ಪಣಂಬೂರು ಬೀಚ್ ನಲ್ಲಿ ಸಮುದ್ರ ಸ್ನಾನ: ಮೈಸೂರಿನ ಇಬ್ಬರು ಪ್ರವಾಸಿಗರು ನೀರುಪಾಲು ಮಂಗಳೂರು(reporterkarnataka.com): ಪಣಂಬೂರು ಬೀಚ್ ನಲ್ಲಿ ಈಜಾಡುತ್ತಿದ್ದ ಮೈಸೂರು ಮೂಲದ ಇಬ್ಬರು ಸಮುದ್ರಪಾಲಾದ ದಾರುಣ ಘಟನೆ ನಡೆದಿದೆ. ಮೃತಪಟ್ಟವರನ್ನು ಮೈಸೂರು ಜಯನಗರ ನಿವಾಸಿ ದಿವಾಕರ ಆರಾಧ್ಯ(45) ಹಾಗೂ ನಿಂಗಪ್ಪ(60) ಎಂದು ಗುರುತಿಸಲಾಗಿದೆ. ಮೈಸೂರಿನಿಂದ ದಿವಾಕರ ಆರಾಧ್ಯ, ನಿಂಗಪ್ಪ, ಅವ... ಅಯೋಧ್ಯೆ ಸಮೀಪ ಅಪಘಾತದಲ್ಲಿ 7 ಮಂದಿ ಬೀದರ್ ಪ್ರವಾಸಿಗರ ಸಾವು: ಸಂತ್ರಸ್ತರಿಗೆ ನೆರವಾಗುವಂತೆ ಸಿಎಂ ಯೋಗಿಗೆ ಬೊಮ್ಮಾಯಿ ಮನವಿ ಬೆಂಗಳೂರು(reporterkarnataka.com): ಉತ್ತರ ಪ್ರದೇಶದ ಲಖೀಂಪುರ್ ಖೇರಿ ಬಳಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ ಬೀದರ್ ಜಿಲ್ಲೆಯ ಯಾತ್ರಾರ್ಥಿಗಳ ಕುಟುಂಬಕ್ಕೆ ನೆರವಾಗುವಂತೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡಿದ್ದಾರ... ಎಸ್ಡಿಪಿಐ, ಪಿಎಫ್ಐ ಸಂಘಟನೆಗಳ ನಿಷೇಧಕ್ಕೆ ಕೇಂದ್ರ, ರಾಜ್ಯ ಸರಕಾರಗಳು ಕ್ರಮ ಕೈಗೊಳ್ಳಲಿವೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿ(reporterkarnataka.com): ಎಸ್ಡಿಪಿಐ, ಪಿಎಫ್ಐ ಸಂಘಟನೆಗಳ ನಿಷೇಧಕ್ಕೆ ಕೇಂದ್ರ, ರಾಜ್ಯ ಸರ್ಕಾರಗಳು ಪರಿಶೀಲಿಸಿ ಕ್ರಮ ಕೈಗೊಳ್ಳಲಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳ ಕ... ಕೈ ನಾಯಕರ ಬಗ್ಗೆ ಬೇಸರ: ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಚಂದ್ರು ರಾಜೀನಾಮೆ ಬೆಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ಭಾನುವಾರ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಸಲ್ಲಿಸಿದ ಮುಖ್ಯಮಂತ್ರಿ ಚಂದ್ರು, ಪಕ್ಷದ ನಾಯಕರ ಬಗ್ಗೆ ಪರೋಕ್ಷವಾಗಿ ಬೇಸರ ... 2 ಸಾವಿರ ರೂ. ನೋಟು ಚಲಾವಣೆ ಕುಸಿತ: ಯಾವ ನೋಟು ಎಷ್ಟು ಚಲಾವಣೆ? ಆರ್ ಬಿಐ ವಾರ್ಷಿಕ ವರದಿ ಹೇಳಿದ್ದೇನು? ಹೊಸದಿಲ್ಲಿ(reporterkarnataka.com): 2 ಸಾವಿರ ರೂ. ಮುಖಬೆಲೆಯ ಬ್ಯಾಂಕ್ ನೋಟುಗಳ ಚಲಾವಣೆಯು ನಿರಂತರವಾಗಿ ಕುಸಿತ ಕಾಣುತ್ತಿದೆ. ವರ್ಷದಲ್ಲಿ 214 ಕೋಟಿ ಅಥವಾ ಚಲಾವಣೆಯಲ್ಲಿರುವ ಒಟ್ಟು ಕರೆನ್ಸಿ ನೋಟುಗಳ ಶೇಕಡಾ 1.6ರಷ್ಟು ಚಲಾವಣೆ ಇಳಿಕೆ ಕಂಡಿದೆ ಎಂದು ಆರ್ಬಿಐ ವಾರ್ಷಿಕ ವರದಿ ಹೇಳಿದೆ. ಚಲಾವಣೆಯ... ತರಗತಿ, ಲೈಬ್ರೆರಿಗಳಿಗೆ ಹಿಜಾಬ್ ಧರಿಸಲು ಅವಕಾಶ ಇಲ್ಲ: ಮಂಗಳೂರು ವಿವಿ ಕಾಲೇಜು ಸಮಿತಿಯಿಂದ ನಿರ್ಧಾರ ಮಂಗಳೂರು(reporterkarnataka.com) : ಮಂಗಳೂರು ವಿವಿ ಕಾಲೇಜಿನ ಕ್ಯಾಂಪಸ್ಗೆ ಹಿಜಾಬ್ ಧರಿಸಿ ಬರಬಹುದು. ಆದರೆ ತರಗತಿ, ಲೈಬ್ರೆರಿಗಳಿಗೆ ಹಿಜಾಬ್ ಧರಿಸಿ ಬರಲು ಅವಕಾಶ ಇಲ್ಲ ಎಂಬ ನಿರ್ಣಯಕ್ಕೆ ಕಾಲೇಜು ಅಭಿವೃದ್ಧಿ ಸಮಿತಿ ಬಂದಿದೆ. ಶಾಸಕ ವೇದವ್ಯಾಸ ಕಾಮತ್, ಮಂಗಳೂರು ವಿ.ವಿ. ಕುಲಪತಿ ಪ್ರೊ. ಪಿ.... ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದ; ರಾಜ್ಯಕ್ಕೆ 65 ಸಾವಿರ ಕೋಟಿ ಬಂಡವಾಳ ಹರಿದು ಬರಲಿದೆ: ಸಿಎಂ ಬೊಮ್ಮಾಯಿ ಬೆಂಗಳೂರು(reporterkarnataka.com): ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಕಂಪನಿಗಳು ಮುಂದೆ ಬಂದಿವೆ. ಅಂದಾಜು 65 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಕಂಪನಿಗಳು ಬದ್ಧತೆ ತೋರಿವೆ. ಇದು ಕೈಗಾರಿಕೆ ಸ್ಥಾಪನೆಗೆ ರಾಜ್ಯ ನೀಡುತ್ತಿರುವ ಪ್ರೋತ್ಸಾಹ ಹಾಗೂ ನೀತಿ ಕಾರಣ ಎಂದು ಮುಖ್ಯಮಂತ್ರಿ ಬಸವರಾ... ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ: ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಬೆಂಗಳೂರು(reporterkarnataka.com): ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂಚೂಣಿಯಲ್ಲಿರುವ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಮುಂಬರುವ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ₹ 5 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಬೃಹತ್ ... ಜೂ.1ರಂದು ದ.ಕ. ಜಿಲ್ಲೆಗೆ ಮುಖ್ಯಮಂತ್ರಿ: ರೈತ ವಿದ್ಯಾನಿಧಿ ಫಲಾನುಭವಿಗಳೊಂದಿಗೆ ಸಂವಾದ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೂನ್ 1ರಂದು ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದು, ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ಜಿಲ್ಲೆಯ ಫಲಾನುಭವಿಗಳಾಗಿರುವ ರೈತರ ಮಕ್ಕಳೊಂದಿಗೆ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಸಂವಾದ ನಡೆಸಲಿದ್ದಾರೆ. ಈ ಹಿನ್ನೆ... ರೋಗಿಗಳಲ್ಲಿ ದೇವರ ಕಾಣುವ ಡಾ. ಮಹೇಶ್ ಹಂಪನ್ನವರ್ !: ಅಪರೂಪದಲ್ಲಿ ಅಪರೂಪದ ಈ ವೈದ್ಯರು!! ಮಂಗಳೂರು(reporterkarnataka.com): ಒಂದೆಡೆ ನಾವು ವೈದ್ಯರನ್ನು ನಾರಾಯಣ(ದೇವರು)ನಿಗೆ ಹೋಲಿಸಿದರೆ, ಇನ್ನೊಂದೆಡೆ ಯಮನ ಸಹೋದರನಿಗೆ ಹೋಲಿಸಿ ಕುಚೋದ್ಯ ಮಾಡುತ್ತೇವೆ. ಹಿಂದಿನ ಕಾಲದಲ್ಲಿ ದೇವರಂತಹ ವ್ಯದ್ಯರಿದ್ದರೆ, ಇಂದಿನ ಆಧುನಿಕ ಕಾಲಘಟ್ಟದಲ್ಲಿ ಎರಡನೇ ವರ್ಗಕ್ಕೆ ಸೇರಿದ ವೈದ್ಯರುಗಳೇ ಹೆಚ್ಚು. ಇಂತಹ ... « Previous Page 1 …333 334 335 336 337 … 464 Next Page » ಜಾಹೀರಾತು