ರಾಜ್ಯವನ್ನು “ಕೌಶಲ್ಯ ಅಭಿವೃದ್ಧಿ ಹಬ್” ಮಾಡುವುದೇ ನಮ್ಮ ಸರ್ಕಾರದ ಗುರಿ!;ಜಿಟಿಟಿಸಿ ಕೈಗಾರಿಕೆ-ಶೈಕ್ಷಣಿಕ ಸಮಾವೇಶದಲ್ಲಿ ಸಚಿ... * ಮಹಿಳೆಯರು, ಯುವಕರಿಗೆ ತರಬೇತಿ ಯೋಜನೆ * ಹಲವಾರು ಸಂಸ್ಥೆಗಳೊಂದಿಗೆ ಒಪ್ಪಂದ * ಮುಂಬರುವ ದಿನಗಳಲ್ಲಿ ಕ್ರಿಯಾಶೀಲ ಯೋಜನೆಗಳು ಜಾರಿಗೆ * ಉದ್ಯೋಗ ಸೃಷ್ಟಿ ಜೊತೆಗೆ ಕೌಶಲ್ಯಾಭಿವೃದ್ಧಿ ಬೆಂಗಳೂರು(reporter Karnataka.com): ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಜೊತೆಗೆ ಯುವ ಸಮುದಾಯದವರಲ್ಲಿ ಕ... ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ *ಕಂದಾಯ ಇಲಾಖೆಯಲ್ಲಿ AC ಪೋಸ್ಟ್ ಗೆ ಎಷ್ಟು ದುಡ್ಡು ತೆಗೆದುಕೊಳ್ಳುತ್ತಿದ್ದೀರಿ ಗೊತ್ತಾ?* *ಪ್ರತಿಯೊಂದಕ್ಕೂ ಸರಕಾರ ಸಹಿ ಮಾರಾಟಕ್ಕೆ ಇಟ್ಟಿದೆ ಎಂದು ಆರೋಪ* *SC-ST ಮಕ್ಕಳ ವಿದ್ಯಾರ್ಥಿ ವೇತನದ ಬಗ್ಗೆ ಡಿನ್ನರ್ ಪಾರ್ಟಿಯಲ್ಲಿ ಚರ್ಚೆ ಮಾಡಬೇಕಾ? ಸಂಪುಟ ಯಾಕಿದೆ?* ಬೆಂಗಳೂರು(reporterk... ಸಂಕಷ್ಟಕ್ಕೀಡಾದ ಬಿಗ್ ಬಾಸ್ ಸೀಸನ್ 11: ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಸಿಇಒ ಆದೇಶ ಬೆಂಗಳೂರು(reporterkarnataka.com): ಬಿಗ್ ಬಾಸ್ ಸೀಸನ್ 11 ಕನ್ನಡ ಕಾರ್ಯಕ್ರಮವನ್ನು ಗ್ರಾಂಡ್ ಫಿನಾಲೆಗೆ ಇನ್ನೇನು ಕೆಲವೇ ವಾರಗಳು ಬಾಕಿ ಉಳಿದಿರುವಾಗ ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಎಸ್. ಲತಾ ಕುಮಾರಿ ಅವರು ಆದೇಶ ನೀಡಿದ್ದಾರೆ. ಕೆಂಗೇರಿ ಹೋಬಳಿ ಮ... ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ತಮಿಳುನಾಡಿನ ದೇಗುಲಗಳಿಗೆ ನಿನ್ನೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ(ಜ.11) ಶೃಂಗೇರಿಗೆ ಭೇಟಿ ನೀಡಲಿದ್ದಾರೆ. ಶಿವಕುಮಾರ್ ಅವರು ಶಾರದಾಂಬೆಯ ದರ್ಶನದ ಜತೆಗೆ ಶೃಂಗೇರಿ ಮಠಕ್ಕೂ ಭೇಟಿ ನೀಡಲಿದ್ದಾರ... ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್ ತಡೆಯಾಜ್ಞೆ ಮಂಗಳೂರು(reporterkarnataka.com):ಸುಪ್ರೀಂ ಕೋರ್ಟ್ ನೀಡಿದ್ದ ಸ್ಪಷ್ಟ ನಿರ್ದೇಶನ ಉಲ್ಲಂಘಿಸಿ ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ನ್ಯಾಯಾಂಗ ಇಲಾಖೆಯ ಕ್ಷೇತ್ರಕ್ಕೆ ನಡೆಸಲು ಉದ್ದೇಶಿಸಿದ ಚುನಾವಣೆಗೆ ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ನಿರ್ಬಂಧಕಾಜ್ಞೆ ನೀಡಿದೆ. ಈ ಮೂಲಕ ದಕ್ಷಿಣ ಕನ... ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಕೊಟ್ಟಿಗೆಹಾರ(reporterkarnataka.com):ಇತ್ತೀಚೆಗೆ ರಾಜ್ಯದಲ್ಲಿ ಸರ್ಕಾರಿ ಡಕೋಟ ಬಸ್ ಗಳ ಸಂಖ್ಯೆ ಹೆಚ್ಚಾಗಿ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿದ್ದು ಪ್ರಯಾಣಿಕರು ಆತಂಕ್ಕೀಡಾಗುವಂತಾಗಿದೆ. ಬಯಲುಸೀಮೆ ಭಾಗದಲ್ಲಿ ಬಸ್ ಕೆಟ್ಟು ನಿಂತರೆ ಭಯಬೀಳುವ ಅಗತ್ಯವಿಲ್ಲ. ಆದರೆ, ಮಲೆನಾಡಲ್ಲಿ, ಅದರಲ್ಲೂ ಕಾಡಿನ ... ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ ಎಂ ಬಿ. ಪಾಟೀಲ್ *154 ಎಕರೆ ಸ್ವಾಧೀನ, ಪ್ರಮುಖ ಜವಳಿ ಉದ್ಯಮಗಳ ಅಹ್ವಾನಕ್ಕೆ ಸಿದ್ಧತೆ* ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಕೊಟ್ಟಿದ್ದ ಭರವಸೆಯಂತೆ ಬಳ್ಳಾರಿಗೆ ಹೊಂದಿಕೊಂಡಿರುವ ಸಂಜೀವರಾಯನ ಕೋಟೆಯಲ್ಲಿ ಕೆಐಎಡಿಬಿ ವತಿಯಿಂದ `ಜೀನ್ಸ್ ಪ... ನಿಮ್ಹಾನ್ಸ್ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ಬೆಂಗಳೂರು(reporterkarnataka.com): ರಾಜೀವ್ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮತ್ತು ನಿಮ್ಹಾನ್ಸ್ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷ... ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ಬೆಂಗಳೂರು (reporterkarnataka.com): ಮರೆತು ಹೋದ ಭಾರತೀಯ ಆಹಾರ ಪದ್ದತಿಗಳನ್ನು ಪುನರ್ ಪರಿಚಯಿಸಿ ದೇಸಿ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಲು ರಾಜ್ಯ ಸರ್ಕಾರ ಗಮನಹರಿಸಿದೆ ಎಂದು ಕೃಷಿ ಸಚಿವಎನ್. ಚಲುವರಾಯಸ್ವಾಮಿ ಹೇಳಿದರು. ನಗರದ ನಳಪಾಕ ಹೋಟೆಲ್ ನಲ್ಲಿ ಬೆಳ್ಳಿಹಬ್ಬದ ವರ್ಷಾಚರಣೆ ಸಂದರ್ಭದ... ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಮೋಹನ್ ನಂಜನಗೂಡು info.reporterkarnataka@gmail.com ಇಡೀ ದೇಶದಲ್ಲೇ ಇದೇ ಪ್ರಪ್ರಥಮವಾಗಿ ನಂಜನಗೂಡಿನಲ್ಲಿ ಶಿವಶರಣ ಒಕ್ಕಲಿಗರ ಮುದ್ದಣ್ಣ ಅವರ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಶರಣರ ಸಂಘಗಳ ಒಕ್ಕೂಟ ಹಾಗೂ ಒಕ್ಕಲಿಗ ಸಮಾಜದ ಮುಖಂಡರ ಸಹಯೋಗದಲ್ಲಿ ಒಕ್ಕ... « Previous Page 1 …32 33 34 35 36 … 422 Next Page » ಜಾಹೀರಾತು