ಕಾರ್ಕಳ: ಮುಂಡ್ಕೂರು ಪೇಟೆಗೆ ಹೋದ 70ರ ಹರೆಯದ ವೃದ್ಧ ನಾಪತ್ತೆ ಉಡುಪಿ (reporterkarnataka.com): ಕಾರ್ಕಳ ತಾಲೂಕು ಮುಲ್ಲಡ್ಕ ಗ್ರಾಮದ ನಿವಾಸಿ ದೂಜ (70) ಎಂಬ ವ್ಯಕ್ತಿಯು ಮೇ 9 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಮನೆಯಿಂದ ಮುಂಡ್ಕೂರು ಪೇಟೆಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5.5 ಅಡಿ ಎತ್ತರ, ಕಪ್ಪು ಮೈಬಣ್ಣ, ಸಪೂರ ಶರೀರ ಹೊಂದಿದ್ದು, ತು... ಕಾರ್ಕಳ: ವಿವಾಹ ವಿಚ್ಛೇದನದಿಂದ ನೊಂದ ಯುವತಿ ಕಾಣೆ ಉಡುಪಿ (reporterkarnataka.com): ವಿವಾಹ ವಿಚ್ಛೇದನ ಪಡೆದು ಮಾನಸಿಕವಾಗಿ ನೊಂದಿದ್ದ ಸಹನ (23) ಎಂಬ ಮಹಿಳೆಯು ಏಪ್ರಿಲ್ 19 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ. 5.4 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿ... ಕಾರ್ಕಳ: ಫಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ 20 ಅಡಿ ಆಳದ ತೋಡಿಗೆ ಬಿದ್ದು ಸಾವು ಕಾರ್ಕಳ(reporterkarnataka.com) : ವಿಪರೀತ ಕುಡಿತದ ಚಟ ಹಾಗೂ ಫಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದ ಅವಿವಾಹಿತ ವ್ಯಕ್ತಿಯೊಬ್ಬರು ಪಿಟ್ಸ್ ಖಾಯಿಲೆಯಿಂದ ನರಳಾಡಿ 20 ಅಡಿ ಆಳದ ತೋಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮಾಳ ಗ್ರಾಮ ಮುಳ್ಳೂರು ಕನ್ನಡಿ ಬೆಟ್ಟು ನಿವಾಸಿ ಆನಂದ ಮೃತಪಟ್ಟವರು. ಈ ಕುರ... ಟೊಮ್ಯಾಟೋ ಜ್ವರ ಬಾಧೆ: ಕೇರಳದೆಲ್ಲೆಡೆ ಆತಂಕ; 5 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಸೋಂಕು ತಿರುವನಂತಪುರ(reporterkarnataka.com):nಕೊರೊನಾ ಎಂಬ ಮಹಾಮಾರಿಯ ಆರ್ಭಟದ ಮಧ್ಯೆಯೇ ಕೇರಳದಲ್ಲಿ ಹೊಸ ಸೋಂಕುವೊಂದು ಜನರಲ್ಲಿ ಭೀತಿಯುಂಟು ಮಾಡಿದೆ.ಟೊಮೇಟೋ ವೈರಸ್ ಅಥವಾ ಟೊಮೇಟೋ ಜ್ವರ ಎಂದು ಕರೆಯಲ್ಪಡುತ್ತಿರುವ ಈ ಜ್ವರ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಕೇರಳದ ಕೊಲ್ಲಂ ಜಿಲ್ಲೆಯೊಂದರಲ್ಲೇ ಬರೋಬ್ಬರ... ಬೊಮ್ಮಾಯಿ -ಶಾ ಭೇಟಿ ಅಂತ್ಯ: ಸಂಪುಟ ವಿಸ್ತರಣೆ ಮತ್ತೆ ನನೆಗುದಿಗೆ; ಬರಿಗೈಯಲ್ಲಿ ರಾಜ್ಯಕ್ಕೆ ಬಂದ ಮುಖ್ಯಮಂತ್ರಿ ಬೆಂಗಳೂರು(reporterkarnataka.com): ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ನನೆಗುದಿಗೆ ಬೀಳುವ ಎಲ್ಲ ಲಕ್ಷಣಗಳು ಕಂಡು ಬರುತ್ತಿದೆ. ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದ ವರಿಷ್ಠರ ಜತೆ ಮಾತುಕತೆ ನಡೆಸಲು ದೆಹಲಿ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೆ ಬರಿಗೈಯಲ್ಲಿ ವಾ... ಸ್ತ್ರೀ ಸ್ತನ್ಯಪಾನ, ಮುಟ್ಟು ಹಾಗೂ ರಕ್ತಹೀನತೆ:ಎಂಕ್ಯೂರ್ ಫಾರ್ಮಾಸ್ಯುಟಿಕಲ್ಸ್ ನಿಂದ ಎಂವುಕಾಲ್ ಅಭಿಯಾನ ಈ ಉಪಕ್ರಮವು ಭಾರತಾದ್ಯಂತ 9 ಭಾಷೆಗಳಲ್ಲಿ 8000 ಕ್ಲಿನಿಕ್ಗಳಲ್ಲಿ 1 ಕೋಟಿ ಮಹಿಳೆಯರನ್ನು ತಲುಪಿಸುವ ಗುರಿ ಹೊಂದಿದೆ ಬೆಂಗಳೂರು(reporterkarnataka.com): ಮಹಿಳೆಯರಲ್ಲಿ ಕಂಡು ಬರುವ ರಕ್ತಹೀನತೆ, ಸ್ತನ್ಯಪಾನ ಮತ್ತು ಮುಟ್ಟಿನ ಸಮಸ್ಯೆ ಕುರಿತ ಜಾಗೃತಿ ಅಭಿಯಾನ ಆರಂಭವಾಗಿದೆ. ಪ್ರಮುಖ ಔಷಧ ಕಂಪೆನಿಯ... ಮೈಕ್ ಬಳಸಲು ಅನುಮತಿ ಕಡ್ಡಾಯ: ಧ್ವನಿವರ್ಧಕ ಅಬ್ಬರಕ್ಕೆ ಬ್ರೇಕ್ ಹಾಕಿದ ಸರಕಾರ ಬೆಂಗಳೂರು(reporterkarnataka.com): ಧ್ವನಿವರ್ಧಕ ಬಳಸುವವರು ಇನ್ಮುಂದೆ ಅನುಮತಿ ಪಡೆಯುವುದು ಕಡ್ಡಾಯ. ರಾತ್ರಿ10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಸುವಂತಿಲ್ಲ. ಸುಪ್ರೀಂಕೋರ್ಟ್ ಆದೇಶದ ಹೊರತಾಗಿಯೂ ಹಲವು ಮಸೀದಿಗಳಲ್ಲಿ ಧ್ವನಿವರ್ಧಕಗಳಲ್ಲಿ ಆಜಾನ್ ಹೇಳುತ್ತಿರುವುದನ್ನು ವಿರೋಧಿಸಿ ಹಿಂದ... ಹೊಟೇಲ್ ವ್ಯವಹಾರದಲ್ಲಿ ನಷ್ಟ: ಬೈಕಾಡಿಯಲ್ಲಿ ಯುವ ಉದ್ಯಮಿ ಆತ್ಮಹತ್ಯೆ ಬ್ರಹ್ಮಾವರ(reporterkarnataka.com): ಹೊಟೇಲ್ ವ್ಯವಹಾರದಲ್ಲಿ ಉಂಟಾದ ನಷ್ಟದಿಂದ ಮನನೊಂದ ಯುವ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಕಾಡಿ ಗ್ರಾಮದ ಗಾಂಧಿ ನಗರ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಗಾಂಧಿ ನಗರ ನಿವಾಸಿ ಪ್ರಭಾಕರ ಶೆಟ್ಟಿಗಾರ್ ಎಂಬವರ ಪುತ್ರ ಪೃಥ್ವಿರಾಜ್ (27) ಎಂದ... ಹೆಬ್ರಿ: ಗಂಡನ ಕುಡಿತದ ಚಟಕ್ಕೆ ಮನೆ ಬಿಟ್ಟು ಹೋದ ಪತ್ನಿ; ಮನನೊಂದ ಪತಿ ನೇಣಿಗೆ ಶರಣು ಹೆನ್ರಿ(reporterkarnataka.com): ಪತ್ನಿ ಮನೆ ಬಿಟ್ಟು ಹೋದ ಕಾರಣಕ್ಕಾಗ ಮನನೊಂದ ಪತಿ ಆತ್ಮಹತ್ಯೆ ಶರಣಾದ ಘಟನೆ ಹೆಬ್ರಿ ತಾಲೂಕಿನ ಪಡುಕುಡೂರು ಗ್ರಾಮದಲ್ಲಿ ನಡೆದಿದೆ. ಪಡುಕುಡೂರು ನಿವಾಸಿ ಸುರೇಶ್(48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ವಿಪರೀತ ಮದ್ಯಸೇವನೆಯ ಚಟ ಹೊಂದಿದ್ದು, ಇದೇ ಕಾರಣಕ್ಕ... ಅರಬ್ಬೀ ಸಮುದ್ರ ಪ್ರಕ್ಷುಬ್ಧ: ಉಡುಪಿ ಜಿಲ್ಲೆಯ ಬೀಚ್ ಜಲಕ್ರೀಡೆ ಬಂದ್; ಸೈಂಟ್ ಮೆರೀಸ್ ಬೋಟ್ ಯಾನ ಸ್ಥಗಿತ ಉಡುಪಿ(reporterkarnataka.com): ಚಂಡಮಾರುತದ ಹಿನ್ನೆಲೆಯಲ್ಲಿ ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡ ಕಾರಣ ಮಲ್ಪೆ ಬೀಚ್ ಸಹಿತ ಜಿಲ್ಲೆಯ ವಿವಿಧ ಬೀಚ್ಗಳಲ್ಲಿ ಜಲ ಸಾಹಸ ಕ್ರೀಡೆ ಹಾಗೂ ಸೈಂಟ್ ಮೆರೀಸ್ ದ್ವೀಪ ಯಾನವನ್ನು ಜಿಲ್ಲಾಡಳಿತದ ಮುಂದಿನ ಆದೇಶದ ತನಕ ಸ್ಥಗಿತಗೊಳಿಸಿದೆ. ಚಂಡಮಾರುತದ ಪ್ರಭಾವದಿ... « Previous Page 1 …338 339 340 341 342 … 464 Next Page » ಜಾಹೀರಾತು