ಕೇರಳದಲ್ಲಿ ಹಿಂಸಾಚಾರ: ಬಸ್, ವಾಹನಗಳ ಮೇಲೆ ಕಲ್ಲು ತೂರಾಟ; ಕೊಲ್ಲಂನಲ್ಲಿ ಇಬ್ಬರು ಪೊಲೀಸರಿಗೆ ಗಾಯ ಕೇರಳ(reporterkarnataka.com): ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಮೇಲೆ ಎನ್ಐಎ ದಾಳಿ ಹಿನ್ನೆಲೆಯಲ್ಲಿ ನಡೆಸಲಾದ ಕೇರಳ ಬಂದ್ ಸಮಯದಲ್ಲಿ ಭಾರಿ ಹಿಂಸಾಚಾರ ನಡೆದಿದೆ. ಪಿಎಫ್ಐ ಕಾರ್ಯಕರ್ತರು ಆಲುವಾದಲ್ಲಿ ಬಸ್, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕೊಲ್ಲಂನಲ್ಲಿ ಇಬ್ಬರು ಪೊ... ಕೇರಳ: ಎನ್ಐಎ ದಾಳಿ ಖಂಡಿಸಿ ಪಿಎಫ್ ಐನಿಂದ ನಾಳೆ ಹರತಾಳ ಕೋಝಿಕ್ಕೋಡ್(reporterkarnataka.com): ದೇಶಾದ್ಯಂತ ಪಿಎಫ್ಐ, ಎಸ್ಡಿಪಿಐ ಕಚೇರಿ, ನಾಯಕರ ಮನೆ ಮೇಲಿನ ಎನ್ಐಎ ದಾಳಿಯನ್ನು ಖಂಡಿಸಿ ನಾಳೆ ರಾಜ್ಯದಲ್ಲಿ ಬಂದ್ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿದೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಹರತಾಳ ನಡೆಯಲಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇ... ಮೆದುಳು ನಿಷ್ಕ್ರಿಯಗೊಂಡ ಪಿಯು ವಿದ್ಯಾರ್ಥಿನಿಯ ಹೃದಯ ಬೆಂಗಳೂರಿಗೆ ರವಾನೆ: ಅಗಲಿದ ಗೆಳತಿಗೆ ಬಸವನಹಳ್ಳಿಯಲ್ಲಿ ಕಣ್ಣೀರಿನ ವಿದಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೆದುಳು ನಿಷ್ಕ್ರಿಯವಾಗಿದ್ದ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ರಕ್ಷಿತಾಳ ಹೃದಯವನ್ನು ವಿಶೇಷ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ರವಾನಿಸಲಾಯಿತು. ಈ ಮಧ್ಯೆ ಬಸವನಹಳ್ಳಿ ಸರ್ಕಾರಿ ಪದವ... ಎಸ್ ಡಿಪಿಐ, ಪಿಎಫ್ ಐ ಶೀಘ್ರದಲ್ಲೇ ಬ್ಯಾನ್ ಆಗುತ್ತಾ?: ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು? ಬೆಂಗಳೂರು(reporterkarnataka.com): ಎಸ್ ಡಿಪಿಐ ಮತ್ತು ಪಿಎಫ್ ಐ ಶೀಘ್ರದಲ್ಲೇ ಬ್ಯಾನ್ ಆಗಲಿದೆಯೇ..? ಅಂತಹದೊಂದು ಸೂಚನೆ ಬರಲಾರಂಭಿಸಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಈ ಬಗ್ಗೆ ಹೇಳಿಕೆ ನೀಡಿದ್ದಾರೆ . ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (... ‘ಪೇ ಸಿಎಂ’ ಅಭಿಯಾನ: ಮುಖ್ಯಮಂತ್ರಿ ಬೊಮ್ಮಾಯಿ ತೀವ್ರ ಆಕ್ರೋಶ; ಕಾಂಗ್ರೆಸ್ ವಿರುದ್ಧ ಚಾಟಿ ಬೆಂಗಳೂರು(reporterkarnataka.com): ಪೇ ಸಿಎಂ ಅಭಿಯಾನದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫುಲ್ ಗರಂ ಆಗಿದ್ದಾರೆ. ರಾಜ್ಯದ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ರಾಜ್ಯದ ಮತ್ತು ನನ್ನ ಹೆಸರು ಕೆಡಿಸಲು ನಡೆಸಿರುವ ಷಡ್ಯಂತ್ರ ಎಂದು ಮುಖ್ಯಮಂತ್... ದಕ್ಷಿಣಕನ್ನಡ ಜಿಲ್ಲಾದ್ಯಂತ ಪಿಎಫ್ ಐ ನಾಯಕರ ಮನೆಗಳಿಗೆ ಎನ್ ಐಎ ದಾಳಿ: ಭಾರಿ ಪ್ರತಿಭಟನೆ ಮಂಗಳೂರು(reporterkarnataka.com): ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ದ.ಕ. ಜಿಲ್ಲಾ ಕಚೇರಿ ಸೇರಿದಂತೆ ಪಿಎಫ್ಐ ನಾಯಕರ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯ ಪಿಎಫ್ ಐ ನಾಯಕರ ಮನೆ ಮೇಲೆ ಕೆಲವು ದಿನಗಳಿಂದ ದಾಳಿ ನಡೆಸುತ್ತಿರುವ ಎನ್ಐಎ ಗುರುವಾ... ‘ನಾವು ಹೋಗುತ್ತಿದ್ದೇವೆ, ಕ್ಷಮಿಸಿ!’: ಪತ್ರ ಬರೆದಿಟ್ಟು ಹಾಸ್ಟೆಲ್ ನಿಂದ ನಾಪತ್ತೆಯಾದ 3 ಮಂದಿ ವಿದ್ಯಾರ್ಥಿನಿಯರು ಮಂಗಳೂರು(reporterkarnataka.com): ಖಾಸಗಿ ಪಿಯು ಕಾಲೇಜೊಂದರ ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ಕಿಟಕಿ ಮುರಿದು ಪರಾರಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿನಿಯರ ಪೈಕಿ ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ನಿವಾಸಿಗಳಾಗಿದ್ದು, ಮತ್ತೋರ್ವ ವಿದ್ಯಾರ್... ಉಡುಪಿ: ಆತ್ಮಹತ್ಯೆಗೆ ಯತ್ನಿಸಿದ ಕೋಲಾರದ ನಿವಾಸಿಯನ್ನು ರಕ್ಷಿಸಿ ಮನೆಯವರಿಗೆ ಒಪ್ಪಿಸಿದರು ಉಡುಪಿ(reporterkarnataka.com) : ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಯೊಬ್ಬರನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ರಕ್ಷಿಸಿದ ಘಟನೆ ನಗರದಲ್ಲಿ ನಡೆದಿದೆ. ಕೋಲಾರ ನಿವಾಸಿ ಅಣ್ಣಪ್ಪಯ್ಯ (76) ಎಂಬವರು ಕರಾವಳಿ ಬೈಪಾಸ್ ಬಳಿ ಅನುಮಾನಾಸ್ಪದವಾಗಿ ಸುಳಿದಾಡುತ್... ಸೂಡ: ಅಡುಗೆ ಕೋಣೆಯಲ್ಲಿ ಕುಸಿದು ಬಿದ್ದು ಸಂಧಿವಾತದಿಂದ ಬಳಲುತ್ತಿದ್ದ ವ್ಯಕ್ತಿ ಸಾವು ಶಿರ್ವ(reporterkarnataka.com): ಕುಸಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸೂಡ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸೂಡ ಗ್ರಾಮದ ಪೆರ್ನಾಲ್ ನಿವಾಸಿ 59 ವರ್ಷದ ಫೆಲಿಕ್ಸ್ ನಜರತ್ ಎಂದು ಗುರುತಿಸಲಾಗಿದೆ. ಇವರು ಕಾಲು ನೋವಿನಿಂದ ಬಳಲುತ್ತಿದ್ದು, ಮನೆಯಲ್ಲಿ ಒಬ್ಬರೇ ವಾ... ಕುಂದಾಪುರ, ಬೈಂದೂರು: ಅಕ್ರಮ ಮರಳುಗಾರಿಕೆ ಧಕ್ಕೆಗೆ ಗಣಿ ಇಲಾಖೆ ತಂಡ ದಾಳಿ: 3 ಲಾರಿ ವಶ ಕುಂದಾಪುರ(reporterkarnataka.com);ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಬುಧವಾರ ಮುಂಜಾನೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ ಅವರು ದಾಳಿ ನಡೆಸಿ 3 ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಕುಂದಾಪುರ ತಾಲೂಕು ತ್ರಾಸಿ, ಮೊವಾಡಿ ಗ್ರಾಮ ಹ... « Previous Page 1 …338 339 340 341 342 … 514 Next Page » ಜಾಹೀರಾತು