ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ರಾಷ್ಟ್ರೀಯ ತನಿಖಾ ದಳದಿಂದ ಹಲವೆಡೆ ದಾಳಿ ಮಂಗಳೂರು(ReporterKarnataka.com):ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಗೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಪುತ್ತೂರು ಹಾಗೂ ಸುಳ್ಯದಲ್ಲಿ 32 ಕಡೆ ಮನೆ, ಕಟ್ಟಡಗಳ ಮೇಲೆ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದ... ಬೆಂಗಳೂರು ಕಾಶಿ ಮಠ ಗಣೇಶೋತ್ಸವಕ್ಕೆ ಸಚಿವ ಅಶ್ವಥ್ ನಾರಾಯಣ ಭೇಟಿ: ಪೂಜೆ ಸಲ್ಲಿಕೆ ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರಂನಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠ ವ್ಯವಸ್ಥಾಪಕ ಸಮಿತಿ ಆಶ್ರಯದಲ್ಲಿ ನಡೆದ ಗಣೇಶೋತ್ಸವಕ್ಕೆ ಸಚಿವ ಅಶ್ವಥ್ ನಾರಾಯಣ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಾಜಿ ಉಪ ಮುಖ್ಯಮಂತ್ರಿಯೂ ಆಗಿರುವ ಅಶ್ವಥ್ ನಾರಾಯಣ ಅವರು ಗಣೇಶೋತ್ಸವ ಕೊನೆಯ ದಿನದ... ಇತಿಹಾಸದಲ್ಲೇ ದಾಖಲೆ ಮಳೆ: ಕಾಫಿನಾಡು ಚಿಕ್ಕಮಗಳೂರು ಕಂಗಾಲು; ಒಂದೇ ತಾಸಿನಲ್ಲಿ 200 ಮಿ.ಮೀ.ಗೂ ಅಧಿಕ ಮಳೆ ಚಿಕ್ಕಮಗಳೂರು(reporterkarnataka.com): ಕೇವಲ ಒಂದು ತಾಸು ಸುರಿದ ರಕ್ಕಸ ಮಳೆಗೆ ಕಾಫಿನಾಡಿನ ಜನರು ತತ್ತರಿಸಿ ಹೋಗಿದ್ದಾರೆ. ಸಾರಗೋಡಿನಲ್ಲಿ ಒಂದೇ ಗಂಟೆಗೆ 200 ಮಿ.ಮೀ.ಗೂ ಅಧಿಕ ಮಳೆಯಾಗಿದೆ. ಚಿಕ್ಕಮಗಳೂರು ಸಾರಗೋಡು, ಹುಯಿಗೆರೆ ಸುತ್ತಮುತ್ತ ಭಾರೀ ಮಳೆಯಾಗಿದ್ದು, ಸಾರಗೋಡಿನಲ್ಲಿ ಒಂದೇ ಗಂಟೆಗೆ 2... ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈಶ್ರೀ ಗುರವೇ ನಮಃ "ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ " ಎಂಬ ದಾಸರ ಹಾಡಿನ ಸಾಲಿನಂತೆ ಪ್ರತಿಯೊಬ್ಬರ ಜೀವನದಲ್ಲಿ ಗುರುವಿನ ಪಾತ್ರ ಮಹತ್ತರವಾದದ್ದು. ಶಿಲೆಯಂತಿದ್ದ ಮಗುವನ್ನು ಸುಂದರ ಶಿಲ್ಪವನ್ನಾಗಿಸುವವನೇ ಶಿಕ್ಷಕ. "ವ್ಯಕ್ತಿಯ ಜೀವನದಲ್ಲಿ ಮುಂದೆ ಗುರಿ ಇರಬೇಕು ಹಿಂದೆ ಗುರು ಇರಬೇಕು", ಜೀವನದಲ್ಲಿ ಗುರಿಯನ... ಅವಧಿ ಮೀರಿ ಪಾರ್ಟಿ: ಬೆಂಗಳೂರಿನ ರಾಯಲ್ ಅರ್ಚಿಡ್ ಹೋಟೆಲ್ ಮೇಲೆ ಸಿಸಿಬಿ ದಾಳಿ; 100 ಮಂದಿ ವಶಕ್ಕೆ ಸಾಂದರ್ಭಿಕ ಚಿತ್ರ ಬೆಂಗಳೂರು(reporterkarnataka.com): ಅವಧಿಗೆ ಮೀರಿ ಪಾರ್ಟಿ ಮಾಡಿದ ಆರೋಪದ ಮೇಲೆ ನಗರದ ರಾಯಲ್ ಅರ್ಚಿಡ್ ಹೋಟೆಲ್ ಮೇಲೆ ಸಿಸಿಬಿ ದಾಳಿ ನಡೆಸಿದ್ದು, 100 ಮಂದಿಯನ್ನು ವಶಕ್ಕೆ ಪಡೆದಿದೆ. ಜೀವನ್ ಭೀಮಾನಗರ ಠಾಣೆ ವ್ಯಾಪ್ತಿಯಲ್ಲಿರುವ ಹೋಟೆಲ್ನಲ್ಲಿ ನಸುಕಿನ ಜಾವ 3 ಗಂಟೆವರೆಗೂ ಪ... ಪುತ್ತೂರು: ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್ಸಿಗೆ ಗುದ್ದಿದ ಬೈಕ್; ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವನಿಗೆ ಗಾಯ ಪುತ್ತೂರು(reporterkarnataka.com): ಪರ್ಲಡ್ಕ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ. ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್ಗೆ ಗುದ್ದಿದ ಪರಿಣಾಮ ದ್ವಿಚಕ್ರ ವಾಹನ ಸವಾರರಾದ.ವೀರಮಂಗಲ ಖಂಡಿಗೆಯ ಭರತ್ ರಾಜ್ ಗೌಡ... ಸಿಇಟಿ ಹೊಸ RANK ಪಟ್ಟಿ ಪ್ರಕಟಿಸಿ: ಕೆಇಎಗೆ ರಾಜ್ಯ ಹೈಕೋರ್ಟ್ ಮಹತ್ವದ ಆದೇಶ ಬೆಂಗಳೂರು(reporterkarnataka.com): 2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಕಿಂಗ್ (RANKING) ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಹೈಕೋರ್ಟ್ ನಿರ್ದೇಶನ ನೀಡಿದೆ. ಮರುಪರೀಕ್ಷೆ ಬರೆದ ಅಭ್ಯರ್ಥಿಗಳ ಪ್ರಸಕ್ತ ಸಾಲಿನ ಸಿಇಟಿ ... ಬೆಳ್ತಂಗಡಿ: ಅಪ್ರಾಪ್ತೆಯ ಮನೆಗೆ ದಿನಾ ತಡರಾತ್ರಿ ಬರುತ್ತಿದ್ದ ಯುವಕ; ಕಾದು ಕುಳಿತು ಸೆರೆ ಹಿಡಿದ ಸ್ಥಳೀಯರು! ಬೆಳ್ತಂಗಡಿ(reporterkarnataka.com): ದಿನಾ ತಡರಾತ್ರಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮನೆಗೆ ಬಂದು ಆಕೆಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಿಡ್ಲೆ ಸಮೀಪ ನಡೆದಿದೆ. ಯುವಕ ಅಪ್ರಾಪ್ತ ಸ್ನೇಹಿತೆಯೊಂದಿಗೆ ಲೈಂಗಿಕ ಸಂಪ... ಗಣೇಶೋತ್ಸವ: ಬೆಂಗಳೂರು ಶ್ರೀ ಕಾಶಿ ಮಠದಲ್ಲಿ ಗಣಪನಿಗೆ ವಿಶೇಷ ದೀಪಾಲಂಕಾರ ಸೇವೆ, ರಂಗ ಪೂಜೆ ಚಿತ್ರ: ಕೀರ್ತಿ ಸಂತೋಷ್ ನಾಯಕ್ ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರಂನಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಪ್ರಯುಕ್ತ ಶ್ರೀದೇವರಿಗೆ ವಿಶೇಷ ದೀಪಾಲಂಕಾರ ಸೇವೆ, ರಂಗ ಪೂಜೆ ನಡೆಯಿತು. ಇದಕ್ಕೆ ಮುನ್ನ... ಗಣೇಶೋತ್ಸವ: ಬೆಂಗಳೂರು ಕಾಶಿ ಮಠದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಗಣಪನಿಗೆ ತಿರಂಗ ಅಲಂಕಾರ ಬೆಂಗಳೂರು(reporterkarnataka.com): ನಗರದ ಮಲ್ಲೇಶ್ವರಂನಲ್ಲಿರುವ ಬೆಂಗಳೂರು ಶ್ರೀ ಕಾಶಿ ಮಠ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಪ್ರಯುಕ್ತ ದೇಶದ 75ನೇ ಸ್ವಾತಂತ್ರ್ಯೊತ್ಸವ ಸವಿ ನೆನಪಿಗಾಗಿ ಗಣಪತಿ ದೇವರಿಗೆ ತಿರಂಗದ ಅಲಂಕಾರ ಸೇವೆ ಮಾಡಲಾಯಿತು. ಇದಕ್ಕೆ ಮುನ್ನ ನಾನಾ ಧಾರ... « Previous Page 1 …344 345 346 347 348 … 514 Next Page » ಜಾಹೀರಾತು