ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ: ಅದೃಷ್ಟವಶಾತ್ ಪಾರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲೂಕಿನ ಹಾರೋಗೇರಿ ಬಳಿ ಪಲ್ಟಿ ಹೊಡೆದಿದ್ದು, ಸವದಿ ಅವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾರೂಗೇರಿ ಹಿಡಕಲ್ ... ಸಂಘನಿಕೇತನ ಗಣೇಶೋತ್ಸವಕ್ಕೆ ಅಮೃತ ಮಹೋತ್ಸವದ ವೈಭವ: ಸಂಭ್ರಮದ ಉದ್ಘಾಟನೆ ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com) : ನಗರದ ಮಣ್ಣಗುಡ್ಡೆ ಯಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ಪ್ರತಿ ವರ್ಷ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಈ ಬಾರಿ ಅಮೃತ ಮಹೋತ್ಸವ ಸಂಭ್ರಮವಾಗಿದ್ದು, ಉದ್ಘಾಟನಾ ಸಮಾರಂಭ ಬುಧವಾರ ಭಕ... ಸೋಮವಾರಪೇಟೆ: ವ್ಯಕ್ತಿ ಅನುಮಾನಾಸ್ಪದ ರೀತಿಯಲ್ಲಿ ಗುಂಡೇಟಿಗೆ ಬಲಿ; ತನಿಖೆ ಆರಂಭ ಮಡಿಕೇರಿ(reporterkarnataka.com): ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಗುಂಡೇಟಿಗೆ ಬಲಿಯಾಗಿರುವ ಘಟನೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಯಡವಾರೆ ಗ್ರಾಮದ ಶಿವಕುಮಾರ್ ( 58 ) ಎಂಬವರೇ ಮೃತಪಟ್ಟರು. ಭಾನುವಾರ ಸಂಜೆ ತನ್ನ ನಾಲ್ಕು ಜನ ಸ್ನೇಹಿತರೊಡನೆ ಸೂಲಬ್ಬಿಗೆ ಹೋಗುವುದಾಗಿ ಮನೆಯಲ್ಲಿ... ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಗಲಿಗೆ ಕೈ ಹಾಕಿದ ಲಾರ್ಡ್ ಗಣೇಶ!: ಕಾಫಿನಾಡಿನಲ್ಲಿ ಭಾರೀ ಬೇಡಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಲಾರ್ಡ್ ಗಣೇಶ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೆಗಲ ಮೇಲೆ ಕೈಹಾಕಿ ನಿಂತಿರೋ ಗಣೇಶನ ಮೂರ್ತಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಭಾರೀ ಬೇಡಿಕೆ ಬಂದಿದೆ. ತರೀಕೆರೆ ಪಟ್ಟಣದ ಕುಂಬಾರ ಬೀದಿಯಲ್ಲಿ... ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿಗೆ ಬಂಧನ ಭೀತಿ: ಪೀಠತ್ಯಾಗ ಮಾಡುತ್ತಾರಾ ಶ್ರೀಗಳು? ಚಿತ್ರದುರ್ಗ(reporterkarnataka.com): ಬಸವ ತತ್ವಕ್ಕೆ ಹೆಸರು ಪಡೆದ ಚಿತ್ರದುರ್ಗದ ಮುರುಘಾ ಮಠದ ಶ್ರೀ ಶಿವಮೂರ್ತಿ ಶಿವಶರಣ ಸ್ವಾಮೀಜಿಗೆ ಬಂಧನ ಭೀತಿ ಎದುರಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಶ್ರೀಗಳು ಗುರಿಯಾಗಿದ್ದಾರೆ. ಶ್ರೀಗಳ ವಿರುದ್ಧ ದೂರು ನೀಡಿರು... ಪಿಯು ವಿದ್ಯಾರ್ಥಿನಿಗೆ ಬ್ಲ್ಯಾಕ್ಮೇಲ್: 1.9 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, ಹಣ ಸುಲಿಗೆ ಮಾಡಿದ ಪ್ರಿಯಕರ ಬೆಂಗಳೂರು (reporterkarnataka.com): ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಪ್ರಿಯಕರ ಬ್ಲಾಕ್ಮೇಲ್ ಮಾಡಿ 1.9 ಕೆಜಿ ಚಿನ್ನ ಹಾಗೂ 5 ಕೆಜಿ ಬೆಳ್ಳಿ ವಸ್ತುಗಳನ್ನು ಸುಲಿಗೆ ಮಾಡಿದ ಘಟನೆ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ತನ್ನೊಂದಿಗಿರುವ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ... ಮಾರ್ಚ್ ಅಂತ್ಯದೊಳಗೆ 16 ಲಕ್ಷ ಮನೆಗಳ ಹಸ್ತಾಂತರ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಚಿವ ವಿ.ಸೋಮಣ್ಣ ಕುಕ್ಕೆಸುಬ್ರಹ್ಮಣ್ಯ(reporterkarnataka.com): ಹಿಂದಿನ ಸರ್ಕಾರದ ಅವಧಿಯಲ್ಲಿ ಬಾಕಿ ಉಳಿದ 10 ಲಕ್ಷ ಮನೆಗಳೂ ಸೇರಿದಂತೆ ಒಟ್ಟು 16 ಲಕ್ಷ ಮನೆಗಳನ್ನು ಮಾರ್ಚ್ 9ರೊಳಗೆ ಫಲಾನುಭವಿಗಳಿಗೆ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ವಸತಿ ಮತ್ತು ಮೂಲ ಸೌಕರ್ಯ ಸಚಿವ ವಿ.ಸೋಮಣ್ಣ ಹೇಳಿದರು. ಕುಕ್ಕೆ ಸುಬ್... ಮಡಿಕೇರಿ ಚಲೋ ತಡೆಗೆ ವಿಧಿಸಿದ ನಿಷೇಧಾಜ್ಞೆಗೆ ತೆರೆ: ನಿಟ್ಟುಸಿರು ಬಿಟ್ಟ ಕೊಡಗಿನ ಜನತೆ ಮಡಿಕೇರಿ(reporterkarnataka.com): ಜಿಲ್ಲೆಯಲ್ಲಿ ವಿಧಿಸಲಾಗಿದ್ದ ನಾಲ್ಕು ದಿನಗಳ ನಿಷೇಧಾಜ್ಞೆ ಶನಿವಾರ ಸಂಜೆಗೆ ಕೊನೆಗೊಂಡಿದ್ದು, ಕೊಡಗಿನ ಜನತೆ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣದ ಬಳಿಕ ಉಂಟಾದ ರಾಜಕ... ಕಡಲನಗರಿ ಕುಡ್ಲಕ್ಕೆ ಪ್ರಧಾನಿ: ಸಿದ್ಧಗೊಳ್ಳುತ್ತಿದೆ 2 ಲಕ್ಷ ಮಂದಿ ಆಸೀನರಾಗಬಲ್ಲ ಬೃಹತ್ ಪೆಂಡಾಲ್ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಪ್ರಧಾನಿ ನರೇಂದ್ರ ಮೋದಿ ಅವರು ಸೆ.2ರಂದು ಮಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಭರದ ಸಿದ್ಧತೆ ನಡೆದಿದೆ. ರಸ್ತೆಗಳ ತೇಪೆ ಕಾಮಗಾರಿ ಸಮರೋಪಾದಿಯಲ್ಲಿ ನಡೆಯುತ್ತಿದೆ. ಮತ್ತೊಂದೆಡೆ ಕೂಳೂರು ಸಮೀಪದ ಗ... ಕಲಬುರಗಿಯ ಮಲ್ಲಾಬಾದ್: ಮಲಗಿದ್ದ ಮಹಿಳೆಯ ಮೈ ಏರಿ ಹೆಡೆ ಬಿಚ್ಚಿ ಕುಳಿತ ನಾಗರಹಾವು!! ಮುತ್ತಪ್ಪ ಬಸವರಾಯ ಪಡಸಾಲಗಿ ಕಲಬುರಗಿ info.reporterkarnataka.com ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಲ್ಲಾಬಾದ್ ಗ್ರಾಮದಲ್ಲಿ ಮಲಗಿದ್ದ ಮಹಿಳೆಯೊಬ್ಬರ ಮೈಮೇಲೆ ಏರಿ ನಾಗರಹಾವೊಂದು ಹೆಡೆ ಎತ್ತಿ ಕುಳಿತ ಅಚ್ಚರಿಯ ಭಯಾನಕ ಘಟನೆ ನಡೆದಿದೆ. ಭಾಗಮ್ಮ ಬಡದಾಳ್ ಎಂಬುವರ ಜಮೀನಿನಲ್ಲಿ ಈ ಘಟನೆ ಜರ... « Previous Page 1 …346 347 348 349 350 … 514 Next Page » ಜಾಹೀರಾತು