ಕುದ್ರೋಳಿ ದೇಗುಲದಲ್ಲಿ 900 ಕೆಜಿ ಧಾನ್ಯ ಬಳಸಿ ರಚಿಸಿದ ತ್ರಿವರ್ಣ ಧ್ವಜಕ್ಕೆ ಮುಖ್ಯಮಂತ್ರಿ ಮೆಚ್ಚುಗೆ: ಜಿಲ್ಲಾಧಿಕಾರಿ ಶ್ಲಾಘನೆ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ನಗರದ ಕುದ್ರೋಳಿಯ ಶ್ರೀ ಗೋಕರ್ಣಾನಾಥ ಕ್ಷೇತ್ರದ ಮುಂಭಾಗ ಗುರುಬೆಳದಿಂಗಳು ಸಮಿತಿಯ 30 ಸದಸ್ಯರು ಸೇರಿ 900 ಕೆಜಿ ಧಾನ್ಯಗಳನ್ನು ಬಳಸಿ ರಚಿಸಿದ ತ್ರಿವರ್ಣ ಧ್ವಜದ ಕುರಿತು ಸೋಮವಾರ ದೇಗುಲಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ... ವಿಶ್ವ ಟೇಕ್ವಾಂಡೋ ಕೂಟದಲ್ಲಿ ಬೆಳ್ಳಿ ಗೆದ್ದ ಸಂಹಿತಾಗೆ ಹುಟ್ಟೂರಲ್ಲಿ ಸ್ವಾಗತ, ಅಭಿನಂದನೆ ಮಂಗಳೂರು(reporterkarnataka.com): ಮಲೇಷ್ಯಾ ಕೌಲಲಾಂಪುರದ ವಿಶ್ವ ಟೇಕ್ವಾಂಡೋ ಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಸಂಹಿತಾ ಅಲೆವೂರಾಯ ಅವರನ್ನು ಸೋಮವಾರ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ನಾಗರಿಕರ ಪರವಾಗಿ ಅಭಿನಂದಿಸಲಾಯಿತು. ನೇಪಾಳದಲ್ಲಿ ನಡೆದ ವಿಶ್ವ ಟೇಕ್ವಾಂಡೋ ಕೂಟದಲ್ಲಿ ಚಿನ್ನ ಗಳಿಸಿದ್ದೆ. ... ರಾಷ್ಟ್ರಧ್ಬಜವನ್ನು ಸೂರ್ಯಾಸ್ತದೊಳಗೆ ನಿಯಮಬದ್ಧವಾಗಿ ಮಡಚಿಡುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ಮಂಗಳೂರು(reporterkarnataka.com): ಸ್ವಾತಂತ್ರ್ಯದ ಆಚರಣೆಯು ಈಗಾಗಲೇ ಮುಗಿದಿದ್ದು, ಇಂದು ಸಂಜೆ ಸೂರ್ಯಾಸ್ತಮಾನದೊಳಗೆ ನಿಯಮಬದ್ಧವಾಗಿ ಸುರಕ್ಷಿತವಾಗಿ ಮಡಚಿಡುವಂತೆ ಎಲ್ಲಾ ಸಾರ್ವಜನಿಕರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಯ... ಪಾಲಿಕೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ತಿರಂಗ ಹಾರಿಸಿದ ಮೇಯರ್ ಪ್ರೇಮಾನಂದ ಶೆಟ್ಟಿ ಮಂಗಳೂರು(reporterkarnataka.com) ಮಂಗಳೂರು ಮಹಾನಗರ ಪಾಲಿಕೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ವಿಜೃಂಭಣೆಯಿಂದ ಸೋಮವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ವಹಿಸಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಉಪ ಮೇಯರ್ ಸುಮಂಗಲಾ ರ... ದೇಶವನ್ನು ಮುಂದಕ್ಕೆ ಕರೆದೊಯ್ಯುವ ಸಮಯ ಬಂದಿದೆ: ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಹೊಸದಿಲ್ಲಿ(reporterkarnataka.com): ನಾವು ದೇಶವನ್ನು ಮುಂದಕ್ಕೆ ಕರೆದೊಯ್ಯುವ ಸಮಯ ಈಗ ಬಂದಿದೆ. ಪ್ರತಿ ತ್ಯಾಗವನ್ನೂ ಗೌರವಿಸುತ್ತೇವೆ. ಪ್ರತಿ ನಾಯಕರ ಕನಸನ್ನು ಈಡೇರಿಸುತ್ತೇವೆ. ಸ್ವಾತಂತ್ರ್ಯದ ಮಹೋತ್ಸವದ ವೇಳೆ ನಾವು ಅನೇಕ ರಾಷ್ಟ್ರೀಯ ನಾಯಕರನ್ನು ಸ್ಮರಿಸುತ್ತಿದ್ದೇವೆ. ಆಗಸ್ಟ್ 14ರಂದು ನಾವು ದೇ... ಸ್ವಾತಂತ್ರ್ಯ ಅಮೃತ ಮಹೋತ್ಸವ: ಮಂಗಳೂರು ಬಿಷಪ್ ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ಶುಭಾಶಯ ಮಂಗಳೂರು(reporterkarnataka.com): ಮಂಗಳೂರು ಕಥೊಲಿಕ್ ಧರ್ಮಪ್ರಾಂತ್ಯದ ಬಿಷಪ್ ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ಭಾರತದ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಶುಭಾಶಯ ಕೋರಿದ್ದಾರೆ. ನಾವು ಭಾರತೀಯರು ಸ್ವತಂತ್ರ ದೇಶದಲ್ಲಿ ಬದುಕುತ್ತಿದ್ದೇವೆ. ಈ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ. ನಮ್ಮವರು ಹೋ... ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ನಡಿಗೆ ತಾಲೀಮು ಆರಂಭ; ಕ್ಯಾಪ್ಟನ್ ಅಭಿಮನ್ಯು ನೇತೃತ್ವ ಮೈಸೂರು(reporterkarnataka.com): ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಹಿನ್ನಲೆಯಲ್ಲಿ ಭಾನುವಾರದಿಂದ ದಸರಾ ಗಜಪಡೆಗೆ ತಾಲೀಮು ಆರಂಭಿಸಲಾಯಿತು. ಮೈಸೂರು ಅರಮನೆ ಆವರಣದಿಂದ ಬನ್ನಿಮಂಟಪದವರೆಗೂ ಪ್ರತಿದಿನ ಬೆಳಗ್ಗೆ – ಸಂಜೆ ತಾಲೀಮು ನಡೆಸುವುದು ವಾಡಿಕೆ. ಅಂತೆಯೇ ಇಂದು ತಾಲೀಮು ಆರಂಭಕ್ಕೂ ... ಆ ಬಾರ್ ಮುಂದೆ ವರ್ಷದೊಳಗೆ 7ಕ್ಕೂ ಹೆಚ್ಚು ಹೆಣ ಬಿತ್ತು!: ಹಾಗಾದರೆ ಆ ಬಾರ್ ಇರುವುದು ಎಲ್ಲಿ? ಸ್ಥಳೀಯರ ಆಗ್ರಹ ಏನು? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆ ಬಾರ್ ಓಪನ್ ಆಗಿ ಒಂದೇ ವರ್ಷದಲ್ಲಿ ಬಾರ್ ಮುಂದೆಯೇ ಅಪಘಾತದಿಂದ 7ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಇದರಿಂದ ರೊಚ್ಚಿಗೆದ್ದ ಜನರು ಕೂಡಲೇ ಬಾರ್ ಬಂದ್ ಮಾಡುವಂತೆ ಬಾರ್ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಮಗ... ಮಳೆ ಕಡಿಮೆಯಾದರೂ ನಿಲ್ಲದ ಅನಾಹುತ; ಭೂಮಿಯ ತೇವಾಂಶ ಹೆಚ್ಚಾಗಿ ಆತಂಕದಲ್ಲಿ ಮಲೆನಾಡು ಜನರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾದರೂ ಅನಾಹುತಗಳು ಅಬ್ಬರ ಕಡಿಮೆಯಾಗುತ್ತಿಲ್ಲ. ಕಳೆದ 15 ದಿನಗಳಿಂದ ನಿರಂತರವಾಗಿ ಮಳೆ ಸುರಿದ ಪರಿಣಾಮ ಭೂಮಿಯ ತೇವಾಂಶ ಹೆಚ್ಚಾಗಿ ಬೆಟ್ಟ-ಗುಡ್ಡಗಳು ಕುಸಿಯುವ ಪ್ರಮ... ಮೊಬೈಲ್ ಸಂಭಾಷಣೆ ವೇಳೆ ಜಗಳ: ಮದುವೆ ನಿಶ್ಚಿತಾರ್ಥವಾಗಿದ್ದ ಯುವ ಜೋಡಿ ಆತ್ಮಹತ್ಯೆ ರಾಯಚೂರು(reporterkarnataka.com): ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವ ಜೋಡಿಯೊಂದು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ರಾಯಚೂರಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಸಿಂಗನೋಡಿ ಗ್ರಾಮದ ಸರಸ್ವತಿ(21) ಹಾಗೂ ಮಂಡಲಗೇರಾ ಗ್ರಾಮದ ವಿನೋದ(24)ಎಂದ... « Previous Page 1 …352 353 354 355 356 … 514 Next Page » ಜಾಹೀರಾತು