ಭೂಮಾಫಿಯಾಗೆ ಕಂದಾಯ ಸಚಿವ ಆರ್. ಅಶೋಕ್ ರಕ್ಷಣೆ: ಆಮ್ ಆದ್ಮಿ ಪಾರ್ಟಿ ಆರೋಪ ಬೆಂಗಳೂರು(reporterkarnataka.com): ಬೆಂಗಳೂರಿನ ಭೂಮಾಫಿಯಾಗೆ ಕಂದಾಯ ಸಚಿವ ಆರ್.ಅಶೋಕ್ ಬೆನ್ನೆಲುಬಾಗಿದ್ದು, ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಅವರು ರಕ್ಷಿಸುತ್ತಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ಆರೋಪಿಸಿದೆ. ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ಬೆಂಗಳೂರ... ಕೊಟ್ಟಿಗೆಹಾರ; ಸೇತುವೆಯ ತಡೆಗೋಡೆ ಏರಿದ ಕೆಎಸ್ಸಾರ್ಟಿಸಿ ಬಸ್: ತಪ್ಪಿದ ಭಾರೀ ಅನಾಹುತ ಚಿಕ್ಕಮಗಳೂರು(reporterkarnataka.com): ಕೊಟ್ಟಿಗೆಹಾರ ಸುಂಕಸಾಲೆ ಸಮೀಪ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆ ತಡೆ ಕಂಬಿಯಲ್ಲಿ ಸಿಲುಕಿಕೊಂಡ ಘಟನೆ ಇಂದು ಸಂಜೆ ನಡೆದಿದೆ. ಬಸ್ ಹೊರನಾಡಿನಿಂದ ಬೆಂಗಳೂರಿಗೆ ಹೋಗುತ್ತಿತ್ತು. ಬಸ್ಸಿನಲ್ಲಿ 50 ಜನ ಪ್ರಯಾಣಿಕರು ಪ್ರಯಾಣಿಸುತ್ತಿ... ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಲಪಾಡ್ ನಾಳೆ ಮಂಗಳೂರಿಗೆ ಭೇಟಿ: ಯುವ ಜಾಗೃತಿ ಸಮಾವೇಶದಲ್ಲಿ ಭಾಗಿ ಮಂಗಳೂರು(reporterkarnataka.com): ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ಹಾರಿಸ್ ನಲಪಾಡ್ ಅವರು ಮಾರ್ಚ್ 30ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿಲಿದ್ದಾರೆ ಎಂದು ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುನೀಲ್ ಪೂಜಾರಿ ಹೇಳಿದ್ದಾರೆ. ನಗರದ ಪ್ರಸ್ ಕ್ಲಬ್ ನಲ್ಲಿ ಪತ್... ಬಾಯ್ ಫ್ರೆಂಡ್ ಗಳ ಸಹವಾಸ ಬೇಡವೆಂದು ಬುದ್ದಿ ಹೇಳಿದ ಹೆತ್ತಬ್ಬೆ: ಪಾಪಿ ಅಪ್ರಾಪ್ತ ಪುತ್ರಿ ಆಕೆಯ ಕೊಂದೇ ಬಿಟ್ಲು! ತೂತುಕುಡಿ(reporterkarnataka.com): ಅಕ್ಕಪಕ್ಕದ ಮನೆಯ ಹುಡುಗರ ಜೊತೆ ಸುತ್ತಾಡುತ್ತಿದ್ದ ಮಗಳಿಗೆ ಬುದ್ಧಿ ಹೇಳಿದ್ದಕ್ಕೆ ಸ್ವಂತ ಅಮ್ಮನೇ ಕೊಲೆ ಮಾಡಿದ 17 ವರ್ಷದ ಬಾಲಕಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತೂತುಕುಡಿಯಲ್ಲಿ ಇಂತಹ ಘಟನೆ ನಡೆದಿದ್ದು, 17 ವರ್ಷದ ಬಾಲಕಿ ತನ್ನ ಇಬ್ಬರು ಬಾಯ... ಇಂಧನ ಮತ್ತೆ ದುಬಾರಿ: ಪೆಟ್ರೋಲ್ ಬೆಲೆ ಲೀಟರ್ ಗೆ 80 ಪೈಸೆ, ಡೀಸೆಲ್ 75 ಪೈಸೆ ಏರಿಕೆ ಹೊಸದಿಲ್ಲಿ(reporterkarnataka.com): ಇಂಧನ ದರ ಇಂದು ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 80 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 75 ಪೈಸೆ ಏರಿಕೆ ಮಾಡಲಾಗಿದೆ. ಲೀಟರ್ ಗೆ 70 ಪೈಸೆ ಏರಿಕೆ ಮಾಡಲಾಗಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಎನ್ನುವಂತೆ ಏರುತ್ತಲ... ಎಸ್ಸೆಸೆಲ್ಸಿ ಎಕ್ಸಾಂ: ರಾಜ್ಯದಲ್ಲಿ ಮೊದಲ ದಿನ ಪರೀಕ್ಷೆಗೆ 20 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರು ಬೆಂಗಳೂರು(reporterkarnataka.com): ರಾಜ್ಯಾದ್ಯಂತ 2021-22ನೇ ಸಾಲಿನಲ್ಲಿ ಎಸೆಸೆಲ್ಸಿಯ ಪ್ರಥಮ ಭಾಷೆ ವಿಷಯದ ಪರೀಕ್ಷೆಯು ಸೋಮವಾರ ನಡೆಯಿತು. ಮೊದಲ ದಿನವೇ 20,994 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಅಂಕಿ-ಅಂಶಗಳನ್ನು ಬಿಡುಗಡೆ ಮಾ... ಕಗ್ಗತ್ತಲಲ್ಲಿ ಕೊರೊನಾ ವಾರಿಯರ್ ಗಳ ಬದುಕು: ಸರಕಾರಕ್ಕೆ ಇನ್ನು ಬೇಕಿಲ್ಲವಂತೆ ಈ ಅಪದ್ಬಾಂದವರು!! ಮೀರಾ ನಾಯಕ, ಆರೋಗ್ಯ ಮಿತ್ರ info.reporterkarnataka@gmail.com ಅಂದು ಇಡೀ ರಾಜ್ಯ ಕೊರೋನಾ ದಾಳಿಗೆ ಸಿಲುಕಿ ಸ್ಮಶಾನ ಮೌನದಲ್ಲಿತ್ತು. ಲಾಕ್ಡೌನ್ ಎಂಬ ಭೂತ ನಮ್ಮನ್ನೆಲ್ಲ ಮನೆಗಳಲ್ಲಿ ಲಾಕ್ ಮಾಡಿಬಿಟ್ಟಿತ್ತು. ಕೊರೋನಾ ಸೇವೆಗೆಂದು ಸ್ವಯಂ ಸೇವಕರನ್ನೂ ಸರ್ಕಾರ ಹುಡುಕುವಾಗ, ಅನೇಕರು ದೇಶ ಸೇವೆ... ಮೈಸೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು ಮೈಸೂರು(reporterkarnataka.com): ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸ... ಸಚಿವ ಈಶ್ವರಪ್ಪ 40% ಕಮಿಷನ್ ಕೇಳಿದರೇ?: ದೂರು ಪ್ರಧಾನಿ ಕಾರ್ಯಾಲಯ ತಲುಪಿರುವುದರಿಂದ ಪಿಎಂ ಮಧ್ಯಪ್ರವೇಶಿಸುವರೇ? ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಕಮಿಷನ್ ವ್ಯವಹಾರದಲ್ಲಿ ನಿರತವಾಗಿದೆಯೇ? ಸರಕಾರದ ಹಿರಿಯ ಸಚಿವ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಮಂತ್ರಿ ಕೆ. ಎಸ್. ಈಶ್ವರಪ್ಪ ಅವರು ಕಮಿಷನ್ ಬೇಡಿಕೆ ಮುಂದಿಟ್ಟರೇ? ಯಾರಲ್ಲಿ ಅವರು ಕಮಿಷ... ಕರ್ನಾಟಕದ ದುಃಸ್ಥಿತಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮೂಲ ಕಾರಣ: ಕುಮಾರಸ್ವಾಮಿ ಆರೋಪ ಕೋಲಾರ(reporterkarnataka.com): ರಾಜ್ಯದಲ್ಲಿ ಉಂಟಾಗಿರುವ ಅಶಾಂತಿಯ ವಾತಾವರಣ ಮತ್ತು ಎಲ್ಲ ಅಹಿತಕರ ಘಟನೆಗಳಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಮೂಲ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದರು. ಕೋಲಾರದಲ್ಲಿಂದು ಮಾಧ್ಯಮಗಳ ಜತೆ ಮಾತುನಾಡುತ್ತಾ ಪ್ರತಿಪಕ್ಷ ನಾ... « Previous Page 1 …353 354 355 356 357 … 464 Next Page » ಜಾಹೀರಾತು