ಮಡಿಕೇರಿ: ಆನೆ ದಂತ ಮಾರಾಟ ಯತ್ನ; ಇಬ್ಬರು ಆರೋಪಿಗಳ ಬಂಧನ, ದಂತ ವಶ ಮಡಿಕೇರಿ(reporterkarnataka.com): ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಾಟಕೇರಿ ಜಂಕ್ಷನ್ ಬಳಿ ಆನೆ ದಂತ ಮಾರಾಟ ಮಾಡಲೆತ್ನಿಸಿದ ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀಸರು ದಂತ ವಶಪಡಿಸಿಕೊಂಡಿದ್ದಾರೆ. ಆಶಿತ್ ಪಿ. ಮತ್ತು ಸುಭಾಷ್ ಬಂಧಿತ ಆರೋಪಿಗಳಾಗಿದ್ದಾರೆ. ಅರಣ್ಯ ಘಟಕದ ಸಿಐಡಿ ಪೊಲೀಸ... ನಿನ್ನೆ ರಾಜೀನಾಮೆ ಇಂದು ಮತ್ತೆ ಗದ್ದುಗೆಗೆ!: ಬಿಹಾರದಲ್ಲಿ 8ನೇ ಬಾರಿಗೆ ಮುಖ್ಯಮಂತ್ರಿಯಾದ ನಿತೀಶ್ ಕುಮಾರ್ ಪಾಟ್ನಾ(reporterkarnataka.com): ಮುಖ್ಯಮಂತ್ರಿ ಸ್ಥಾನಕ್ಕೆ ನಿನ್ನೆ ರಾಜೀನಾಮೆ ನೀಡಿದ್ದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ 8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿತೀಶ್ ಇಂದು ಮಹಾ ಘಟಬಂಧನ್ ಸರ್ಕಾರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದು, ಪ... ಮಡಿಕೇರಿ – ಮಂಗಳೂರು ಹೆದ್ದಾರಿ; ಇಂದು ರಾತ್ರಿ ವಾಹನ ಸಂಚಾರ ಬಂದ್: ಜಿಲ್ಲಾಧಿಕಾರಿ ಆದೇಶ ಮಡಿಕೇರಿ (reporterkatanak.com): ಮಡಿಕೇರಿ - ಮಂಗಳೂರು ಹೆದ್ದಾರಿಯ ಮದೆನಾಡು ಬಳಿ ಗುಡ್ಡ ಕುಸಿತದ ಆತಂಕ ಎದುರಾದ ಪರಿಣಾಮ ಮಡಿಕೇರಿ -ಮಂಗಳೂರು ರಸ್ತೆ ಸಂಚಾರವನ್ನು ಇಂದು ರಾತ್ರಿ 9 ಗಂಟೆಯಿಂದ ನಾಳೆ ಬೆಳಗ್ಗೆ 6.30 ಗಂಟೆವರೆಗೂ ನಿರ್ಬಂಧಿಸಲಾಗಿದೆ. ಎಲ್ಲ ತರಹದ ವಾಹನ ಸಂಚಾರ ಬಂದ್ ಮಾಡಿ ಕೊಡಗು ಜಿ... ಮೂಡಿಗೆರೆ: ಮನೆ ಮೇಲೆ ಮರ ಬಿದ್ದು ಇಬ್ಬರು ಮಹಿಳೆಯರ ದಾರುಣ ಸಾವು; ಕಾಫಿನಾಡಿನಲ್ಲಿ ಮುಂದುವರಿದ ಮಳೆ ಅಬ್ಬರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಕೆ ತಲಗೂರು ಎಂಬಲ್ಲಿ ಮನೆ ಮೇಲೆ ಬೃಹತಾಕಾರದ ಮರ ಒಂ... ಎನ್.ಆರ್.ಪುರ: ಹಳ್ಳದಲ್ಲಿ ಕೊಚ್ಚಿ ಹೋದ ಕಾರು; ಸಂಬಂಧಿಕರ ಮನೆಗೆ ಶ್ರಾವಣಕ್ಕೆ ಬಂದ ವ್ಯಕ್ತಿ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಂಬಂಧಿಕರ ಮನೆಗೆ ಶ್ರಾವಣಕ್ಕೆ ಹೋಗುವಾಗ ಹಳ್ಳದಲ್ಲಿ ಕಾರು ಕೊಚ್ಚಿ ಹೋಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಸಾತ್ಕೊಳದಲ್ಲಿ ನಡೆದಿದೆ. ಮೃತರನ್ನು ದುರ್ದೈವಿಯನ್ನು ಪ್ರಸನ್ನ (... ಈ ವಾರ ಕಡಿಮೆ ಕೆಲಸ ಹೆಚ್ಚು ರಜೆ!: ಸಾಲು ಸಾಲು ಹಾಲಿಡೇ!!; ಯಾವಾಗೆಲ್ಲ ರಜೆ..? ಮುಂದಕ್ಕೆ ಓದಿ ಬೆಂಗಳೂರು(reporterkarnataka.com): ಹಬ್ಬ ಬಂತೆಂದರೆ ಸರಕಾರಿ ನೌಕರರಿಗೆ ಮಜಾವೇ ಮಜಾ. ಯಾಕೆಂದರೆ ಸಾಲು ಸಾಲು ರಜೆಗಳು ಧುತ್ತೆಂದು ಎದುರು ಬಂದು ನಿಲ್ಲುತ್ತವೆ. ಅಂದ ಹಾಗೆ ಈ ವಾರ ಪೂರ್ತಿ ರಜಾದಿನಗಳೇ ತುಂಬಿದ್ದು, ಇಂದು (ಆಗಸ್ಟ್ 9) ಮೊಹರಂ ಹಬ್ಬದ ಕಾರಣದಿಂದ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ... ಚಿಕ್ಕಮಗಳೂರು: ಮಳೆಯ ಅಬ್ಬರಕ್ಕೆ 24 ತಾಸಿನಲ್ಲಿ 29ಕ್ಕೂ ಹೆಚ್ಚು ಮನೆಗಳಿಗೆ ಹಾನಿ; ಮಹಿಳೆ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರಕ್ಕೆ ಕಳೆದ 24 ಗಂಟೆಯಲ್ಲಿ 29ಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ.ವರುಣನ ರುದ್ರ ನರ್ತನಕ್ಕೆ 4 ಹಸುಗಳು ಸಾವನ್ನಪ್ಪಿವೆ. ಕೂದಲೆಳೆ ಅಂತರದಲ್ಲಿ ಮಹಿಳೆಯೊಬ್ಬರು ಸಾವಿನಿಂದ... ಏಕಾಂಗಿ ಲೇಡಿ ಬೈಕ್ ರೈಡರ್!: 22 ಸಾವಿರ ಕಿಮೀ ಯಾತ್ರೆ ಫಿನಿಶ್!; ಅಗಸ್ಟ್ 10ರಂದು ಕೆನರಾ ಹೈಸ್ಕೂಲಿಗೆ ಭೇಟಿ ಮಂಗಳೂರು(reporterkarnataka.com): ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಸವಿನೆನಪಿನಲ್ಲಿ ಕಾಸರಗೋಡು ಮೂಲದ, ಮಂಗಳೂರಿನ ಕೆನರಾ ಗರ್ಲ್ಸ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿನಿ ಅಮೃತಾ ಜೋಷಿ ಇದೇ ಅಗಸ್ಟ್ 10 ರಂದು ಬೆಳಿಗ್ಗೆ 10.30 ಗಂಟೆಗೆ ಡೊಂಗರಕೇರಿ ಕೆನರಾ ಹೈಸ್ಕೂಲಿಗೆ ಭೇಟಿ ನೀಡಲಿದ್ದು, ಕೆನ... ಮಹಿಳೆಗೆ ಅವಮಾನ: ಬಿಜೆಪಿ ಮುಖಂಡನ ಫ್ಲಾಟ್ನ ಹೊರಗಿನ ಅಕ್ರಮ ಕಟ್ಟಡ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ನೋಯ್ಡಾ( reporterkarnataka.com):ಮಹಿಳೆಯೊಬ್ಬರ ಜತೆ ಗಲಾಟೆ ಮಾಡಿ ಅವಾಚ್ಯ ಪದ ಬಳಸಿದ ಬಿಜೆಪಿ ಮುಖಂಡರೊಬ್ಬರ ನೋಯ್ಡಾ ಫ್ಲಾಟ್ನ ಹೊರಗಿನ ಅಕ್ರಮ ಕಟ್ಟಡಗಳನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರಕಾರ ಬುಲ್ಡೋಜರ್ ಕಾರ್ಯಾಚರಣೆ ನಡೆಸಿ ಕಿತ್ತು ಹಾಕಿದೆ. ಬಿಜೆಪಿ ಕಿಸಾನ್ ಮೋರ್ಚಾದ ಮುಖಂಡ ಶ್ರೀ... ಬೈಂದೂರು: ಕಾಲ್ತೋಡು ಗ್ರಾಮದಲ್ಲಿ ಕಾಲುಸಂಕದಿಂದ ಹಳ್ಳಕ್ಕೆ ಬಿದ್ದು ಶಾಲಾ ಬಾಲಕಿ ನೀರುಪಾಲು ಬೈಂದೂರು(reporterkarnataka.com):ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ ಹಳ್ಳಕ್ಕೆ ಬಿದ್ದು ಎರಡನೇ ತರಗತಿಯ ವಿದ್ಯಾರ್ಥಿನಿಯೋರ್ವಳು ನೀರುಪಾಲಾದ ದಾರುಣ ಘಟನೆ ಸೋಮವಾರ ಸಂಜೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬಿಜಮಕ್ಕಿ ಸಮೀಪ ನಡೆದಿದೆ. ಚಪ್ಪರಿಕೆ ಶಾಲೆಯ 2ನೇ ... « Previous Page 1 …354 355 356 357 358 … 514 Next Page » ಜಾಹೀರಾತು