ಚಿರತೆ ಚರ್ಮ ಮಾರಾಟಕ್ಕೆ ಯತ್ನ: 3 ಮಂದಿ ವಶಕ್ಕೆ; ಅರಣ್ಯ ಸಂಚಾರಿ ದಳದಿಂದ ಮತ್ತೊಂದು ಬೇಟೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿರತೆ ಚರ್ಮ ಮಾರಾಟಕ್ಕೆ ಯತ್ನಿಸಿದ ಮೂವರನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಇಂದಾವರ ಗ್ರಾಮದ ಬಡಾವಣೆ ಒಂದರ ಮಲ್ನಾಡ್ ಸಮುದಾಯದ ಭವನದ ಬಳಿ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ . ಇಂದಾವರದ ಪರ್ವತ... ಆನೆ ದಂತ ಮಾರಾಟ ಯತ್ನ: 5 ಮಂದಿ ಸೆರೆ; ಜೂ 18 ರವರೆಗೆ ನ್ಯಾಯಾಂಗ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಇಲ್ಲಿಗೆ ಸಮೀಪದ ಅಲ್ಲಂಪುರ ಬಳಿ ಆನೆ ದಂತ ಮಾರಾಟಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ . ಕತ್ಲೆಕಾನ್ ತೋಟದ ಮೇಸ್ತ್ರಿ ಆರ್ . ಶಿವಕುಮಾರ್,ಮಸ್ಕಲ್ ಮರ... ಪಿಯು ಪಠ್ಯ ಪುಸ್ತಕ ಪರಿಷ್ಕರಣೆ ಇಲ್ಲ; ಹಿಂದಿನ ಪಠ್ಯವನ್ನೇ ಮುಂದುವರೆಸುತ್ತೇವೆ: ಸಚಿವ ಬಿ.ಸಿ. ನಾಗೇಶ್ ಬೆಂಗಳೂರು(reporterkarnataka.com): ಪಠ್ಯಪುಸ್ತಕರ ಪರಿಷ್ಕರಣೆ ವಿವಾದ ಭುಗಿಲೆದ್ದ ಬಳಿಕ ರಾಜ್ಯ ಬಿಜೆಪಿ ಸರಕಾರ ಎಚ್ಚೆತ್ತುಕೊಂಡಿದೆ. ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಇಲ್ಲ, ಈ ಹಿಂದಿನ ಪಠ್ಯಪುಸ್ತಕವೇ ಯಥಾವತ್ತಾಗಿ ಇರಲಿದೆ ಎಂಬುದಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ. ... ಸಂಘಟನೆ ಹೆಸರಲ್ಲಿ ಹಗಲು ದರೋಡೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ: ಕರ್ನಾಟಕ ಜನಜಾಗೃತಿ ವೇದಿಕೆಯ ತಿಲಕ್ ರಾಜ್ ಒತ್ತಾಯ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಪ್ರತಿಷ್ಠಿತ ಸಂಘಟನೆಗಳ ಹೆಸರಿನಲ್ಲಿ ಅಮಾಯಕರನ್ನು ಟಾರ್ಗೆಟ್ ಮಾಡಿ ಅಂಗನವಾಡಿ ಶಾಲಾ-ಕಾಲೇಜುಗಳು ನ್ಯಾಯಬೆಲೆ ಅಂಗಡಿಗಳು ಸರಕಾರ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ಹಣ ಬೇಡಿಕೆ ಮಾಡುವವರ ವಿರುದ್ಧ ಪ್ರಕರ... ಆನ್ಲೈನ್ ಜೂಜಾಟಕ್ಕಾಗಿ ಸಂಬಂಧಿಕರೊಂದಿಗೆ ಸಾಲ: ಹಣ ಮರುಪಾವತಿಸಲಾಗಿದೆ ಯುವತಿ ಆತ್ಮಹತ್ಯೆ ಚೆನ್ನೈ(reporterkarnataka.com): ಲಾಕ್ಡೌನ್ ಸಮಯದಲ್ಲಿ ಆನ್ಲೈನ್ ಜೂಜಾಟದ ಗಿಳಿಗೆ ಬಿದ್ದಿದ್ದ ತಮಿಳುನಾಡಿನ ಮಹಿಳೆಯರು, ಅದಕ್ಕಾಗಿ ತನ್ನ ಸಂಬಂಧಿಕರಲ್ಲಿ ಸಾಲ ಪಡೆದುಕೊಂಡು, ಸಾಲ ಮರುಪಾವತಿಸಲಾಗಿದೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ತಮಿಳುನಾಡಿನ ಭವಾನಿ (29) ಎಂಬ ಮಹಿಳೆ, ಖಾಸಗಿ ಸಂಸ್ಥೆಯ... ಮೂಡಿಗೆರೆ: ಡ್ರಾಪ್ ಕೊಡುವ ನೆಪದಲ್ಲಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ ಕಾಮುಕನ ಬಂಧನ ಮೂಡಿಗೆರೆ(reporterkarnataka.com): ಕಾಲೇಜಿಗೆ ಹೋಗಿ ಮನೆಗೆ ಹಿಂತಿರುಗುತ್ತಿದ್ದ ವಿದ್ಯಾರ್ಥಿನಿಗೆ ಅದೇ ಊರಿನ ಪಕ್ಕದ ಗ್ರಾಮಸ್ಥ ಅತ್ಯಾಚಾರ ಮಾಡಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ವಿದ್ಯಾರ್ಥಿನಿ ಕಾಲೇಜಿನಿಂದ ಕ್ಲಾಸ್ ಮುಗಿಸಿ ಮನೆಗೆ ಬರುವ... ಕೇರಳದಲ್ಲಿ ಮತ್ತೆ ನೋರೋ ವೈರಸ್ ಭೀತಿ: ಇಬ್ಬರು ಶಾಲಾ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆ ಕೊಚ್ಚಿ(reporterkarnataka.com): ಕೇರಳ ರಾಜ್ಯದಲ್ಲಿ ಎರಡು ನೋರೋ ವೈರಸ್ ಪ್ರಕರಣಗಳ ದೃಢಪಟ್ಟಿವೆ. ರಾಜಧಾನಿ ತಿರುವನಂತಪುರಂನ ವಿಝಿಂಜಂನ ಇಬ್ಬರು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ಸಾಂಕ್ರಾಮಿಕದ ಸೋಂಕು ಪತ್ತೆಯಾಗಿದೆ. ಈ ಶಾಲೆಯಲ್ಲಿ ವಿಷಪೂರಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂ... ವಾರಾಣಾಸಿ ಅವಳಿ ಸ್ಫೋಟ ಪ್ರಕರಣ: ಪ್ರಮುಖ ಆರೋಪಿ ಭಯೋತ್ಪಾದಕ ವಾಲಿವುಲ್ಲಾ ಖಾನ್ ಗೆ ಗಲ್ಲು ಶಿಕ್ಷೆ ಲಕ್ನೋ(reporterkarnataka.com): 2006ರಲ್ಲಿ ವಾರಾಣಾಸಿಯಲ್ಲಿ ನಡೆದ ಅವಳಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ವಾಲಿವುಲ್ಲಾ ಖಾನ್ ಗೆ ಉತ್ತರ ಪ್ರದೇಶದ ಗಾಜಿಯಾಬಾದ್ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ. ವಾಲಿವುಲ್ಲಾ 2006ರಲ್ಲಿ ವಾರಣಾಸಿಯ ದೇವಸ್ಥಾನ, ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಿದ್... ಚರಣ್ ರಾಜ್ ರೈ ಕೊಲೆ ಪ್ರಕರಣ: 3 ಮಂದಿ ಪೊಲೀಸ್ ವಶಕ್ಕೆ; ಪ್ರಮುಖ ಆರೋಪಿಗಾಗಿ ಶೋಧ ಪುತ್ತೂರು(reporterkarnataka.com): ಹಿಂದೂ ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣದ ಆರೋಪಿ ಚರಣ್ ರಾಜ್ ರೈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ತಂಡವೊಂದು ನಡುರಸ್ತೆಯಲ್ಲಿ ಚರಣ್ ರಾಜ್ ರೈ ಹತ್ಯೆ ನಡ... ಕಡೂರು: ಭಾರೀ ಗಾಳಿ ಮಳೆಗೆ ಅಪಾರ ಪ್ರಮಾಣದಲ್ಲಿ ತೆಂಗು ಕಂಗು ಧರಶಾಯಿ; ಟೊಮೆಟೊ ಬೆಳೆಗೂ ಹಾನಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾತ್ರಿ ಸುರಿದ ಭಾರಿ ಮಳೆಗೆ ಕಡೂರು ತಾಲೂಗುಕಿನ ಬ್ರಹ್ಮಸಮುದ್ರ ಗ್ರಾಮದಲ್ಲಿ ಭಾರೀ ಪ್ರಮಾಣದಲ್ಲಿ ಅನಾಹುತ ಉಂಟಾಗಿದ್ದು, ಅಪಾರ ಪ್ರಮಾಣದ ತೋಟಗಾರಿಕಾ ಬೆಳೆ ಹಾಗೂ ಕೃಷಿ ನಾಶವಾಗಿದೆ. ಭಾರೀ ಗಾಳಿ ಮಳೆಗೆ ಹಲವು ಅಡಿಕೆ... « Previous Page 1 …356 357 358 359 360 … 490 Next Page » ಜಾಹೀರಾತು