ಪಿಎಫ್ ಖಾತೆದಾರರಿಗೆ ಶೇ. 8.1ರಷ್ಟು ಬಡ್ಡಿ ನೀಡಲು ಕೇಂದ್ರ ಹಣಕಾಸು ಇಲಾಖೆ ಒಪ್ಪಿಗೆ ಹೊಸದಿಲ್ಲಿ(reporterkarnataka.com): ಕೇಂದ್ರ ಸರ್ಕಾರ ಪಿಎಫ್ ಠೇವಣಿಗಳಿಗೆ ಶೇಕಡ 8.1 ರಷ್ಟು ಬಡ್ಡಿ ನೀಡಲು ಒಪ್ಪಿಗೆ ಸೂಚಿಸಿದೆ. ಇಪಿಎಫ್ ಒ ತೀರ್ಮಾನಕ್ಕೆ ಕೇಂದ್ರ ಹಣಕಾಸು ಇಲಾಖೆ ಸಮ್ಮತಿಸಿದೆ. ಈ ಮೂಲಕ ಶೀಘ್ರವೇ 2021 -22 ನೇ ಸಾಲಿನ ಠೇವಣಿಗಳಿಗೆ ಬಡ್ಡಿ ಜಮಾ ಮಾಡಲಾಗುವುದು. 2021-22 ಕ್ಕ... ಕಾಫಿನಾಡು ಬಯಲುಸೀಮೆಯಲ್ಲಿ ಮಳೆ ಅಬ್ಬರ: ಉಕ್ಕಿ ಹರಿದ ಹಳ್ಳ- ಕೊಳ್ಳ, ಜಲಪಾತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail ಕಾಫಿನಾಡ ಚಿಕ್ಕಮಗಳೂರಿನ ಬಯಲುಸೀಮೆ ಭಾಗದಲ್ಲಿ ಮಳೆ ಅಬ್ಬರ ಜೋರಾಗಿದೆ. ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಮಧ್ಯಾಹ್ನದಿಂದ ಆರಂಭವಾಗಿರುವ ಧಾರಾಕಾರ ಮಳೆಯಿಂದ ಸಾಮಾನ್ಯ ಜನಜೀವನಕ್ಕೆ ತ... ಮಹಾರಾಷ್ಟ್ರದಲ್ಲಿ ಮತ್ತೆ ಕೊರೋನಾ ಸ್ಫೋಟ?: ಸಿಎಂ ಉದ್ಧವ್ ಠಾಕ್ರೆ ತುರ್ತು ಸಭೆ; ಹೈಅಲರ್ಟ್ ಘೋಷಣೆ ಮುಂಬೈ(reporterkarnataka.com): ದೇಶದಲ್ಲಿ ಕೊರೋನಾ ಭೀತಿ ಮತ್ತೆ ಶುರುವಾಗಿದೆ. ಕೊರೋನಾ ಜೂನ್ ಹೊತ್ತಿಗೆ ಕಾಡಲಿದೆ ಎನ್ನುವ ಲೆಕ್ಕಾಚಾರ, ಎಚ್ಚರಿಕೆಗಳ ನಡುವೆಯೇ ಮಹಾರಾಷ್ಟ್ರದಲ್ಲಿ ಅಪಾಯಕಾರಿ ವೈರಾಣು ಸ್ಫೋಟವಾಗಿದೆ ಎಂದು ವರದಿಯಾಗಿದೆ. ಒಂದೂವರೆ ತಿಂಗಳ ಬಳಿಕ ದಿಢೀರ್ 7 ಪಟ್ಟು ಸೋಂಕಿತರ ಸಂಖ್ಯ... ಉಪ್ಪಿನಂಗಡಿ: ಪತ್ರಕರ್ತರ ಮೇಲಿನ ಹಲ್ಲೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಹಿಜಾಬ್ ಪ್ರಕರಣದ ವರದಿಗೆ ತೆರಳಿದ ಪತ್ರಕರ್ತರಿಗೆ ದಿಗ್ಬಂಧನ ಹಾಕಿ ವಿಡಿಯೋ ತುಣುಕುಗಳನ್ನು ಡಿಲೀಟ್ ಮಾಡಿದ್ದಲ್ಲದೆ ಜೀವ ಬೆದರಿಕೆಯೊಡ್ಡಿರುವ ಪ್ರಕರಣವನ್ನು ದಕ್ಷಿಣ ಕನ್ನಡ ಜಿ... ಮುಖಂಡರೊಬ್ಬರ ದರ್ಬಾರ್: ನಿಯಮ ಮೀರಿ ಕಾರಿನ ವಿನ್ಯಾಸ ಮಾರ್ಪಾಡು !!: ಅಧಿಕಾರಿಗಳು ಕ್ರಮ ಕೈಗೊಳ್ಳುವರೇ? ಇಲ್ಲ ಸೆಲ್ಯೂಟ್ ಹೊಡೆಯುವರೇ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು ಬಿಜೆಪಿ ಮುಖಂಡರೊಬ್ಬರು ತನಗೆ ಮನಸ್ಸಿಗೆ ಬಂದಂತೆ ಕಾರಿನ ಮೂಲ ಬಣ್ಣ ಸೇರಿದಂತೆ ಇತರ ವಿನ್ಯಾಸಗಳಲ್ಲಿ ಮಾರ್ಪಾಡು ಮಾಡಿಕೊಂಡು ಓಡಾಡುವ ಮೂಲಕ ಅಂಧ ದರ್ಬಾರ್ ಪ್ರದರ್ಶಿಸುತ್ತಿರುವುದು ಬೆಳಕಿಗೆ ಬಂದಿದೆ . ಇವತ ಹೆಸರು ಎಚ್ .ಸಿ .ತಿಮ್ಮೇಗೌಡ .ಊರು : ಬೆಂಗಳೂರಿನ ಬ್... ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೋವಿಡ್ ಪಾಸಿಟಿವ್: ಶೀಘ್ರ ಗುಣಮುಖರಾಗಲಿ: ಪ್ರಧಾನಿ ಹಾರೈಕೆ ಹೊಸದಿಲ್ಲಿ(reporterkarnataka.com); ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್ ಸೋಂಕು ತಗುಲಿದ್ದು, ಐಸೋಲೇಟ್ ಆಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿ ತಿಳಿಸಿದೆ.ಅವರ ಆರೋ... ವೈಚಾರಿಕ ಹೋರಾಟದಲ್ಲಿ ಸೋತ ಕಾಂಗ್ರೆಸ್ ಮತ್ತೆ ಗೂಂಡಾಗಿರಿ ಸಂಸ್ಕೃತಿಗೆ ಮರಳಿದೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಮಂಗಳೂರು(reporterkarnataka.com): ಶಿಕ್ಷಣ ಸಚಿವ ನಾಗೇಶ್ ಅವರ ಮನೆ ಮೇಲೆ ಕಾಂಗ್ರೆಸ್ ಹಾಗೂ ಎನ್ ಎಸ್ ಯುಐ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಕಾಂಗ್ರಸ್ ವೈಚಾರಿಕ ಹೋರಾಟದಲ್ಲಿ ಸೋತಿದೆ. ಅದು ತನ್ನ ಮೂಲದ ಗೂಂಡಾ ಸಂಸ್ಕೃತಿಗೆ ಮರಳಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿ... ತೆರಿಗೆ ವಂಚಕರ ಬೇಟೆ: ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ 50ಕ್ಕೂ ಹೆಚ್ಚು ಕಡೆ ಐಟಿ ದಾಳಿ ಬೆಂಗಳೂರು(reporterkarnataka.com): ರಾಜ್ಯದ ಹಲವೆಡೆ ಇಂದು ಆದಾಯ ತೆರಿಗೆ ದಾಳಿ ಇಲಾಖೆ ನಡೆದಿದೆ. ಐಟಿ ಅಧಿಕಾರಿಗಳು ಬುಧವಾರ ರಾಜ್ಯದ 50ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. 600ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಸರ್ಚ್ ವಾರೆಂಟ್ ತಂದು ಮನೆ ... ಮೂಡಬಿದಿರೆ: ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯ ಫಲಾನುಭವಿಗಳೊಂದಿಗೆ ಸಿಎಂ ಮೊತ್ತ ಮೊದಲ ಸಂವಾದ ಮಂಗಳೂರು(reporterkarnataka.com): ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಫಲಾನುಭವಿಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂವಾದ ನಡೆಸಿದರು. ಇದೇ ಸಂದರ್ಭದಲ್ಲಿ ಅವರು ಮಂಗಳ... ಪಚ್ಚನಾಡಿಯಲ್ಲಿ ಭಾರಿ ಭೂ ಮಾಫಿಯಾ: ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಾಣ ಆರೋಪ ಮಂಗಳೂರು(reporterkarnataka.com): ಪೌರ ಕಾರ್ಮಿಕರಿಗೆ ಮೀಸಲಿಟ್ಟ ನಿವೇಶನದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿದ ಆರೋಪ ಕೇಳಿ ಬಂದಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಪ್ರದೇಶದಲ್ಲಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಭೂಮಿಯಲ್ಲಿ ಕಾರ್ಪೊರೇಟರ್ ಒಬ್ಬರ ನೆರವಿನಿಂದ ಅಕ್ರಮವಾಗಿ ಮನೆ ನಿರ್ಮಿ... « Previous Page 1 …357 358 359 360 361 … 490 Next Page » ಜಾಹೀರಾತು