ಬೆಂಗಳೂರು ನಗರದಾದ್ಯಂತ ಇಂದು 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಬೆಂಗಳೂರು(reporterkarnataka.com): ಕರ್ನಾಟಕ ಹೈಕೋರ್ಟ್ ನಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಹಿಜಾಬ್ ವಿವಾದದ ಅರ್ಜಿಯ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇ... ಮುಂದಿನ ದಸರಾ ವೇಳೆ ಅರಮನೆ ಆವರಣದಲ್ಲಿ ಯಕ್ಷಗಾನ ಪ್ರದರ್ಶನ: ಮೈಸೂರು ರಾಜ ವಂಶಸ್ಥ ಯದುವೀರ್ ಸಂಪಾಜೆ(reporterkarnataka.com): ಮೈಸೂರಿನ ಅರಮನೆಗೂ ದಕ್ಷಿಣ ಕನ್ನಡದ ಯಕ್ಷಗಾನ ಕಲೆಗೂ ಅವಿನಾಭಾವ ಸಂಬಂಧವಿದೆ. ಮುಂದಿನ ದಸರಾ ಸಂದರ್ಭದಲ್ಲಿ ಸರಕಾರದ ಜೊತೆಗೆ ಮಾತುಕತೆ ನಡೆಸಿ ಅರಮನೆ ಅವರಣದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಮೈಸೂರು ರಾಜ ವಂಶಸ್ಥರಾದ ಯದುವೀರ್ ಕೃಷ್ಣದತ... ಕಡಲನಗರಿಗೆ ರಾಜ್ಯಪಾಲರ ಭೇಟಿ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತ ಮಂಗಳೂರು(reporterkarnataka.com): ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಅದರ ಅಂಗವಾಗಿ ಅವರು ಸೋಮವಾರ ಬೆಳಗ್ಗೆ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವಧಿಪೂರ್ವ ಚುನಾವಣೆ ಇಲ್ಲ; ಬಿಜೆಪಿ ಬಿಟ್ಟು ಯಾರೂ ಹೋಗೊಲ್ಲ: ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರು(reporterkarnataka.com): ನಮ್ಮ ಬಿಜೆಪಿ ಪಕ್ಷ ತೊರೆದು ಯಾರೂ ಹೋಗುವುದಿಲ್ಲ, ಹಿಂದೆಯೂ ಇರಲಿಲ್ಲ, ಈಗಲೂ ಇಲ್ಲ. ನಮ್ಮ ಪಕ್ಷದಿಂದ ಯಾರೂ ಬಿಟ್ಟು ಹೋಗುವುದಿಲ್ಲ ಎಂದು ನಿಖರವಾಗಿ ಹೇಳುತ್ತೇನೆ. ಬೇರೆ ಪಕ್ಷದಿಂದ ಬರುವವರ ಬಗ್ಗೆ ಕಾದು ನೋಡಿ ಎಂದು ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು... ಚಾಮುಂಡೇಶ್ವರಿ ಕ್ಷೇತ್ರದಿಂದ ಮತ್ತೆ ಸ್ಪರ್ಧೆ ಮಾಡಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಖಡಕ್ ನುಡಿ ಮಂಡ್ಯ(reporterkarnataka.com); ಚಾಮುಂಡೇಶ್ವರಿ ಕ್ಷೇತ್ರದಿಂದ ತಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಚಾಮುಂಡೇಶ್ವರಿಯಲ್ಲಿ ಸ್ಪರ್ಧೆ ಮಾಡಲ್ಲ. ನನಗೆ ನಾಲ್ಕೈದು ಕ್ಷೇತ್ರಗಳ... ಮಂಗಳೂರು: ಬಿಎಸ್ಸೆನ್ನೆಲ್ ಹೆಸರಿನಲ್ಲಿ ಕೆವೈಸಿ ಕೇಳುವ ನೆಪ; ಆನ್ ಲೈನ್ ಖದೀಮರು ನಿಮ್ಮನ್ನು ವಂಚಿಸಿಯಾರು ಜೋಕೆ ಮಂಗಳೂರು (reporterkarnataka.com): ತಾನು ಬಿಎಸ್ಸೆನ್ನೆಲ್ ಕಂಪನಿಯಿಂದ ಕರೆ ಮಾಡುತ್ತಿದ್ದೇನೆ ಅಂತ ಹೇಳಿ ಕೆವೈಸಿ ಸಂಬಂಧಿಸಿದ ದಾಖಲೆ ಕೇಳಿ ನಾಗರಿಕರೊಬ್ಬರನ್ನು ವಂಚಿಸಲು ಯತ್ನಿಸಿದ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚಂದಾದಾರರು ಕೆವೈಸಿಗೆ ಅಗತ್ಯ ದಾಖಲೆಗಳನ್ನು ನೀಡದ... ಮಾರ್ಚ್ 15: ಬೆಂಗಳೂರಿನಲ್ಲಿ ಪಂಚಮಸಾಲಿ ದುಂಡು ಮೇಜಿನ ಪರಿಷತ್; ಮೀಸಲಾತಿ ಹೋರಾಟಕ್ಕೆ ರೂಪುರೇಷೆ ಬೆಂಗಳೂರು(reporterkarnataka.com):ಪಂಚಮ ಸಾಲಿ ದುಂಡು ಮೇಜಿನ ಪರಿಷತ್ತು ಹಾಗೂ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ( ಲಿಂಗಾಯತ ಗೌಡ ಮಲೆಗೌಡ ದೀಕ್ಷಾ ಲಿಂಗಾಯತ)ಮೀಸಲಾತಿ ಚಳುವಳಿಗಾರರ ಸಭೆ ಬೆಂಗಳೂರಲ್ಲಿ ಮಾರ್ಚ್15ರಂದು ಬೆಂಗಳೂರಿನ ರಾಜಭವನ ರಸ್ತೆಯಲ್ಕಿರುವ ಪರಾಗ್ ಹೊಟೇಲ್ ನಲ್ಲಿ ನಡೆಯಲಿದೆ. ಲಿಂ... ಪಂಚ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಾಡು ‘ತಿನ ತೇರಾ ನೌ ಅಟ್ರಾ’: ಮಾಜಿ ಡಿಸಿಎಂ ಸವದಿ ಟಾಂಗ್ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಪಂಚ ರಾಜ್ಯ ಚುನಾವಣೆಯಲ್ಲಿ ರಾಷ್ಟ್ರಿಯ ಪಕ್ಷವಾದ ಕಾಂಗ್ರೆಸ್ ಹಿನ್ನಡೆಯಿಂದ ತನ್ನ ಅಸ್ತಿತ್ವ ಕಳೆದು ಕೊಂಡಿದೆ. ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು. ಅಥಣಿ ತಾಲೂಕಿ... ಉತ್ತರ ಪ್ರದೇಶದ ದುಸ್ಥಿತಿ ಕರ್ನಾಟಕದಲ್ಲೂ ಕಾಂಗ್ರೆಸ್ ಗೆ ಎದುರಾಗಲಿದೆ: ಸಿ.ಎಂ. ಇಬ್ರಾಹಿಂ ಭವಿಷ್ಯ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಪಂಚ ರಾಜ್ಯ ಚುನಾವಣೆಯಲ್ಲಿ ನಾನು ಮೊದಲ ಹೇಳಿದಂತೆ ಭವಿಷ್ಯ ನಿಜವಾಗಿದೆ. ಕಾಂಗ್ರೆಸ್ ನೆಲಕಚ್ಚಿದೆ , 73 ವರ್ಷಗಳ ಇತಿಹಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇಂತಹ ಹೀನಾಯ ಪರಿಸ್ಥಿತಿ ಬಂದಿರಲಿಲ್ಲ. ಕರ್ನಾಟಕದಲ್ಲೂ ... ಕೊಡಗಿನಲ್ಲಿ ಕಾರ್ಮಿಕರ ಸೋಗಿನಲ್ಲಿ ಬಾಂಗ್ಲಾದೇಶಿಗರು ಸೇರಿಕೊಂಡಿದ್ದಾರೆಯೇ? ಗೃಹ ಸಚಿವರು ಈ ಕುರಿತು ಹೇಳಿದ್ದೇನು? ಬೆಂಗಳೂರು(reporterkarnataka.com) ಕೊಡಗು ಜಿಲ್ಲೆಯಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ ಮೂಲದ ಕಾರ್ಮಿಕರೊಂದಿಗೆ ಬಾಂಗ್ಲಾದೇಶದ ಕಾರ್ಮಿಕರು ಸಹ ಬಂದಿರುವ ಬಗ್ಗೆ ಮಾಹಿತಿಯಿದ್ದು, ಇವರನ್ನು ಪತ್ತೆ ಹಚ್ಚುವ ಕುರಿತಾಗಿ ಕ್ರಮವಹಿಸಲು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಅರಗ ಜ್... « Previous Page 1 …358 359 360 361 362 … 464 Next Page » ಜಾಹೀರಾತು