ಬಜಗೋಳಿ: ಬೈಕಿಗೆ ಅಡ್ಡಬಂದ ಕಾಡುಕೋಣ;.ಓರ್ವ ಸಾವು, ಇನ್ನೊಬ್ಬರು ಗಂಭೀರ ಕಾರ್ಕಳ(reporterkarnataka.com): ಬಜಗೋಳಿಯ ಹುಕ್ರಟ್ಟೆ ಬಳಿ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡು ಕೋಣ ಅಡ್ಡ ಬಂದು ಓರ್ವ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ . ಸಹಸವಾರ ಗಂಭೀರ ಗಾಯಗೊಂಡು ಮಣಿಪಾಲದ ಆಸ್ಪತ್ರೆಗೆ ಸೇರಿಸಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಕರ್ನಾಟಕದಿಂದ ರಾಜ್ಯಸಭೆ ಚುನಾವಣೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಜಗ್ಗೇಶ್ ನಾಮಪತ್ರ ಸಲ್ಲಿಕೆ ಬೆಂಗಳೂರು(reporterkarnataka.com):.ಜೂನ್ 10 ರಂದು 15 ರಾಜ್ಯಗಳಲ್ಲಿ 57 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯದ ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ಇಂದು(ಮೇ 31) ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ವಿತ್ತ ಸಚಿವೆ ಜೊತೆ ನಟ ಜಗ್ಗ... ಚಿಕ್ಕಮಗಳೂರು: ಜೀಪ್ ಟಾಪನ್ನೇರಿ ಮುಳ್ಳಯ್ಯನಗಿರಿಗೆ ಅಪಾಯಕಾರಿ ಯಾನ; ಯುವ ಜೋಡಿ ವಿರುದ್ಧ ಕೇಸು ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುಳ್ಳಯ್ಯನಗಿರಿಗೆ ಜೀಪಿನ ಟಾಪ್ ಮೇಲೆ ಕುಳಿತು ಪ್ರಯಾಣ ಮಾಡುತ್ತಿದ್ದ ಯುವಕ-ಯುವತಿಯರ ಮೇಲೆ ಕೇಸ್ ದಾಖಲಾಗಿದೆ. ಯುವಕ-ಯುವತಿಯರು ಅಮಲು ಪದಾರ್ಥ ಸೇವಿಸಿ ಮುಳ್ಳಯ್ಯನಗಿರಿಗೆ ಹೋಗುತ್ತಿದ್ದರು ಎಂದು ಹೇಳಲಾಗಿದೆ. ... ರಾಕೇಶ್ ಟಿಕಾಯತ್ ಮೇಲೆ ಹಲ್ಲೆ; ಆರೋಪಿಗಳು ಯಾವ ಪಕ್ಷದವರಾದರೂ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಳೂರು(reporterkarnataka.com): ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ನಡೆಸಿ, ಮಸಿ ಬಳಿದ ಘಟನೆ ಸಂಬಂಧಿಸಿದಂತೆ ಆರೋಪಿಗಳು ಯಾವುದೇ ಪಕ್ಷದವರಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಈ ಕುರಿತ... ಪಣಂಬೂರು ಬೀಚ್ ನಲ್ಲಿ ಸಮುದ್ರ ಸ್ನಾನ: ಮೈಸೂರಿನ ಇಬ್ಬರು ಪ್ರವಾಸಿಗರು ನೀರುಪಾಲು ಮಂಗಳೂರು(reporterkarnataka.com): ಪಣಂಬೂರು ಬೀಚ್ ನಲ್ಲಿ ಈಜಾಡುತ್ತಿದ್ದ ಮೈಸೂರು ಮೂಲದ ಇಬ್ಬರು ಸಮುದ್ರಪಾಲಾದ ದಾರುಣ ಘಟನೆ ನಡೆದಿದೆ. ಮೃತಪಟ್ಟವರನ್ನು ಮೈಸೂರು ಜಯನಗರ ನಿವಾಸಿ ದಿವಾಕರ ಆರಾಧ್ಯ(45) ಹಾಗೂ ನಿಂಗಪ್ಪ(60) ಎಂದು ಗುರುತಿಸಲಾಗಿದೆ. ಮೈಸೂರಿನಿಂದ ದಿವಾಕರ ಆರಾಧ್ಯ, ನಿಂಗಪ್ಪ, ಅವ... ಅಯೋಧ್ಯೆ ಸಮೀಪ ಅಪಘಾತದಲ್ಲಿ 7 ಮಂದಿ ಬೀದರ್ ಪ್ರವಾಸಿಗರ ಸಾವು: ಸಂತ್ರಸ್ತರಿಗೆ ನೆರವಾಗುವಂತೆ ಸಿಎಂ ಯೋಗಿಗೆ ಬೊಮ್ಮಾಯಿ ಮನವಿ ಬೆಂಗಳೂರು(reporterkarnataka.com): ಉತ್ತರ ಪ್ರದೇಶದ ಲಖೀಂಪುರ್ ಖೇರಿ ಬಳಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ ಬೀದರ್ ಜಿಲ್ಲೆಯ ಯಾತ್ರಾರ್ಥಿಗಳ ಕುಟುಂಬಕ್ಕೆ ನೆರವಾಗುವಂತೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡಿದ್ದಾರ... ಎಸ್ಡಿಪಿಐ, ಪಿಎಫ್ಐ ಸಂಘಟನೆಗಳ ನಿಷೇಧಕ್ಕೆ ಕೇಂದ್ರ, ರಾಜ್ಯ ಸರಕಾರಗಳು ಕ್ರಮ ಕೈಗೊಳ್ಳಲಿವೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿ(reporterkarnataka.com): ಎಸ್ಡಿಪಿಐ, ಪಿಎಫ್ಐ ಸಂಘಟನೆಗಳ ನಿಷೇಧಕ್ಕೆ ಕೇಂದ್ರ, ರಾಜ್ಯ ಸರ್ಕಾರಗಳು ಪರಿಶೀಲಿಸಿ ಕ್ರಮ ಕೈಗೊಳ್ಳಲಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳ ಕ... ಕೈ ನಾಯಕರ ಬಗ್ಗೆ ಬೇಸರ: ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಚಂದ್ರು ರಾಜೀನಾಮೆ ಬೆಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ಭಾನುವಾರ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಸಲ್ಲಿಸಿದ ಮುಖ್ಯಮಂತ್ರಿ ಚಂದ್ರು, ಪಕ್ಷದ ನಾಯಕರ ಬಗ್ಗೆ ಪರೋಕ್ಷವಾಗಿ ಬೇಸರ ... 2 ಸಾವಿರ ರೂ. ನೋಟು ಚಲಾವಣೆ ಕುಸಿತ: ಯಾವ ನೋಟು ಎಷ್ಟು ಚಲಾವಣೆ? ಆರ್ ಬಿಐ ವಾರ್ಷಿಕ ವರದಿ ಹೇಳಿದ್ದೇನು? ಹೊಸದಿಲ್ಲಿ(reporterkarnataka.com): 2 ಸಾವಿರ ರೂ. ಮುಖಬೆಲೆಯ ಬ್ಯಾಂಕ್ ನೋಟುಗಳ ಚಲಾವಣೆಯು ನಿರಂತರವಾಗಿ ಕುಸಿತ ಕಾಣುತ್ತಿದೆ. ವರ್ಷದಲ್ಲಿ 214 ಕೋಟಿ ಅಥವಾ ಚಲಾವಣೆಯಲ್ಲಿರುವ ಒಟ್ಟು ಕರೆನ್ಸಿ ನೋಟುಗಳ ಶೇಕಡಾ 1.6ರಷ್ಟು ಚಲಾವಣೆ ಇಳಿಕೆ ಕಂಡಿದೆ ಎಂದು ಆರ್ಬಿಐ ವಾರ್ಷಿಕ ವರದಿ ಹೇಳಿದೆ. ಚಲಾವಣೆಯ... ತರಗತಿ, ಲೈಬ್ರೆರಿಗಳಿಗೆ ಹಿಜಾಬ್ ಧರಿಸಲು ಅವಕಾಶ ಇಲ್ಲ: ಮಂಗಳೂರು ವಿವಿ ಕಾಲೇಜು ಸಮಿತಿಯಿಂದ ನಿರ್ಧಾರ ಮಂಗಳೂರು(reporterkarnataka.com) : ಮಂಗಳೂರು ವಿವಿ ಕಾಲೇಜಿನ ಕ್ಯಾಂಪಸ್ಗೆ ಹಿಜಾಬ್ ಧರಿಸಿ ಬರಬಹುದು. ಆದರೆ ತರಗತಿ, ಲೈಬ್ರೆರಿಗಳಿಗೆ ಹಿಜಾಬ್ ಧರಿಸಿ ಬರಲು ಅವಕಾಶ ಇಲ್ಲ ಎಂಬ ನಿರ್ಣಯಕ್ಕೆ ಕಾಲೇಜು ಅಭಿವೃದ್ಧಿ ಸಮಿತಿ ಬಂದಿದೆ. ಶಾಸಕ ವೇದವ್ಯಾಸ ಕಾಮತ್, ಮಂಗಳೂರು ವಿ.ವಿ. ಕುಲಪತಿ ಪ್ರೊ. ಪಿ.... « Previous Page 1 …358 359 360 361 362 … 490 Next Page » ಜಾಹೀರಾತು