ರೇವ್ ಪಾರ್ಟಿ ಮೇಲೆ ರೈಡ್: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಸೇರಿ 10 ಮಂದಿ ಅರೆಸ್ಟ್ : ಅಪಾರ ಪ್ರಮಾಣದ ಡ್ರಗ್ಸ್ ವಶ ಮುಂಬಯಿ(reporterkarnataka.com):ಕ್ರೂಸ್ ಹಡಗಿನಲ್ಲಿ ಮೋಜು-ಮಸ್ತಿ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳ ತಂಡ ಕ್ರೋಸ್ ನ ಮೇಲೆ ದಾಳಿ ನಡೆಸಿದ್ದು, ಬಾಲಿವುಡ್ ಪ್ರಸಿದ್ಧ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಪಾರ್ಟಿ ಮಾ... ರಾಜ್ಯದ ಎಲ್ಲ ಶಾಲೆಗಳಲ್ಲಿ ನವೆಂಬರ್ 1ರಿಂದ ಬಿಸಿಯೂಟ ಹಾಗೂ ಬಿಸಿ ಹಾಲು ಆರಂಭ ಬೆಂಗಳೂರು(reporterkarnataka.com): ನವೆಂಬರ್ 1ರಿಂದ ಬಿಸಿಯೂಟ ಹಾಗೂ ಬಿಸಿ ಹಾಲು ವಿತರಣೆ ಮಾಡುವ ಮೂಲಕ ರಾಜ್ಯದ ಶಾಲೆಗಳಲ್ಲಿ ಸ್ಥಗಿತಗೊಂಡಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ವಿಧ್ಯುಕ್ತವಾಗಿ ಆರಂಭಿಸೋದಕ್ಕೆ ರಾಜ್ಯ ಸರಕಾರ ಆದೇಶಿಸಿದೆ. ದಿನಪೂರ್ತಿ ತರಗತಿಯ ನಡೆಸುವಂತೆ ಸುತ್ತೋಲೆ ಹೊರಡ... ಬಂಟ್ವಾಳ: ಬಹುಮುಖ ಪ್ರತಿಭೆಯ ಪತ್ರಕರ್ತ ಫಾರೂಕ್ ಗೂಡಿನಬಳಿ ಇನ್ನಿಲ್ಲ ಬಂಟ್ವಾಳ (reporterkarnataka.com): ಪತ್ರಕರ್ತ, ಸಾಹಿತಿ ಫಾರೂಕ್ ಗೂಡಿನಬಳಿ(45) ಅವರು ದೀರ್ಘ ಕಾಲದ ಅನಾರೋಗ್ಯದಿಂದ ಶುಕ್ರವಾರ ಸಂಜೆ ಪಾಣೆಮಂಗಳೂರು ಸಮೀಪದ ಗೂಡಿನ ಬಳಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು. ಬಹುಮುಖ ಪ್ರತಿಭೆಯ ಫಾರೂಕ್ ಅವರು ವಿವಿಧ ಪತ್ರಿಕೆಗಳಿಗೆ ಬಂಟ್ವಾಳದ ವರದಿಗಾರನಾಗಿ ... ಕಬ್ಬಿನ ಗದ್ದೆಯಲ್ಲಿ ಸುಟ್ಟ ಗಾಯದಿಂದ ಪತ್ತೆಯಾಗಿದ್ದ ಹೆಣ್ಣು ಮಗು: ಪಾಪಿ ಹೆತ್ತವರು ಪತ್ತೆಯಾಗುವ ಮುನ್ನವೇ ಸಾವು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕಬ್ಬಿನ ತೋಟದಲ್ಲಿ ಪ್ರಜ್ಞಾಹೀನಾವಸ್ಥೆಯಲ್ಲಿ ಪತ್ತೆಯಾಗಿದ್ದ 2 ವರ್ಷದ ಹೆಣ್ಣು ಮಗು ಪೋಷಕರನ್ನು ಪತ್ತೆ ಹಚ್ಚುವ ಮುನ್ನವೇ ಸಾವನ್ನಪ್ಪಿದ ದುಃಖಕರ ಘಟನೆ ನಡೆದಿದೆ. ಒಂದು ವಾರದ ಹಿಂದೆ ಅಥಣಿ – ಗ... 2 ವರ್ಷ ಕಳೆದರೂ ಅಲುಗಾಡದ ಫೈಲ್: ಪತಿಯನ್ನು ಕಳೆದುಕೊಂಡ ಮಹಿಳಾ ಸಿಬ್ಬಂದಿಗೂ ಕರುಣೆ ತೋರದ ಶಿಕ್ಷಣ ಇಲಾಖೆ; ಹೊಸ ಬೆಳಕಿನ ನಿರೀಕ್ಷೆಯಲ್ಲಿ ಸು... ಭೀಮಣ್ಣ ಪೂಜಾರಿ ಶಿರನಾಳ ಬೆಂಗಳೂರು info.reporterkarnataka@gmail.com ರಾಜ್ಯ ಶಿಕ್ಷಣ ಇಲಾಖೆಯಲ್ಲಿ ದುಡಿಯುತ್ತಿರುವ ಮಹಿಳಾ ಸಿಬ್ಬಂದಿಯೊಬ್ಬರು ವಿಜಯಪುರದಿಂದ ದಿನಾ ಇಂಡಿ ತಾಲೂಕಿನ ಹಳಗುಣಕಿಗೆ ನೌಕರಿಗಾಗಿ ಆಗಮಿಸುತ್ತಿದ್ದು, ತನ್ನ ಸೇವೆಯನ್ನು ವಿಜಯಪುರದ ಬಾಲಕರ ಪದವಿಪೂರ್ವ ಕಾಲೇಜಿಗೆ ವಿಲ... ಮಹಾನ್ ನಟ ಶಿವಾಜಿ ಗಣೇಶನ್ 93ನೇ ಜನ್ಮದಿನ: ಗೂಗಲ್ ಡೂಡಲ್ ಗೌರವ: ಬೆಂಗಳೂರು ಕಲಾವಿದನಿಂದ ರಚನೆ ಮನೀಶ್ ಕೃಷ್ಣ ಕಲ್ಲಡ್ಕ ಮಂಗಳೂರು info. reporterkarnataka@gmail.com ಭಾರತೀಯ ಚಿತ್ರರಂಗದ ಮಹಾನ್ ನಟ ಶಿವಾಜಿ ಗಣೇಶನ್ ಅವರ 93ನೇ ಹುಟ್ಟುಹಬ್ಬದ ಪ್ರಯುಕ್ತ ಗೂಗಲ್ ಅವರನ್ನು ನೆನಪಿಸಿಕೊಂಡಿದೆ. ಗೂಗಲ್ ಅವರ ಡೂಡಲ್ ರಚಿಸಿದೆ. ಬೆಂಗಳೂರು ಮೂಲದ ಕಲಾವಿದ ನೂಪುರ ರಾಜೇಶ್ ಚೋಕ್ಸಿ ಡೂಡಲ್ ರಚಿಸಿದ್... ಈ ವಾಹನಗಳಿಗೆ ಯಾರು ಸ್ವಾಮಿ ಫೈನ್ ಹಾಕುವುದು.? ಜಪ್ತಿ ಮಾಡ್ತೀರ ಕಮೀಷನರ್ ಸಾಹೇಬ್ರೆ ? ನಿಮ್ಮ ಹೆಸರಲ್ಲೇ ರಿಜಿಸ್ಟ್ರೇಶನ್ ಆಗಿದೆ ನೋಡಿ.! ಮಂಗಳೂರು (ReporterKarnataka.com) ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ವಿವಿಧ ರೀತಿಯಲ್ಲಿ ವಾಹನದ ಸಂಚಾರಿ ನಿಯಮ ಉಲ್ಲಂಘನೆಗೆ ದಂಡ ಹಾಕುವ ಡ್ರೈವ್ ನಡೆಯುತ್ತಾ ಇದೆ. ಇದರ ನಡುವೆ ಜನರು ಹಲವು ಕಡೆ ರೊಚ್ಚಿಗೆದ್ದಿದ್ದು ಪೋಲಿಸರ ವಾಹನದ ಡೀಟೇಲ್ ಹುಡುಕಿ ನಮ್ಮ ವಾಹನಗಳಿಗೆ ... 2020 ಮತ್ತು 21ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಹಿರಿಯ ಗಾಂಧಿವಾದಿ ಮೀರಾಬಾಯಿ ಕೊಪ್ಪಿಕರ್ ಹಾಗೂ ಸಿದ್ಧಗಂಗಾ ಮಠ ಆಯ್ಕೆ ಬೆಂಗಳೂರು(reporterkarnataka.com): ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲು ಗಾಂಧೀ ತತ್ವಾದರ್ಶಗಳನ್ನು ಆಧರಿಸಿಕೊಂಡು ಸಮಾಜದಲ್ಲಿ ಗಣನೀಯ ಸೇವೆ ಮಾಡಿದ ಗಣ್ಯರನ್ನು ಗುರುತಿಸಿ ಗೌರವಿಸಲು ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿ... ಆರೆಸ್ಸೆಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕು ಸಿದ್ದರಾಮಯ್ಯರಿಗಿಲ್ಲ: ಮಹಾಂತೇಶ್ ಕವಟಗಿಮಠ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜಾತಿ-ಜಾತಿ, ಧರ್ಮ-ಧರ್ಮದ ನಡುವೆ ದ್ವೇಷವನ್ನು ಹುಟ್ಟುಹಾಕುವ ಕಾರ್ಯ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಆರೆಸ್ಸೆಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಿಲ್ಲ ಎಂದು ವಿಧಾನ ಪರಿಷತ್ ಸದಸ್... ಅನಿಶ್ಚಿತತೆಗೆ ಕೊನೆಗೂ ತೆರೆ: ಲ್ಯಾಂಡ್ ಲಿಂಕ್ ಟೌನ್ ಶಿಪ್ ನಿಂದ ಸರಕಾರಿ ಬಸ್ ಓಡಾಟ ಆರಂಭ; ಖಾಸಗಿ ಲಾಬಿಯಿಂದ ಹಿಂದೆ ಸರಿದರೇ ಶಾಸಕರು ? ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿ ಸಮೀಪದ ಲ್ಯಾಂಡ್ ಲಿಂಕ್ಸ್ ಬಡಾವಣೆಯಿಂದ ಬಜಾಲ್ ಪಡ್ಪುವಿಗೆ ನೂತನ ಸರಕಾರಿ ಸಿಟಿ ಬಸ್ ಸೇವೆ ಬುಧವಾರ ಬೆಳಗ್ಗೆ ಅಧಿಕೃತವಾಗಿ ಉದ್ಘಾಟನೆಗೊಳ್ಳುವ ಮೂಲಕ ಬಸ್ ಬರುತ್ತಾ? ಇಲ್ವಾ? ಎಂಬ ಅನಿಶ್ಚಿತತೆಗೆ ಬ್ರೇಕ್ ಬಿದ್ದಿದೆ. ಶಾಸಕ ಡಾ. ವೈ. ... « Previous Page 1 …366 367 368 369 370 … 422 Next Page » ಜಾಹೀರಾತು