ಕೂಡ್ಲಿಗಿ ಬಂದ್: ಗಾಂಧಿ ಸ್ಮಾರಕ ಬಳಿ ಪ್ರತಿಭಟನೆ; ರೈತರ, ಕಾರ್ಮಿಕರ ಬೃಹತ್ ಜಾಥಾ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಗಾಂಧಿ ಚಿತಾಭಸ್ಮ ಸ್ಮಾರಕ ಬಳಿ ಬಂದ್ ಕರೆ ಹಿನ್ನಲೆಯಲ್ಲಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಸರಕಾರದ ಜನವಿರೋಧ ನೀತಿಯ ಕಾಯ್ದೆಗಳ ವಿರುದ್ಧ ಘೋಷಣೆ ಕೂಗಿ ಪ್ರತ... 1 ವರ್ಷದೊಳಗೆ ನಕ್ಸಲ್ ಹಿಂಸಾಚಾರಕ್ಕೆ ಸಂಪೂರ್ಣ ಕಡಿವಾಣ: ಸಿಎಂಗಳ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿಶ್ ಶಾ ಹೊಸದಿಲ್ಲಿ(reporterkarnataka.com): ಮಾವೋವಾದಿ ಗುಂಪುಗಳ ವಿರುದ್ಧದ ಹೋರಾಟ ಈಗ ಅಂತಿಮ ಹಂತದಲ್ಲಿದ್ದು,ಅದನ್ನು ಕೊನೆಗೊಳಿಸಲು ನಿರ್ಣಾಯಕ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಮಾವೋವಾದಿ ಬಂಡುಕೋರ ಗುಂಪುಗಳಿಗೆ ಹಣದ ಹರಿವನ್ನು ತಡೆಗಟ್ಟಲು ಜಂಟಿ ಕಾರ್ಯತಂತ್ರ ರೂಪಿಸಬೇ... ಭಾರತ್ ಬಂದ್: ದ.ಕ. ಸಹಿತ ಕರಾವಳಿಯಲ್ಲಿ ಬೆಂಬಲ ಇಲ್ಲ; ಮಾಮೂಲಿ ವಾಹನ ಓಡಾಟ, ಸಹಜ ಜನಜೀವನ; ಕೆಲವು ಕಡೆ ಪ್ರತಿಭಟನೆ ಮಂಗಳೂರು(reporterkarnataka.com): ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್ ಗೆ ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ವಾಹನ ಸಂಚಾರ ಮಾಮೂಲಿಯಾಗಿದೆ. ಜನಜೀವನ ಸಹಜ ಸ್ಥಿತಿಯಲ್ಲಿದೆ. ... ಗುಲಾಬ್ ಚಂಡಮಾರುತ: ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಮಳೆ; ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರದಲ್ಲಿ ಭಾರಿ ವರ್ಷಾಧಾರೆ ಹೊಸದಿಲ್ಲಿ(reporterkarnataka.com): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕರ್ನಾಟಕದ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಹಾಗೂ ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ತೀರಗಳಲ್ಲಿ ಮುಂದಿನ 3 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿ... ಬೆಂಗಳೂರು-ಬೆಳಗಾವಿ ರೈಲಿಗೆ ಸುರೇಶ ಅಂಗಡಿಯವರ ನಾಮಕರಣಕ್ಕೆ ರಾಜ್ಯದಿಂದ ಶಿಫಾರಸ್ಸು: ಸಿಎಂ ಬೊಮ್ಮಾಯಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಧಾರವಾಡ-ಬೆಳಗಾವಿ ನೇರ ರೈಲು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಅಗತ್ಯ ಸಹಕಾರ ನೀಡಲಾಗುವುದು. ಬೆಳಗಾವಿ-ಬೆಂಗಳೂರು ಎಕ್ಸ್ಪ್ರೆಸ್ ರೈಲಿಗೆ ಸುರೇಶ ಅಂಗಡಿಯವರ ಹೆಸರು ಇಡಲು ರಾಜ್ಯ ಸರ್ಕಾರದಿಂದ ಶಿಫಾರಸ್ಸು ಮಾಡಲಾಗುವುದು ಎಂದ... ಬೆಳಗಾವಿ ಮಹಾನಗರಪಾಲಿಕೆಯಲ್ಲಿ ಬಿಜೆಪಿ ಭರ್ಜರಿ ಗೆಲುವು: ವಿಜೇತ ಅಭ್ಯರ್ಥಿಗಳಿಗೆ ಸಿಎಂ ಬೊಮ್ಮಾಯಿ ಸನ್ಮಾನ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಇತ್ತೀಚೆಗೆ ನಡೆದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದ ಬಿಜೆಪಿ 35 ಜನ ಪಾಲಿಕೆ ಸದಸ್ಯರಿಗೆ ಇಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಉಮೇಶ ಕತ್ತ... 20 ವರ್ಷಗಳಿಂದ 40 ಕುಟುಂಬಗಳು ಅರ್ಜಿ ಸಲ್ಲಿಸಿದರೂ ಸಿಗದ ವಸತಿಭಾಗ್ಯ!: ಕೂಡ್ಲಿಗಿ ಅಂಬೇಡ್ಕರ್ ನಗರದ ನಿರಾಶ್ರಿತರ ಅರಣ್ಯರೋಧನಕ್ಕೆ ಕೊನೆ ಎಂದು? ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯ ನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ,ಸೆ 24ರಂದು ಸುರಿದ ಮಳೆಯಿಂದಾಗಿ ಡಾ"ಬಿ.ಆರ್.ಅಂಬೇಡ್ಕರ ನಗರದ ಹಲವು ಗುಡಿಸಲ ನಿವಾಸಿಗಳು ಅಕ್ಷರಶಃ ನಿರಾಶ್ರಿತರಾಗಿದ್ದಾರೆ. ಮಳೆ ಬಂತೆಂದರೆ ಇವರ ಬದುಕು ಬೀದಿ ಪಾಲಾಗ... ಮಂಗಳೂರಿಗೆ ಆಯುಷ್ ಸ್ಟೋರ್ಟ್ಸ್ ಮೆಡಿಸಿನ್ ಸೆಂಟರ್: ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಭರವಸೆ ಮಂಗಳೂರು(reporterkarnataka.com): ಆಯುರ್ವೇದ ಚಿಕಿತ್ಸೆಗೆ ಅನುಕೂಲವಾಗುವಂತಹ ನಿಟ್ಟಿನಲ್ಲಿ ಮಂಗಳೂರು ನಗರಕ್ಕೆ ಆಯುಷ್ ಸ್ಟೋರ್ಟ್ಸ್ ಮೆಡಿಸಿನ್ ಸೆಂಟರ್ ಸ್ಥಾಪನೆಗೆ ಕೇಂದ್ರ ಸರಕಾರ ಸಕರಾತ್ಮಕವಾಗಿ ಸ್ಪಂದಿಸಲಿದೆ ಎಂದು ಕೇಂದ್ರದ ಬಂದರು, ಜಲಸಾರಿಗೆ, ಶಿಪ್ಪಿಂಗ್ ಹಾಗೂ ಆಯುಷ್ ಸಚಿವರಾದ ಸರ್ಬಾನಂದ ಸೋನ... ಮಹಾರಾಷ್ಟ್ರ; ಅಕ್ಟೋಬರ್ 22ರಿಂದ ಆಡಿಟೋರಿಯಂಗಳು, ಥಿಯೇಟರ್ಗಳು ಓಪನ್ ಮುಂಬೈ(reporterkarnataka.con): ಮಹಾರಾಷ್ಟ್ರದಲ್ಲಿ ಆಡಿಟೋರಿಯಂಗಳು ಹಾಗೂ ಥಿಯೇಟರ್ಗಳು ಅಕ್ಟೋಬರ್ 22 ರಿಂದ ಮತ್ತೆ ತೆರೆಯಲಿವೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ ಥಿಯೇಟರ್ ಮಾಲೀಕರು ಮತ್ತು ಚಲನಚಿತ್ರ ನಿರ್ಮಾಪಕರ ಜತೆ ಸಭೆ ನಡೆಸಿದರು. ಏತನ್ಮಧ್ಯೆ, ಅಕ್ಟೋಬರ್ 4 ರಿಂದ ಮಹಾರಾಷ್ಟ್ರದಾದ್ಯ... ಅಹಿಂಸೆ, ಗೌರವ, ಸಹಿಷ್ಣುತೆ ಸಂದೇಶವು ಇಂದು ಎಲ್ಲಕ್ಕಿಂತ ಹೆಚ್ಚು ಪ್ರಸ್ತುತವಾಗಿದೆ: ಅಮೆರಿಕ ಅಧ್ಯಕ್ಷ ಜೋ ಬಿಡನ್ ವಾಷಿಂಗ್ಟನ್ (reporterkarnataka.com): ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಗಳಾದ ಭಾರತ ಮತ್ತು ಅಮೆರಿಕದ ನಡುವಿನ ಸಂಬಂಧವು ಇನ್ನಷ್ಟು ಗಟ್ಟಿ, ಹತ್ತಿರ ಮತ್ತು ಬಿಗಿಯಾಗಿರಲಿದೆ ಎಂದು ನಾನು ಭಾವಿಸುತ್ತೇನೆ. ಇದು ಇಡೀ ಜಗತ್ತಿಗೆ ಪ್ರಯೋಜನ ನೀಡಲಿದೆ ಎಂದು ನಾನು ನಂಬುತ್ತೇನೆ ಎಂದು ಅಮೆರಿಕ... « Previous Page 1 …368 369 370 371 372 … 422 Next Page » ಜಾಹೀರಾತು