ಪುತ್ತೂರಿನ ಉದ್ಯಮಿಗೆ ಬೆದರಿಯೊಡ್ಡಿ ಹಣ ವಸೂಲಿಗೆ ಯತ್ನ: ಇಬ್ಬರು ರೌಡಿಶೀಟರ್ ಗಳ ಬಂಧನ ಪುತ್ತೂರು(reporterkarnataka.com): ಉದ್ಯಮಿಯೊಬ್ಬರಿಗೆ ಕರೆ ಮಾಡಿ ಬೆದರಿಕೆಯೊಡ್ಡಿ ಹಣ ವಸೂಲಿಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ರೌಡಿಶೀಟರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಲಂದರ್ ಶರೀಫ್ ಮತ್ತು ಹಸನಬ್ಬ ಎಂದು ಗುರುತಿಸಲಾಗಿದೆ. ಶರೀಫ್ ಮತ್ತು ಹಸನಬ್ಬ ಪುತ್ತೂ... ಆರೋಪಿಯ ಬಂಧಿಸಲು ಬಾಡಿಗೆ ಕಾರು ಕೇಳಿದ ಪಿಎಸ್ಐಗೆ ಶಾಕ್ ನೀಡಿದ ಎಸ್ ಪಿ: ಠಾಣೆ ಮುಂದೆ ಕಾರು ಬರ್ತಿದ್ದಂತೆ ಸಿಬ್ಬಂದಿಗಳು ಗಢಗಢ ತುರುವೇಕೆರೆ(reporterkarnataka.com): ಮೂರ್ನಾಲ್ಕು ತಿಂಗಳ ಹಿಂದೆಯೇ ದೂರು ದಾಖಲಾಗಿದ್ದರೂ ಆ ಪೊಲೀಸ್ ಠಾಣೆ ಪಿಎಸ್ಐ ಮಾತ್ರ ಆರೋಪಿಯನ್ನ ಬಂಧಿಸಿರಲಿಲ್ಲ. ದೂರುದಾರರು ನಿತ್ಯ ಠಾಣೆಗೆ ಅಲೆದು ಅಲೆದು ಸಾಕಾಗಿತ್ತು. ಸರ್ ಆರೋಪಿ ಅಲ್ಲೇ ಇದ್ದಾನೆ ಬನ್ನಿ ಅರೆಸ್ಟ್ ಮಾಡಿ ಅಂದ್ರೆ 'ಆರೋಪಿಯನ್ನು ಕರೆತರ... ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಬೆಂಗಳೂರು(reporterkarnataka.com): ಕೋವಿಡ್ ನಿಯಂತ್ರಣಕ್ಕೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುತ್ತೇವೆ ವಿನಹ ಲಾಕ್ ಡೌನ್ ಖಂಡಿತ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.... ಮರು ಜೀವ ಪಡೆದ ‘ಕೆಫೆ ಕಾಫಿ ಡೇ’ ಕಂಪೆನಿ: ಸಾಲ ಮರು ಪಾವತಿಯಲ್ಲಿ ಮಾಳವಿಕಾ ಹೆಗ್ಡೆ ಯಶಸ್ವಿ ಬೆಂಗಳೂರು(reporterkarnataka.com): ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕದ ಪ್ರತಿಷ್ಠಿತ ಕಂಪೆನಿ 'ಕೆಫೆ ಕಾಫಿ ಡೇ' ಇದೀಗ ಮತ್ತೆ ಮರು ಜೀವ ಪಡೆದಿದೆ. ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಇದು ಭಾರಿ ಸುದ್ದಿಯಾಗುತ್ತಿದೆ. ಕಂಪೆನಿಯ ಸ್ಥಾಪಕ, ಮಾಲಕ ವಿ.ಜಿ.ಸಿದ್ದಾರ್ಥ ಹೆಗ್ಡೆ ಸಾವಿನ ಬಳ... ಒಮಿಕ್ರಾನ್ ವೈರಸ್; ಭಾರತದಲ್ಲಿ 1 ಸಾವು: ಕೇಂದ್ರ ಆರೋಗ್ಯ ಸಚಿವಾಲಯ ಹೊಸದಿಲ್ಲಿ(reporterkarnataka.com): ಎಲ್ಲೆಡೆ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕಿನಿಂದ ಭಾರತದಲ್ಲಿ ಒಂದು ಸಾವು ಸಂಭವಿಸಿದ್ದು, ವಿಶ್ವದಲ್ಲಿ ಒಟ್ಟು 115 ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ... ಸ್ಕಾರ್ಫ್-ಕೇಸರಿ ಶಲ್ಯ ವಿವಾದ: ಕಾಲೇಜು ಆವರಣದಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಹೊಡೆದಾಟ ಚಿಕ್ಕಮಗಳೂರು(reporterkarnataka.com): ಜಿಲ್ಲೆಯ ಕೊಪ್ಪದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ಕಾರ್ಫ್ ಹಾಗೂ ಕೇಸರಿ ಶಲ್ಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಕೆಲವರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ ಎಂದು ತ... ಹೆನ್ರಿ; ಗುಳಿಬೆಟ್ಟು ನದಿಗೆ ಬಿದ್ದು ವ್ಯಕ್ತಿ ಸಾವು; ಕೈಕಾಲು ತೊಳೆಯಲು ನೀರಿಗಿಳಿದಾಗ ದುರ್ಘಟನೆ ಹೆಬ್ರಿ(reporterkarnataka.com): ಇಲ್ಲಿನ ಗುಳಿಬೆಟ್ಟು ಏಳಾಲಿ ಎಂಬಲ್ಲಿ ವೃದ್ಧರೊಬ್ಬರು ನದಿಗೆ ಅಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಸ್ಥಳೀಯ ನಿವಾಸಿ ಕೃಷಿಕ ಮಹಾಬಲ ಪೂಜಾರಿ (65 )ಎಂಬವರು ಮಂಗಳವಾರ ಮಧ್ಯಾಹ್ನ ತೋಟದ ಕೆಲಸ ಮುಗಿಸಿ ಪಕ್ಕದಲ್ಲಿರುವ ಮೂರುಮುಡಿ ನದ... ರಾಜ್ಯದಲ್ಲಿ ಮತ್ತೆ `ಲಾಕ್ ಡೌನ್’ ಜಾರಿಯಾಗುತ್ತಾ?: ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದೇನು..? ಬೆಂಗಳೂರು(reporterkarnataka.com) : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಸುದ್ದಿಗಾರರೊಂ... ಕನ್ನಡ ಸಾರಸ್ವತ ಲೋಕವನ್ನು ಅಗಲಿದ ಚಂಪಾ ; ಸಂತಾಪ ಸೂಚಿಸಿದ ಗಣ್ಯರು ಬೆಂಗಳೂರು(reporterkaranataka.com): ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ) ಸೋಮವಾರ ಬೆಳಗ್ಗೆ ನಿಧನರಾಗಿದ್ದು, ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡದ ಹೋರಾಟಗಾರರಾದ ಚಂದ್ರಶೇಖರ ಪಾಟೀಲ ಅವರು "ಚಂಪಾ' ಎಂದೇ ಪ... ಸಚಿವ ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್ ಮೇಲ್…!: ಇಬ್ಬರು ಆರೋಪಿಗಳ ಬಂಧನ; ಶಾಸಕರೊಬ್ಬರ ಪುತ್ರಿ ಕೈವಾಡ ? ಬೆಂಗಳೂರು(reporterkarnataka.com): ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್ ಸೋಮಶೇಖರ್ ಗೆ ಬ್ಲ್ಯಾಕ್ ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಚಂದ್ರಶೇಖರ್ ಸ್ವಾಮೀಜಿ ಎಂಬ ಜ್ಯೋತಿಷಿಯೊಬ್ಬರ ಪುತ್ರ ರಾಹುಲ್ ಭಟ್ ಎಂಬ ಪ... « Previous Page 1 …375 376 377 378 379 … 464 Next Page » ಜಾಹೀರಾತು