ಸೆ.1ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಯು ತರಗತಿ ಆರಂಭಕ್ಕೆ ಗ್ರೀನ್ ಸಿಗ್ನಲ್ : ಜಿಲ್ಲಾಡಳಿತದ ಮಾರ್ಗಸೂಚಿಯಲ್ಲಿ ಏನು ಹೇಳಿದ್ದಾರೆ ಗೊತ್... ಮಂಗಳೂರು (Reporterkarnataka.com) ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿಗೆ ಭೌತಿಕ ತರಗತಿಗಳನ್ನು ಪ್ರಾರಂಭಿಸುವುದು ಸೂಕ್ತ ಎಂದು ಮನಗಂಡು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಈ ಕೆಳಗಿನಂತೆ ಮಾರ್ಗಸೂಚ... ಶಾಕಿಂಗ್ ನ್ಯೂಸ್ : ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಓರ್ವ ಬಾಲಾಪರಾಧಿ; ಆರೋಪಿಗಳೆಲ್ಲರೂ ಕೂಲಿ ಕಾರ್ಮಿಕರು ಮೈಸೂರು(reporterkarnataka.com): ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಳೆದ ಮಂಗಳವಾರ ನಡೆದ ಎಂಬಿಎ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಓರ್ವ ಬಾಲಾಪರಾಧಿ ಕೂಡ ಸೇರಿದ್ದಾನೆ ಎಂಬ ಶಾಕಿಂಗ್ ನ್ಯೂಸ್ ಹೊರ ಬಿದ್ದಿದೆ. ದೆಹಲಿಯಲ್ಲಿ ಬಸ್ ನಲ್ಲಿ ನಡೆದ ಅತ್ಯಾಚಾರವನ್ನು ಮತ್ತೆ ನೆನಪಿ... ಕಲ್ಲಿದ್ದಲು ಅಕ್ರಮ ಹಣವರ್ಗಾವಣೆ ಪ್ರಕರಣ : ಮಮತಾ ಬ್ಯಾನರ್ಜಿ ಸೋದರಳಿಯನಿಗೆ ಸಮನ್ಸ್ ಜಾರಿ ಕೊಲ್ಕತ್ತಾ (Reporterkarnataka.com) ಕಲ್ಲಿದ್ದಲು ಹಗರಣ ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿಗೆ ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ಎಂದು ಅಧಿಕ... ಅಫ್ಘಾನಿಸ್ತಾನ ನಂಗಾಹರ್ ಪ್ರದೇಶದಲ್ಲಿ ಐಸಿಎಸ್ಕೆ ಉಗ್ರರ ಮೇಲೆ ಅಮೆರಿಕಾ ಏರ್ ಸ್ಟ್ರೈಕ್ Reporterkarnataka.com ಅಫ್ಘಾನಿಸ್ತಾನ ನಂಗಾಹರ್ ಪ್ರಾಂತ್ಯದ ಮೇಲೆ ಅಮೆರಿಕಾ ಏರ್ ಸ್ಟ್ರೈಕ್ ನಡೆಸಿರುವ ಕುರಿತು ಮಾಹಿತಿ ಸಿಕ್ಕಿದೆ. ಆತ್ಮಾಹುತಿ ಬಾಂಬ್ ಸ್ಪೋಟ ನಡೆದ 36 ಗಂಟೆಗಳಲ್ಲಿ ಉಗ್ರರ ಮೇಲೆ ಪ್ರತೀಕಾರದ ದಾಳಿಯಾಗಿದೆ. ಮೊನ್ನೆ ಕಾಬೂಲ್ ಏರ್ಪೋರ್ಟ್ ಮೇಲೆ ದಾಳಿ ನಡೆಸಿದ್ದ ಐಸಿಎಸ್ ಖ... ಮೈಸೂರು: ಸಾಮೂಹಿಕ ಅತ್ಯಾಚಾರಕ್ಕೀಡಾದ ಸಂತ್ರಸ್ತೆ ವಿದ್ಯಾರ್ಥಿನಿ ಪಾಲಕರ ಜತೆ ತವರಿಗೆ ಪ್ರಯಾಣ: ದೂರು ನೀಡಲು ನಕಾರ ಮೈಸೂರು(reporterkarnataka.com): ಸಾಮೂಹಿಕ ಅತ್ಯಾಚಾರ ಒಳಗಾದ ವಿದ್ಯಾರ್ಥಿನಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಪಾಲಕರ ಜತೆ ಮುಂಬೈಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಮೈಸೂರಿನ ಚಾಮುಂಡಿ ಬೆಟ್ಟ ತಪ್ಪಿಲಿನಲ್ಲಿ ಐವರು ದುಷ್ಕರ್ಮಿಗಳಿಂದ ಅತ್ಯಾಚಾರಕ್ಕೀಡಾದ ಎಂಬಿಎ ವಿದ್ಯಾರ್ಥಿ ಇದುವರೆಗೆ ... ನಳಿನ್ ನೇತೃತ್ವದಲ್ಲೇ ಜಿಪಂ, ತಾಪಂ, ಪಾಲಿಕೆ ಚುನಾವಣೆ: ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟನೆ ಬೆಂಗಳೂರು(reporterkarnataka.com): ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಎರಡು ವರ್ಷ ಪೂರೈಸಿದ್ದಾರೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಉಪ ಚುನಾವಣೆಗಳು ಅವರ ನೇತೃತ್ವದಲ್ಲಿಯೇ ನಡೆಯಲಿದೆ. ಅವರ ಅಧಿಕಾರ ಅವಧಿಯಲ್ಲಿ ಪಕ್ಷ ಬಹಳಷ್ಟು ಸಂಘಟಿತ ವಾಗಿದೆ ಎಂದು ಮುಖ... ಅಥಣಿ: ಅಗ್ನಿಶಾಮಕ ದಳ ಸಿಬ್ಬಂದಿಗಳ ತಾಸಿನ ಕಾರ್ಯಾಚರಣೆ; ಬಾವಿಗೆ ಬಿದ್ದ ಜರ್ಸಿ ಆಕಳು ಬಚಾವ್ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ತೆವರಟ್ಟಿ ಗ್ರಾಮದಲ್ಲಿ ಬಾವಿಗೆ ಬಿದ್ದ ಜರ್ಸಿ ಆಕಳನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳ ಒಂದು ತಾಸಿಗೂ ಅಧಿಕ ಕಾರ್ಯಾಚರಣೆಯಲ್ಲಿ ಬಚಾವ್ ಮಾಡಿದ್ದಾರೆ. ಮಹಾದೇವ್ ತಮ್ಮಣ್ಣ ಖೋತ್ ಎಂಬವರ ಜರ್ಸಿ ಆಕಳು ಅವರದೇ ಆದ ಬ... ಏರ್ಪೋರ್ಟ್ನಲ್ಲಿ ಸಿಕ್ಕಿದ ಬಳೆಯನ್ನು ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದ ಡೊಂಬಯ್ಯ ಪೂಜಾರಿ ಮಂಗಳೂರು(reporterkarnataka.com) ವಿದೇಶದಿಂದ ಬರುವಾಗ ವಿಧವಿಧವಾಗಿ ಬಂಗಾರವನ್ನು ಅಧಿಕಾರಿಗಳ ಕಣ್ಣು ತಪ್ಪಿಸಿ ತರುವ ಘಟನೆಗಳು ಸುದ್ದಿಯಾಗುತ್ತಿರುವ ನಡುವೆ ವಿಮಾನ ನಿಲ್ದಾಣ ಆವರಣದಲ್ಲಿ ದೊರೆತ ಬಳೆಯೊಂದನ್ನು ವಾಪಾಸ್ ನೀಡಿದ ಇಲ್ಲಿಯ ಸಿಬ್ಬಂದಿಯೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ. ಮಂ... ಅಪರೂಪದ ಗೊಂಬೆ ಪ್ರತಿಷ್ಠಾಪನೆ: ವಾಮಾಚಾರದ ಶಂಕೆ; ಕೌತುಕದ ಕಥೆ ಹಣೆಯುತ್ತಿರುವ ಗ್ರಾಮಸ್ಥರು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ತುಪ್ಪಕನಹಳ್ಳಿ ಗ್ರಾಮದ, ಹೊರವಲಯ ಅರಣ್ಯ ಪ್ರದೇಶದಲ್ಲಿ ಮಾಗಡಿಕಲ್ಲು ಕಟ್ಟೆ ಎಂಬಲ್ಲಿ ಅಪರೂಪದ ಗೊಂಬೆ ಕಂಡುಬಂದಿದ್ದು, ವಾಮಾಚಾರ ಪ್ರಯೋಗಕ್ಕಾಗಿ ಅದನ್ನು ವಿಧಿವತ್ತಾಗಿ ಪ್ರತಿ... ಬಾಲ ನ್ಯಾಯಾಲಯದಲ್ಲಿರುವ ಬಾಕಿ ಪ್ರಕರಣಗಳ ವಿಚಾರಣೆ ಶೀಘ್ರದಲ್ಲೇ ಇತ್ಯರ್ಥಪಡಿಸಿ: ಜಿಲ್ಲಾಧಿಕಾರಿ ಸೂಚನೆ ಮಂಗಳೂರು (reporterkarnataka.com): ಬಾಲ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ಶೀಘ್ರದಲ್ಲೇ ಇತ್ಯರ್ಥಪಡಿಸುವಂತೆ ಮಕ್ಕಳ ರಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಸೂಚಿಸಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಕ್... « Previous Page 1 …377 378 379 380 381 … 422 Next Page » ಜಾಹೀರಾತು