ಶಿರಾಡಿ ಘಾಟ್ ಸುರಂಗ ಮಾರ್ಗ ರಚನೆ: ತಜ್ಞರ ತಂಡದಿಂದ ಪರಿಶೀಲನೆ ಆರಂಭ; ಪರಿಸರವಾದಿ ಸಂಘಟನೆಗಳಿಂದ ವಿರೋಧ ಅಶೋಕ್ ಕಲ್ಲಡ್ಕ ಮಂಗಳೂರು ರಾಜೇಶ್ವರಿ ಸಕಲೇಶಪುರ ಹಾಸನ info.reporterkarnataka@gmail.om ಬಂದರು ನಗರಿ ಮಂಗಳೂರು ಹಾಗೂ ರಾಜಧಾನಿ ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿ ಪ್ರದೇಶದಲ್ಲಿ ಸುರಂಗ ಮಾರ್ಗ ರಚನೆ ಕುರಿತು ಮೂವರು ತಜ್ಞರ ತಂಡ ಪರಿಶೀಲನೆ ಆರಂಭಿಸಿದೆ. ದ... ವಂಚನೆ ಪ್ರಕರಣ: ತಮಿಳುನಾಡು ಮಾಜಿ ಸಚಿವ ಹಾಸನದಲ್ಲಿ ಅರೆಸ್ಟ್ ಹಾಸನ(reporterkarnataka): ವಂಚನೆ ಆರೋಪದಡಿ ತಮಿಳುನಾಡಿನ ಎಐಡಿಎಂಕೆ ಪಕ್ಷದ ಮಾಜಿ ಸಚಿವ ರಾಜೇಂದ್ರ ಬಾಲಾಜಿ ಎಂಬುವರನ್ನು ನಗರದಲ್ಲಿ ಬುಧವಾರ ಮಧ್ಯಾಹ್ನ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಆರೋಪಿಯ ಬೆನ್ನಟ್ಟಿದ ನೆರೆಯ ರಾಜ್ಯದ ಪೊಲೀಸರು, ಸಿನಿಮೀಯ ರೀತಿಯಲ್ಲಿ ಕಾರನ್ನು ಅಡ್ಡಗಟ್ಟಿ ಸುತ್ತುವರಿ... ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಉರುಳಿದ ಮರ: ಸಂಚಾರ ಸ್ಥಗಿತ; ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಮರ ಉರುಳಿ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡ ಘಟನೆ ಬುಧವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ. ರಸ್ತೆಗೆ ಮರ ಬಿದ್ದ ಪರಿಣಾಮ ವಾಹನಗಳು ಸಂಚರಿಸಲು ಸಾದ್ಯವಾಗದೇ ಸಾಲುಗಟ್ಟಿ ನಿಂ... ಫಿರೋಜ್ ಪುರ: ಪ್ರಧಾನಿ ಕಾರನ್ನು ತಡೆದ ಪ್ರತಿಭಟನಾಕಾರರು; 20 ನಿಮಿಷ ಫ್ಲೈಓವರ್ ನಲ್ಲೇ ಕಾದ ಮೋದಿ; ರ್ಯಾಲಿ ರದ್ದು ಚಂಡೀಗಢ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರನ್ನು ಪ್ರತಿಭಟನಾಕಾರರು ತಡೆದ ಘಟನೆ ಪಂಜಾಬ್ ನ ಫಿರೋಜ್ ಪುರ ಬಳಿ ಸೋಮವಾರ ನಡೆದಿದ್ದು, ಪ್ರಧಾನಿಯವರು ಸುಮಾರು 15ರಿಂದ 20 ರಸ್ತೆಯಲ್ಲಿ ಕಾಯುವಂತಾಯಿತು. ಪಂಜಾಬ್ನ ಫಿರೋಜ್ಪುರದಲ್ಲಿ ಆಯೋಜಿಸಲಾದ ರ್ಯಾಲ... ವಿರಸದಿಂದ ಬೇರ್ಪಟ್ಟ ದಂಪತಿ ಮತ್ತೆ ಒಂದಾದರು!: ಕೈಕೈ ಹಿಡಿದು ಅನ್ಯೋನ್ಯತೆ ಮೆರೆದರು!! ಮಂಗಳೂರು(reporterkarnataka.com): ಕಳೆದ ಅಕ್ಟೋಬರ್ನಲ್ಲಿ ಕೌಟುಂಬಿಕ ಕಲಹಗಳಿಂದಾಗಿ ಮನನೊಂದು ಬೇರ್ಪಟ್ಟಿದ್ದ ಸತಿ-ಪತಿ ಹಾಗೂ ಮಕ್ಕಳು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮಧ್ಯಸ್ಥಿಕೆಯಲ್ಲಿ ಒಂದಾದ ಘಟನೆ ನಡೆದಿದೆ. ಕೌಟುಂಬಿಕ ಜೀವನದಲ್ಲಿ ಕಂಡುಬಂದ ಹಲವಾರು ಸಮಸ್ಯೆಗಳಿಂದ ಮನನೊಂದಿದ್ದ ನಾರಾಯಣ... ಮೇಕೆದಾಟು ನಾವು ಮಾಡಿಯೇ ಮಾಡ್ತೀವಿ, ಕಾಂಗ್ರೆಸ್ ಪಾದಯಾತ್ರೆ ಬೇಕಾಗಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಂಗಳೂರು(reporterkarnataka.com): ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ನ ಅತ್ಯಂತ ಹೀನ ರಾಜಕಾರಣ. ಕೋವಿಡ್ ಮೊದಲ ಅಲೆ, ಎರಡನೇ ಅಲೆ ಬಂದಾಗಲೂ ಇವರು ಏನನ್ನೂ ಮಾಡಿಲ್ಲ, ಟೀಕೆಯಷ್ಟೇ ಮಾಡಿದ್ದು. ಜನರನ್ನು ದಾರಿ ತಪ್ಪಿಸಿ ಜನರನ್ನು ಕೊಲ್ಲುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ... ಹೊರಗುತ್ತಿಗೆ ಸಿಬ್ಬಂದಿಗಳ ಮೇಲೆ ಮತ್ತೆ ಗದೆ ಎತ್ತಿದ ಪಾಲಿಕೆ: ನೀರು ಸರಬರಾಜು ವಿಭಾಗದ 39 ಮಂದಿ ನೌಕರರ ವಜಾಕ್ಕೆ ಪಟ್ಟಿ ಸಿದ್ಧ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು ಮಹಾನಗರಪಾಲಿಕೆಯಲ್ಲಿ ಬಿಜೆಪಿ ಆಡಳಿತಕ್ಕೆ ಬಂದಾಗಲೆಲ್ಲ ಇಲ್ಲಿನ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಅನಿಶ್ಚಿತತೆ ಎದುರಾಗುತ್ತದೆ. 2008ರ ಘಟನೆ ಮತ್ತೆ ಪುನರಾವರ್ತನೆಯ ಎಲ್ಲ ಲಕ್ಷಣ ಇದೀಗ ಕಾಣ... ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ: ಬಿಜೆಪಿಗೆ ಹಿನ್ನಡೆ, ಕಾಂಗ್ರೆಸ್ ಮೇಲುಗೈ; ಇದು ಆಡಳಿತ ವಿರೋಧಿ ಅಲೆಯೇ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯದ ವಿವಿಧ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಗೆ ಹಿನ್ನಡೆ ಉಂಟಾಗಿದ್ದು, ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಇದರೊಂದಿಗೆ ಪಕ್ಷೇತರ... ಚಿಕ್ಕಮಗಳೂರು: ಯಗಚಿ ನದಿ ಸೇರುವ ಹಳ್ಳಕ್ಕೆ ಕಸ ಎಸೆದ ಯುವಕನಿಗೆ ರಸ್ತೆ ಮಧ್ಯದಲ್ಲೇ ಕ್ಲಾಸ್ ತೆಕೊಂಡ ಶಾಸಕ ಸಿ.ಟಿ.ರವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಉಪ್ಪಳ್ಳಿ ಚಿತಾಗಾರ ಸಮೀಪದ ಯಗಚಿ ನದಿಗೆ ಸೇರುವ ಹಳ್ಳಕ್ಕೆ ಕಸ ಎಸೆದ ಯುವಕನನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ರ... ಬೀದಿ ವ್ಯಾಪಾರಿಗಳಿಂದ ಪಾಲಿಕೆ ಕಚೇರಿಗೆ ಮುತ್ತಿಗೆ: ನಿಯಮ ಮೀರಿ ಕಾರ್ಯಾಚರಣೆಗೆ ಭಾರಿ ಆಕ್ರೋಶ ಮಂಗಳೂರು(reporterkarnataka.com) : ನಗರದಲ್ಲಿ ಬೀದಿಬದಿ ವ್ಯಾಪಾರಸ್ಥರ ಮೇಲೆ ಅಕ್ರಮ ದಾಳಿ ನಡೆಸಿ ಸೊತ್ತುಗಳನ್ನು ನಾಶಪಡಿಸಿರುವುದನ್ನು ಖಂಡಿಸಿ ಬುಧವಾರ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ದಿ ಸಂಘದ ನೇತೃತ್ವದಲ್ಲಿ ಮಂಗಳೂರು ಮಹಾನಗರಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತ... « Previous Page 1 …378 379 380 381 382 … 464 Next Page » ಜಾಹೀರಾತು