ಡ್ರಗ್ಸ್ ಪಾರ್ಟಿ; ನಟಿ ಶ್ರದ್ಧಾ ಕಪೂರ್ ಸಹೋದರ, ಡಿಜೆ ಸಿದ್ಧಾಂತ್ ಕಪೂರ್ ಸಹಿತ 5 ಮಂದಿ ಬಂಧನ ಬೆಂಗಳೂರು(reporterkarnataka.com):.ಬೆಂಗಳೂರಿನ ಎಂಜಿ ರಸ್ತೆಯ ಟ್ರಿನಿಟಿ ಸರ್ಕಲ್ ಬಳಿ ನಡೆದಿದ್ದ ಡ್ರಗ್ಸ್ ಪಾರ್ಟಿಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ಸೇರಿದಂತೆ ಐದು ಜನರನ್ನು ಬಂಧಿಸಲಾಗಿದೆ. ಈ ಕುರಿತು ಪ್ರ... ಮೀಸಲಾತಿ ಕೊಟ್ಟರೆ ಸರಕಾರಕ್ಕೆ ಸನ್ಮಾನ ಇಲ್ಲದಿದ್ದರೆ ಉಗ್ರ ಹೋರಾಟ: ಪಂಚಮಸಾಲಿ ಪೀಠದ ಜಗದ್ಗುರು ಎಚ್ಚರಿಕೆ ಹಾವೇರಿ(reporterkarnataka.com): ಮೀಸಲಾತಿ ಕೊಟ್ಟರೆ ಸರಕಾರಕ್ಕೆ ಸನ್ಮಾನ ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸರಕಾರಕ್ಕೆ ಎಚ್ಚರಿಕೆ ನೀಡಿದರು. ರಟ್ಟೀಹಳ್ಳಿ ಪಟ್ಟಣದಲ್ಲಿ ಸೋಮವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ... ಕಾಂಗ್ರೆಸ್ ಹಗರಣಗಳ ಸರದಾರ; ಮೇವು ತಿಂದೋರು ಜೈಲಿನಲ್ಲಿದ್ದಾರೆ, ಈಗ ಪೇಪರ್ ತಿಂದೋರು ಕೂಡ ಜೈಲಿಗೆ ಹೋಗುತ್ತಾರೆ: ಸಿ.ಟಿ.ರವಿ ಬೆಂಗಳೂರು(reporterkarnataka.com): ಹಗರಣಗಳ ಸರದಾರ ಕಾಂಗ್ರೆಸ್ ಪಕ್ಷ. ಕಾಲಿನಿಂದ ತಲೆಯವರೆಗೂ ಹಗರಣ ಹೊದ್ದುಕೊಂಡಿರುವುದು ಕಾಂಗ್ರೆಸ್. ಮೇವು ತಿಂದವರು ಜೈಲಿನಲ್ಲಿದ್ದಾರೆ. ಈಗ ಪೇಪರ್ ತಿಂದವರು ಜೈಲಿಗೆ ಹೋಗುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯರ್ಶಿ ಸಿ.ಟಿ.ರವಿ ಭವಿಷ್ಯ ವ್ಯಂಗ್ಯವಾಡಿ... ರಾಹುಲ್ ಗೆ ಇಡಿ ನೋಟಿಸ್ ವಿರುದ್ಧ ಪ್ರತಿಭಟನೆ: ಮಾಜಿ ಸಿಎಂ ಸಿದ್ದರಾಮಯ್ಯ,ಡಿಕೆಶಿ ಸೇರಿ ಹಲವರು ಪೊಲೀಸ್ ವಶಕ್ಕೆ ಬೆಂಗಳೂರು(reporterkarnataka.com): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಡಿ ನೋಟಿಸ್ ನೀಡಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರಿನ ಇಡಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ವಶಕ್ಕೆ... ಬಿಹಾರದ ಕಿಶನ್ ಗಂಜ್ನಲ್ಲಿ ಕಾಫಿನಾಡು ಚಿಕ್ಕಮಗಳೂರಿನ ಯೋಧನ ಮೃತದೇಹ ಪತ್ತೆ ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು info.reporterkarnataka@gmail.com ರಜೆಗೆ ಮನೆಗೆ ಬಂದಿದ್ದ ತಾಲೂಕಿನ ಖಾಂಡ್ಯ ಸಮೀಪದ ಮಸಿಗದ್ದೆ ಗ್ರಾಮದ ಯೋಧ ಗಣೇಶ್ ಮೃತದೇಹ ಬಿಹಾರದ ಕಿಶನ್ ಗಂಜ್ನಲ್ಲಿ ಪತ್ತೆಯಾಗಿದೆ. ಮೃತ ಯೋಧ ಗಣೇಶ್ 15 ದಿನದ ಹಿಂದೆ ರಜೆ ಹಾಕಿ ಊರಿಗೆ ಬಂದಿದ್ದರು. 12ನೇ ತಾರೀಖು ... ಐಗಳ ಮಲ್ಲಾಪುರ: ಪೋಲಾಗುತ್ತಿರುವ ಕುಡಿಯುವ ನೀರು, ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು ಚೌಡಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಐಗಳ ಮಲ್ಲಾಪುರದಲ್ಲಿ ಗ್ರಾಮದ ಹಲವೆಡೆಯ ಸಾರ್ವಜನಿಕ ಕೊಳಾಯಿಗಳಿಗೆ ಟ್ಯಾಪ್ ಇಲ್ಲದ್ದರಿಂದಾಗಿ, ಪ್ರತಿ ಬಾರಿ ನೀರು ಸರಬರಾಜು ಆದಾಗ ಕ... ಮಂಗಳೂರಿನಲ್ಲಿ ಸಿಬಿಐ ಕಾರ್ಯಾಚರಣೆ: ರೈಲ್ವೆ ಸಿಬ್ಬಂದಿಗೆ ನಕಲಿ ವೈದ್ಯಕೀಯ ಪ್ರಮಾಣಪತ್ರ ನೀಡುತ್ತಿದ್ದ 3 ಆರೋಪಿಗಳ ಬಂಧನ ಮಂಗಳೂರು(reporterkarnataka.com): ರೈಲ್ವೆಯಲ್ಲಿ ನೌಕರರ ಆರೋಗ್ಯ ಕ್ಷಮತೆಯ ಬಗ್ಗೆ ನಕಲಿ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುತ್ತಿದ್ದ ಓರ್ವ ಆರೋಪಿಯನ್ನು ಮಂಗಳೂರಿನಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ ಸಿಬಿಐ ತಂಡ ಈ ಕಾರ್ಯಾಚರಣೆ ನಡೆಸಿದೆ. ಮಂಗಳೂರು ನಗರದ ... ಕಬಿನಿ ಹಿನ್ನೀರು ಪ್ರದೇಶದಲ್ಲಿ ಪ್ರವಾಸಿಗರ ಆಕರ್ಷಿಸುತ್ತಿದ್ದ ಶಕ್ತಿಮಾನ್ ಆನೆ ಇನ್ನಿಲ್ಲ ಮೈಸೂರು(reporterkarnataka.com): ಕಬಿನಿ ಹಿನ್ನೀರಿನ ಪ್ರದೇಶದಲ್ಲಿ ತನ್ನ ನೀಳ ದಂತದ ಮೂಲಕ ಕೋಟಿಗಟ್ಟಲೆ ವನ್ಯಜೀವಿ ಪ್ರಿಯರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದ ಕಬಿನಿ ಭೋಗೇಶ್ವರ ಹಿರಿಯಾನೆ ಸಾವನ್ನಪ್ಪಿದೆ. ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಹಿನ್ನೀರಿನ ಪ್ರದೇಶದಲ್ಲಿ ಎಲ್ಲರ ಆಕರ್ಷಣೆಯಾ... ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಆಗ್ರಹ: ಜೂನ್ 27ರಂದು ಬ್ಯಾಂಕ್ ನೌಕರರ ಮುಷ್ಕರ ಹೊಸದಿಲ್ಲಿ(reporterkarnataka.com) ಸಾರ್ವಜನಿಕ ವಲಯದ ಬ್ಯಾಂಕ್ಗಳ ನೌಕರರು ಜೂನ್ 27 ರಂದು ಮುಷ್ಕರ ನಡೆಸುವುದಾಗಿ ಕರೆ ನೀಡಿದ್ದಾರೆ. ಪಿಂಚಣಿ ಸಮಸ್ಯೆ ಮತ್ತು ವಾರಕ್ಕೆ ಐದು ದಿನಗಳ ಕೆಲಸದ ಬೇಡಿಕೆಗೆ ಒತ್ತಾಯಿಸಿ ಮುಷ್ಕರ ನಡೆಯಲಿದೆ. ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ, ಅಖಿಲ ಭಾರತ ಬ... ರಾಜ್ಯದಲ್ಲಿ 7 ಡಿಜಿಟಲ್ ವಿವಿ ಶೀಘ್ರದಲ್ಲೇ ಸ್ಥಾಪನೆ: ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಬೆಳಗಾವಿ(reporterkarnataka.com): ರಾಜ್ಯದಲ್ಲಿ 7 ಡಿಜಿಟಲ್ ವಿಶ್ವವಿದ್ಯಾಲಯಗಳನ್ನು ಶೀಘ್ರದಲ್ಲೇ ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿಯಲ್ಲಿ ಶನಿವಾರ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ತಾಂತ... « Previous Page 1 …378 379 380 381 382 … 514 Next Page » ಜಾಹೀರಾತು