ಉಳ್ಳಾಲ: ಬಾಷಾ ಮನೆ ಎದುರು ಭಜರಂಗದಳ ಪ್ರತಿಭಟನೆ: ಪೊಲೀಸರಿಂದ ಪ್ರತಿಭಟನಾನಿರತರ ಬಂಧನ ಮಂಗಳೂರು(reporterkarnataka.com): ಐಸಿಸ್ ಜತೆಗಿನ ನಂಟಿನ ಆರೋಪದ ಮೇಲೆ ಇತ್ತೀಚೆಗೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ತಂಡದಿಂದ ದಾಳಿಗೀಡಾದ ಉಳ್ಳಾಲದ ಬಿ.ಎಂ. ಬಾಷಾ ಅವರ ಮನೆಗೆ ಎದುರು ಭಜರಂಗ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಂತರ ಎಲ್ಲ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ... ಆನಂದ ಸಿಂಗ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದೇನು? ಬೆಂಗಳೂರು(reporterkarnataka.com): ತನಗೆ ನೀಡಿದ ಖಾತೆಯಿಂದ ಅಸಮಾಧಾನಗೊಂದ ಸಚಿವ ಆನಂದ್ ಸಿಂಗ್ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದ್ದು, ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಖಾತೆ ಹಂಚಿಕೆ ಬಳಿಕ ಸಂಪುಟದಲ್ಲಿ ತ... ಕೋಲಾರ ಜಿಲ್ಲೆ: ಎಸ್ಸೆಸ್ಸೆಲ್ಸಿ ಸಾಧಕಿಯರಾದ ವರ್ಷಿಣಿ, ಪೂರ್ವಿ ಗೆ ರೋಟರಿ ಸೆಂಟ್ರಲ್ ಸನ್ಮಾನ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜಿಲ್ಲೆಯ ಎಸ್ಸೆಸ್ಸೆಲ್ಸಿ ಸಾಧಕಿಯರಾದ ಸಿ.ವರ್ಷಿಣಿ , ಕೆ. ಪೂರ್ವಿ ಹಾಗೂ ಫಲಿತಾಂಶದಲ್ಲಿನ ಕ್ರಾಂತಿಗೆ ಹಗಲಿರುಳು ಶ್ರಮಿಸಿದ ಎಸ್ಸೆಸ್ಸೆಲ್ಸಿ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್. ನಾಗೇಂದ್ರಪ್ರಸಾದ್ ಅವರನ್ನು ರೋಟ... ಶೂಟಿಂಗ್ ವೇಳೆ ಬಿದ್ದು ಪ್ರಸಿದ್ಧ ನಟ ಪ್ರಕಾಶ್ ರೈ ಕೈಗೆ ಏಟು: ಶಸ್ತ್ರ ಚಿಕಿತ್ಸೆಗೆ ಹೈದರಾಬಾದ್ ಖಾಸಗಿ ಆಸ್ಪತ್ರೆಗೆ ದಾಖಲು ಹೈದರಾಬಾದ್(reporterkarnataka.com): ಕರಾವಳಿ ಮೂಲದ ಪ್ರಸಿದ್ಧ ನಟ ಪ್ರಕಾಶ್ ರೈ ಅವರು ಸಿನಿಮಾ ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದಾರೆ. ತಮಿಳು ಸಿನಿಮಾ 'ತಿರುಚಿತ್ರಾಂಬರಂ’ ದ ಸಾಹಸ ದೃಶ್ಯ ಚಿತ್ರೀಕರಣದ ವೇಳೆ ಪ್ರಕಾಶ್ ರೈ ಅವರ ಕೈಗೆ ಗಂಭೀರ ಗಾಯವಾಗಿದೆ. ಅವರನ್ನು ಹೈದರಾಬಾದ್ ನ ಖಾ... ಬದುಕಿನ ಯಾನ ಮುಗಿಸಿದ ಮಲಯಾಳಂ ನಟಿ ಶರಣ್ಯ: ಬ್ರೈನ್ ಟ್ಯೂಮರ್ ಗೆ 11 ಬಾರಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಕಲಾವಿದೆ !! ತಿರುವನಂತಪುರ(reporterkarnataka.com) ಮಲಯಾಳಂ ಕಿರುತೆರೆಯಲ್ಲಿ ಬಲು ದೊಡ್ಡ ಹೆಸರು ಮಾಡಿದ್ದ ಮಲಯಾಳಂ ನಟಿ ಶರಣ್ಯ ಶಶಿ ಅವರು ಕ್ಯಾನ್ಸರ್ ಎಂಬ ಮಹಾ ಮಾರಿಗೆ ಬಲಿಯಾಗಿದ್ದಾರೆ. ಕಳೆದ 10 ವರ್ಷಗಳಿಂದ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ನಿಧನರಾಗಿದ್ದಾರೆ. 35 ವರ್ಷ ವಯಸ್ಸಿನ ಮುದ್ದು ಮು... ರಂಗಸ್ಥಳದಲ್ಲಿ ಕುಸಿದು ಬಿದ್ದ ಅಮ್ಮುಂಜೆ ಮೋಹನ್ ; ಚೇತರಿಸಿದ ಬಳಿಕ ಮತ್ತೆ ರಂಗ ಪ್ರದರ್ಶನ ಮೂಡುಬಿದಿರೆ(ReporterKarnataka.com) ಮೂಡುಬಿದಿರೆ ಅಲಂಗಾರು ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ನಡೆದ ಕರ್ಣಾರ್ಜುನ ಯಕ್ಷಗಾನದ ಸಂದರ್ಭ ಅರ್ಜುನ ಪಾತ್ರಧಾರಿ ಅಮ್ಮುಂಜೆ ಮೋಹನ್ ಕುಮಾರ್ ನಿಂತಲ್ಲಿಗೆ ತಲೆಸುತ್ತು ಬಂದು ಬಿದ್ದಿದ್ದಾರೆ. Video ಬಳಿಕ ಚೇತರಿಸಿಕೊಂಡ ಅಮ್ಮುಂಜೆ ಮೋಹನ್ ರಂ... ಜಯಶ್ರಿ ಕೊರಳಿಗೆ ಎಸ್ಸೆಸ್ಸೆಲ್ಸಿ ವಿಜಯ ಮಾಲೆ: 44ನೇ ವಯಸ್ಸಿನಲ್ಲಿ ಮಂಗಳೂರು ವಿವಿ ಕಾಲೇಜು ಅಟೆಂಡರ್ ಪಾಸ್ ! ಅನುಷ್ ಪಂಡಿತ್ ಮಂಗಳೂರು info.reporterkarnata@gmail.com ಕಲಿಯಬೇಕು ಎನ್ನುವ ಛಲ ಇದ್ದರೆ ವಯಸ್ಸು ಅಡ್ಡಿ ಬರೋದಿಲ್ಲ ಎನ್ನುವುದಕ್ಕೆ ತಾಜ ನಿದರ್ಶನ ಮಂಗಳೂರು ಯುನಿವರ್ಸಿಟಿ ಕಾಲೇಜಿನ ಸಸ್ಯ ಶಾಸ್ತ್ರ ವಿಭಾಗದ ಟೆಂಪರರಿ ಅಟೆಂಡರ್ ಜಯಶ್ರೀ ಅವರು. ಹೌದು, ಕಲಿಯಬೇಕು ಎನ್ನುವ ಮನಸ್ಸಿದ್ದರೆ ವಯಸ್... Traveling Story | ಗೇರ್ಲೆಸ್(ಸಾದಾ) ಸೈಕಲ್ನಲ್ಲಿ ಕೇರಳದಿಂದ ಕಾಶ್ಮೀರಕ್ಕೆ ಸೋಲೊ ಟ್ರಿಪ್ ಹೊರಟ 21ರ ಯುವಕ ಅನುಷ್ ಪಂಡಿತ್, ಮಂಗಳೂರು ಗಣೇಶ್ ಅದ್ಯಪಾಡಿ, ಮಂಗಳೂರು info.reporterkarnata@gmail.com ಟ್ರಾವೆಲಿಂಗ್ ಎನ್ನುವಂತಹದು ಹಲವರಿಗೆ ಕೆಲವರಿಗೆ ಕೆಲಸದ ಅನಿವಾರ್ಯವಾದರೆ ಇನ್ನೂ ಕೆಲವರಿಗೆ ಹುಚ್ಚು. ಅದರಲ್ಲೂ ಪ್ರವಾಸವನ್ನು ರೋಮಾಂಚನವಾಗಿಸಿಕೊಳ್ಳುವ ಮನಸ್ಸು ಹಲವರಿಗೆ. ಹೀಗೆ ರೋಮಾಂಚಕ ಪ್ರವಾಸದ ಅನು... ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನೇ ಅತ್ಯಾಚಾರವೆಸಗಿ ಹಣ ತರುವಂತೆ ಬ್ಲ್ಯಾಕ್ ಮೇಲ್ : ಪತ್ನಿ ಜತೆ ಶಿಕ್ಷಕನ ಬಂಧನ ಕಡಬ(reporterkarnataka.com) : ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ನಂತರ ಆಕೆಯ ನಗ್ನ ಪೋಟೋ ತೆಗೆದು ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇಲೆ ಶಿಕ್ಷಕ ಹಾಗೂ ಆತನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಬ್ರಹ್ಮಣ್ಯದ ಪ್ರೌಢಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತ... ಆಲ್ ದಿ ಬೆಸ್ಟ್ : ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟ; ಜಾಲತಾಣಗಳಲ್ಲಿ ನಿಮ್ಮ ರಿಸಲ್ಟ್ ಲಭ್ಯ ಬೆಂಗಳೂರು(reporterkarnataka.com): ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸೋಮವಾರ ಮಧ್ಯಾಹ್ನ 3.30ಕ್ಕೆ ಪ್ರಕಟವಾಗಲಿದೆ. ಜುಲೈ 19 ಮತ್ತು 22ರಂದು ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಆ. 9ರಂದು ಪ್ರಕಟಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾ... « Previous Page 1 …383 384 385 386 387 … 422 Next Page » ಜಾಹೀರಾತು