ಸಿದ್ದಾಪುರ: ಮತಗಟ್ಟೆಯೊಳಗೆ ಮೊಬೈಲ್; ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಜಟಾಪಟಿ ಸಿದ್ದಾಪುರ(reporterkarnataka.com): ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮೊಬೈಲ್ ನಿರ್ಬಂಧದ ಪರ-ವಿರೋಧ ನಿಲುವು ಜಟಾಪಟಿಗೆ ಕಾರಣವಾಯಿತು. ಈ ನಡುವೆ ಕರ್ತವ್ಯದಲ್ಲಿದ್ದ ಪೊಲೀಸರು ಅಸಹಾಯಕರಾಗಿ ನಿಂತಿದ್ದರು. ನಂತರ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಮೊಬೈಲ್ ಹಿಡಿದೇ ಕೊಂ... ವಿಧಾನ ಪರಿಷತ್ ಚುನಾವಣೆ: ಮತದಾನ ಪ್ರಕ್ರಿಯೆ ಆರಂಭ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಹಕ್ಕು ಚಲಾವಣೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಮತದಾನ ಆರಂಭವಾಗಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಗಣ್ಯರು ಮತ ಚಲಾಯಿಸಿದ್ದಾರೆ. ಚುನಾವಣೆಯ ಮುನ್ನಾ ದಿನವಾದ ಗುರುವಾರವೇ ಚುನಾವಣೆಗೆ ... ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಕಾರ್ಕಳದ ಅಳಿಯ ! ಕಾರ್ಕಳ(reporterkarnataka.com) : ತಮಿಳುನಾಡಿನ ಕುನೂರು ಬಳಿ ದುರಂತಕ್ಕೀಡಾದ ಸೇನಾ ಹೆಲಿಕಾಪ್ಟರ್ ನಲ್ಲಿ ಮಡಿದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಅವರು ಉಡುಪಿ ಜಿಲ್ಲೆಯ ಕಾರ್ಕಳದ ಅಳಿಯ ಆಗಿದ್ದಾರೆ. ಹರ್ಜಿಂದರ್ ಸಿಂಗ್ ಅವರು ಕಾರ್ಕಳ ಮೂಲದ ಆಗ್ನೆಸ್ ಪ್ರಫುಲ್ಲ ಮಿನೇಜಸ್ ಅವರನ್ನು ಮದುವೆ... ಹೆಲಿಕಾಪ್ಟರ್ ಪತನ: ಗಂಭೀರ ಗಾಯಗೊಂಡಿದ್ದ ಸೇನೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ವಿಧಿವಶ; ಉನ್ನತ ಮಟ್ಟದ ತನಿಖೆ ಆರಂಭ ಚೆನ್ನೈ(reporterkarnataka.com): ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಸಮೀಪ ಅಪಘಾತಕ್ಕೀಡಾದ ಸೇನಾ ಪಡೆಗೆ ಸೇರಿದ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಭಾರತೀಯ ಸೇನೆಯ ಮೂರೂ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನರಾಗಿದ್ದಾರೆ. ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ. ಸೇನ... ತಮಿಳುನಾಡು: ಸೇನಾ ಹೆಲಿಕಾಪ್ಟರ್ ಪತನ; ಭಾರತೀಯ ಸೇನೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಗಂಭೀರ ಚೆನ್ನೈ(reporterkarnataka.com): ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಸಮೀಪ ಅಪಘಾತಕ್ಕೀಡಾದ ಸೇನಾ ಪಡೆಗೆ ಸೇರಿದ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಭಾರತೀಯ ಸೇನೆಯ ಮೂರೂ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಸೇನೆಯ ಹಿರಿಯ ಅಧಿಕಾರಿಗಳನ್ನ... ನೀಲಗಿರಿ : ಸೇನಾ ಮುಖ್ಯಸ್ಥರಿದ್ದ ಹೆಲಿಕಾಪ್ಟರ್ ಪತನ ; ಇಬ್ಬರ ಸಾವು, ಸೇನಾ ಮುಖ್ಯಸ್ಥರು ಹಾಗೂ ಅವರ ಕುಟುಂಬಸ್ತರು ಪಾರು ಚೆನ್ನೈ: ಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಸೇನಾ ಹೆಲಿಕಾಪ್ಟರ್ ಎಂಐ-17 ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಹತ್ತಿರ ಅಪಘಾತಕ್ಕೀಡಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಸೂಲೂರಿನ ಭಾರತೀಯ ವಾಯುಪಡೆ ನೆಲೆಯಿಂದ ಸೇನಾ ವಿಮಾನ ವೆಲ್ಲಿಂಗ್ಟನ್ ನ ರಕ್ಷಣಾ ಸೇವಾ ಕಾಲೇಜು(DSC) ... ಮಂಗಳೂರು ನಾಲ್ವರ ಆತ್ಮಹತ್ಯೆ ಪ್ರಕರಣ : ಮತಾಂತರವೇ ಮರಣಕ್ಕೆ ಕಾರಣವಾಯಿತೆ ? ಮಂಗಳೂರು (ReporterKarnataka.com) ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಮತಾಂತರ ಚಟುವಟಿಕೆಯೇ ಕೃತ್ಯಕ್ಕೆ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಡೆತ್ ನೋಟ್ ಬರೆದಿರುವ ಪತಿ ನಾಗೇಶ್, ಮತಾಂತರಕ್ಕೆ ಪ್ರಯತ್ನ ನಡೆಸಿದ್ದ ಮಹಿಳೆಯ ಬಗ್ಗೆ ಮಾಹಿತಿ ನೀಡಿದ್ದಾನೆ. ಮೋರ್ಗನ್ ಗೇಟ್ ... 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಯತ್ನ: ಬಣಕಲ್ ಪೊಲೀಸರಿಂದ ಆರೋಪಿ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com 5ರ ಹರೆಯದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಮಾನವೀಯವಾದ ಘಟನೆ ಕೊಟ್ಟಿಗೆಹಾರ ಸಮೀಪದ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಬಣಕಲ್ ಪೋಲಿಸರು ಕೋಳೂರು ಗ್ರಾಮದ ನಾರಾಯಣ ಎಂಬುವವನ್ನು ಪೋಕ್ಸೊ ಕಾ... ಹಿರಿಯ ಪತ್ರಕರ್ತ ವಾಗೀಶ್ ಇನ್ನಿಲ್ಲ: ನೇರ ನಡೆ- ನುಡಿಯ ಮಿತ್ರ ಇನ್ನು ನೆನಪು ಮಾತ್ರ ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ವಾಗೀಶ್ .... ನನ್ನ ಮಿತ್ರ ಹಾಗೂ ಜನವಾಹಿನಿಯಲ್ಲಿ ನನ್ನ ಸಹೋದ್ಯೋಗಿ. ಜನವಾಹಿನಿಯಲ್ಲಿ ನಾನು ವಿದೇಶಿ ಪುಟ ನೋಡಿಕೊಳ್ಳುತ್ತಿದ್ದಾಗ ವಾಗೀಶ್ ನಮ್ಗೆ ಪೇಜ್ ಮಾಡಿಕೊಡುತ್ತಿದ್ದರು. ನಂಗೆ ತಿಂಗಳಲ್ಲಿ ಎರಡು ವಾರ ಬೆಳಗ್ಗೆ 10ರಿಂ... ರೆಂಜಾಳ ಎಡ್ಯಾರ: ಕಂಬಳ ಕ್ಷೇತ್ರದ ಯುವರಾಜ್ ಜೈನ್ ಹೃದಯಾಘಾತಕ್ಕೆ ಬಲಿ ಕಾರ್ಕಳ(reporterkarnataka.com): ಕಳೆದ 30 ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ರೆಂಜಾಳ ಎಡ್ಯಾರ ಮನೆಯ ಯುವರಾಜ್ ಜೈನ್(65) ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಜೋಡುಕರೆ ಕಂಬಳದಲ್ಲಿ ಅಡ್ಡ ಹಲಗೆಯ ವಿಭಾಗದಲ್ಲಿ ಅನೇಕ... « Previous Page 1 …384 385 386 387 388 … 464 Next Page » ಜಾಹೀರಾತು