ಯುದ್ಧಪೀಡಿತ ಉಕ್ರೇನ್ ನಿಂದ ಮತ್ತೆ 210 ಭಾರತೀಯರು ತಾಯ್ನಾಡಿಗೆ: ವಾಯುಪಡೆಯ ವಿಶೇಷ ವಿಮಾನ ಸಾಥ್ ರೊಮೇನಿಯಾ(reporterkarnataka.com): ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದು, ವಾಯುಪಡೆಯ ವಿಶೇಷ ವಿಮಾನದ ಮೂಲಕ ಭಾನುವಾರ 210 ಭಾರತೀಯರನ್ನು ದೆಹಲಿಗೆ ಕರೆತರಲಾಯಿತು. ದೆಹಲಿಯ ಹಿಂದನ್ ಏರ್ ಬೇಸ್ ಗೆ ವಿಮಾನ ಆಗಮಿಸಿದ್ದು, ವಿದ್ಯಾರ್ಥಿಗಳು ಸೇರಿದಂತೆ 21... ಪೋಕ್ಸೋ ಕಾಯ್ದೆ ಆರೋಪಿ ಜಾಮೀನಿಗೆ ಅರ್ಜಿ ಸಲ್ಲಿಸಿದರೆ ಸಂತ್ರಸ್ತರಿಗೆ ಮಾಹಿತಿ ಒದಗಿಸುವುದು ಕಡ್ಡಾಯ: ಹೈಕೋರ್ಟ್ ಬೆಂಗಳೂರು(reporterkarnataka.com); ಅಪ್ರಾಪ್ತರ ಲೈಂಗಿಕ ದೌರ್ಜನ್ಯ ಎಸಗಿ ಪೋಕ್ಸೊ ಕಾಯ್ದೆಯಡಿ ಬಂಧನಕ್ಕೊಳಗಾಗುವ ಆರೋಪಿ ಜಾಮೀನಿಗೆಂದು ಅರ್ಜಿ ಸಲ್ಲಿಸಿದರೆ, ಆ ಕುರಿತು ಸಂತ್ರಸ್ತರಿಗೆ ಅಥವಾ ಕೌನ್ಸಿಲ್ ಗೆ ಮಾಹಿತಿ ನೀಡುವುದು ಕಡ್ಡಾಯ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ದೌರ್ಜನ್ಯಕ್ಕ... ಕೇಂದ್ರ ಸರಕಾರದಿಂದ ಅಮೂಲ್ಯ ಲೋಹಗಳ ನಿಕ್ಷೇಪಗಳ ಶೋಧನೆಗೆ ಹೆಚ್ಚಿನ ಆದ್ಯತೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೆಂಗಳೂರು(reporterkarnataka.com): ಕೇಂದ್ರ ಸರಕಾರ ದೇಶದಲ್ಲಿರುವ ಅಮೂಲ್ಯ ಲೋಹಗಳ ನಿಕ್ಷೇಪಗಳ ಶೋಧನೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ದೇಶದಲ್ಲಿ ಸುಮಾರು 900 ಟನ್ ಗಳಷ್ಟು ಬಂಗಾರದ ಲೋಹದ ನಿಕ್ಷೇಪ ಇರುವ ಅಂದಾಜಿದ್ದು ಅದರ ಜೊತೆಗೆ ಕಾಪರ್, ಅಲ್ಯೂಮಿನಿಯಂ ನ ನಿಕ್ಷೇಪಗಳ ಶೋಧನೆಗೂ ಆದ್ಯತೆ ನೀಡಲಾಗ... ಚೆನ್ನೈ; 542 ಕೋಟಿ ಅಕ್ರಮ ಹಣ ವರ್ಗಾವಣೆ; ಚೆನ್ನೈ ಉದ್ಯಮಿ ಬಂಧಿಸಿದ ಈಡಿ ಚೆನ್ನೈ(reporterkarnataka.com): 542 ಕೋಟಿ ರೂಪಾಯಿ ಮೊತ್ತದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈ ಮೂಲದ ಕೋಸ್ಟಲ್ ಎನರ್ಜಿ ಪ್ರೈವೇಟ್ ಲಿಮಿಟೆಡ್ (ಸಿಇಪಿಎಲ್) ಪ್ರವರ್ತಕ ಅಹ್ಮದ್ ಎಆರ್ ಬುಹಾರಿ ಅವರನ್ನು ಜಾರಿ ನಿರ್ದೇಶನಾಲಯ(ಈಡಿ) ಬಂಧಿಸಿದೆ. ಅಹ್ಮದ್ ಅವರು ಆಮದು ಮಾಡ... ಸಚಿವ ಸುನಿಲ್ ಕುಮಾರ್ ರಾಜ್ಯಪಾಲರ ಭೇಟಿ: ಕಾರ್ಕಳ ಉತ್ಸವಕ್ಕೆ ಆಹ್ವಾನ; ಸೌಹಾರ್ದಯುತ ಚರ್ಚೆ ಬೆಂಗಳೂರು(reporterkarnataka.com): ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಶುಕ್ರವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಚರ್ಚೆ ನಡೆಸಿದ್ದಾರೆ. ಮಾರ್ಚ್ 10 ರಿಂದ 20ರವರೆಗೆ ನಡೆಯಲಿರುವ ಕಾರ್ಕಳ ಉತ್ಸವಕ್ಕೆ ರಾಜ್ಯಪಾಲರನ್ನು ಆಹ್ವಾನಿಸಿರು... ಹೊಸ ಸಿಮ್ ಖರೀದಿಸಬೇಕೇ?, ಆನ್ ಲೈನ್ ನಲ್ಲಿ ಅರ್ಜಿ ಹಾಕಿ!: 18 ವರ್ಷ ಕೆಳಗಿನವರಿಗೆ ಇನ್ಮುಂದೆ ಸಿಗೋಲ್ಲ!! ಹೊಸದಿಲ್ಲಿ(reporterkarnataka.com) : ಟೆಲಿಕಾಂ ಇಲಾಖೆ ಹೊಸ ಆದೇಶ ಹೊರಡಿಸಿದೆ. ಗ್ರಾಹಕರ ಹಿತದೃಷ್ಟಿಯಿಂದ ಸರ್ಕಾರದ ಈ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಕೋಟ್ಯಂತರ ಗ್ರಾಹಕರಿಗೆ ನೇರ ಲಾಭವಾಗಲಿದೆ. ತಿದ್ದುಪಡಿ ಮಾಡಿದ ನಿಯಮದಲ್ಲಿ ನಿಮಗೆ ಸಿಗುವ ಪ್ರಯೋಜನಗಳೇನು ಎಂಬುದನ್ನು ತಿಳಿದುಕೊಳ್ಳಬೇಕೇ? ಮುಂದಕ... ರೈಲ್ವೆ ನಿಲ್ದಾಣದಲ್ಲಿ 16 ಕೋಟಿ ಮೌಲ್ಯದ GST ದಾಖಲೆಯಿಲ್ಲದ 32 ಕೆ.ಜಿ ಚಿನ್ನ ವಶ: ಕೋನಾರ್ಕ್ ಎಕ್ಸ್ ಪ್ರೆಸ್ನಲ್ಲಿ ಸಾಗಾಟ ಭುವನೇಶ್ವರ(reporterkarnataka.com): ಕೋನಾರ್ಕ್ ಎಕ್ಸ್ ಪ್ರೆಸ್ನಲ್ಲಿ ಸಾಗಿಸುತ್ತಿದ್ದ ಸುಮಾರು 16 ಕೋಟಿ ಮೌಲ್ಯದ 32 ಕೆ.ಜಿ ಚಿನ್ನವನ್ನು ಗವರ್ನ್ಮೆಂಟ್ ರೈಲ್ವೇ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮುಂಬೈಯಿಂದ ಮಂಗಳವಾರ ರಾತ್ರಿ 11.30ರ ಸುಮಾರಿಗೆ ಭುವನೇಶ್ವರಕ್ಕೆ ಆಗಮಿ... ಉಕ್ರೇನ್ ನಿಂದ 15 ವಿಮಾನಗಳ ಮೂಲಕ 3,352 ಭಾರತೀಯರ ಸ್ಥಳಾಂತರ: ಭಾರತೀಯ ವಿದೇಶಾಂಗ ಸಚಿವಾಲಯ ಹೊಸದಿಲ್ಲಿ(reporterkarnataka.com): ಉಕ್ರೇನ್ ನಲ್ಲಿ ಸಿಲುಕಿರುವ 3.352 ಭಾರತೀಯರನ್ನು15 ವಿಮಾನಗಳ ಮೂಲಕ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಭಾರತೀಯ ವಿದೇಶಾಂಗ ಸಚಿವಾಲಯ ವಕ್... ಉಡುಪಿ: ಬಸ್-ಸ್ಕೂಟರ್ ಮಧ್ಯೆ ಭೀಕರ ಅಪಘಾತ; ತಂದೆ- ಮಗಳು ದಾರುಣ ಸಾವು ಉಡುಪಿ(reporterkarnataka.com): ಬಸ್ ಮತ್ತು ಸ್ಕೂಟರ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ತಂದೆ ಮತ್ತು ಮಗಳು ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಸಂತೆಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಮೃತರನ್ನು ಗರಡಿಮಜಲು ನಿವಾಸಿಗಳಾದ ಗಣೇಶ್ ಪೈ(58) ಮತ್ತು ಅವರ ಪುತ್ರಿ ಗಾಯತ್ರಿ ಪೈ ಎಂದು ಗುರ... ಮಂಗಳೂರು ಜತೆಗೆ ಕರಾವಳಿಯ ಸಮಗ್ರ ಅಭಿವೃದ್ಧಿಗೆ ಯೋಜನೆ: ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ ಮಂಗಳೂರು(reporterkarnataka.com): ಮಂಗಳೂರು ಅಭಿವೃದ್ಧಿಯ ಜತೆಗೆ ಕರಾವಳಿಯ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ನಗರದ ಕುಲಶೇಖರದ ಕೋರ್ಡೆಲ್ ಹಾಲ್ ಆವರಣದಲ್ಲಿ ಸೋಮವಾರ 3,163 ಕೋಟಿ ರೂ.ಗಳ ವೆಚ್ಚದ 164 ಕಿ.ಮೀ ಉ... « Previous Page 1 …386 387 388 389 390 … 489 Next Page » ಜಾಹೀರಾತು