ಕೊರೊನಾ ಭೀತಿ: ಮಂಗಳೂರು ವಿಶ್ವವಿದ್ಯಾನಿಲಯ ಪದವಿ ಪರೀಕ್ಷೆ ಅನಿರ್ದಿಷ್ಟಾವಧಿ ಮುಂದೂಡಿಕೆ ಮಂಗಳೂರು (reporterkarnataka.com): ನೆರೆಯ ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳದ ಭಾಗದಿಂದ ಮಂಗಳೂರಿಗೆ ಶಿಕ್ಷಣಕ್ಕಾಗಿ ಆಗಮಿಸುವ ವಿದ್ಯಾರ್ಥಿಗಳಿಂದ ಸೋಂಕು ಹರಡುವುದನ್ನು ತಪ್ಪಿಸಲು ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯನ್ನು ಅನಿರ್ದಿಷ್ಟಾವಧಿ ಮುಂದೂಡಿದೆ. ... ಸ್ವಾಮೀ… ನಮ್ ಪ್ರಧಾನಿ ಪ್ರಾಮಾಣಿಕರಾದ್ರೆ ಸಾಲದು: ನಮ್ಮ ಅಕಾಡೆಮಿ ಅಧ್ಯಕ್ಷರು, ಎಂಎಲ್ ಎಗಳು, ಕಾರ್ಪೊರೇಟರ್ ಗಳು ಪ್ರಾಮಾಣಿಕರಾಗಬೇಕು ! ಮಂಗಳೂರು(repoeterkarnataka.com): ಇಡೀ ದೇಶಕ್ಕೆ ದೇಶವೇ ಲಾಕ್ ಡೌನ್ ಆಗಿರುವಾಗ ಈ ಭಾಷಾ ಅಕಾಡೆಮಿಗಳ ಅಧ್ಯಕ್ಷರು ಎಲ್ಲಿಗೆ ಟೂರ್ ಹೋದ್ರು ಎಂಬ ಪ್ರಶ್ನೆ ಜನರನ್ನು ಕಾಡ ತೊಡಗಿದೆ. ಯಾಕೆಂದ್ರೆ ಮೂರು ಅಕಾಡೆಮಿಗಳ ಅಧ್ಯಕ್ಷರು ಈ ಅವಧಿಯಲ್ಲಿ ಪ್ರಯಾಣ ಭತ್ತೆಯನ್ನು ಪಡೆದು ಸಾರ್ವಜನಿಕರ ಹಣವನ್ನು ದುರುಪಯೋಗ... 3ನೇ ಅಲೆಯ ಭೀತಿ: ಕೊರೊನಾ ಲಸಿಕೆಗಾಗಿ ಮುಗಿದ ಬಿದ್ದ ನಾಗರಿಕರು: ವೆನ್ಲಾಕ್ ಆಯುಷ್ ಕೇಂದ್ರದಲ್ಲಿ ನೂಕುನುಗ್ಗಲು ಮಂಗಳೂರು(reporterkarnataka.com): ಕೊರೊನಾ ಲಸಿಕೆ ಪಡೆಯಲು ಮಂಗಳವಾರ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ನೂಕು ನುಗ್ಗಲು ಉಂಟಾಯಿತು. ಕೊರೊನಾ 3ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಲಸಿಕೆ ಪಡೆದುಕೊಳ್ಳಲು ನಾಗರಿಕರು ಭಾರಿ ಸಂಖ್ಯೆಯಲ್ಲಿ ಸೇರಿದ್ದರು. ಬೆಳಗ್ಗೆ 8 ಗಂಟೆಯಿಂದಲೇ ದೊಡ್ಡ ಸಂಖ್ಯೆಯಲ್ಲಿ ಜನರ... ತಲಪಾಡಿ ಗಡಿಯಲ್ಲಿ ಇನ್ನಷ್ಟು ಕಟ್ಟುನಿಟ್ಟು: ಆರ್ಟಿಪಿಸಿಆರ್ ನೆಗೆಟಿವ್ ವರದಿ ಇದ್ದರೆ ಮಾತ್ರ ಇಂದಿನಿಂದ ಮಂಗಳೂರಿಗೆ ಪ್ರವೇಶ ಮಂಗಳೂರು(reporterkarnataka.com): ನೆರೆಯ ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ತಲಪಾಡಿ ಗಡಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಮತ್ತು ಕೇರಳ ಕಡೆಯಿಂದ ಬರುವ ಬಸ್ ಗಳು ಗಡಿಯಿಂದ 100 ಮೀಟರ್ ದೂರದಲ್ಲಿ ತಂಗಲಿದ್ದು, ಅಲ್ಲಿ 100 ಮೀಟರ್ ಕಾಲ್ನಡಿಗೆಯಲ್ಲ... ಹೆಚ್ಚುತ್ತಿದೆ ಕೊರೊನಾ ಪಾಸಿಟಿವ್ ರೇಟ್ : ಮತ್ತೆ ಲಾಕ್ ಡೌನ್ ನತ್ತ ಮುಖ ಮಾಡಿದ ಸಿಲಿಕಾನ್ ಸಿಟಿ, ಕಡಲ ನಗರಿ ! ಬೆಂಗಳೂರು(reporterkarnataka.com): ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿನ ಕಳೆದಂತೆ ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಮತ್ತೊಮ್ಮೆ ಲಾಕ್ ಡೌನ್ ನತ್ತ ಮುಖ ಮಾಡಿದೆ. ಇದರೊಂದಿಗೆ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಬೆಳಗಾವಿ ಜಿಲ್ಲೆಗಳಲ್ಲಿಯೂ ಸೋಂಕಿತರ ಪ್ರಮಾಣ ಹೆಚ್ಚಾ... ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಖಡಕ್ ಐಎಎಸ್ ಅಧಿಕಾರಿ ವಿ. ಪೊನ್ನುರಾಜ್ ನೇಮಕ ಬೆಂಗಳೂರು(reporterkarnataka.com): ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ವಿ.ಪೊನ್ನುರಾಜ್ ಅವರನ್ನು ನೇಮಕ ಮಾಡಲಾಗಿದೆ. ಡಾ. ಎಸ್. ಸೆಲ್ವರಾಜ್ ಅವರ ಸ್ಥಾನಕ್ಕೆ ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪೊನ್ನುರಾಜ್ ಅವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ... ಅಥಣಿಯ ಯುವ ಪ್ರೇಮಿಗಳು ಆತ್ಮಹತ್ಯೆ; ವಿಜಯಪುರದ ನಿಡೋಣಿಯಲ್ಲಿ ನೇಣಿಗೆ ಕೊರಳೊಡ್ಡಿ ಸಾವಿಗೆ ಶರಣು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬಿಜಾಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಿಡೋಣಿ ಕೇಂದ್ರದಲ್ಲಿ ಇಬ್ಬರು ಪ್ರೇಮಿಗಳು ಜತೆಯಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ. ಅಥಣಿ ತಾಲೂಕಿನ ಬಡಚಿ ಗ್ರಾಮದ ಸುನಿಲ್ ಮಾಯಪ... ಅಥಣಿ: ಭಾರಿ ಪ್ರವಾಹದಿಂದ ಜಲಾವೃತವಾಗಿದ್ದ ಕೃಷ್ಣಾ ನದಿ ಸೇತುವೆ ಕೊನೆಗೂ ಸಂಚಾರಕ್ಕೆ ಮುಕ್ತ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನಲ್ಲಿ ಕೃಷ್ಣಾ ನದಿ ಪ್ರವಾಹದಿಂದ ಸಂಪೂರ್ಣವಾಗಿ ಜಲಾವೃತವಾಗಿದ್ದ ಸೇತುವೆಯಲ್ಲಿ ಸೋಮವಾರ ಮತ್ತೆ ಸಂಚಾರ ಪ್ರಾರಂಭವಾಗಿದೆ. ಇದೇ ವೇಳೆ ಮಾತನಾಡಿದ ನದಿ ಇಂಗಳಗಾಂವ ಗ್ರಾಮಸ್ಥರು, ಪ್ರತಿವರ್ಷ ಈ ಸೇತುವೆ ಜಲಾವೃತವಾಗಿ... ಮರಣ ದಂಡಣೆಗೊಳಗಾಗಿದ್ದ ಆತನಿಗೆ ಬಂತು ಸಹಜ ಸಾವು!!: ಆ ನರಹಂತಕನ ಮೇಲಿತ್ತು ಬರೋಬರಿ 130 ಮಂದಿ ಹತ್ಯೆ ಕೇಸು! ವಾಷಿಂಗ್ಟನ್ : ಆತನೊಬ್ಬ ಕೊಲೆಗಾರ. ಅಂತಿಂಥ ಕೊಲೆಗಾರನಲ್ಲ, ಮಹಾನ್ ಕೊಲೆಗಾರ. ಬರೋಬ್ಬರಿ 130 ಮಂದಿಯನ್ನು ಹತ್ಯೆಗೈದ ಆರೋಪ ಆತನ ಮೇಲಿದೆ. ನ್ಯಾಯಾಲಯ ಆತನಿಗೆ ಮರಣ ದಂಡನೆ ವಿಧಿಸಿದೆ. ಆದರೆ ಶಿಕ್ಷೆ ಜಾರಿಯಾಗಿಲ್ಲ. ನೇಣುಗಂಬವೇರಲು ಕಾಯುತ್ತಿದ್ದಂತೆ ಆತ ಸಾವನ್ನಪ್ಪಿದ್ದಾನೆ. ಈತ ಬೇರೆ ಯಾರೂ ಅಲ್ಲ, ... ಬೊಮ್ಮಾಯಿ ಸಂಪುಟ ರಚನೆಗೆ ಆ. 5ರಂದು ಮುಹೂರ್ತ ಫಿಕ್ಸ್?: ದ.ಕ.ಜಿಲ್ಲೆಯಿಂದ ಅಂಗಾರರಿಗೆ ಮತ್ತೆ ಸಚಿವ ಸ್ಥಾನ? ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಚೊಚ್ಚಲ ಸಂಪುಟ ಆ. 5ರಂದು ಬಹುತೇಕ ರಚನೆಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಎಸ್. ಅಂಗಾರ ಅವರಿಗೆ ಮತ್ತೆ ಸಚಿವ ಪದವಿ ದೊರೆಯುವುದು ನಿಚ್ಚಳವಾಗಿದೆ. ಅದೇ ರೀತಿ ನೆರೆಯ ಉಡುಪಿ ಜಿಲ್ಲೆಯಿಂದ ಹೊಸ ಮುಖಗಳಿಗ... « Previous Page 1 …387 388 389 390 391 … 421 Next Page » ಜಾಹೀರಾತು