ಮೆಟ್ರೊ ದರ ಏರಿಕೆಗೆ ರಾಜ್ಯ ಸರಕಾರವೇ ಶಿಫಾರಸ್ಸು ಮಾಡಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ *ರಾಜಕೀಯ ಕಾರಣಕ್ಕಾಗಿ ಮೈಸೂರು ಗಲವಭೆಕೋರರ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ: ಬಸವರಾಜ ಬೊಮ್ಮಾಯಿ* ಹುಬ್ಬಳ್ಳಿ(reporterkarnataka.com): ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯ ಮಂತ್ರಿಗಳು ದರ ಏರಿಕೆ ವಿಚಾರವಾಗಿ ನಿರ್ದೇಶನ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ. ರಾಜ್ಯ... ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು: ಖಾಸಗಿ ಆಸ್ಪತ್ರೆಯಲ್ಲಿ ತೀರ್ಥಹಳ್ಳಿಯ ಬಾಣಂತಿ ಸಾವು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಕಳೆದ 6 ದಿನಗಳ ಹಿಂದೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಮಾಳೂರು ಗ್ರಾಮದ... Doctor | ರೋಗಿಗಳಲ್ಲಿ ಬದುಕುವ ಚೈತನ್ಯ ಚಿಗುರಿಸಬಲ್ಲ ಡಾಕ್ಟರ್!: ಪೀಪಲ್ಸ್ ಫ್ರೆಂಡ್ಲಿ ವೈದ್ಯ ಡಾ. ಮುನೀರ್ ಅಹಮ್ಮದ್ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ವೈದ್ಯರನ್ನು ನಾವು 'ವೈದ್ಯೋ ನಾರಾಯಣೊ ಹರಿ' ಎನ್ನುತ್ತೇವೆ. ಯಾಕೆಂದರೆ ಅನಾರೋಗ್ಯಕ್ಕೆ ಒಳಗಾದ ನಮ್ಮನ್ನು ಬದುಕಿಸುವ ಅವರು ದೇವರಿಗೆ ಸಮಾನ ಎಂದು. ಆದರೆ ಇಂದಿನ ಕಾಲದಲ್ಲಿ ವೈದ್ಯರು ಕಾಂಚಾನದ ಬೆನ್ನು ಬಿದ್ದಿದ್ದಾರೆ. ಮೆಡಿಕಲ್ ಮಾ... ಬಿಡದಿ ಜಮೀನು ಲಪಟಾಯಿಸಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು: ಕೇಂದ್ರ ಸಚಿವ ಕುಮಾರಸ್ವಾಮಿ ಗಂಭೀರ ಆರೋಪ *ಎಸ್ ಐಟಿಯನ್ನು ದಾಳಿಗೆ ಬಿಟ್ಟ ಸರಕಾರ; ಕೇಂದ್ರ ಸಚಿವರ ಕಿಡಿ* *ನೋಟಿಸ್ ನೀಡದೇ ದಾಳಿಗೆ ಸಜ್ಜಾಗಿದ್ದ ಎಸ್ ಐಟಿ!!* *ಸಾಂವಿಧಾನಿಕ ವ್ಯವಸ್ಥೆಗಳು ಸತ್ಯಾಸತ್ಯತೆ ನೋಡಿ ಅಭಿಪ್ರಾಯ ಹೇಳಲಿ* ಹಾಸನ(reporterkarnataka.com): ನಾನು ಸಿನಿಮಾ ಹಂಚಿಕೆದಾರರು 1985ರಲ್ಲಿ ಕಷ್ಟಪಟ್ಟು ಬಿಡದಿಯ ಬ... ಅಮೆರಿಕದಲ್ಲಿ ಭಾರತೀಯರ ಮೇಲೆ ದೌರ್ಜನ್ಯ: ಕೇಂದ್ರ ಸರಕಾರ ವಿರುದ್ದ ತುಮಕೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ಅಮೆರಿಕದಲ್ಲಿ ಭಾರತೀಯರ ಮೇಲೆ ದೌರ್ಜನ್ಯ: ಕೇಂದ್ರ ಸರಕಾರ ವಿರುದ್ದ ತುಮಕೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ತುಮಕೂರು(reporterkarnataka.com): ಅಮೆರಿಕದಲ್ಲಿ ಭಾರತೀಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಕೇಂದ್ರ ಸರ್ಕಾರ ನಿರ್ಲಕ್ಷ್ಯ ನೀತಿಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ... ಆನೆ ಸಂಚಾರ: ಡಿಸಿ, ಎಸ್ಪಿ, ಪಂಚಾಯಿತಿಗೆ ಸಕಾಲಿಕ ಮಾಹಿತಿ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ ಆನೆಗಳ ಚಲನವಲನ ತಿಳಿಯಲು ಥರ್ಮಲ್ ಕ್ಯಾಮರಾ ಬಳಸಲು ಸೂಚನೆ ಬೆಂಗಳೂರು(reporterkarnataka.com): ಕಾಡಿನಂಚಿನ ಗ್ರಾಮಗಳಿಗೆ ನುಗ್ಗಿ ಜೀವಹಾನಿ, ಬೆಳೆ ಹಾನಿ ಮಾಡುವ ಆನೆಗಳ ಸಂಚಾರದ ಬಗ್ಗೆ ನಿಗಾ ಇಟ್ಟು, ಸಕಾಲಿಕ (ರಿಯಲ್ ಟೈಮ್) ಮಾಹಿತಿಯನ್ನು ಸ್ಥಳಿಯ ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವ... BBMP ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ ‘ಸಂಯುಕ್ತ ಲಸಿಕೆ’; ಚೀಫ್ ಕಮಿಷನರ್ ತುಷಾರ್ ಗಿರಿ ನಾಥ್ ಬೆಂಗಳೂರು(reporterkarnataka.com): ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಹೇಳಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ನಾಯಿಗಳಿಗೆ *ಸಂಯುಕ್ತ ಲಸಿಕೆ"(Combined Vaccine)* ಅಳವಡಿಸುವ... ನಂಜನಗೂಡು: ರೈತ ನಾಯಕ ಪ್ರೊ. ನಂಜುಂಡಸ್ವಾಮಿ ಹುಟ್ಟು ಹಬ್ಬದ ಪ್ರಯುಕ್ತ ರೈತರ ಜನಜಾಗೃತಿ ಸಭೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಏಕೀಕರಣದ ಹಾದಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಹಸಿರುಸೇನಾನಿ ರೈತ ನಾಯಕ ಪ್ರೊ. ನಂಜುಂಡಸ್ವಾಮಿಯವರ 89ನೇ ಜನ್ಮದಿನಾಚರಣೆ ಅಂಗವಾಗಿ ನಂಜನಗೂಡು ತಾಲೂಕಿನ ಕವಲಂದೆ ಹೋಬಳಿ ಮಟ್ಟದ ರೈತರ ಜನಜಾಗೃತಿ ಸಭೆಯನ್ನ... HDK promise | ಉದ್ದೇಶಿತ ಉಕ್ಕು ಕೈಗಾರಿಕಾ ಘಟಕ; ಕೊಪ್ಪಳ ಜನತೆಯ ಬೇಡಿಕೆಗೆ ಸ್ಪಂದನೆ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ ಕೊಪ್ಪಳ(reporterkarnataka.com): ಬಲ್ದೋಟ ಸಮೂಹದ ಉದ್ದೇಶಿತ 54,000 ಕೋಟಿ ರೂಪಾಯಿ ವೆಚ್ಚದ ಉಕ್ಕು ಕೈಗಾರಿಕಾ ಘಟಕದ ಸ್ಥಾಪನೆಯ ವಿರುದ್ಧ ವ್ಯಕ್ತವಾಗುತ್ತಿರುವ ವಿರೋಧವನ್ನು ಗಮನದಲ್ಲಿಟ್ಟುಕೊಂಡು ಕೊಪ್ಪಳ ಜನತೆಯ ಬೇಡಿಕೆಗೆ ಸ್ಪಂದಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕೇಂದ್ರದ ಉಕ್ಕು ಮತ್ತು ಬೃಹತ್... ಜಿದ್ದಾ ವಿಮಾನ ನಿಲ್ದಾಣ: ಊರಿಗೆ ಬರಲು ಏರ್ ಪೋರ್ಟ್ ಆಗಮಿಸಿದ ಬೆಳ್ತಂಗಡಿ ನಿವಾಸಿ ಹೃದಯಾಘಾತಕ್ಕೆ ಬಲಿ ಜಿದ್ದಾ(reporterkarnataka.com): ಊರಿಗೆ ಮರಳಲು ಜಿದ್ದಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಅವರು ಜಿದ್ದಾ ವಿಮಾನ ನಿಲ್ದಾಣದಲ್ಲೇ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ದಾರುಣ ಘಟನೆ ಗುರುವಾರ ರಾತ್ರಿ ನಡೆದಿದೆ. ಜಿದ್ದಾದಿಂದ ರಾತ್ರಿ 10:30ರ ವಿಮಾನದಲ್ಲಿ ಹೊರಟ... « Previous Page 1 …37 38 39 40 41 … 439 Next Page » ಜಾಹೀರಾತು