ಬಚ್ಚಲು ಮನೆ ನೀರು ರಸ್ತೆಯಲ್ಲೇ: ಹೊಸಕೇರಿ ಗ್ರಾಮದ ಅಂಬೇಡ್ಕರ್ ಕಾಲೋನಿ ದುಸ್ಥಿತಿ; 4 ವರ್ಷಗಳಿಂದ ಇದನ್ನು ಕೇಳೋರೇ ಇಲ್ಲ! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ದಶಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೇರಿ ಗ್ರಾಮದ ಅಂಬೇಡ್ಕರ್ ಕಾಲೋನಿಯ ದುಸ್ಥಿತಿ ಹೇಳತೀರದು. ಇದು ಕೇವಲ ಇಲ್ಲಿ ಮಾತ್ರವಲ್ಲ ಗ್ರಾಮದ ಕೆಲ ಗಲ್ಲಿಗಳು ಕೂಡ ಇದ... ಕಣ್ಣಾರೆ ಕಂಡ ಪದ್ಮಶ್ರೀ: ಹತ್ತಾರು ಹಾಜಬ್ಬರು ನಮ್ಮ ನಡುವೆ ಹುಟ್ಟಿಬರಲಿ ನವೆಂಬರ್ 14, 2021, ಮಕ್ಕಳ ದಿನಾಚರಣೆಯ ಸಂಭ್ರಮ. ಹೊರಗೆ ಜೋರಾಗಿ ಮಳೆ ಸುರಿಯುತ್ತಿತ್ತು. ನಮ್ಮ ಊರಿನ ಹೆಮ್ಮೆಯ ಪದ್ಮಶ್ರೀ ಪುರಸ್ಕೃತ ಹಾಜಬ್ಬ ರವರನ್ನು ಜೆಸಿಐ ಮಂಗಳಗಂಗೋತ್ರಿ ಘಟಕದ ವತಿಯಿಂದ ಭೇಟಿ ಮಾಡುವುದೆಂದು ಮೊದಲೇ ನಿರ್ಧರಿಸಲಾಗಿತ್ತು. ಮಳೆಯ ಆರ್ಭಟ ನೋಡುವಾಗ ಕತ್ತಲಿನಲ್ಲಿ ಹೋಗುವುದೋ ಬೇಡವೋ... ಮಸ್ಕಿ: ಸತತ ಮಳೆಗೆ ನಾಶವಾದ ರೈತರ ಬೆಳೆಗೆ ಪರಿಹಾರ ನೀಡಲು ಸರಕಾರಕ್ಕೆ ಯುವ ಕಾಂಗ್ರೆಸ್ ಮನವಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕಳೆದ ವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು ರೈತರು ಬೆಳೆದ ಬೆಳೆಗಳು ನಾಶವಾಗಿವೆ. ರೈತರಿಗೆ ಕೂಡಲೇ ರಾಜ್ಯ ಸರ್ಕಾರ ಹೆಕ್ಟರ್ ಗೆ 30 ಸಾವಿರ ರೂ. ಪರಿಹಾರ ಘೋಷಣೆ ಮಾಡಬೇಕು ಹಾಗೂ ರೈತ ಬೆಳೆದ ಭತ್ತಕ್... ಚಿತ್ರದುರ್ಗ: ಕೋವಿಡ್ ಗೆ ತತ್ತರಿಸಿದ ಜನರಿಗೆ ಕಷ್ಟಗಳ ಸುರಿಮಳೆ; ಅತಿವೃಷ್ಟಿಗೆ ಭತ್ತ, ಶೇಂಗಾ, ಈರುಳ್ಳಿ ಸೇರಿದಂತೆ ಕೋಟಿ ಮೌಲ್ಯದ ಬೆಳೆ ನಾಶ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕೋವಿಡ್ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ರೈತರು, ಜನರು ಬದುಕು ಕಟ್ಟಿಕೊಳ್ಳುವ ಮುನ್ನವೇ ಅಕಾಲಿಕ ಮಳೆ ಸಂಕಷ್ಟಕ್ಕೀಡು ಮಾಡಿದೆ. ಬೆಳೆದ ಬೆಳೆ ಕಣ್ಮುಂದೆಯೇ ಕೊಳ... ತರೀಕೆರೆ: ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿ ನೀರುಪಾಲು; ಅಗ್ನಿಶಾಮಕ ದಳ ನೆರವಿನಿಂದ ಶವ ಪತ್ತೆ ಚಿಕ್ಕಮಗಳೂರು(reporterkarnataka.com) : ತರೀಕೆರೆ ತಾಲೂಕಿನ ಹುಲಿತಿಮ್ಮಾಪುರ ಗ್ರಾಮದ ಬಳಿ ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಕೊಚ್ಚಿ ಹೋಗಿ ನೀರುಪಾಲಾದ ದಾರುಣ ಘಟನೆ ನಡೆದಿದೆ. ಕೊಚ್ಚಿ ಹೋದ ವ್ಯಕ್ತಿಯನ್ನು ಪೊನ್ನಸ್ವಾಮಿ (45) ಎಂದು ಗುರುತಿಸಲಾಗಿದೆ.ಪೊನ್ನುಸ್ವಾ... ವಿಧಾನ ಪರಿಷತ್ ಚುನಾವಣೆ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ ಮಂಗಳೂರು(reporterkarnataka.com) :ರಾಜ್ಯ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತ ಕ್ಷೇತ್ರದ ಚುನಾವಣೆಗೆ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ನಾಮಪತ್ರ ಸಲ್ಲಿಸಿದರು. ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭಾಂಗಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿ... 7 ತಿಂಗಳಿನಿಂದ ನಾಪತ್ತೆಯಾಗಿರುವ ಪೆರಂಪಳ್ಳಿ ತರುಣಿ: ಶೀಘ್ರ ಪತ್ತೆಗೆ ಆಗ್ರಹಿಸಿ ಕೆಥೊಲಿಕ್ ಸಭಾದಿಂದ ಎಸ್ಪಿಗೆ ಮನವಿ ಉಡುಪಿ(reporterkarnataka.com): ಏಳು ತಿಂಗಳಿನಿಂದ ನಾಪತ್ತೆಯಾದ ಪೆರಂಪಳ್ಳಿಯ ಯುವತಿಯೋರ್ವಳನ್ನು ಕೂಡಲೇ ಪತ್ತೆ ಹಚ್ಚುವಂತೆ ಆಗ್ರಹಿಸಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅ... ಹಳ್ಳಿಜನರಿಗೆ ‘ದೃಷ್ಟಿ ಭಾಗ್ಯ’: ಹೀಗೊಂದು ವಿಶೇಷ ಮದುವೆ; ಇದಕ್ಕೆಲ್ಲ ಪುನೀತ್ ರಾಜ್ ಕುಮಾರ್ ಅವರೇ ಸ್ಫೂರ್ತಿ ಬೀದರ್(reporterkarnataka.com): ಮದುವೆ ಸಮಾರಂಭವೆಂದರೆ ಗತ್ತು-ಗಮ್ಮತ್ತಿನ ಅದ್ಧೂರಿ ಸಮಾರಂಭ. ಆಡಂಬರಕ್ಕೇ ಹೆಚ್ಚು ಮಹತ್ವ. ಆದರೆ ಇಲ್ಲಿ ಪ್ರತಿಷ್ಠಿತ ಕುಟುಂಬಗಳ ನಡುವಿನ ಬಾಂಧವ್ಯ ಬೆಸೆಯುವ ವಿವಾಹ ಸಮಾರಂಭ ಬೇರೆಡೆಯ ಸನ್ನಿವೇಶಗಳಂತಲ್ಲ. ಮಾನವೀಯತೆಯ ಮಜಲಿನತ್ತ ಹೆಜ್ಜೆ ಇಡುವ ಪರ್ವಕ್ಕಾಗಿ ನಡೆದಿರು... ಸೂರಿಕುಮೇರು ಕೆ ಗೋವಿಂದ ಭಟ್ಟರ ಹೊಸ ಪುಸ್ತಕ `ಎಪ್ಪತ್ತು ತಿರುಗಾಟಗಳು’ ಯಕ್ಷ ಅನುಭವದ ಕಥನ ಮಂಗಳೂರು (Reporterkarnataka.com) ತೆಂಕುತಿಟ್ಟು ಯಕ್ಷಗಾನದ ‘ದಶಾವತಾರಿ’ ಎಂದೇ ಪ್ರಸಿದ್ಧವಾಗಿರುವ ಸೂರಿಕುಮೇರು ಕೆ ಗೋವಿಂದ ಭಟ್ಟರು ತೆಂಕುತಿಟ್ಟು ಯಕ್ಷಗಾನಕ್ಕೆ ಎರಡನೇ ರಾಷ್ಟ್ರಪ್ರಶಸ್ತಿ ತಂದು ಕೊಟ್ಟವರು. ಅವರು ಯಕ್ಷರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿ ದಾಖಲೆಯ ಎಪ್ಪತ್ತು ವರ್ಷಗಳ ಕ... ಮಸ್ಕಿ ಸಿರಿವಾರ ಪಟ್ಟಣದಲ್ಲಿ ಬಿಜೆಪಿ ಜನ ಸ್ವರಾಜ್ ಸಮಾವೇಶ: ಕೇಂದ್ರ- ರಾಜ್ಯ ಸಚಿವರು ಭಾಗಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಜನ ಸ್ವರಾಜ್ ಸಮಾವೇಶವು ರಾಜ್ಯದಲ್ಲಿ 4 ತಂಡಗಳಾಗಿ ನಡೆಯಲಿದ್ದು, 1ನೇ ತಂಡದಲ್ಲಿ ಸಮಾವೇಶಕ್ಕೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಭಗವಂತ್ ಖೂಬಾ ಜಿ ರಾಜ್ಯ ಸಚಿವರಾದ ,ಅರಗ ಜ್ಞಾನೇಂದ್ರ,ವ... « Previous Page 1 …391 392 393 394 395 … 463 Next Page » ಜಾಹೀರಾತು