ವಿಜಯಪುರ: ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ; 21.60 ಲಕ್ಷ ಮೌಲ್ಯದ 36 ದ್ವಿಚಕ್ರ ವಾಹನ ವಶ ವಿಜಯಪುರ(reporterkarnataka.com): ಅವಳಿ ಜಿಲ್ಲೆಗಳಾದ ವಿಜಯಪುರ-ಬಾಗಲಕೋಟೆಗಳಲ್ಲಿ ಬೈಕ್ ಕಳ್ಳತನಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, 21.60 ಲಕ್ಷ ಮೌಲ್ಯದ 36 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ ಅವರು ನಗರದ ಗ... ಮನೆ ಮನೆಗೆ ನಾಳೆಯಿಂದ ಲಸಿಕಾಮಿತ್ರ: ನೂತನ ಲಸಿಕಾ ಅಭಿಯಾನ ಮಂಗಳೂರು(reporterkarnataka.com ): ಈಗಾಗಲೇ ಪ್ರಥಮ ಡೋಸ್ ಪಡೆದು, ಎರಡನೇ ಡೋಸ್ಗೆ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಕೋವಿಡ್ ಲಸಿಕೆ ನೀಡುವ ಮನೆಮನೆಗೆ ಲಸಿಕಾ ಮಿತ್ರ ವಿನೂತನ ಅಭಿಯಾನಕ್ಕೆ ಇದೇ ನವೆಂಬರ್ 10ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕ... ಹಗರಿಬೊಮ್ಮನಹಳ್ಳಿಯ ದಶಮಾಪುರ ಗ್ರಾಮದಲ್ಲಿ ಸಂತೆ ಪ್ರಾರಂಭ: 50ಕ್ಕೂ ಅಗತ್ಯ ವಸ್ತುಗಳ ವ್ಯಾಪಾರಿಗಳು ಭಾಗಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ದಶಮಾಪುರ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ನೂತನವಾಗಿ ವಾರದ ಗ್ರಾಮ ಸಂತೆ ಮಾರುಕಟ್ಟೆ ಪ್ರಾರಭಿಸಲಾಯಿತು. ಗ್ರಾಪಂ ಅಧ್ಯಕ್ಷೆ ರೋಹಿಣಿ ಕೊಟ್ರೇಶ ಅವರು ವಾರದ ಸಂತೆ ಮಾ... ಮಸ್ಕಿ ಬಿಜೆಪಿ ಮಂಡಲ ಕಾರ್ಯಕಾರಣಿ ಸಭೆ: ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಉದ್ಘಾಟನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಬಿಜೆಪಿ ಮಂಡಲ ಕಾರ್ಯಕಾರಣಿ ಸಭೆ ಪಕ್ಷದ ಕಾರ್ಯಾಲಯದಲ್ಲಿ ನಡೆಯಿತು. ಮಂಡಲ ಕಾರ್ಯಕಾರಣಿ ಉದ್ಘಾಟನೆಯನ್ನು ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಉದ್ಘಾಟಿಸಿದರು. ಶರಣಬಸವ ಸೊಪ್ಪಿಮಠ ಸ್ವಾಗತಿಸಿದ... ಮಹಾಮಳೆಗೆ ಚೆನ್ನೈ ತತ್ತರ: 6 ವರ್ಷದ ಬಳಿಕ ಭಾರಿ ವರ್ಷಧಾರೆ; ಕೆರೆಗಳಂತಾದ ರಸ್ತೆಗಳು; ಶಾಲಾ-ಕಾಲೇಜು ಬಂದ್ ಚೆನ್ನೈ(reporterkarnataka.com): ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾದ ಪರಿಣಾಮ ತಮಿಳುನಾಡಿನ ರಾಜಧಾನಿ ಚೆನ್ನೈ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ ಜನರ ರಕ್ಷಣೆಗಾಗಿ ಎನ್ಡಿಆರ್ಎಫ್ ... ತುಳುನಾಡಿನ ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರದಾನ: ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯ ಗೌರವ ಮಂಗಳೂರು(reporterkarnataka.com): ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ರಾಷ್ಟ್ರಪತಿ ರಾಮನಾಥ್ ಗೋವಿಂದ್ ಅವರು ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಇಂದು ಪ್ರದಾನ ಮಾಡಿದರು. ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ... ಅಂಗನವಾಡಿ, LKG, UKG ಇಂದಿನಿಂದ ಓಪನ್ : ಮಕ್ಕಳಿಗೆ ಏನೆಲ್ಲ ನಿಯಮಗಳಿಗೆ? ಪೂರ್ತಿ ವಿವರ ಓದಿ ನೋಡಿ ಬೆಂಗಳೂರು(reporterkarnataka.com): ಅಂಗನವಾಡಿ ಕೇಂದ್ರ ಆರಂಭದ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಕೋವಿಡ್-19 ಹಿನ್ನಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಫಲಾನುಭವಿಗಳು ಬರುವುದನ್ನು ನಿರ್ಬಂಧಿಸಲಾಗಿತ್ತು. ಅಲ್ಲದೇ ಫಲಾನುಭವಿಗಳ ಮನೆಗೆ ಪೂರಕ ... ಚಾರ್ಮಾಡಿ ಘಾಟ್ : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಮೃತಪಟ್ಟ ಯುವಕನ ಗುರುತು ಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ ನ ಸೋಮನಕಾಡು ಸಮೀಪ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಮೃತಪಟ್ಟ ಯುವಕನ ಗುರುತು ಪತ್ತೆ ಹಚ್ಚಲಾಗಿದೆ. ಸಾವನ್ನಪ್ಪಿದ ದುರ್ದೈವಿಯನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಚಿಕ್ಕಮಾಲೂರಿನ ಜೀವ... ಕಡೂರು ಮೂಲದ ಬಿಎಸ್ ಎಫ್ ಯೋಧ ಜಮ್ಮುವಿನಲ್ಲಿ ಸಾವು: 4 ದಿನಗಳಿಂದ ಕೋಮಾದಲ್ಲಿದ್ದ ಸೈನಿಕ ಹೊಸದಿಲ್ಲಿ(reporterkarnataka.com): ಜಮ್ಮುವಿನಲ್ಲಿ ಬಿ.ಎಸ್.ಎಫ್ ನಲ್ಲಿ ಮೆಕ್ಯಾನಿಕಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ 4 ದಿನದ ಹಿಂದೆ ವಾಹನ ರಿಪೇರಿ ವೇಳೆ ತಲೆಗೆ ಗಾಯಗೊಂಡಿದ್ದ ಕಡೂರು ಮೂಲದ ಯೋಧ ಜಮ್ಮುವಿನಲ್ಲಿ ನಿಧನರಾಗಿದ್ದಾರೆ. ಬಿ.ಕೆ ಶೇಷಪ್ಪ (45) ಅವರು ಮೆಕ್ಯಾನಿಕ್ ವಿಭಾ... ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿ: ರಸ್ತೆ ಮೇಲೆ ಹೊರಟಿದ್ದ ಬೈಕ್ ಸವಾರ ಸಾವು; ಇನ್ನೊಬ್ಬ ಗಂಭೀರ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಅನಂತಪುರ- ತಾಂವಶಿ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಬ್ಬರು ಸಾವನ್ಬಪ್ಪಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ. ಖಾಲಿ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿಯಾದ ಪರಿಣಾಮ ರಸ್ತೆ ಮೇಲೆ ಹೊರಟಿದ್ದ ಬೈಕ್ ಸವಾರ ಮೃ... « Previous Page 1 …394 395 396 397 398 … 463 Next Page » ಜಾಹೀರಾತು