Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ (ಜುಲೈ 25 ರಂದು) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜು ಆದೇಶಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳ... ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ ಬಯಲು: ಸಿಎಂ ಬೆಂಗಳೂರು(reporterkarnataka.com): ರಾಜ್ಯದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು. ಆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ನಡೆಸಿರುವ... ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ ಔಟ್? ಬೆಂಗಳೂರು(reporterkarnataka.com): ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರಕಾರ ನೇಮಿಸಿದ ವಿಶೇಷ ತನಿಖಾ ತಂಡ(ಎಸ್ ಐಟಿ)ದಿಂದ ಹೊರಗುಳಿಯಲು ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಅವರ ಬದಲಾಯಿಸುವ... ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail com ವಿರಾಜಪೇಟೆ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ಶಿಕ್ಷಕಿಯೊಬ್ಬರ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಗ್ರಾಮದ ನಿವಾಸಿ ನಜೀರ್ ಎಂ... ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಬೆಂಗಳೂರು(reporterkarnataka.com): ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಸೇವೆ ಸಲ್ಲಿಸುವ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗವನ್ನು ಅಭಿವೃದ್ಧಪಡಿಸಲಾಗುವುದ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಹೇಳಿದ್ದಾರೆ. ಬುಧವಾರ ವಿಕಾಸ ಸ... ಐಟಿಐ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಅವಕಾಶಕ್ಕಾಗಿ ಬಜಾಜ್ ಆಟೋ ಜತೆ ರಾಜ್ಯ ಸರಕಾರ ಶೀಘ್ರದಲ್ಲೇ ಒಪ್ಪಂದ ಬೆಂಗಳೂರು(reporterkarnataka.com): ರಾಜ್ಯಾದ್ಯಂತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ (ಐಟಿಐ) ವಿದ್ಯಾರ್ಥಿಗಳಿಗೆ ಉದ್ಯಮ-ಸಂಬಂಧಿತ ಉದ್ಯೋಗ ಕೌಶಲ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರವು ದೇಶದ ಪ್ರಮುಖ ವಾಹನ ತಯಾರಕ ಸಂಸ್ಥೆಗಳಲ್ಲಿ ಒಂದಾದ ಬಜಾಜ್ ಆಟೋ ಜೊತೆ ಶೀಘ್ರದಲ್ಲೇ ಒಪ್ಪಂದ ಮಾಡಿಕೊಳ್ಳಲಿದೆ. ವ... ಜಗದೀಪ್ ಧನಕರ್ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಬೆಂಗಳೂರು(reporterkarnataka.com):ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ರಾಜೀನಾಮೆ ವಿಷಯ ಭಾರಿ ವಿವಾದಕ್ಕೀಡಾಗಿದೆ. ಅನಾರೋಗ್ಯ ನೆಪವೊಡ್ಡಿ ರಾಜೀನಾಮೆ ನೀಡಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್... Kodagu | ಶೌಚಾಲಯ ಗುಂಡಿಗೆ ಬಿದ್ದ ಕಾಡಾನೆ: ಸ್ವಪ್ರಯತ್ನದಿಂದಲೇ ಮೇಲೆದ್ದು ಬಂದ ಸಲಗ! ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲ್ಲೂಕಿನ ಚೇಲಾವರ ರೆಸಾರ್ಟ್ ಬಳಿ ತೆರೆದ ಶೌಚಾಲಯದ ಗುಂಡಿಗೆ ಕಾಡಾನೆಯೊಂದು ಆಕಸ್ಮಿಕವಾಗಿ ಬಿದ್ದ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ. ಗುಂಡಿಯಿಂದ ಮೇಲೆ ಬರಲು ಸಾಧ್ಯವಾಗದೆ ಪರದಾಡಿದ್ದು, ಗುಂಡಿ ಸಣ್ಣದಾಗಿ... ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ: ‘ಶಿವದೂತಗುಳಿಗೆ’ ನಾಟಕದ ಭೀಮಾ ರಾವ್ ಇನ್ನು ನೆನಪು ಮಾತ್ರ ಬಂಟ್ವಾಳ(reporterkarnataka.com): ತುಳು ರಂಗಭೂಮಿಯ ಹಿರಿಯ ಕಲಾವಿದ, ಚಲನಚಿತ್ರನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ನಿವಾಸದಲ್ಲಿ ನಿಧನರಾದರು. ಅವರು ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ತುಳು ರಂಗಭೂಮಿಯಲ್ಲಿ 4 ದಶಕಗಳ ಕಾ... Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು ಯಾರೂ ಇಲ್ಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ *ವೀರಶೈವ ಲಿಂಗಾಯತರಿಗೆ ದಾವಣಗೆರೆಯಿಂದ ಹೊಸ ದಿಕ್ಸೂಚಿ ಸಿಕ್ಕಿದೆ: ಬಸವರಾಜ ಬೊಮ್ಮಾಯಿ* ದಾವಣಗೆರೆ(reporterkarnataka.com): ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಗುರುಗಳು ಎಲ್ಲ ಭಕ್ತರು ಒಂದಾಗಬೇಕು ಆಗ ನಮ್ಮನ್ನು ಯಾರು ತಡೆಯುವುದಿಲ್ಲ. ವೀರಶೈವ ಲಿಂಗಾಯತರಿಗೆ ದಾವಣಗೆರೆಯಿಂದ ಹೊಸ ದಿಕ್ಸೂಚಿ ಸಿಕ್... « Previous Page 1 2 3 4 5 6 … 453 Next Page » ಜಾಹೀರಾತು