ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ: ಮುಖ್ಯಮಂತ್ರಿ ಮೈಸೂರು(reporterkarnataka.com): ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅಖಿಲ ಭಾರತ ವಾಕ್-... Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು ಅಂತಿಮ ಎಚ್ಚರಿಕೆ ಬೆಂಗಳೂರು(reporterkarnataka.com): ಕಾಳಿ ನದಿ ಯೋಜನೆ 1ನೇ ಹಂತ ಸೂಪಾ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆ ಜಲಾಶಯದ ಕೆಳಹಂತದ ಪ್ರದೇಶದಲ್ಲಿ ಪ್ರವಾಹದ ಕುರಿತು ಕೆಪಿಸಿಸಿಎಲ್ ವತಿಯಿಂದ ಮೂರನೆಯ ಹಾಗೂ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ. ಸೂಪಾ ಅಣೆಕಟ್ಟೆಯ ಜಲಾನಯನ ಪ... ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ *ನನ್ನ ಊರಿನ ಋಣ ನನ್ನ ಮೇಲೆ ಸದಾ ಇರುತ್ತದೆ : ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು(reporterkarnataka.com): ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ... ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ ಮೈಸೂರು(reporterkarnataka.com):ಬಿಜೆಪಿಯವರು ಧರ್ಮಸ್ಥಳಕ್ಕೆ ರಾಜಕೀಯ ಯಾತ್ರೆ ಕೈಗೊಂಡಿದ್ದಾರೆ. ಅವರಿಗೆ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಆದರೆ ಅದು ಸಿಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಏಕೆಂದರೆ ಧರ್ಮಸ್ಥಳದ ಬ... ಗಣೇಶ ವಿಸರ್ಜನೆ: ಕುಶಾಲನಗರದಲ್ಲಿ ನಿಯಮ ಉಲ್ಲಂಘಿಸಿದ 5 ಡಿಜೆ ವಾಹನ ಪೊಲೀಸ್ ವಶಕ್ಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಗಣೇಶ ವಿಸರ್ಜನೆ ವೇಳೆ ನಿಷೇಧದ ನಡುವೆ ನಿಯಮ ಉಲ್ಲಂಘನೆ ಮಾಡಿದ್ದ 5 ಡಿಜೆ ವಾಹನಗಳನ್ನು ಕುಶಾಲನಗರ ಪೊಲೀಸರು ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ಶಬ್ದ ಮಾಲಿನ್ಯ ಆರೋಪದಡಿ ಮಾ ದಪಟ್ಟಣದ 4 ಹಾಗೂ ಜನತಾ ಕಾಲೋನಿಯ ಒಂದು ಡಿಜೆ ವ... ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಕರೆ ಬೆಂಗಳೂರು(reporterkarnataka.com): ದಂತ ವೈದ್ಯಕೀಯ ಕ್ಷೇತ್ರಕ್ಕೆ ಅತ್ಯುತ್ತಮ ಭವಿಷ್ಯವಿದೆ. ಇದರಿಂದ ಸಾಕಷ್ಟು ಜನರಿಗೆ ಉತ್ತಮ ದಂತ ಆರೋಗ್ಯ ಸೇವೆ ನೀಡಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಹಳ್ಳಿಗಳಲ್ಲಿ ಈ ಕ್ಷೇತ್ರ ಹೆಚ್ಚು ತಲುಪದಿರುವುದು ಆತಂಕದ ವಿಷಯ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಮುಂ... ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmsil.com ಗೂಡ್ಸ್ ವಾಹನವೊಂದರಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಾಲು ಸಮೇತ ಸೋಮವಾರಪೇಟೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪಟ್ಟಣದ ಚೌಡ್ಲು ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಒಳಪಡುವ ಆಲೆಕಟ್... Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ ಪೊಲೀಸರು ಹೆಣೆದ ಜಾಲಕ್ಕೆ ಬಿದ್ದು ... ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ನಲ್ಲಿ ಕೊಡಗು ಜಿಲ್ಲೆಯ ಘನತೆಗೆ ಧಕ್ಕೆ ಉಂಟಾಗುವ ರೀತಿಯಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿದ್ದ ಆರೋಪಿಯೋರ್ವ ಮಡಿಕೇರಿ ಪೋಲಿಸರು ಹೆಣೆದ ಬಲೆಗೆ ಬಿದ್ದು ಜೈಲು ಪಾಲಾಗಿದ್ದಾನೆ. ಬಾಗಲಕೋಟೆ ಜಿ... Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೇರಳ ರಾಜ್ಯದ ವಯನಾಡು ಜಿಲ್ಲೆಗೆ ಸಂಪರ್ಕಿಸುವ ತಮರಶೆರಿ ಘಾಟ್ ಬಳಿ ಭೂ ಕುಸಿತವಾಗಿರುವ ಹಿನ್ನೆಲೆ, ಮಾಕುಟ್ಟ ಮಾರ್ಗವಾಗಿ ಸಂಚರಿಸುವಂತೆ ಕೊಡಗು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ವಾಹನ ಸಂಚಾರಕ್ಕೆ ಅಡಚಣೆಯಾಗಿರುವುದರಿಂದ ಕ... ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ ಪ್ರಕಟ ಬೆಂಗಳೂರು(reporterkarnataka.com): ಕವಿಪ್ರನಿನಿಯು ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯಾನ್ ಹುದ್ದೆ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ವಿವಿಧ ಹುದ್ದೆಗಳ ನೇಮಕಾತಿಯ ಅಂತಿಮ ಅಯ್ಕೆ ಪಟ್ಟಿ ಪ್ರಕಟಿಸಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ನಿರ್ದೇಶನದಂತೆ... « Previous Page 1 2 3 4 5 6 … 463 Next Page » ಜಾಹೀರಾತು