ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್ ಶೆಟ್ಟಿ ಮಂಗಳೂರು(reporterkarnataka.com): ದಿನ ಬೆಳಗಾದರೆ ಗ್ಯಾರಂಟಿ ಗ್ಯಾರಂಟಿ ಎನ್ನುವ ಸಿದ್ದರಾಮಯ್ಯ ಸರಕಾರ, ನಿಜವಾಗಿಯೂ ಕೊಟ್ಟಿರುವುದು ಬಹುಸಂಖ್ಯಾತ ಹಿಂದೂಗಳ ಮೇಲೆ ಹಲ್ಲೆ ಮತ್ತು ಹತ್ಯೆಯ ಗ್ಯಾರಂಟಿ, ಲವ್ ಜಿಹಾದ್ ಗ್ಯಾರಂಟಿ, ಮಹಿಳೆಯರ ಮಾನ-ಪ್ರಾಣ ಹರಣದ ಗ್ಯಾರಂಟಿ ಮತ್ತು ಭ್ರಷ್ಟಾಚಾರ, ಲೂಟಿಯ ಗ್ಯಾ... ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಬಂಟ್ವಾಳ(reporterkarnataka.com): ಅಪಪ್ರಚಾರ ನಡೆಸುವವರಿಗೆ ಉತ್ತರ ನೀಡುವ ಅಗತ್ಯವಿಲ್ಲ. ನಮ್ಮ ಕೆಲಸವೇ ಅವರಿಗೆ ಉತ್ತರ ನೀಡಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಮಣಿನಾಲ್ಕೂರು ವಲಯ ಕಾಂಗ್ರೆಸ್ ನೇತೃತ್ವದಲ್ಲಿ ಸರಪಾಡಿಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ... ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು ಹಸು ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನಿನ್ನೆ ಸುರಿದ ಬಾರಿ ಗಾಳಿ ಮಳೆಗೆ ಪವರ್ ಲೈನ್ ಮೇಲೆ ಮರ ಬಿದ್ದು ಪವರ್ ಲೈನ್ ತುಳಿದು ಹಸುವೊಂದು ಸಾವಿಗೀಡಾದ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಿ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ... ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಬೃಹತ್ ರೋಡ್ ಶೋ: ಭಾರೀ ಜನಸ್ತೋಮ ಚಿತ್ರ :ಅನುಷ್ ಪಂಡಿತ್ ಮಂಗಳೂರು ಉಳ್ಳಾಲ(reporterkarnataka.com): ಮಂಗಳೂರು ವಿಧಾನಸಭಾ ಕ್ಷೇತ್ರದ ಕೊಲ್ಯ ಶ್ರೀ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ,ರಾಣಿ ಅಬ್ಬಕ್ಕ ವೃತ್ತದವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಬೃಹತ್ ರೋಡ್ ಶೋ ನಡೆಯಿತು. ... 91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ ಬೆಲೆಯೇರಿಕೆ ಮಾಡಿದ್ದಕ್ಕಾ? ಗ್ಯಾಸ್, ಪೆಟ್ರ... ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.ಕಂ ಮಾಜಿ ಪ್ರಧಾನಿ, 91ರ ಹರೆಯದ ದೇವೇಗೌಡರು ನರೇಂದ್ರ ಮೋದಿ ಗೆಲ್ಲಿಸಿ ಅಂತ ಹೇಳುತ್ತಾರಲ್ಲಾ ಯಾವ ಕಾರಣಕ್ಕಾಗಿ? ಜನಸಾಮಾನ್ಯರು ಬಳಸುವ ದಿನಸಿ ಪದಾರ್ಥಗಳು ಬೆಲೆ ಹೆಚ್ಚಿಸಿದಕ್ಕಾಗಿಯಾ? ರೈತರ ಕೃಷಿ ಉಪಕರಣಗಳ ಬೆಲೆ ಜಾಸ... ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ ಸ್ವಾಗತಿಸಿದ ರಾಜ್ಯಾಧ್ಯಕ್ಷರು ಬಂಟ್ವಾಳ(reporterkarnataka.com): ಮಾಜಿ ಮೇಯರ್, ಕಾಂಗ್ರೆಸ್ಸಿನ ಮುಖಂಡೆ ಕವಿತಾ ಸನಿಲ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಂಟ್ವಾಳದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. [video width="360" height="636" mp4="https... ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು ದಂಡ ಮಂಗಳೂರು(reporterkarnataka.com):ನಗರದಲ್ಲಿ ಕರ್ಕಶ ಹಾರ್ನ್ ಗಳ ವಿರುದ್ಧ ಎಸಿಪಿ ನಜ್ಮಾ ಫಾರೂಕಿ ತಂಡ ಫೀಲ್ಡ್ ಗಿಳಿದು ಕಾರ್ಯಾಚರಣೆ ನಡೆಸಿದೆ. ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ನಿರ್ದೇಶನದಂತೆ, ಡಿಸಿಪಿ ನೇತೃತ್ವದಲ್ಲಿ, ನಗರಾದ್ಯಂತ ಕರ್ಕಶ ಹಾರ್ನ್ ... ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ; ತಪ್ಪಿದ ಭಾರೀ ದುರಂತ ಮಂಗಳೂರು(reporterkarnataka.com): ಮಂಗಳೂರು- ಮೂಡಬಿದಿರೆ ರಾಷ್ಟ್ರೀಯ ಹೆದ್ದಾರಿಯ ಎಡಪದವು ಪೇಟೆಯಲ್ಲಿ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿಗೆ ಗುದ್ದಿ ಬಳಿಕ ಸರಣಿ ಅಪಘಾತ ನಡೆಸಿದ ಘಟನೆ ನಡೆದಿದೆ. ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿ ಗುದ್ದಿದೆ.... ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್ ಬೆಂಬಲಿಸಿ: ರಾಹುಲ್ ಗಾಂಧಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ಮತ್ತು ಇನ್ನೊಂದು ಕಡೆ "ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಹಾಳು ಮಾಡಲು" ಬಿಜೆಪಿ ... ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ದೇಬೂರು ಗ್ರಾಮದಲ್ಲಿ ಇಂದು ಶ್ರೀ ರಾಮೇಶ್ವರ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ವಿಜೃಂಭಣೆ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿತು. ಪ್ರತಿ ವರ್ಷ ಶ್ರೀ ರಾಮನವಮಿಯ ಮಾರನೇ ದಿನದಂದು ತಲೆತಲಾಂತರದಿಂದ ಶ್ರೀ ರಾಮ... « Previous Page 1 2 3 4 5 6 … 336 Next Page » ಜಾಹೀರಾತು