ರಾಜ್ಯದಲ್ಲಿ 6ರಿಂದ 8ನೇ ತರಗತಿ ಶಿಕ್ಷಕ ಹುದ್ದೆಗೆ ಪದವಿ ಕಡ್ಡಾಯ: ಸರಕಾರದ ಕರಡು ನಿಯಮ ಪ್ರಕಟ ಬೆಂಗಳೂರು(reporterkarnataka.com): ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ 6ರಿಂದ 8 ನೇ ತರಗತಿ ಶಿಕ್ಷಕ ಹುದ್ದೆಗಳಿಗೆ ಪದವಿ ಕಡ್ಡಾಯ ಸೇರಿದಂತೆ ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಅನೇಕ ಬದಲಾವಣೆಗಳನ್ನು ಮಾಡಿ ರಾಜ್ಯ ಸರ್ಕಾರ ಕರಡು ನಿಯಮಾವಳಿ ಪ್ರಕಟಿಸಿದೆ. ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶ... ಕೋವಿನ್ ಬಳಕೆದಾರರ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಆರೋಗ್ಯ ಸಚಿವಾಲಯ ಸ್ಪಷ್ಟನೆ ಹೊಸದಿಲ್ಲಿ(reporterkarnataka.com): ಕೋವಿನ್ ಪೋರ್ಟಲ್ ನಿಂದ ಬಳಕೆದಾರರ ಖಾಸಗಿ ಮಾಹಿತಿ ಸೋರಿಕೆಯಾಗಿಲ್ಲ ಎಂದು ಆರೋಗ್ಯ ಸಚಿವಾಲಯ ಸ್ಪಷ್ಟನೆ ನೀಡಿದೆ. 20,000ಕ್ಕೂ ಅಧಿಕ ಭಾರತೀಯರ ಕೊರೊನಾ ಸಂಬಂಧಿತ ಖಾಸಗಿ ಮಾಹಿತಿ ಆನ್ ಲೈನಿನಲ್ಲಿ ಸೋರಿಕೆಯಾಗಿದ್ದು, ಕೆಲ ಜಾಲತಾಣಗಳಲ್ಲಿ ಈ ದಾಖಲೆಗಳನ್ನು ... ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಮತ್ತೊಂದು ಹಗರಣ ಬೆಳಕಿಗೆ: ಹಾಲಿಗೆ ನೀರಾಯ್ತು, ಈಗ ರಾಸಾಯನಿಕ ಮಿಶ್ರಣ ಮಂಡ್ಯ(reporterkarnataka.com): ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಹಾಲಿಗೆ ನೀರು ಮಿಶ್ರಣ ಹಗರಣ ಆಯ್ತು, ಇದೀಗ ಹಾಲಿಗೆ ರಾಸಾಯನಿಕ ಬೆರಕೆ ಮಾಡುವುದು ಗೊತ್ತಾಗಿದೆ. ಇದರೊಂದಿಗೆ ರೈತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಮನ್ಮುಲ್ ಮೇಲಿನ ವಿಶ್ವಾಸ ಕಡಿಮೆಯಾಗುತ್ತ... ವಾರಾಂತ್ಯ ಕರ್ಪ್ಯೂ ರದ್ದು: ಎಣ್ಣೆಪ್ರಿಯರು ಫುಲ್ ಖುಷ್ ಖುಷ್; ಶನಿವಾರ, ಭಾನುವಾರವೂ ಸಿಗಲಿದೆ ಮದ್ಯ ಬೆಂಗಳೂರು(reporterkarnataka.com): ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ವೀಕೆಂಡ್ ಕರ್ಪ್ಯೂವನ್ನು ರದ್ದುಗೊಳಿಸಲಾಗಿದ್ದು, ಈ ಮೂಲಕ ಹಲವು ಉದ್ಯಮಗಳಿಗೆ ಮತ್ತೆ ಜೀವ ಬಂದಂತಾಗಿದೆ. ಇದರೊಂದಿಗೆ ಎಣ್ಣೆಪ್ರಿಯರಿಗೆ ತುಂಬಾ ಖುಷಿಯಾಗಿದೆ ನಾಳೆಯಿಂದ ಶ... ಪ್ರಿಯಕರನ ಜತೆ ಅಸ್ಸಾಂನಿಂದ ಬಂದ ಅಪ್ರಾಪ್ತ ವಯಸ್ಸಿನ ಗೃಹಿಣಿ ಮಂಗಳೂರಿನಲ್ಲಿ ಹೆಣವಾದಳು!: ಇದು ಆತ್ಮಹತ್ಯೆಯೇ? ಕೊಲೆಯೇ? ಮಂಗಳೂರು(reporterkarnataka.com): ಪ್ರೀತಿಸಿ ದೂರದ ಅಸ್ಸಾಂನಿಂದ ಪ್ರಿಯಕರನ ಜತೆ ಓಡಿ ಬಂದಿದ್ದ ಅಪ್ರಾಪ್ತ ವಯಸ್ಸಿನ ಗೃಹಿಣಿಯೊಬ್ಬಳು ನಗರದ ಕುದ್ರೋಳಿಯ ಬಾಡಿಗೆ ಮನೆಯಲ್ಲಿ ಹೆಣವಾಗಿ ಪತ್ತೆಯಾಗಿದ್ದಾಳೆ. ಅಸ್ಸಾಂ ಮೂಲದ ಸುಫಿಯಾ(17) ಎಂಬಾಕೆ ಸೈದುಲ್ಲಾ ಎಂಬಾತನ ಪ್ರೀತಿಸಿ ಮದುವೆಯಾಗಿದ್ದಳು. ಅವರು... ಹನಿಟ್ರ್ಯಾಪ್ : ಪುರೋಹಿತ ಜ್ಯೋತಿಷಿಯನ್ನೇ ಖೆಡ್ಡಾಕ್ಕೆ ಕೆಡಹಿದ ಯುವ ಜೋಡಿ; ಬರೋಬ್ಬರಿ 49 ಲಕ್ಷ ರೂ. ಲೂಟಿ ಮಂಗಳೂರು(reporterkarnataka.com): ಸಾರ್ವಜನಿಕರಿಗೆ ಪರಿಹಾರ ಹೇಳುವ ಜ್ಯೋತಿಷಿಯೊಬ್ಬ ಹನಿಟ್ರ್ಯಾಪ್ ಗೆ ಒಳಗಾಗಿ ಬರೋಬ್ಬರಿ 49 ಲಕ್ಷ ರೂ. ಕಳೆದುಕೊಂಡು, ಇನ್ನೇನು ಆತ್ಮಹತ್ಯೆ ಮಾಡಿಕೊಳ್ಳಬೇಕೆನ್ನುವಷ್ಟರಲ್ಲಿ ಪೊಲೀಸರ ಮೊರೆ ಹೋದ ಘಟನೆ ಕಡಲನಗರಿ ಮಂಗಳೂರಿನಲ್ಲಿ ನಡೆದಿದೆ. ಟಾರ್ಗೆಟ್ ಗ್ಯಾಂಗ್ ಹನಿ... ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು: ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಕೋವಿಡ್ ಸಭೆಯಲ್ಲಿ ರಾಜ್ಯದಲ್ಲಿ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಲು ಸರಕಾರ ನಿರ್ಧರಿಸಿದೆ. ಸಿಎಂ ನೇತೃತ್ವದಲ್ಲಿ ಸಭೆಯು ನಡೆದಿದ್ದು, ಈ ಸಭೆಯಲ್ಲಿ ಸುದೀರ್ಘ ಚರ್ಚಿಸಿ ನಿರ್ಧಾರಕ... ಬದಿಯಡ್ಕ: ಮೃತಪಟ್ಟಿದ್ದಾರೆಂದು ವೈದ್ಯರು ಬಿಟ್ಟುಕೊಟ್ಟ ವ್ಯಕ್ತಿ ದಾರಿ ಮಧ್ಯದಲ್ಲಿ ಜೀವಂತವಾಗಿ ಉಸಿರಾಡಿದರು! ಮಂಗಳೂರು(reporterkarnataka.com): ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆಂದು ಬಿಟ್ಟುಕೊಟ್ಟಿದ್ದ ಬದಿಯಡ್ಕದ ವ್ಯಕ್ತಿಯು ಮಾರ್ಗಮಧ್ಯೆ ಜೀವಂತವಾಗಿ ಉಸಿರಾಡಿದ ಘಟನೆ ನಡೆದಿದೆ. ಗುರುವ(60) ಎಂಬವರನ್ನು ಅಸೌಖ್ಯದ ಹಿನ್ನೆಲೆ ಸೋಮವಾರದಂದು ಮಂಗಳೂರಿನ ಖಾಸಗಿ ಆಸ... ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬೇಕಿತ್ತು: ಸಂಸದ ಪ್ರತಾಪ್ ಸಿಂಹ ಪ್ರಶ್ನೆ ಮೈಸೂರು(reporterkarnataka.com): ಜನರ ಜೀವನ, ಜೀವ ಎರಡೂ ಮುಖ್ಯ. ಜೀವ ಉಳಿಸಿಕೊಳ್ಳಲು ವ್ಯಾಕ್ಸಿನ್ ನೀಡಲಾಗಿದೆ. ಜೀವನ ಉಳಿಯಬೇಕಾದರೆ ಕರ್ಫ್ಯೂ, ಲಾಕ್ ಡೌನ್ ತೆರವುಗೊಳಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ. ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬ... ಇಬ್ಬರು ಅಂತರ್ ಜಿಲ್ಲಾ ಚೋರರ ಬಂಧನ: 8 ಲಕ್ಷ ರೂ. ಮೌಲ್ಯದ ವಾಹನಗಳ ವಶ ಮೈಸೂರು(reporterkarnataka.com): ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಪೊಲೀಸರು ಅವರಿಂದ 8 ಲಕ್ಷ ರೂ.ಮೌಲ್ಯದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ನಿವಾಸಿಗಳಾದ ಅರುಣ(29) ಮತ್ತು ಗುರುಪ್ರಸಾದ್ ಬಂಧಿತ ಆರೋಪಿಗಳು.ವೃತ್ತಿಯಲ್ಲಿ ಆಟೋ ಚಾಲಕರಾದ ಇಬ್ಬರು ಬೇರೆ ಪ್ರಕರಣಗಳಲ್ಲಿ ಜ... « Previous Page 1 …399 400 401 402 403 … 490 Next Page » ಜಾಹೀರಾತು