ಎರಡನೇ ಪತ್ನಿಗೂ ಅಮೀರ್ ಖಾನ್ ವಿಚ್ಛೇದನ : ಕಿರಣ್ ರಾವ್ ಜತೆಗಿನ ಹದಿನೈದು ವರ್ಷಗಳ ದಾಂಪತ್ಯ ಜೀವನ ಅಂತ್ಯ ಮುಂಬಾಯಿ (ReporterKarnataka.com) ಬಾಲಿವುಡ್ ನ 'ಪರ್ಫೆಕ್ಷನಿಸ್ಟ್' ಅಮೀರ್ ಖಾನ್ ವೈಯಕ್ತಿಕ ಜೀವನದಲ್ಲಿ ಮತ್ತೊಮ್ಮೆ ಎಡವಿದ್ದಾರೆ, ತಮ್ಮ ಎರಡನೇ ಪತ್ನಿ ಕಿರಣ್ ರಾವ್ ವಿಚ್ಛೇದನ ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಜಂಟಿ ಹೇಳಿಕೆ ಹೊರಡಿಸಿದ್ದು, 15 ವರ್ಷಗಳ ವೈವಾಹಿಕ ಜೀವನವನ್ನು ಕೊನೆ... ನಕಲಿ ವೀಡಿಯೊ ಪ್ರಸಾರದ ಭೀತಿ: ಕೋರ್ಟ್ ಮೊರೆ ಹೋದ ಕೇಂದ್ರ ಸಚಿವ ಸದಾನಂದ ಗೌಡ ಬೆಂಗಳೂರು(reporterkarnataka news): ನಕಲಿ ವೀಡಿಯೊ ಪ್ರಸಾರ ಮಾಡಿ ತನ್ನ ಚಾರಿತ್ರ್ಯ ಮತ್ತು ಘನತೆಗೆ ಧಕ್ಕೆ ಉಂಟು ಮಾಡುವ ಸಾಧ್ಯತೆಯಿದೆ ಎಂಬ ನೆಲೆಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ತಮ್ಮ ಕುರಿತು ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ಬೆಂಗಳೂರಿನ ಸಿಟಿ ಸಿವಿಲ್ ಕೋರ... ಮಾಸ್ಕೋದಿಂದ ಪುಟ್ಟ ಮಗಳಿಗೆ ಒಂದು ಸೂಟ್ ಕೇಸ್ ಚಾಕಲೇಟ್ ತಂದಿದ್ದ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ! ಬೆಂಗಳೂರು(reporterkarnataka news): ಪ್ರಸಿದ್ಧ ವಿಜ್ಞಾನ ಬರಹಗಾರ, ಡಿಆರ್ಡಿಒ ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ವಾರದ ಹಿಂದೆ ಅವರು ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲಸ ನಿಮಿತ್ತ ಈ ಹಿಂದೆ ರಷ್ಯಾಕ್ಕೆ ಹೋಗಿದ್ದಾಗ ಒಂದು... ಆಕಾಶದಲ್ಲಿ ಕಾರು ಸಂಚಾರದ ಕನಸು ನನಸಾಗುವತ್ತ : 40 ನಿಮಿಷ ಹಾರಾಡಿದ ಏರ್ ಕಾರ್ ReporterKarnataka.com ಸ್ಲೋವಾಕಿಯಾ ಮೂಲದ ಕ್ಲೈನ್ ವಿಷನ್ ಕಂಪನಿ ಅಭಿವೃದ್ಧಿಪಡಿಸಿದ ‘ಏರ್ ಕಾರ್’ ಇದೆ ಮೊದಲ ಬಾರಿಗೆ ಎರಡು ನಗರಗಳ ನಡುವೆ ಯಶಸ್ವಿಯಾಗಿ ಸಂಚಾರ ನಡೆಸಿದೆ. ಈ ಮೂಲಕ ನೆಲ ಮತ್ತು ಆಗಸ ಎರಡರಲ್ಲೂ ಸಂಚರಿಸಬಲ್ಲ ಕಾರು ಬಳಕೆದಾರರಿಗೆ ಲಭ್ಯವಾಗುವ ಸಮಯ ಸನ್ನಿಹಿತವಾದ ಸುಳಿ... ದುರಂತ ನಡೆದು 4 ದಿನಗಳ ಬಳಿಕ ಶಾಸಕರ ಭೇಟಿ !: ನಾಲ್ವರು ಸಹೋದರರ ಚಿತೆಯ ಬೆಂಕಿ ಆರಿದ ಬಳಿಕ ಆಗಮಿಸಿದ ಕುಮಟಳ್ಳಿ!! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಕೃಷ್ಣಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಒಂದೇ ಕುಟುಂಬದ ನಾಲ್ವರು ಸಹೋದರರ ಅಂತ್ಯಸಂಸ್ಕಾರ ನಡೆದು ಚಿತೆಯ ಬೆಂಕಿ ನಂದಿದ ಬಳಿಕ ಇಲ್ಲಿನ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ದುಃಖತಪ್ತರ ಕುಟುಂಬವನ್ನು ಭೇಟಿಯಾಗಿ ಸಾಂತ್... ಸಿಂಧನೂರು: ಟಿಪ್ಪರ್ – ಸರಕಾರಿ ಬಸ್ ಡಿಕ್ಕಿ; ಹಲವರಿಗೆ ಸಣ್ಣಪುಟ್ಟ ಗಾಯ, ಲಾರಿ ಚಾಲಕ ಪರಾರಿ ಸಿಂಧನೂರು(reporterkarnataka news); ಟಿಪ್ಪರ್ ಮತ್ತು ಬಸ್ ಡಿಕ್ಕಿಯಾದ ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ನಗರದ ಸಿಂಧನೂರಿನ ಪಿಡಬ್ಲ್ಯುಡಿ ಕ್ಯಾಂಪ್ ನ ಕೆಇಬಿ ಸಮೀಪ ನಡೆದಿದೆ. ಮುಂದುಗಡೆ ಚಲಿಸುತ್ತಿರುವ ಟಿಪ್ಪರ್ ಗೆ ಹಿಂಬದಿ ಯಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ... ಎಲ್ಲೆಂದರಲ್ಲಿ ರಸ್ತೆ ಅಗೆತ: ಖಾಸಗಿ ಸಿಟಿ ಬಸ್ ಸಂಚಾರ ಶುರು; ದಾರಿ ಯಾವುದಯ್ಯಾ ಸ್ಮಾರ್ಟ್ ಸಿಟಿಗೆ? ಮಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟದ ಹಿನ್ನೆಲೆಯಲ್ಲಿ ಲಾಕ್ ಡೌನ್ ಹೇರಿದ ಪರಿಣಾಮ ಸುಮಾರು ಒಂದು ತಿಂಗಳಿನಿಂದ ಸ್ಥಗಿತಗೊಂಡಿರುವ ಸಿಟಿ ಬಸ್ ಸಂಚಾರ ಇಂದಿನಿಂದ ಆರಂಭಗೊಂಡಿದೆ. ಬಸ್ ಸಂಚಾರವೇನು ಶುರುವಾಯಿತು ಅಂತ ನಗರಕ್ಕೆ ಆಗಮಿಸಿದವರಿಗೆ ಒಂದು ಕ್ಷಣ ಶಾಕ್ ಆಗುವುದು ಖಂಡಿ... ಅಥಣಿ: ನದಿ ಪಾಲಾಗಿದ್ದ ಒಂದೇ ಕುಟುಂಬದ 4 ಮಂದಿ ಸಹೋದರರ ಮೃತದೇಹ ಪತ್ತೆ; ಮುಗಿಲು ಮುಟ್ಟಿದ ಗ್ರಾಮಸ್ಥರ ಆಕ್ರಂಧನ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸೋಮವಾರ ನಡೆದ ಭೀಕರ ದುರಂತದಲ್ಲಿ ನೀರು ಪಾಲಾದವರ ನಾಲ್ವರಲ್ಲಿ ಮತ್ತೆ 3 ಮಂದಿಯ ಮೃತದೇಹ ಪತ್ತೆಯಾಗಿದೆ. ಮಂಗಳವಾರ ಮಧ್ಯಾಹ್ನ ಓರ್ವನ ಮೃತದೇಹ ಪತ್ತೆಯಾಗಿತ್ತು. ದುರ್ಘಟನೆಯಲ್... ಮಂಗಳೂರು ಸ್ಮಾರ್ಟ್ ಸಿಟಿ: ಆಡಿದ್ದೇ ಆಟ, ಮಾಡಿದ್ದೇ ಕಾಮಗಾರಿ; ಮತ್ತೆ ! ಹಳ್ಳ ಹಿಡಿದ ಖಾಸಗಿ ಬಸ್ ನಿಲ್ದಾಣ ನಿರ್ಮಾಣ! ! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು(reporterkarnataka news): ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸ್ಮಾರ್ಟ್ ಸಿಟಿ ಯೋಜನೆ ಎಂದರೆ ಬರೇ ಕಟ್ಟುವುದು- ಬಿಚ್ಚುವುದು ಅಲ್ಲ. ಇದು ನಗರದ ಪ್ರತಿಯೊಬ್ಬ ನಾಗರಿಕನಿಗೂ ಆರ್ಥಿಕ ಚೈತನ... ವಿಜಯಪುರದ ದೇವರಹಿಪ್ಪರಗಿಯಲ್ಲಿ ಅತೀ ಕಡಿಮೆ ತೂಕದ ಶಿಶು ಜನನ: ಮಗು ಬರೇ 575 ಗ್ರಾಂ ಅಷ್ಟೇ ! ಸಾಂದರ್ಭಿಕ ಚಿತ್ರ ವಿಜಯಪುರ(reporterkarnataka news): ನವಜಾತ ಶಿಶು ಕನಿಷ್ಠ ಎರಡು ಮುಕ್ಕಾಲು ಕೆಜಿ ಇರುತ್ತದೆ. ವಿದೇಶಗಳಲ್ಲಿ ನವಜಾತ ಶಿಶುಗಳು 3 ಕೆಜಿ ಮೇಲಿರುತ್ತದೆ. ಆದರೆ ಇಲ್ಲೊಂದು ಶಿಶು ಬರೇ 575 ಗ್ರಾಂ. ಅಂದ್ರೆ ಅರ್ಧ ಕೆಜಿ ಮತ್ತು 75 ಗ್ರಾಂ. ಬರೇ ಸಣ್ಣ ಶಿಶು ಎಂಬ ಖ್ಯಾತಿ ಈ ಮಗುವಿದ್ದಾ... « Previous Page 1 …400 401 402 403 404 … 421 Next Page » ಜಾಹೀರಾತು