ಕರುವನ್ನು ಠಾಣೆಯಲ್ಲಿ ಸಾಕಿ ಜನಮೆಚ್ಚುಗೆ ಪಡೆದ ಲೋಕಾಯುಕ್ತ ಇನ್ಸ್ಪೆಕ್ಟರ್ ಹೃದಯಾಘಾತಕ್ಕೆ ಬಲಿ ಬೆಂಗಳೂರು( reporterkarnataka.com) : ಪೊಲೀಸ್ ಠಾಣೆಯಲ್ಲಿ ಹಸುವಿನ ಕರುವನ್ನು ಸಾಕಿ ಜನಪ್ರಿಯತೆ ಗಳಿಸಿದ್ದ ಲೊಕಾಯುಕ್ತ ಇನ್ಸ್ಪೆಕ್ಟರ್ ಮಹಮ್ಮದ್ ರಫೀಕ್ ಹೃದಯಾಘಾತ ದಿಂದ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಸ್ನಾನಕ್ಕೆ ತೆರಳಿದ್ದ ವೇಳೆಯಲ್ಲಿ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊ... ಪಂಚ ಭಾಷಾ ನಟಿ ಜೂಲಿ ಲಕ್ಷ್ಮೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ ಕುಂದಾಪುರ(reporterkarnataka.com): ಕನ್ನಡ ಚಿತ್ರರಂಗದ ಹಿರಿಯ ನಟಿ ಲಕ್ಷ್ಮಿ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು. ಬುಧವಾರದಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟ ಅವರು ಶ್ರೀ ದೇವಿಯ ದರ್ಶನ ಪಡೆದರು. ನಂತರ ಮಾತನಾಡಿದ ಅವರು ಈ ದೇವಾಲಯಕ್ಕೆ ಬಂದಾಗ ನನ್... ನಳಿನ್ ಹೇಳಿಕೆಗೆ ಕಾಂಗ್ರೆಸ್ ತೀವ್ರ ಪ್ರತಿಭಟನೆ: ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ; ಮಾಜಿ ಸಿಎಂ ಯಡಿಯೂರಪ್ಪ ಕೂಡ ವಿರೋಧ ಬೆಂಗಳೂರು/ ವಿಜಯಪುರ (reporterkarnata.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಡ್ರಗ್ ಪೆಡ್ಲರ್ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸಿತು. ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲ... ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ನರ್ಮ್ ಬಸ್: ಸ್ವಾಮಿ, ಓಡಿಸುವುದಾದರೆ ಸರಿಯಾಗಿ ಓಡಿಸಿ, ಇಲ್ಲಾಂದ್ರೆ ನಿಲ್ಲಿಸಿಬಿಡಿ!! ಮಂಗಳೂರು(reporterkarnataka.com): ಹಲವು ಅನಿಶ್ಚಿತತೆ ನಡುವೆ ದಶಕಗಳ ಹೋರಾಟದ ಫಲವಾಗಿ ನಗರದ ದೇರೆಬೈಲ್ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ನಿಂದ ಆರಂಭವಾದ ಸರಕಾರಿ ಸಿಟಿ ಬಸ್ ಸೇವೆ ಬಾಲಾಗ್ರಹಪೀಡಿತವಾಗಿದೆ. ಬಸ್ ಸೇವೆ ಆರಂಭವಾಗಿ ಇನ್ನೂ ಒಂದು ತಿಂಗಳು ಆಗುವ ಮುಂಚೆಯೇ ಸಮಸ್ಯೆ ಶುರುವಾಗಿದೆ. ... ಮಣಿಪಾಲ ಶಿವಳ್ಳಿಯ ಯುವತಿ ನಾಪತ್ತೆ; ಮೊಬೈಲ್ ಸ್ವಿಚ್ ಆಫ್ ; ಪ್ರಕರಣ ದಾಖಲು ಮಣಿಪಾಲ(reporterkarnataka.com): ಮಣಿಪಾಲ ಶಿವಳ್ಳಿ ಗ್ರಾಮದ ಯುವತಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ. ಮಣಿಪಾಲ ಶಿವಳ್ಳಿ ಗ್ರಾಮದ ನಿಶಾ ಡಿ. ಎಸ್ (21) ಕಾಣೆಯಾಗಿದ್ದು, ಈಕೆ ಅ. 11ರಂದು ರಾತ್ರಿ 7.50ರ ವೇಳೆಗೆ ಉಡುಪಿ ಪಿಜಿಗೆ ಹೋಗುವುದಾಗಿ ಹೇಳಿ ಮನೆಯಿಂ... Mangaluru | ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕ ಲಾಯರ್ ಕೆ.ಎಸ್.ಎನ್.ರಾಜೇಶ್ ಮೇಲೆ ಎಫ್ಐಆರ್ ದಾಖಲು ; ಅತ್ಯಾಚಾರ ಯತ್ನ ಆರೋಪ ಮಂಗಳೂರು(reporterkarnataka.com) ಮಂಗಳೂರು ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ಅವರ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ದೂರು ದಾಖಲಾಗಿದೆ. ಕಾನೂನು ವಿದ್ಯಾರ್ಥಿನಿಯೋರ್ವಳು ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ವಕೀಲರ ವಿರುದ್ಧ ಎಫ್ಐಆ... ಪಠ್ಯ ಕಡಿತ ಇಲ್ಲ, ಹಾಗಾದರೆ ಭಾನುವಾರ ಶಾಲೆಯ ಬಗ್ಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದೇನು? ಮುಂದಕ್ಕೆ ಓದಿ ಬೆಂಗಳೂರು(reporterkarnataka.com): ಪಠ್ಯ ಪೂರ್ಣಗೊಳಿಸಲು ಭಾನುವಾರವೂ ಶಾಲೆ ನಡೆಸಲಾಗುವುದು ಎಂದು ಹೇಳಲಾಗಿತ್ತು. ಆದರೆ, ಪಠ್ಯ ಕಡಿತಗೊಳಿಸುವುದಿಲ್ಲ ಮತ್ತು ಭಾನುವಾರ ಶಾಲೆ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. ಭಾನುವಾರ ಪೋಷಕರಿಂದ ವ... ಹೊನ್ನಾವರ ಮಾಜಿ ಶಾಸಕ ಬಿಜೆಪಿಯ ಎಂ.ಪಿ.ಕರ್ಕಿ ನಿಧನ ಹೊನ್ನಾವರ(reporterkarnataka.com): ಮಾಜಿ ಶಾಸಕ ಎಂ.ಪಿ. ಕರ್ಕಿ(86) ಸೋಮವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಉ.ಕ. ಜಿಲ್ಲೆಯಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕುವಲ್ಲಿ ಮಹತ್ತರ ಕೊಡುಗೆ ನೀಡಿರುವ ಅವರು ಹೊನ್ನಾವರ ವಿಧಾನಸಭೆ ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿದ್ದ... ನೈತಿಕ ಪೊಲೀಸ್ ಗಿರಿ ಸಮರ್ಥನೆ: ಮುಖ್ಯಮಂತ್ರಿಗೆ ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಶನ್ ಫಾರ್ ಜಸ್ಟೀಸ್ ನೋಟಿಸ್ ಜಾರಿ ಬೆಂಗಳೂರು(reporterkarnataka.com): ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ ಕಳೆದ ವಾರ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮುಖ್ಯಮಂತ್ರಿ ನೀಡಿರುವ ಹೇಳಿಕೆ ಅವರು ಅಧಿಕ... ಶಾಲೆ ಗಂಟೆ ಬಾರಿಸಲು ಮುಹೂರ್ತ ಫಿಕ್ಸ್: 1ರಿಂದ 5ನೇ ತರಗತಿ ವರೆಗೆ ಅಕ್ಟೋಬರ್ 25ರಿಂದ ಕ್ಲಾಸ್ ಆರಂಭ; ಆನ್ ಲೈನ್ ಗೂ ಅವಕಾಶ ಬೆಂಗಳೂರು(reporterkarnataka.com): ಪ್ರಾಥಮಿಕ ಶಾಲೆ ಆರಂಭಕ್ಕೆ ದಿನಾಂಕ ನಿಗದಿಯಾಗಿದೆ. ದಸರಾ ರಜೆ ಮುಗಿದ ನಂತರ 1ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭಿಸಲಾಗುವುದು ಎಂದು ರಾಜ್ಯ ಸರಕಾರ ಈ ಹಿಂದೆಯೇ ಹೇಳಿತ್ತು. ಅಕ್ಟೋಬರ್ 20ಕ್ಕೆ ದಸರಾ ರಜೆ ಮುಕ್ತಾಯವಾಗಲಿದೆ. ಅಕ್ಟೋಬರ್ 25ರಂದು ಭೌತಿಕ ತರಗತಿಗಳನ... « Previous Page 1 …401 402 403 404 405 … 463 Next Page » ಜಾಹೀರಾತು