ನಿಡ್ಡೋಡಿ: ಸೀಪುಡ್ ಕಾರ್ಖಾನೆ ಸ್ಥಳ ಪರಿಶೀಲನೆಗೆ ಆಗಮಿಸಿದ ಸಚಿವ ಅಂಗಾರ, ಶಾಸಕ ಉಮಾನಾಥ ಕೋಟ್ಯಾನ್ ಗೆ ಘೇರಾವ್ ಮೂಡುಬಿದರೆ(reporterkarnataka news): ಸೀಪುಡ್ ಕಾರ್ಖಾನೆ ನಿರ್ಮಾಣ ಕುರಿತು ಸ್ಥಳ ಪರಿಶೀಲನೆಗೆ ಆಗಮಿಸಿದ ಬಂದರು ಹಾಗೂ ಮೀನುಗಾರಿಕೆ ಸಚಿವ ಎಸ್. ಅಂಗಾರ ಹಾಗೂ ಶಾಸಕ ಉಮಾನಾಥ ಕೋಟ್ಯಾನ್ ಅವರಿಗೆ ಮಂಗಳವಾರ ನಿಡ್ಡೋಡಿಯಲ್ಲಿ ಗ್ರಾಮಸ್ಥರು ಘೇರಾವ್ ಹಾಕಿದರು. ಸಚಿವರು ಹಾಗೂ ಶಾಸಕರು ಸ್ಥಳ ಪರಿಶೀಲನೆಗ... ಒಂದೇ ಕುಟುಂಬದ 4 ಮಂದಿ ನೀರು ಪಾಲು: 24 ತಾಸು ಕಳೆದರೂ ಘಟನಾ ಸ್ಥಳಕ್ಕೆ ಬಾರದ ಶಾಸಕ ಮಹೇಶ್ ಕುಮಟಳ್ಳಿ; ಗ್ರಾಮಸ್ಥರ ಆಕ್ರೋಶ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿಯ ಕೃಷ್ಣಾ ನದಿಯಲ್ಲಿ ಒಂದೇ ಕುಟುಂಬದ ನಾಲ್ವರು ಸಹೋದರರು ನೀರು ಪಾಲಾದ ಘಟನೆ ನಡೆದು 24 ತಾಸು ಕಳೆದರೂ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ನಾಪತ್ತೆಯಾಗಿದ್ದಾರೆ. ದುರಂತ ನಡೆದ ಸ್ಥಳದಲ್ಲಿ ಇಡೀ ಗ್ರಾಮವೇ ನೆರೆದರೂ ಜನರು ಆರಿಸಿ ಕಳ... ಅಥಣಿ: ನದಿ ಪಾಲಾದ 4 ಮಂದಿ ಸಹೋದರರಲ್ಲಿ ಓರ್ವನ ಮೃತದೇಹ ಪತ್ತೆ; ಮತ್ತೆ ಮೂವರಿಗೆ ತೀವ್ರ ಶೋಧ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಿನ್ನೆ ನಡೆದ ದುರ್ಘಟನೆಯಲ್ಲಿ ಮರಣ ಹೊಂದಿದ ಕುಟುಂಬದ ಹಿರಿಯರಾದ ಮಗನಾದ ಪರಶುರಾಮ್ ಗೋಪಾಲ್ ಬನಸೋಡೆ ಅವರ ಶವ ಪತ್ತೆಯಾಗಿದ್ದು, ಕುಟುಂಬಸ್ಥರಲ್ಲಿ ಹಾಗೂ ಗ್ರಾಮಸ್ಥರಲ್ಲಿ ದುಃಖ ಮುಗಿಲು ಮುಟ್ಟಿ... ತುಳುನಾಡಿನ ಪೆಲತರಿಗೆ ಬಂತು ಬಂಗಾರದ ಬೆಲೆ: ಆನ್ ಲೈನ್ ನಲ್ಲಿ ಬರಲಿದೆ ನಿಮ್ಮ ಮನೆ ಬಾಗಿಲಿಗೆ !! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಮಂಗಳೂರು(reporterkarnataka news): ತುಳುನಾಡಿನ ಜನರು ಇಷ್ಟಪಟ್ಟರೂ ಸಾರ್ವಜನಿಕವಾಗಿ ಮೂಗು ಮುರಿಯುವ ಹಲಸಿನ ಹಣ್ಣಿನ ಬೀಜಕ್ಕೆ ಬಂದಿದೆ ಬಂಗಾರದ ಬೆಲೆ. ಧರ್ಮಕ್ಕೆ ಕೊಟ್ಟರೂ ಬೇಡವೆನ್ನುವ ಹಲಸಿನ ಹಣ್ಣಿನ ಬೀಜಗಳು ಬಾರಿ ಬೆಲೆಯೊಂದ... ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ: ಹಳೆ ಬಂದರು, ಬೀಚ್ ಪಾರ್ಕ್, ಪಾರಂಪರಿಕ ಕಟ್ಟಡ ಕೇಳುವವರಿಲ್ಲ: ರಸ್ತೆ ನುಂಗಿತು ಕಾಂಚಾಣವೆಲ್ಲ!! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನ ಪಡೆದಿದೆ. ಮಂಗಳೂರು ಎಷ್ಟನೇ ಶ್ರೇಯಾಂಕ ಪಡೆದಿದೆ ಎಂದು ಕೇಳಿದರೆ ಇಲ್ಲಿನ ಜನಪ್ರತಿನಿಧಿಗಳಿಗ... ಅಥಣಿ: ಬಟ್ಟೆ ಬಗೆಯಲು ತೆರಳಿದ್ದ ಒಂದೇ ಕುಟುಂಬದ 4 ಮಂದಿ ಸಹೋದರರು ನೀರುಪಾಲು; ಅಗ್ನಿಶಾಮಕ ದಳದಿಂದ ಶೋಧ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಕೃಷ್ಣಾ ನದಿಗೆ ಬಟ್ಟೆ ಒಗೆಯಲು ತೆರಳಿದ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಸಹೋದರರು ಕಾಲು ಜಾರಿ ನೀರು ಪಾಲಾದ ದಾರುಣ ಘಟನೆ ಸೋಮವಾರ ನಡೆದಿದೆ. ಮೃತಪಟ್ಟವರನ್ನು ಪರಶುರಾಮ್ ಗೋಪಾಲ್ ಬನಸೊಡ... ರಾಜ್ಯದಲ್ಲಿ ಜುಲೈ 19 ಮತ್ತು 22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ; ಈ ಬಾರಿ ಎರಡು ದಿನದಲ್ಲಿ ಮುಗಿಯಲಿದೆ ಎಕ್ಸಾಂ! ಬೆಂಗಳೂರು(reporterkarnataka news): ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನಾಂಕ ಪ್ರಕಟವಾಗಿದೆ. ಜುಲೈ 20 ಮತ್ತು 22ರಂದು ರಾಜ್ಯಾದ್ಯಂತ ಪರೀಕ್ಷೆ ನಡೆಯಲಿದೆ. ಈ ಬಾರಿಯ ವಿಶೇಷವೆಂದರೆ ಕೇವಲ ಎರಡು ದಿನ ಪರೀಕ್ಷೆ ನಡೆಯಲಿದೆ. ಒಂದು ದಿನ ವಿಜ್ಞಾನ, ಗಣಿತ ಮತ್ತು ಸಮಾಜ ವಿಜ್ಞಾನ ಪರೀಕ್ಷ... ಕೇಂದ್ರ ಸಂಪುಟ ಶೀಘ್ರ ವಿಸ್ತರಣೆ: ಡಿ.ವಿ. ಸದಾನಂದ ಗೌಡ ಔಟ್?; ಮತ್ಯಾರಿಗೆ ರಾಜ್ಯದಿಂದ ಸಚಿವ ಸ್ಥಾನ? ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟ ಶೀಘ್ರದಲ್ಲೇ ವಿಸ್ತರಣೆಯಾಗಲಿದ್ದು, ರಾಜ್ಯಕ್ಕೆ ಎರಡು ಸ್ಥಾನ ಕೊಡುವ ಬಗ್ಗೆ ಹಕ್ಕೊತ್ತಾಯ ಕೇಳಿಬರುತ್ತಿದೆ. ಈ ಮಧ್ಯೆ ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಸಂಪುಟದಿಂದ ಕೊಕ್ ನೀಡಿ ಹೊಸ ಮುಖಕ್ಕೆ ಅವಕಾಶ ನೀಡಲಾಗುತ್ತದೆ ಎಂಬ ಮಾಹಿತಿ... ಬಾಗಲಕೋಟೆ: ಕೋರ್ಟ್ ವಾರಂಟ್ ಇದ್ದರೂ ಪೊಲೀಸರ ಜತೆ ವಾಗ್ವಾದಕ್ಕಿಳಿದು ರಂಪ ಮಾಡಿದ ಮಾಜಿ ಶಾಸಕ ಕಾಶಪ್ಪನವರ್ ಬಾಗಲಕೋಟೆ(reporterkarnataka news): ಬೆಂಗಳೂರಿನ ಕೋರ್ಟ್ಗೆ ವಿಚಾರಣೆಗೆ ಹಾಜರಾಗದ ಕಾರಣ ವಾರಂಟ್ ಗೆ ಒಳಗಾಗಿರುವ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ಪೊಲೀಸರೊಂದಿಗೂ ವಾಗ್ವಾದ ನಡೆಸಿ ರಂಪ ಮಾಡಿದ ಘಟನೆ ಇಂದು ನಡೆಯಿತು. ವಿಚಾರಣೆಗೆ ಹಾಜರಾಗದೆ ಹಿನ್ನೆಲೆಯಲ್ಲಿ ಕೋರ್ಟ್ ವಾರಂಟ್ ಮಾಡಿತ್ತು... ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ದಿಕ್ಕು ತಪ್ಪುತ್ತಿದೆಯೇ?: ಹಳೆ ಬಂದರು ಅಭಿವೃದ್ಧಿ ಪ್ರಸ್ತಾವನೆಗೆ ಮಾತ್ರವೇ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಸ್ಮಾರ್ಟ್ ಸಿಟಿ ಯೋಜನೆ ಮಂಗಳೂರಿಗೆ ಬಂದು 5 ವರ್ಷಗಳಾದರೂ ಕ್ಲಾಕ್ ಟವರ್, ಸ್ಮಾರ್ಟ್ ರಸ್ತೆ, ಸರಕಾರಿ ಕಚೇರಿಗಳಿಗೆ ಸೋಲಾರ್ ಅಳವಡಿಕೆ, ಸ್ಮಾರ್ಟ್ ಬಸ್ ಶೆಲ್ಟರ್ ಮು... « Previous Page 1 …401 402 403 404 405 … 421 Next Page » ಜಾಹೀರಾತು