2023 ವಿಧಾನಸಭೆ ಚುನಾವಣೆ: 100 ಕ್ಷೇತ್ರಗಳಿಗೆ ಬಿಜೆಪಿಯಿಂದ ಹೊಸ ಮುಖ?; ದ.ಕ. ಜಿಲ್ಲೆಯ 4 ಮಂದಿಗೆ ಟಿಕೆಟ್ ಇಲ್ಲ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮುಂಬರುವ ವಿಧಾನಸಭೆ ಚುನಾವಣೆಗೆ ರಾಜ್ಯದ ಎಲ್ಲ ಮೂರು ಪ್ರಮುಖ ಪಕ್ಷಗಳು ಸಿದ್ಧತೆಯಲ್ಲಿ ತೊಡಗಿವೆ. ಅಧಿಕಾರರೂಢ ಬಿಜೆಪಿ ಸ್ವಂತ ಬಲದಲ್ಲಿ ಮತ್ತೆ ಅಧಿಕಾರಕ್ಕೇರುವ ಬಗ್ಗೆ ಯೋಜನೆ ರೂಪಿಸಿದೆ. ರಾಜ್ಯದ 2... ‘ಪಾಪ ಪಾಂಡು’ ಖ್ಯಾತಿಯ ನಟ ಶಂಕರ್ ರಾವ್ ಇನ್ನಿಲ್ಲ; ಗಣ್ಯರ ಸಂತಾಪ ಬೆಂಗಳೂರು(reporterkarnataka.com): ' ಪಾಪ ಪಾಂಡು' ಧಾರವಾಹಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದ ಶಂಕರ್ ರಾವ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರ್ ರಾವ್ ಇಂದು ಬೆಳಿಗ್ಗೆ 6:30ರ ಸುಮಾರಿಗೆ ನಿಧನ ಹೊಂದಿದ್ದಾರೆ. ಶಂಕರ್ ರಾವ್ ನಿಧನಕ್ಕೆ ಹಲವು ಧಾರಾ... ಪುತ್ತೂರು ಬಡಗನ್ನೂರು: ವೃದ್ಧ ದಂಪತಿ ನೇಣಿಗೆ ಶರಣು: ಆತ್ಮಹತ್ಯೆ ಕಾರಣ ಮಾತ್ರ ಇನ್ನೂ ನಿಗೂಢ ಪುತ್ತೂರು(reporterkarnataka.com): ಇಲ್ಲಿನ ಬಡಗನ್ನೂರು ಪಾದೆಕರ್ಯದಲ್ಲಿ ಎಂಬಲ್ಲಿ ಕೃಷಿಕ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಬ್ರಹ್ಮಣ್ಯ ಭಟ್ (84) ಹಾಗೂ ಶಾರದಾ ಭಟ್ (78) ಆತ್ಮಹತ್ಯೆ ಮಾಡಿಕೊಂಡ ದಂಪತಿಗಳಾಗಿದ್ದು , ಕಾರಣ ನಿಗೂಢವಾಗಿದೆ. ಇಬ್ಬರೂ ಭಾನುವಾ... ಜಾತಿ ನಿಂದನೆ ಆರೋಪ: ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ ಹೊಸದಿಲ್ಲಿ(reporterkarnataka.com) : ಜಾತಿ ನಿಂದನೆ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ ರೋಹಿತ್ ಶರ್ಮಾ ಜೊತೆಗೆ ಲೈವ್ ಚಾಟ್ನಲ್ಲಿ ಭಾಗವಹಿಸಿದ್ದ ಯುವರಾಜ್, ತಮ್ಮ ಸಂಭಾಷಣೆ ವೇಳೆ ಯಜುವೇಂದ್ರ ಚಹಲ್ ಮತ್ತು ಕುಲ... ಕೋವಿಡ್ ನಿಯಮ ಉಲ್ಲಂಘನೆ: ಉಡುಪಿ ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ದೂರು ದಾಖಲು ಉಡುಪಿ(reporterkarnataka.com): ಪೂರ್ವಾನುಮತಿ ಇಲ್ಲದೆ ಕೋವಿಡ್ ನಿಯಮ ಉಲ್ಲಂಘಿಸಿ ಅ.15ರಂದು ಉಡುಪಿಯಲ್ಲಿ ‘ದುರ್ಗಾ ದೌಡ್’ ಕಾರ್ಯಕ್ರಮ ಆಯೋಜಿಸಿದ ಉಡುಪಿ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಪ್ರಮುಖರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೂರ್ವಾನುಮತಿಯಿಲ್ಲದೆ ಕಡಿಯಾಳ... ಕಾರ್ಕಳ ಪಳ್ಳಿಯಲ್ಲಿ ದೇಶೀ ತಳಿಯ ಗೋವು ನಾಪತ್ತೆ; ದನ ಕಳ್ಳತನ ಶಂಕೆ; ಪ್ರಕರಣ ದಾಖಲು ಕಾರ್ಕಳ (reporterkarnataka.com): ಇಲ್ಲಿನ ಒಳ್ಳೊಳ್ಳೆಯ ಗ್ರಾಮದಲ್ಲಿ ಸುಮಾರು 25 ಸಾವಿರ ರೂ. ಮೌಲ್ಯದ ದೇಶೀಯ ತಳಿಯ ಗೋವು ಕಳ್ಳತನವಾಗಿದೆ. ಅಶೋಕ್ ನಾಯಕ್ ಎಂಬುವವರ 25000 ಮೌಲ್ಯದ ದನವೊಂದು ಕಳ್ಳತನ ವಾಗಿದ್ದು ಇದರ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪಳ್ಳಿಯ ಅಶೋ... ಇನ್ನು ಮುಂದೆ ಭಾನುವಾರವೂ ಶಾಲೆ? : ಇದೆಲ್ಲ ಯಾಕೆ ಗೊತ್ತೇ? ಶಿಕ್ಷಣ ಸಚಿವರು ಏನು ಹೇಳುತ್ತಾರೆ ಕೇಳಿ? ಬೆಂಗಳೂರು(reporterkarnataka.com) ; ಭಾನುವಾರವೂ ಶಾಲೆಗಳನ್ನು ನಡೆಸುವ ಮೂಲಕ ಪಠ್ಯಕ್ರಮ ಪೂರ್ಣಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಮಾಲೋಚನೆ ನಡೆಸಿ, ಕೋವಿಡ್ ತಾಂತ್ರ... ಕೇರಳದಲ್ಲಿ ಭಾರಿ ಮಳೆಗೆ ಭೂಕುಸಿತ: 3 ಮಂದಿ ಸಾವು; 13ಕ್ಕೂ ಹೆಚ್ಚು ಜನರು ನಾಪತ್ತೆ; ರಸ್ತೆಯಲ್ಲೇ ಪ್ರವಾಹ ತಿರುವನಂತಪುರಂ(reporterkarnataka.com): ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಹಾಗೂ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರಿಂದಾಗಿ ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಕೊಟ್ಟಾಯಂನಲ್ಲಿ ಮಳೆಯಿಂದ ಭೂಕುಸಿತ ಉಂಟಾಗಿದ್... ಎಂಡೋಸಲ್ಫಾನ್ ಪೀಡಿತ ಯುವಕನ ಮೇಲೆ ಅತ್ಯಾಚಾರ ಆರೋಪ: ಪುತ್ತೂರು ನಗರ ಠಾಣೆ ಪೊಲೀಸರಿಂದ ವೃದ್ಧನ ಬಂಧನ ಪುತ್ತೂರು(reporterkarnataka.com): ಎಂಡೋಸಲ್ಫಾನ್ ಪೀಡಿತ ಯುವಕನ ಮೇಲೆ ಸಲಿಂಗ ಕಾಮಿಯೊಬ್ಬ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮುರದ ಮಹಮ್ಮದ್ ಹನೀಫ್ (67) ಎಂಬವನನ್ನು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿದ್ದಾರೆ. 20 ವರ್ಷದ ಎಂಡೋಸಲ್ಫಾನ್ ಪೀಡಿತ ಯುವಕನ ಮ... ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಅಪಘಾತ: ಇಬ್ಬರ ದಾರುಣ ಸಾವು; ದುರಂತಕ್ಕೆ ಕಾರಣವಾದರೂ ಏನು? ಉಳ್ಳಾಲ(reporterkarnataka.com): ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ಇಬ್ಬರು ಯುವಕರು ಬೈಕ್ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸಮೀಪದ ಕೆ.ಸಿ. ರೋಡ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ. ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿಗಳಾದ ಕೃಷ್ಣಪ್ರಸ... « Previous Page 1 …402 403 404 405 406 … 463 Next Page » ಜಾಹೀರಾತು