ಮುಂಬರುವ ವಿಧಾನಸಭೆ ಚುನಾವಣೆ:ಕಾಂಗ್ರೆಸ್ ಗೆ ಕಾಯಕಲ್ಪ ನೀಡಲು ಡಿಕೆಶಿ ಚಿಂತನೆ; ಜಿಲ್ಲಾಧ್ಯಕ್ಷರುಗಳ ಬದಲಾವಣೆ? ಬೆಂಗಳೂರು(reporterkarnataka news): ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಪದಾಧಿಕಾರಿಗಳ ಬದಲಾವಣೆಗೆ ಚಿಂತನೆ ನಡೆದಿದೆ. 2023ರ ವಿಧಾನಸಭೆ ಚುನಾವಣೆಗೆ ಸಜ್ಜಾಗಲು ಪಕ್ಷದಲ್ಲಿ ಅಮೂಲಾಗ್ರ ಬದಲಾವಣೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವ... ಬಸವಣ್ಣನ ನಾಡು ವಿಜಯಪುರದಲ್ಲಿ ಮರ್ಯಾದಾ ಹತ್ಯೆ: ತಂದೆಯಿಂದಲೇ ಅಪ್ರಾಪ್ತ ಪುತ್ರಿ ಮತ್ತು ಆಕೆಯ ಪ್ರಿಯಕರ ಕೊಲೆ ವಿಜಯಪುರ(reporterkarnataka news): ಬಸವಣ್ಣನ ನಾಡಿನಲ್ಲಿ ಘನಘೋರ ಕೃತ್ಯ ನಡೆದಿದೆ. ಇಬ್ಬರು ಅಪ್ರಾಪ್ತ ವಯಸ್ಸಿನ ಪ್ರೇಮಿಗಳನ್ನು ಹತ್ಯೆ ಮಾಡಲಾಗಿದೆ. ಮರ್ಯಾದೆಯ ಹೆಸರಿನಲ್ಲಿ ಮರ್ಯಾದೆಗೇಡು ಕೃತ್ಯವನ್ನು ಮಂಗಳವಾರ ಎಸಗಲಾಗಿದೆ. ವಿಜಯಪುರ ಜಿಲ್ಲೆಯ ದೇವರ ಹುಪ್ಪರಗಿಯ ಕಲಕೇರಿ ಪೊಲೀಸ್ ಠಾಣೆ ವ್ಯಾಪ್... ಸೆಮಿ ಲಾಕ್ ಡೌನ್: ಮಂಗಳೂರಿನಲ್ಲಿ ಹೆಚ್ಚಿದ ವಾಹನ ದಟ್ಟಣೆ; ಸ್ವತಃ ಫೀಲ್ಡಿಗಿಳಿದ ಪೊಲೀಸ್ ಕಮಿಷನರ್ ಮಂಗಳೂರು(reporterkarnataka news): ನಗರದಲ್ಲಿ ಸೆಮಿ ಲಾಕ್ ಡೌನ್ ಜಾರಿಗೆ ಬಂದ ಹಿನ್ನೆಲೆಯಲ್ಲಿ ಮಂಗಳವಾರ ನಗರದಲ್ಲಿ ಭಾರಿ ವಾಹನ ದಟ್ಟಣೆ ಹೆಚ್ಚಿದ್ದು, ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ಸ್ವತಃ ಫೀಲ್ಡಿಗಿಳಿದರು. ಮಾಸ್ಕ್ ಧರಿಸದೆ ಓಡಾಡುವವರಿಗೆ ಮತ್ತು ಅನಗತ್ಯ ಸತ್ತ... ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಸಹಾಯಕತೆ: ಖಾಸಗಿ ಶಾಲೆಗಳ ಫೀಸ್ ಮಾಫಿಯಾಕ್ಕೆ ಕುಮ್ಮಕ್ಕು? ರಾಜೀವಿಸುತ ಬೆಂಗಳೂರು info.reporterkarnataka@gmail.com ಮಾನ್ಯ ಶಿಕ್ಷಣ ಸಚಿವರೇ, ನಿಮ್ಮ ಮೇಲೆ ಇರುವ ಗೌರವದಿಂದಲೇ ಈ ಮಾತುಗಳನ್ನು ಬರೆಯುತ್ತಿದ್ದೇನೆ. ಕಳೆದ ಎರಡು ವರ್ಷಗಳಿಂದ ಸಂಬಳವನ್ನೇ ಪಡೆಯದೆ ಅಥವಾ 3-4 ಸಾವಿರ ರೂಗಳ ಅರ್ಧ ಸಂಬಳ ತೆಗದುಕೊಳ್ಳುತ್ತಿರುವ ಶಿಕ್ಷಕರು ಒಂದು ಕಡೆಯಾದ... ಸುಕ್ಷೇತ್ರ ಮೈಲಾರ ಲಿಂಗೇಶ್ವರದಲ್ಲಿ ಭವಿಷ್ಯ ಹೇಳುವ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಇನ್ನಿಲ್ಲ ವಿಜಯನಗರ(reporterkarnataka news): ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರ ಲಿಂಗೇಶ್ವರದಲ್ಲಿ ವರ್ಷಕ್ಕೊಮ್ಮೆ ಇಡೀ ವರ್ಷದ ಭವಿಷ್ಯ ಹೇಳುವ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಮಂಗಳವಾರ ಮುಂಜಾನೆ ನಿಧನರಾದರು. 31 ವರ್ಷ ಕಾಲ ಕಾರ್ಣಿಕ ನುಡಿದಿದ್ದ ಮಾಲತೇಶಪ್ಪ ಅವರು ಕೆಲ ವರ್ಷಗಳಿಂದ ಪಾರ್ಶ್ವವಾಯು... ದ.ಕ.: ವಿದ್ಯುತ್ ದರ ಏರಿಕೆ ವಿರುದ್ಧ ಚಿಮಿನಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ. ಮಂಗಳೂರು(reporterkarnataka news); ರಾಜ್ಯ ಸರಕಾರ ಏರಿಕೆ ಮಾಡಿರುವ ವಿದ್ಯುತ್ ದರ ವಾಪಾಸ್ ಪಡೆಯಬೇಕು, ಲಾಕ್ ಡೌನ್ ಅವಧಿಯ ಮೂರು ತಿಂಗಳು ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದ್ದ ಗ್ರಾಮ, ಘಟಕ ಮಟ್ಟದ ಚಿಮಿನಿ, ದೊಂದಿ, ಲಾಟೀನು ಪ್ರದರ್ಶ... ಬ್ರಹ್ಮಾವರ ಸಮೀಪದ ಕ್ಯಾಶ್ಯು ಇಂಡಸ್ಟ್ರೀಸ್ ಗೆ ಗುಜರಾತ್ ವ್ಯಾಪಾರಿಯಿಂದ 40 ಲಕ್ಷ ರೂ. ವಂಚನೆ: ದೂರು ದಾಖಲು ಬ್ರಹ್ಮಾವರ(reporterkarnataka news): ಇಲ್ಲಿಗೆ ಸಮೀಪದ ಕರ್ಜೆಯ ಶ್ರೀ ಶಾಯಾ ಕ್ಯಾಶ್ಯುಸ್ ಸಂಸ್ಥೆಗೆ ಗುಜರಾತಿನ ವ್ಯಾಪರಿಯೊಬ್ಬರು ಸುಮಾರು 39,14,461 ರೂಪಾಯಿ ವಂಚಿಸಿದ ಪ್ರಕರಣ ನಡೆದಿದೆ. ಗುಜರಾತಿನ ವ್ಯಾಪಾರಿ ವಚನ ರಾಮ್ ಹಾಜ ರಾಮ್ ಚೌಧುರಿ ಸುಮಾರು 99,95,604 ಮೌಲ್ಯದ ಗೇರು ಬೀಜ ಪಡೆದು ಅದರಲ... ವಂಚನೆ ತಪ್ಪಿಸಲು, ನಾಗರಿಕ ಸಮಾಜ ರಕ್ಷಿಸಲು ಆನ್ಲೈನ್ ಸ್ಕಿಲ್ ಗೇಮ್ ನಿಯಂತ್ರಿಸಿ: ಸಮೀರ್ ಬಾರ್ಡೆ ಮಂಗಳೂರು(reporterkarnataka news): ವಂಚನೆ ತಪ್ಪಿಸಲು ಹಾಗೂ ನಾಗರಿಕ ಸಮಾಜ ರಕ್ಷಿಸಲು, ಸ್ಕಿಲ್ ಗೇಮ್ಸ್ ನಿಯಂತ್ರಿಸಲು ಮುಂದಾಗಿರುವ ಕುರಿತು ಟಿಒಆರ್ಎಫ್ನ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಸಮೀರ್ ಬಾರ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 290 ಕೋಟಿ ರೂ.ಗಳ ಹವಾಲಾ ಹಾಗೂ ಹಣದ ದುರುಪಯೋಗದ ಹಗರಣ ... ಕೋವಿಡ್ ಗೈಡ್ ಲೈನ್ಸ್ ಉಲ್ಲಂಘಿಸಿ ಕಾರ್ಪೊರೇಟರ್ ಪುತ್ರಿಯ ಮದುವೆ ಸೇರಿದಂತೆ 4 ಜೋಡಿಗಳ ವಿವಾಹ: ಎಫ್ ಐಆರ್ ದಾಖಲು ಮಂಗಳೂರು(reporterkarnataka news): ಕೊರೊನಾ ಮಾರ್ಗಸೂಚಿಯನ್ನು ಉಲ್ಲಂಘಿಸಿ ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಭಾನುವಾರ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಎಫ್ ಐಆರ್ ದಾಖಲಿಸಲಾಗಿದೆ. ಮಂಗಳೂರು ಮಹಾನಗರಪಾಲಿಕೆಯ ನಾಮನಿರ್ದೇಶಿತ ಸದಸ... ಬೆಳಗಾವಿಯಲ್ಲಿ ಭಾರಿ ಪ್ರವಾಹ: 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ; ನೆರೆಗೆ ಕೊಚ್ಚಿ ಹೋದ ಇಬ್ಬರು ಗ್ರಾಮಸ್ಥರು ಬೆಳಗಾವಿ(reporterkarnataka news) ಕಳೆದ ಮೂರು ನಾಲ್ಕು ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನೆರೆ ಪರಿಸ್ಥಿತಿ ತಲೆದೊರಿದೆ. ಅನೇಕ ಸೇತುವೆಗಳು ಮುಳುಗಿ ಹೋಗಿವೆ. 10ಕ್ಕೂ ಹೆಚ್ಚು ಗ್ರಾಮಗಳು ಸಂಪರ್ಕ ಕಡಿದುಕೊಂಡಿದ್ದು, ಇಬ್ಬರು ಪ... « Previous Page 1 …403 404 405 406 407 … 421 Next Page » ಜಾಹೀರಾತು