ರಾಜ್ಯದಲ್ಲಿ ಭಾರಿ ಮಳೆ: ಚಿಕ್ಕೋಡಿಯಲ್ಲಿ 7 ಸೇತುವೆ ಜಲಾವೃತ, ರಾಣಿಬೆನ್ನೂರಿನಲ್ಲಿ ಹೆದ್ದಾರಿ ಕುಸಿತ, ಕರಾವಳಿಯಲ್ಲಿ ತೋಟಕ್ಕೆ ನುಗ್ಗಿದ ನೀರು ಬೆಳಗಾವಿ/ಮಂಗಳೂರು/ಹಾಸನ/ದಾವಣಗೆರೆ(reporterkarnataka news): ರಾಜ್ಯದ ಬಹುತೇಕ ಕಡೆ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಒಂದೆಡೆ ಪ್ರವಾಹದ ಭೀತಿ ಎದುರಾದರೆ, ಇನ್ನೊಂದೆಡೆ ಭೂ ಕುಸಿತ ಉಂಟಾಗುತ್ತಿದೆ. ಭಾರಿ ವರ್ಷಧಾರೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತ ಮಳೆಗೆ ಉತ್ತರ ಕರ್ನ... ಮುಜರಾಯಿ ಸಚಿವರೇ, ಅಡುಗೆ ಎಣ್ಣೆ ಬಿಡಿ, ದೇವರಿಗೆ ಹಚ್ಚುವ ದೀಪದೆಣ್ಣೆ ಬೆಲೆ ಆದ್ರೂ ಇಳಿಸಿ ಸ್ವಾಮಿ!! ಮಂಗಳೂರು(reporterkarnataka news): ಒಂದು ಕಡೆ ಕೊರೊನಾ ಲಾಕ್ ಡೌನ್ ಕಾಟವಾದರೆ ಇನ್ನೊಂದು ಕಡೆ ಬೆಲೆಯೇರಿಕೆಯ ಕಾಟ. ಬಡವರು ಮತ್ತು ಮಧ್ಯಮ ವರ್ಗದವರು ಯಾವುದೇ ವಸ್ತುವಿಗೆ ಕೈ ಹಾಕುವಂತಿಲ್ಲ. ವ್ಯಾಪಾರಿಗಳು ಹೇಳಿದ್ದೇ ರೇಟ್. ಇದರೊಂದಿಗೆ ದೇವರ ಮೇಲೆ ಅತೀ ಭಕ್ತಿ, ವಿಶ್ವಾಸ ಇಟ್ಟುಕೊಂಡು ಬದುಕು ನಡೆಸುತ... ಸಿದ್ದರಾಮಯ್ಯ ಏನ್ ಮಹಾನ್ ಹರಿಶ್ಚಂದ್ರರಾ ? ಅವರಿಂದ ನಾನು ರಾಜಕೀಯ ಕಲಿಯಬೇಕಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ ಗರಂ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನ್ ಮಹಾನ್ ಹರಿಶ್ಚಂದ್ರರಾ ? ಅವರೇನು ಸಾಚಾನ? ಸಿದ್ದರಾಮಯ್ಯ ಅವರಿಂದ ರಾಜಕೀಯ ಮಾಡೋದನ್ನ ನಾನು ಕಲಿಯಬೇಕಿಲ್ಲ ಎಂದು ಜನತಾದಳ ನಾಯಕ ಎಚ್. ಡಿ.ಕುಮಾರಸ್ವಾಮಿ ಹೇಳಿದರು. ಮ... ಮೊದಲು ತೀರ್ಪು, ನಂತರ ವಿಚಾರಣೆ: ಇದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಟೈಲ್! ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯ ಬಿಕ್ಕಟ್ಟು ಶಮನ ಮಾಡಲೆಂದು ಆಗಮಿಸಿದ ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕರ ಅಭಿಪ್ರಾಯ ಕೇಳುವ ಮುನ್ನವೇ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಉತ್ತಮ ಕೆಲಸ ಮಾಡುತ್ತಿದೆ ಎಂದು ಬೆಂಗಳೂರಿನ ಏರ್ ಫೋರ್ಟ್ ನಲ... ಅರಬ್ಬೀ ಸಮುದ್ರದಲ್ಲಿ ಮುಳುಗಿದ ಸ್ಥಿತಿಯಲ್ಲಿ ನಿಗೂಢ ದ್ವೀಪ ಪತ್ತೆ: 8 ಕಿ.ಮೀ ಉದ್ದ, 3.5 ಕಿ.ಮೀ ಅಗಲವಿದೆಯಂತೆ!! ತಿರುವನಂತಪುರ(reporterkarnataka news): ಸಮುದ್ರದೊಳಗೆ ಒಂದು ನಿಗೂಢ ದ್ವೀಪ ಪತ್ತೆಯಾಗಿದೆ. ನೀರಿನಲ್ಲಿ ಮುಳುಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗೂಗಲ್ ನಕ್ಷೆ ಇದನ್ನು ಬಹಿರಂಗಪಡಿಸಿದೆ. ಕೇರಳದ ಕೊಚ್ಚಿ ಸಮೀಪ ಅರಬಿ ಸಮುದ್ರದಲ್ಲಿ ಹ ‘ನೀರೊಳಗಿನ ದ್ವೀಪ’ ಪತ್ತೆಯಾಗಿದ್ದು, ಹುರುಳಿ ಬೀಜದ ಆಕ... ಎಲ್ಲ ಖಾತೆಗಳಲ್ಲಿ ಸಿಎಂ ಪುತ್ರನ ಹಸ್ತಕ್ಷೇಪ ಆರೋಪ: ವಿಜಯೇಂದ್ರಗೆ ಬಿಜೆಪಿ ಹೈಕಮಾಂಡ್ ಎಳೆಯುತ್ತಾ ಲಕ್ಷಣ ರೇಖೆ ? ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಬಂದಿರುವ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ಲಕ್ಷ್ಮಣ ರೇಖೆ ಎಳೆಯುತ್ತಾರೆಯೇ ಎನ್ನುವ ಕುತೂಹಲ ಸಾರ್ವಜನಿಕರಲ್ಲಿ ಕಾಡಲಾರಂ... ರಾಜ್ಯ ಬಿಜೆಪಿ ಸರಕಾರ ಹಾಗೂ ಸಂಘಟನೆ ಬಗ್ಗೆ ಉಸ್ತುವಾರಿ ಅರುಣ್ ಸಿಂಗ್ ಮೆಚ್ಚುಗೆ: ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಸಂತಸ ಬೆಂಗಳೂರು(reporterkarnataka news): ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರಕಾರ ಹಾಗೂ ಪಕ್ಷದ ಸಂಘಟನೆ ಉತ್ತಮ ಕೆಲಸ ಮಾಡುತ್ತಿದೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದ... ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದು ಬಿಜೆಪಿ ಭಿನ್ನಮತ ಉಪಶಮನಕ್ಕೆ ಹೊರತು ಮುಖ್ಯಮಂತ್ರಿ ಬದಲಾವಣೆಗೆ ಅಲ್ಲ! ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತ ಸಂಬಂಧಿಸಿದಂತೆ ಮಾತುಕತೆ ನಡೆಸಲು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸಿದ್ದು, ಮೂರು ದಿನಗಳ ಕಾಲ ರಾಜ್ಯದಲ್ಲಿ ತಂಗಿ ಪಕ್ಷದಲ್ಲಿ ಉಂಟಾಗಿರುವ ಬೆಳವಣಿಗೆ ಕುರಿತು ಚರ್ಚಿಸಲಿದ್ದಾರ... ರಾಜ್ಯ ಬಿಜೆಪಿಯಲ್ಲಿ ಮುಗಿಯದ ರಗಳೆ: ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಡೌದು ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನ ಮತ ಸಂಬಂಧಿಸಿದಂತೆ ಮಾತುಕತೆ ನಡೆಸಲು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸಿದರು. ಮೂರು ದಿನಗಳ ಕಾಲ ರಾಜ್ಯದಲ್ಲಿ ತಂಗಿ ವಿವಿಧ ನಾಯಕರ ಜತೆ ಮಾತುಕತೆ ನಡೆಸಲಿದ್ದು, ರಾಜ್ಯದಲ್ಲಿ ಉದ್ಬವಿಸಿ... ಮಾಜಿ ಶಾಸಕ ಜೆ.ಆರ್. ಲೋಬೊ ಅವರಿಂದ ಫುಡ್ ಕಿಟ್ ವಿತರಣೆ: ಎಲ್ಲ ಓಕೆ, ಆದರೆ ಸಾಮಾಜಿಕ ಅಂತರ ಇಲ್ಲ ಯಾಕೆ?; ಇದು ಪ್ರಜ್ಞಾವಂತರ ಪ್ರಶ್ನೆ ಮಂಗಳೂರು(reporterkarnatakanews) ಕೊರೊನಾ ಲಾಕ್ ಡೌನ್ ನ ಕಷ್ಟಕಾಲದಲ್ಲಿ ಮಂಗಳೂರು ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿ ಕಾಂಗ್ರೆಸ್ ವಿತರಿಸುತ್ತಿರುವ ಆಹಾರ ಕಿಟ್ ಗೆ ಎಲ್ಲೆಡೆ ನೂಕುನುಗ್ಗಲು ಉಂಟಾಗುತ್ತಿದೆ. ಜನರು ಆಹಾರವಿಲ್ಲದೆ ಎಷ್ಟು ಕಂಗೆಟ್ಟಿದ್ದರು ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ. ಕಾಂಗ್ರೆಸ... « Previous Page 1 …404 405 406 407 408 … 421 Next Page » ಜಾಹೀರಾತು