ಈ ವಾಹನಗಳಿಗೆ ಯಾರು ಸ್ವಾಮಿ ಫೈನ್ ಹಾಕುವುದು.? ಜಪ್ತಿ ಮಾಡ್ತೀರ ಕಮೀಷನರ್ ಸಾಹೇಬ್ರೆ ? ನಿಮ್ಮ ಹೆಸರಲ್ಲೇ ರಿಜಿಸ್ಟ್ರೇಶನ್ ಆಗಿದೆ ನೋಡಿ.! ಮಂಗಳೂರು (ReporterKarnataka.com) ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ವಿವಿಧ ರೀತಿಯಲ್ಲಿ ವಾಹನದ ಸಂಚಾರಿ ನಿಯಮ ಉಲ್ಲಂಘನೆಗೆ ದಂಡ ಹಾಕುವ ಡ್ರೈವ್ ನಡೆಯುತ್ತಾ ಇದೆ. ಇದರ ನಡುವೆ ಜನರು ಹಲವು ಕಡೆ ರೊಚ್ಚಿಗೆದ್ದಿದ್ದು ಪೋಲಿಸರ ವಾಹನದ ಡೀಟೇಲ್ ಹುಡುಕಿ ನಮ್ಮ ವಾಹನಗಳಿಗೆ ... 2020 ಮತ್ತು 21ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಹಿರಿಯ ಗಾಂಧಿವಾದಿ ಮೀರಾಬಾಯಿ ಕೊಪ್ಪಿಕರ್ ಹಾಗೂ ಸಿದ್ಧಗಂಗಾ ಮಠ ಆಯ್ಕೆ ಬೆಂಗಳೂರು(reporterkarnataka.com): ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲು ಗಾಂಧೀ ತತ್ವಾದರ್ಶಗಳನ್ನು ಆಧರಿಸಿಕೊಂಡು ಸಮಾಜದಲ್ಲಿ ಗಣನೀಯ ಸೇವೆ ಮಾಡಿದ ಗಣ್ಯರನ್ನು ಗುರುತಿಸಿ ಗೌರವಿಸಲು ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿ... ಆರೆಸ್ಸೆಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕು ಸಿದ್ದರಾಮಯ್ಯರಿಗಿಲ್ಲ: ಮಹಾಂತೇಶ್ ಕವಟಗಿಮಠ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜಾತಿ-ಜಾತಿ, ಧರ್ಮ-ಧರ್ಮದ ನಡುವೆ ದ್ವೇಷವನ್ನು ಹುಟ್ಟುಹಾಕುವ ಕಾರ್ಯ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಆರೆಸ್ಸೆಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಿಲ್ಲ ಎಂದು ವಿಧಾನ ಪರಿಷತ್ ಸದಸ್... ಅನಿಶ್ಚಿತತೆಗೆ ಕೊನೆಗೂ ತೆರೆ: ಲ್ಯಾಂಡ್ ಲಿಂಕ್ ಟೌನ್ ಶಿಪ್ ನಿಂದ ಸರಕಾರಿ ಬಸ್ ಓಡಾಟ ಆರಂಭ; ಖಾಸಗಿ ಲಾಬಿಯಿಂದ ಹಿಂದೆ ಸರಿದರೇ ಶಾಸಕರು ? ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿ ಸಮೀಪದ ಲ್ಯಾಂಡ್ ಲಿಂಕ್ಸ್ ಬಡಾವಣೆಯಿಂದ ಬಜಾಲ್ ಪಡ್ಪುವಿಗೆ ನೂತನ ಸರಕಾರಿ ಸಿಟಿ ಬಸ್ ಸೇವೆ ಬುಧವಾರ ಬೆಳಗ್ಗೆ ಅಧಿಕೃತವಾಗಿ ಉದ್ಘಾಟನೆಗೊಳ್ಳುವ ಮೂಲಕ ಬಸ್ ಬರುತ್ತಾ? ಇಲ್ವಾ? ಎಂಬ ಅನಿಶ್ಚಿತತೆಗೆ ಬ್ರೇಕ್ ಬಿದ್ದಿದೆ. ಶಾಸಕ ಡಾ. ವೈ. ... ಪಡಿತರ ಪರದಾಟ: ರೇಶನ್ ಸಂಗ್ರಹಕ್ಕೆ ಸಾಸಲವಾಡ ಗ್ರಾಮಸ್ಥರು ಕ್ರಮಿಸಬೇಕು 2.5 ಕಿಮೀ ದೂರ!; ಜಿಲ್ಲಾಧಿಕಾರಿಗಳೇ ಕ್ರಮ ಕೈಗೊಳ್ಳಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಹೆಗ್ಡಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಸವಾಡ ಗ್ರಾಮಸ್ಥರು ಗ್ರಾಮದ ಪಲಾನುಭವಿಗಳ ಪಡಿತರ ಸಾಮಗ್ರಿಗಳನ್ನು ಗ್ರಾಮದಲ್ಲಿಯೇ ವಿತರಿಸುವಂತೆ ಕ್ರಮಕ್ಕಾಗಿ ತಹಶೀಲ್ದಾರರಿಗೆ ಒತ್ತಾಯ... ಕಾರ್ಕಳ: ಕೆಲಸಕ್ಕೆಂದು ಹೊರಟ ಯುವತಿ ವಾಪಸು ಬಾರದೆ ನಿಗೂಢ ನಾಪತ್ತೆ; ದೂರು ದಾಖಲು ಕಾರ್ಕಳ(reporterkarnataka.com): ನಗರದಲ್ಲಿ 21ರ ಹರೆಯದ ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಅಕ್ಸಾ (21) ನಾಪತ್ತೆಯಾದ ಯುವತಿ.ಪಿಯುಸಿ ವ್ಯಾಸಂಗ ಮುಗಿಸಿ ಮನೆಯಲ್ಲಿಯೇ ಇದ್ದು, ಕೆಲಸಕ್ಕೆ ಹೋಗುವ ವಿಚಾರದಲ್ಲಿ ತಾಯಿಯ ಮಾತಿಗೆ ಕೋಪಗೊಂಡು ಸೆ.25 ರಂದು ಸ... ಸಿಂದಗಿ ಉಪ ಚುನಾವಣೆಯಲ್ಲಿ ನಾನು ಅಥವಾ ನನ್ನ ಪುತ್ರ ಸ್ಪರ್ಧಿಸುವುದಿಲ್ಲ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು,ಸಿಂದಗಿ ಕ್ಷೇತ್ರದಿಂದ ತಾನು ಅಥವಾ ತನ್ನ ಪುತ್ರ ಚಿದಾನಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಸಿಂದಗ... 10 ಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಶೀಘ್ರದಲ್ಲೇ ಕ್ರಮ: ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಚಿಕ್ಕಬಳ್ಳಾಪುರ(reporterkarnataka news): ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಅನೇಕ ಜಾತಿಗಳು ಹಿಂದುಳಿದ ಜಾತಿ ವರ್ಗಗಳ ಸ್ಥಾನಮಾನ ಕೋರಿ ಮನವಿ ಸಲ್ಲಿಸಿದ್ದು, ಈ ಪೈಕಿ ಬಹಿರಂಗವಾಗಿ ವಿಚಾರಣೆ ನಡೆಸಿ ಮತ್ತು ಆಕ್ಷೇಪಣೆ, ಸಲಹೆ, ಅಭಿಪ್ರಾಯಗಳನ್ನು ಸ್ವೀಕರಿಸಿ ಅಂತಿಮವಾಗಿ 10 ಜಾತಿಗಳನ್ನು ಹಿಂದುಳಿದ ಜಾತ... ಕಾರ್ಕಳ ತಹಶೀಲ್ದಾರ್ ಪ್ರಕಾಶ್ ಮರಬಳ್ಳಿ ವರ್ಗಾವಣೆ ?: ಪುರಂದರ ಹೆಗ್ಡೆ ಮತ್ತೆ ಆಗಮನ? ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ತಹಶೀಲ್ದಾರ್ ಆಗಿ ಕೆಲ ಸಮಯಗಳ ಹಿಂದೆಯಷ್ಟೆ ಅಧಿಕಾರ ವಹಿಸಿಕೊಂಡಿರುವ ಪ್ರಕಾಶ್ ಮರಬಳ್ಳಿ ಅವರು ವರ್ಗಾವಣೆಯಾಗಿದ್ದಾರೆ ವದಂತಿ ಇದೆ. ಈ ಬಗ್ಗೆ ತಹಶೀಲ್ದಾರ್ ಪ್ರಕಾಶ್ ಮರಬಳ್ಳಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಯತ್ನಿಸಿದಾಗ ಅವರು ದೂರವ... ತಿಂಗಳ ಬಳಿಕ ಮತ್ತೆ ತೈಲ ಬೆಲೆಯೇರಿಕೆ:ಪೆಟ್ರೋಲ್ ಗೆ 20-25 ಪೈಸೆ, ಡೀಸೆಲ್ ಗೆ 75 ಪೈಸೆ ಹೆಚ್ಚಳ ಹೊಸದಿಲ್ಲಿ(reporterkarnataka.com): ಈಗಾಗಲೇ 100ರ ಗಡಿ ದಾಟಿ ಮುನ್ನುಗ್ಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಮತ್ತಷ್ಟು ಹೆಚ್ಚಳ ಕಂಡು ಬಂದಿದೆ. ಪ್ರತಿ ಲೀಟರ್ ಪೆಟ್ರೋಲ್ ಗೆ 20-25 ಪೈಸೆ ಹೆಚ್ಚಾಗಿದ್ದು, ಲೀಟರ್ ಡೀಸೆಲ್ ಗೆ 75 ಪೈಸೆ ಏರಿಕೆಯಾಗಿದೆ. ದೆಹಲಿ- ಲೀಟರ್ ಪೆಟ್ರ... « Previous Page 1 …408 409 410 411 412 … 463 Next Page » ಜಾಹೀರಾತು