ಭಾರತ ಮತ್ತು ಅಮೆರಿಕ ‘ಸಹಜ ಪಾಲುದಾರರು’: ಕಮಲಾ ಹ್ಯಾರಿಸ್ ಭೇಟಿ ಬಳಿಕ ಪ್ರಧಾನಿ ಮೋದಿ ಘೋಷಣೆ ವಾಷಿಂಗ್ಟನ್ (reporterkarnataka.com) ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಅಮೆರಿಕವನ್ನು "ಸಹಜ ಪಾಲುದಾರರು" ಎಂದು ಬಣ್ಣಿಸಿದ್ದಾರೆ. ಅವರು ವೈಟ್ ಹೌಸ್ನಲ್ಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರೊಂದಿಗಿನ ಮೊದಲ ವೈಯಕ್ತಿಕ ಸಭೆಯನ್ನು ನಡೆಸಿದರು. ಈ ಸಮಯದಲ್ಲಿ ಪ... ರಾಜ್ಯದಲ್ಲಿ ರಿವರ್ಸ್ ಆಪರೇಶನ್ ?: ಬಿಜೆಪಿ, ದಳ ಶಾಸಕರು ಕಾಂಗ್ರೆಸ್ ಗೆ?; ಹಾಗಾದರೆ ಯಾರೆಲ್ಲ ಕೈ ಪಾಳಯ ಸೇರಲಿದ್ದಾರೆ? ರಾಜೇಶ್ವರಿ ನೆಲಮಂಗಲ ಬೆಂಗಳೂರು info.reporterkarnataka@gmail.com ಬೆಂಗಳೂರು(reporterkarnataka.com) ಆಪರೇಶನ್ ಕಮಲದ ಮೂಲಕ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದಲ್ಲಿ ಕಮಲವನ್ನು ಅಧಿಕಾರಕ್ಕೆ ತಂದಿರುವುದಕ್ಕೆ ಪ್ರತಿಯಾಗಿ ಕಾಂಗ್ರೆಸ್ ರಿವರ್ಸ್ ಆಪರೇಶನ್ ಮಾಡಲು ... ಮಲ್ಪೆ: ಸಮುದ್ರದಲ್ಲಿ ಮುಳುಗುತ್ತಿದ್ದ ಹೊರ ಜಿಲ್ಲೆಯ 4 ಮಂದಿ ಪ್ರವಾಸಿಗರ ರಕ್ಷಣೆ ಉಡುಪಿ(reporterkarnataka.com): ಸಮುದ್ರದಲ್ಲಿ ಈಜಲು ಹೋಗಿ ಅಲೆಯ ಅಬ್ಬರಕ್ಕೆ ಸಿಲುಕಿ ಮುಳುಗುವ ಸ್ಥಿತಿಯಲ್ಲಿದ್ದ ನಾಲ್ವರು ಹೊರ ಜಿಲ್ಲೆಯ ಪ್ರವಾಸಿಗರನ್ನು ಲೈಫ್ ಗಾರ್ಡ್ಸ್ ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ನಲ್ಲಿ ಗುರುವಾರ ನಡೆದಿದೆ. ಕಲಬುರ್ಗಿಯ ಅನಿಲ್ ಕುಮಾರ್ (21), ಅಬ್ಬಾಸ್ ಅಲಿ (19... ತಿಡಿಗೋಳ ಗ್ರಾಪಂ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರದ ವಾಸನೆ: ತಾಪಂ ಇಒ, ಪಿಡಿಒ ಶಾಮೀಲು? ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಕ್ಷೇತ್ರದ ತಿಡಿಗೋಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಹಮ್ಮಿಕೊಂಡಿದ್ದ ಕಾಮಗಾರಿ ಕಳಪೆಯಾಗಿದ್ದು, ಅಧಿಕಾರಿಗಳು ನಕಲಿ ಬಿಲ್ ಗಳನ್ನು ಸೃಷ್ಟಿಸಿ ಗೋಲ್ ... ಪಿಲಿಕುಂಡೇಲ್ ದಾಳಿ: ಎಡಪದವಿನಲ್ಲಿ ಎಸಿ ಮೆಕಾನಿಕ್ ಯುವಕ ದಾರುಣ ಸಾವು; ನಡೆದ ಘಟನೆಯಾದರೂ ಏನು? ಮಂಗಳೂರು(reporterkarnataka.com): ಕಣಜದ ಹುಳುಗಳ(ಪಿಲಿಕುಂಡೇಲ್) ದಾಳಿಗೆ ಎಸಿ ಮೆಕಾನಿಕ್ ವೊಬ್ಬರು ಮೃತಪಟ್ಟ ದಾರುಣ ಘಟನೆ ಎಡಪದವಿನಲ್ಲಿ ನಡೆದಿದೆ. ಕೇಶವ ಯಾನೆ ಕಿಟ್ಟಿ (24) ಮೃತಪಟ್ಟವರು. ಕೇಶವ ಅವರು ತಮ್ಮ ಮನೆಯ ತೆಂಗಿನ ಕಾಯಿ ಕೀಳಲು ಹೊಸದಾಗಿ ಖರೀದಿಸಿದ ಮರವೇರುವ ಯಂತ್ರದ ಮೂಲಕ ತೆಂಗಿನ ಮರವ... ಕಬ್ಬಿನ ಗದ್ದೆಯಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ 2 ವರ್ಷದ ಹೆಣ್ಣು ಮಗು ಪತ್ತೆ: ಗ್ರಾಮಸ್ಥರಿಂದ ರಕ್ಷಣೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕೃಷ್ಣಾ ನದಿ ಪಕ್ಕದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಸುಮಾರು ಎರಡು ವರ್ಷದ ಬಾಲಕಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರ ಸಹಾಯದಿಂದ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ... ವಾಷಿಂಗ್ಟನ್ ತಲುಪಿದ ಪ್ರಧಾನಿ ಮೋದಿ:ಫ್ರಾಂಕ್ಫರ್ಟ್ನಲ್ಲಿ ಇಳಿಯದೇ ದೀರ್ಘ ಹಾರಾಟ!; 3 ದಿನಗಳ ಅಮೆರಿಕ ಪ್ರವಾಸ ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಅಮೆರಿಕ ಭೇಟಿಗಾಗಿ ಗುರುವಾರ ವಾಷಿಂಗ್ಟನ್ ಗೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ದೆಹಲಿಯಿಂದ ನೇರವಾಗಿ ವಾಷಿಂಗ್ಟನ್ ಡಿಸಿ ತಲುಪಿರುವುದು ವಿಶೇಷವಾಗಿದೆ. ದೆಹಲಿಯಿಂದ ವಾಷಿಂಗ್ಟನ್ಗೆ ಸಾಮಾನ್ಯವಾಗಿ15 ತಾಸು ಪ್ರಯ... ರಾಜ್ಯದಲ್ಲಿ ಇನ್ನು ಮುಂದೆ ಭಾನುವಾರ ಕೊರೊನಾ ಲಸಿಕೆ ಇಲ್ಲ: ಯಾಕೆ ಏನು ಗೊತ್ತೇ? ಕಾರಣ ಗೊತ್ತಾದರೆ ನೀವೂ ಖುಷಿಪಡುವಿರಿ! ಬೆಂಗಳೂರು(reporterkarnataka.com): ರಾಜ್ಯದಲ್ಲಿ ಭಾನುವಾರ ಕೊರೊನಾ ಲಸಿಕೆ ನೀಡದಿರಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ. ರಾಜ್ಯದಲ್ಲಿ ಎಲ್ಲೆಡೆ ಲಸಿಕೆ ಮೇಳಗಳು ನಡೆಯುತ್ತಿದ್ದು, ಅತಿ ವೇಗವಾಗಿ ಲಸಿಕೆ ನೀಡುವ ಕಾರ್ಯಕ್ರಮಗಳು ನಡೆಯುತ್ತಿವೆ. ಅರೋಗ್ಯ ಸಿಬ್... ಅಪಾರ್ಟ್ ಮೆಂಟ್ ಬಾಲ್ಕನಿ ಇನ್ನು ಮುಂದೆ ಗ್ರಿಲ್ ಅಥವಾ ಮುಚ್ಚುವಿಕೆ ಮಾಡುವಂತಿಲ್ಲ: ಬಿಬಿಎಂಪಿ ಆದೇಶ ಬೆಂಗಳೂರು(reporterkarnataka.com); ನಗರ ದೇವರಚಿಕ್ಕನಹಳ್ಳಿಯ ಆಶ್ರೀತಾ ಅಪಾರ್ಟ್ಮೆಂಟ್ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನವಾದ ಬೆನ್ನಲ್ಲೇ ಬಿಬಿಎಂಪಿ ಅಗ್ನಿ ಅವಘಡಗಳನ್ನು ತಡೆಗಟ್ಟಲು ಹೊಸ ಆದೇಶ ಹೊರಡಿಸಿದೆ. ಅಪಾರ್ಟ್ ಮೆಂಟ್ ಗಳಲ್ಲಿ ಇನ್ನು ಮುಂದೆ ಬಾಲ್ಕನಿಗೆ ಗ್ರಿಲ್ ಅಥವಾ ಮುಚ್ಚುವಿಕೆ ಮಾ... ಅಪರೂಪದ ಕಾಯಿಲೆ ಮೈಸ್ತೇನಿಯಾ ಗ್ರಾವಿಸ್ ಗೆ ತುತ್ತಾಗಿದ್ದ ವ್ಯಕ್ತಿಗೆ ಯಶಸ್ವೀ ಚಿಕಿತ್ಸೆ: ಮಂಗಳೂರಿನ ಕೆಎಂಸಿ ಆಸ್ಪತ್ರೆ ಸಾಧನೆ ಮಂಗಳೂರು(repoeterkarnataka.com): ತೀವ್ರ ಉಸಿರಾಟದ ತೊಂದರೆಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ 54 ವರ್ಷದ ವ್ಯಕ್ತಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ಮೂಲಕ ಮರು ಜೀವ ನೀಡುವಲ್ಲಿ ಮಂಗಳೂರಿನ ಕೆಎಂಸಿ ಹಾಸ್ಪಿಟಲ್ ಯಶಸ್ವಿಯಾಗಿದೆ. ಹೊನ್ನಾವರದ ಆಸ್ಪತ್ರೆಯೊಂದರಲ್ಲಿ ಪರೀಕ್ಷೆ ನಡೆಸಿದಾಗ ರೋಗಿಗೆ ಕೋವಿಡ್... « Previous Page 1 …411 412 413 414 415 … 463 Next Page » ಜಾಹೀರಾತು