ಮಂಗಳೂರಿನ ‘ಗೇಟ್ ವೇ’ ಪಂಪ್ ವೆಲ್ ಗೆ ಈ ಆಟೋ ಸ್ಟಾಂಡ್ ಶಾಪವೇ?: ಪಾಲಿಕೆ ಎಡವಟ್ಟಿನ ಬಗ್ಗೆ ಸಾರ್ವಜನಿಕರು ಏನು ಹೇಳುತ್ತಾರೆ? ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಉತ್ತರ ದಿಕ್ಕಿನಲ್ಲಿ ಮಂಗಳೂರಿನ 'ಗೇಟ್ ವೇ' ಎಂದೇ ಪರಿಗಣಿಸಲಾಗದ ಪಂಪ್ ವೆಲ್ ನಗರದ ಬೆಳೆಯುತ್ತಿರುವ ಜಂಕ್ಷನ್ ಗಳಲ್ಲಿ ಒಂದು. ಮಂಗಳೂರು- ಬೆಂಗಳೂರು, ಮಂಗಳೂರು- ಮುಂಬೈ ಹಾಗೂ ಮಂಗಳೂರು- ತಿರುವನಂತಪುರ ರಾಷ್ಟ್ರೀಯ ಹೆದ್ದಾರಿ ಈ ಜಂ... ಎಲ್ ಐ ಸಿಯಲ್ಲಿ ಕೇಳೋರಿಲ್ಲದೇ ಬಿದ್ದಿದೆ 21 ಸಾವಿರ ಕೋಟಿ ರುಪಾಯಿ: ಕ್ಲೈಮ್ ಮಾಡದ ಹಣವಿದು !! ಹೊಸದಿಲ್ಲಿ(reporterkarnataka.com): ಎಲ್ಐಸಿಯಲ್ಲಿ ಕ್ಲೈಮ್ ಮಾಡದ ಸುಮಾರು 21,500 ಕೋಟಿಗೂ ಹೆಚ್ಚು ನಿಧಿ ಇದೆ. ಹೌದು, ಮಾರುಕಟ್ಟೆ ನಿಯಂತ್ರಕ ಸೆಬಿಗೆ, ಐಪಿಒಗಾಗಿ ಸಲ್ಲಿಸಿದ ಕರಡಿನಲ್ಲಿ ಕಂಪನಿ ಮಾಹಿತಿ ನೀಡಿದೆ. ಸರ್ಕಾರಿ ಸ್ವಾಮ್ಯದ ವಿಮಾ ಕಂಪನಿ ಎಲ್ಐಸಿ ಸೆಪ್ಟೆಂಬರ್ 2021 ವೇಳೆಗೆ 21,539... ನವೋದಯ – ನವ್ಯ ಸಮನ್ವಯಕಾರ: ಪ್ರಸಿದ್ಧ ಕವಿ, ಸಾಹಿತಿ ಡಾ. ಚೆನ್ನವೀರ ಕಣವಿ ವಿಧಿವಶ ಬೆಂಗಳೂರು(reporterkarnataka.com): ಹಿರಿಯ ಸಾಹಿತಿ, ಕವಿ, ನಾಡೋಜ ಪ್ರಶಸ್ತಿ ವಿಜೇತ ಡಾ.ಚೆನ್ನವೀರ ಕಣವಿ ಅವರು ವಿಧಿವಶರಾಗಿದ್ದಾರೆ.'ಸಮನ್ವಯ ಕವಿ’ ಎಂದೇ ಹೆಸರಾಗಿದ್ದ ಚೆನ್ನವೀರ ಕಣವಿ ಅವರು ನವೋದಯ ಮತ್ತು ನವ್ಯ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕ... ಜಪ್ಪಿನಮೊಗರು ಬಳಿ ಪೊಲೀಸ್ ಕಾರ್ಯಾಚರಣೆ: 2.20 ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶ; 4 ಮಂದಿ ಬಂಧನ ಮಂಗಳೂರು(reporterkarnataka.com): ಮಂಗಳೂರು ಪೊಲೀಸರು ನಡೆಸಿದ ಭಾರಿ ಕಾರ್ಯಾಚರಣೆಯಲ್ಲಿ ಕೋಟ್ಯಂತರ ಮೌಲ್ಯದ ಅಂಬರ್ ಗ್ರೀಸನ್ನು ವಶಕ್ಕೆ ಪಡೆದಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ನಗರದ ಜಪ್ಪಿನಮೊಗರು ಬಳಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಈ ಅಂಬರ್ ಗ್ರೀಸ್ (ತಿಮಿಂಗಿಲದ ವಾ... ಹಿಜಾಬ್ ವಿವಾದ: ಬಾಗಲಕೋಟೆಯ ಉರ್ದು ವಿಭಾಗದಲ್ಲಿ ಇಡೀ ಕ್ಲಾಸ್ಗೆ ಒಬ್ಬಳೇ ವಿದ್ಯಾರ್ಥಿನಿ..! ಬಾಗಲಕೋಟೆ(reporterkarnataka.com): ಹಿಜಾಬ್ ವಿವಾದ ಬಿಸಿ ಇಡೀ ರಾಜ್ಯಕ್ಕೆ ಹಬ್ಬಿದ್ದು, ಇದಕ್ಕೆ ಸಾಕ್ಷಿ ಎನ್ನುವಂತೆ ಬಾಗಲಕೊಟೆಯ ಸರಕಾರಿ ಬಾಲಕಿಯರ ಪ್ರೌಢಶಾಲೆ ಹುಬ್ಬೇರಿಸುವಂತೆ ಮಾಡಿದೆ. ಇಲ್ಲಿನ ಉರ್ದು ವಿಭಾಗದ 10ನೇ ತರಗತಿಯ 19 ವಿದ್ಯಾರ್ಥಿಗಳ ಪೈಕಿ ಒಬ್ಬಳು ಮಾತ್ರ ಹಾಜರಾಗಿದ್ದಾಳೆ. ಇಡೀ ಕ... Good News: ಬಿಪಿಎಲ್ ಕಾರ್ಡ್ ದಾರರಿಗೆ ಹೆಚ್ಚುವರಿ 1 ಕೆಜಿ ಅಕ್ಕಿ; ಜಂಟೀ ಅಧಿವೇಶನದಲ್ಲಿ ರಾಜ್ಯಪಾಲರ ಘೋಷಣೆ ಬೆಂಗಳೂರು(reporterkarnataka.com): ಬಿಪಿಎಲ್ ಕಾರ್ಡ್ ಹೊಂದಿರುವ ಪಡಿತರ ಚೀಟಿದಾರರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರಚೀಟಿ ಹೊಂದಿದ ಪ್ರತಿ ಕುಟುಂಬಕ್ಕೆ 5 ಕೆಜಿ ಧಾನ್ಯವನ್ನು ಪ್ರತಿ ತಿಂಗಳು ಹಂಚಲಾಗುತ್ತಿದ್ದು, ಇನ್ನು ಮುಂದೆ ಹೆಚ್ಚುವರಿ 1ಕೆಜಿ ನ... ಲಾಯರ್ ಜಗದೀಶ್ ಗೆ 14 ದಿನಗಳ ನ್ಯಾಯಾಂಗ ಬಂಧನ: ಕರ್ನಾಟಕದಲ್ಲಿ ವಕೀಲಿಕೆಗೆ ಬ್ಯಾನ್ ಬೆಂಗಳೂರು(reporterkarnataka.com): ಪೊಲೀಸ್ ಬಂಧನಕ್ಕೊಳಗಾಗಿರುವ ವಕೀಲ ಜಗದೀಶ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ನೀಡಲಾಗಿದೆ. ಜೊತೆಗೆ ರಾಜ್ಯ ಬಾರ್ ಕೌನ್ಸಿಲ್ ಅವರಿಗೆ ನಿಷೇಧ ಹೇರಿದೆ. ಕರ್ನಾಟಕ ಬಾರ್ ಕೌನ್ಸಿಲ್ ಹೈಬ್ರೀಡ್ ಸಭೆಯಲ್ಲಿ ಜಗದೀಶ್ ಗೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ನಿರ... ಹಿಜಾಬ್ ವಿವಾದದ ನಡುವೆ ಪಿಯು, ಡಿಗ್ರಿ ಕಾಲೇಜು ನಾಳೆಯಿಂದ ಆರಂಭ: ರಾಜ್ಯಾದ್ಯಂತ ಬಿಗಿ ಬಂದೋಬಸ್ತ್ ಬೆಂಗಳೂರು(reporterkarnataka.com): ಹಿಜಾಬ್ ವಿವಾದದ ನಡುವೆ ರಾಜ್ಯದಲ್ಲಿ.ನಾಳೆಯಿಂದ ಪಿಯುಸಿ ಹಾಗೂ ಡಿಗ್ರಿ ಕಾಲೇಜುಗಳು ಆರಂಭವಾಗಲಿದೆ. ಮುಖ್ಯಮಂತ್ರಿ ನೇತೃತ್ವದಲ್ಲಿ ಈ ಕುರಿತು ನಡೆದ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಫೆ.16 ರಿಂದ ಕಾಲೇಜುಗಳ ಆರಂಭಕ್ಕೆ ನಿರ್ಧರಿಸಲಾಗಿದೆ. ಹಿಜಾಬ್ ಗಲಭೆಯಿಂ... ಬಿಜೆಪಿ ಕಾರ್ಯಕರ್ತರಿಂದ ದಾಂಧಲೆ: ತಾಲೂಕು ಪಂಚಾಯಿತಿ ಇಒ ಮೇಲೆ ಹಲ್ಲೆ; ಗೂಂಡಾಗಿರಿ ವಿರುದ್ಧ ಪ್ರತಿಭಟನೆ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ತಾಲೂಕು ಪಂಚಾಯಿತಿ ಕಚೇರಿಗೆ ನುಗ್ಗಿದ ಬಿಜೆಪಿ ಕಾರ್ಯಕರ್ತರು ಕರ್ತವ್ಯ ನಿರತ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಘಟನೆ ಚಳ್ಳಕೆರೆಯಲ್ಲಿ ನಡೆದಿದೆ. ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತಾಪಂ ಇಒ ಮಡುಗಿನ ಬಸಪ್ಪ ಕ... ಮುಕ್ತಾ ಖ್ಯಾತಿಯ ಹಿರಿಯ ನಟಿ ಭಾರ್ಗವಿ ನಾರಾಯಣ್ ಇನ್ನಿಲ್ಲ ಬೆಂಗಳೂರು(reporterkarnataka.com): ಕನ್ನಡದ ಹಿರಿಯ ನಟಿ ಭಾರ್ಗವಿ ನಾರಾಯಣ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಭಾರ್ಗವಿ ನಾರಾಯಣ್ ಅವರು ಇಪ್ಪತ್ತು ಎರಡು ಚಿತ್ರಗಳು ಹಾಗೂ ದೂರದರ್ಶನ ಸರಣಿಯ ಮಂಥನಾ ಮತ್ತು ಮುಕ್ತಾ (ಟಿವಿ ಸರಣಿಗಳು) ಸೇರಿದಂತೆ ಕನ್ನಡದಲ್ಲಿ ಅನೇಕ ನಾಟಕಗಳನ್ನು ... « Previous Page 1 …415 416 417 418 419 … 513 Next Page » ಜಾಹೀರಾತು