ಉಡುಪಿ: ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಕಳವು ಉಡುಪಿ(reporterkarnataka.com): ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಕಳ್ಳತನ ಮಾಡಿರುವ ಘಟನೆ ಫೆ.5ರಂದು ನಡೆದಿದೆ. ಈ ಬಗ್ಗೆ ಉಡುಪಿ ಕಲ್ಯಾಣಪುರ ಮೂಡುಬೆಟ್ಟು ನಿವಾಸಿ ರಾಜು ಅಂಚನ್ ಪೊಲೀಸರಿಗೆ ದೂರು ನೀಡಿದ್ದಾರೆ. ರಾಜು ಅಂಚನ್ ಎಂದಿನಂತೆ ಫೆ.5ರಂದು ಬೆಳಿಗ್ಗೆ ನ್ಯಾಯಾಲಯ... ಹಿಜಾಬ್ ವಿವಾದ: ಬ್ಯಾರಿ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಗೆ ಜೀವ ಬೆದರಿಕೆ ಮಂಗಳೂರು(reporterkarnataka.com): ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್-ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಮವಸ್ತ್ರ ನಿಯಮವನ್ನು ಜಾರಿಗೊಳಿಸಿದೆ. ಸರ್ಕಾರ ಜಾರಿ ಮಾಡಿರುವ ಈ ಸಮವಸ್ತ್ರ ಸಮರ್ಥಿಸಿಕೊಂಡಿದ್ದಾರೆ. ಇದಾದ ಬಳಿಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ... ಕೆಟ್ಟು ನಿಂತ ಬಸ್ ರಿಪೇರಿ ಮಾಡುತ್ತಿದ್ದ ವೇಳೆ ಬೆಂಕಿ: ಶಾರ್ಟ್ ಸರ್ಕ್ಯುಟ್ ನಿಂದ ಘಟನೆ ಮಂಗಳೂರು (reporterkarnatka. Com): ಕೆಟ್ಟು ನಿಂತಿದ್ದ ಬಸ್ಸೊಂದು ರಿಪೇರಿ ಮಾಡಿ ಸ್ಟಾರ್ಟ್ ಮಾಡುವ ವೇಳೆ ಶಾರ್ಟ್ ಸರ್ಕ್ಯೂಟ್ ಬೆಂಕಿ ತಗುಲಿದ ಘಟನೆ ನಗರದ ಕೆಪಿಟಿ ಬಳಿ ನಡೆದಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ನವದುರ್ಗ ಬಸ್ ತಾಂತ್ರಿಕ ಸಮಸ್ಯೆಯಿಂದಾಗಿ ಕೆಟ್ಟು ನಿಂತಿದ್ದು, ಮೆಕಾನ... ಅಜೆಕಾರು: ವಿಪರೀತ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಸಾವು; ಒಂಟಿ ಬದುಕಿಗೆ ವಿದಾಯ ಅಜೆಕಾರು(reporterkarnataka.com): ವಿಪರೀತವಾಗಿ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ಅಜೆಕಾರಿನ ಕೆರ್ವಾಶೆ ಪೇಟೆಯಲ್ಲಿ ನಡೆದಿದೆ. ಕೆರ್ವಾಶೆ ನಿವಾಸಿ 53 ವರ್ಷದ ಹಮೀದ್ ಮೃತಪಟ್ಟ ವ್ಯಕ್ತಿ. ಇವರು ವಿಪರೀತ ಸಾರಾಯಿ ಕುಡಿಯುವ ಅಭ್ಯಾಸ ಹೊಂದಿದ್ದು, ಸುಮಾರು 1ವರ್ಷದಿಂದ ತನ್ನ ಹೆಂಡತಿ ... ಚಾಂತಾರು: ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಬ್ರಹ್ಮಾವರ(reporterkarnataka.com): ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕು ಚಾಂತಾರು ಗ್ರಾಮದ ರಥಬೀದಿಯ ದೇವಾಡಿಗರ ಬೆಟ್ಟು ಎಂಬಲ್ಲಿ ಶನಿವಾರ ಬೆಳಕಿಗೆ ಬಂದಿದೆ. ಚಾಂತಾರು ಗ್ರಾಮದ ದೇವಾಡಿಗರ ಬೆಟ್ಟು ನಿವಾಸಿ 38 ವರ್ಷ... ಹಾಡು ನಿಲ್ಲಿಸಿದ ಗಾನ ಕೋಗಿಲೆ ; ಇಹಲೋಕ ತ್ಯಜಿಸಿದ ಭಾರತರತ್ನ ಲತಾ ಮಂಗೇಶ್ಕರ್ ಮುಂಬಾಯಿ : ಭಾರತ ಸಿನಿಮಾ ರಂಗ ಕಂಡಂತಹ ಅದ್ಭುತ ಗಾಯಕಿ ಭಾರತ ರತ್ನ ಲತಾ ಮಂಗೇಶ್ಕರ್ ಇಹಲೋಕ ತ್ಯಜಿಸಿದ್ದಾರೆ. ಶಿವಸೇನೆ ಸಂಸದ ಸಂಜಯ್ ರಾವುತ್ ಟ್ವೀಟ್ ಮೂಲಕ ವಿಷಯವನ್ನು ಖಚಿತಪಡಿಸಿದ್ದಾರೆ. ಭಾರತ ಕಂಡ ಜನಪ್ರಿಯ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ 92 ವರ್ಷ ವಯಸ್ಸಾಗಿತ್ತು. ಇತ್ತೀ... ಆಧಾರ್ ಕಾರ್ಡ್ ಇದ್ದ ಮಾತ್ರಕ್ಕೆ ದೇಶದ ಪ್ರಜೆಯಾಗುವುದಿಲ್ಲ: ಕೇಂದ್ರ ಸರಕಾರ ಸ್ಪಷ್ಟನೆ ಹೊಸದಿಲ್ಲಿ(reporterkarnataka.com): ಆಧಾರ್ ಕಾರ್ಡ್ ಇದ್ದ ಮಾತ್ರಕ್ಕೆ ಅದು ರಾಷ್ಟ್ರೀಯ ಪೌರತ್ವ ಪ್ರಮಾಣ ಪತ್ರವಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. ಕೇಂದ್ರ ನ್ಯಾಯಾಂಗ ಸಚಿವ ಕಿರಣ್ ರಿಜುಜು ಲೋಕಸಭೆಗೆ ಈ ವಿಷಯವನ್ನ ಸ್ಪಷ್ಟಪಡಿಸಿದ್ದು, ಆಧಾರ್ ಕಾರ್ಡ್ ಪೌರತ್ವದ ಮಾನ್ಯತೆಯಾಗಿದೆ. ಆದ... ವಿದ್ಯಾರ್ಥಿ ವರ್ಗದಲ್ಲಿ ಸಾಮರಸ್ಯಕ್ಕೆ ಯೋಜನೆ ರೂಪಿಸಲು ಬಜೆಟ್ ನಲ್ಲಿ ಹಣ ನೀಡಿ: ಮುಖ್ಯಮಂತ್ರಿಗೆ ಮಂಗಳೂರು ನ್ಯಾಯವಾದಿಯ ಪತ್ರ ಮಂಗಳೂರು( reporterkarnataka.com): ವಿದ್ಯಾರ್ಥಿ ವರ್ಗದಲ್ಲಿ ಸಾಮರಸ್ಯ -ಸಹಬಾಳ್ವೆಗೆ ಪ್ರಯತ್ನಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲು ಬಜೆಟ್ ನಲ್ಲಿ ಹಣ ಹಂಚಿಕೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಂಗಳೂರಿನ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ ಬಹಿರಂಗ ಪತ್ರ ಬರೆದಿದ್ದಾರೆ. ... ಜಾಬ್ ಗಾಗಿ ಕಾಲೇಜಿಗೆ ಬನ್ನಿ, ಹಿಜಾಬ್, ಟೋಪಿ ಹಾಕಿಕೊಂಡು ಮದ್ರಸಾಗೆ ಹೋಗಿ: ಸಂಸದ ಪ್ರತಾಪ್ ಸಿಂಹ ಮೈಸೂರು(reporterkarnataka.com): ಎಲ್ಲರೂ ಕಾಲೇಜಿಗೆ 'ಜಾಬ್' ಗಾಗಿ ಬರುತ್ತಾರೆ, ಆದರೆ ನೀವು 'ಹಿಜಾಬ್' ಗಾಗಿ ಬರುತ್ತೀದ್ದೀರಾ? ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಸಗೆ ಹೋಗಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಮಾಧ್ಯಮದ ಜತೆ ಮಾತನಾಡಿದ ಅವರು, ಎಲ್ಲ ತರ... ಮಹಾನ್ ಮಾನವತಾವಾದಿ, ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ಇನ್ನಿಲ್ಲ ಬಾಗಲಕೋಟೆ(reporterkarnataka.com): ಮಹಾನ್ ಮಾನವತಾದಿ, ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ (76) ಹೃದಯಾಘಾತದಿಂದ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದಲ್ಲಿ ನಿಧನರಾದರು. ವೇದ, ವಚನ ಮತ್ತು ಸೂಫಿ ಪರಂಪರೆ ಬಗ್ಗೆ ಅಪಾರ ಜ್ಞಾನ ಹೊಂದಿದ್ದ ಅವರು ವೇದ, ಪ್ರವಚನಕ್ಕೂ ಪ್ರಸಿದ್ಧರಾ... « Previous Page 1 …418 419 420 421 422 … 513 Next Page » ಜಾಹೀರಾತು