ಗರ ಬಡಿದಿರುವ ಗ್ರಾಪಂ: ಗಜಾಪುರದಲ್ಲಿ ರಸ್ತೆಯಲ್ಲೇ ಹರಿಯುವ ಗಟಾರ ನೀರು; ಎಲ್ಲೆಂದರಲ್ಲಿ ಕಸದ ರಾಶಿ ! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಎತ್ತ ನೋಡಿದರತ್ತ ಗಲೀಜು ನೀರಿನ ಗುಂಡಿ, ಕಸದ ರಾಶಿ, ರಸ್ತೆಯಲ್ಲೇ ಹರಿಯುವ ಬಚ್ಚಲು ನೀರು. ಒಟ್ಟಿನಲ್ಲಿ ಕೊಚ್ಚೆಯ ವಿಶ್ವರೂಪ ದರ್ಶನ... ಇದು ವಿಜಯನಗರ ಜಿಲ್ಲೆಯ ಕಂದಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿ... ಶಿರಸಿಯ ಕಾಶಿನಾಥ್ ನಾಯ್ಕ್ ಅವರನ್ನು ಭೇಟಿಯಾದ ಚಿನ್ನದ ಹುಡುಗ ನೀರಜ್ ಚೋಪ್ರಾ : ಕನ್ನಡಿಗನನ್ನು ಗುರು ಅಲ್ಲ ಎಂದವರಿಗೆ ಶಿಷ್ಯನಿಂದಲೇ ಉತ್ತರ.! ಶಿರಸಿ(ReporterKarnataka.com) ಟೋಕಿಯೋ ಒಲಂಪಿಕ್ಸ್ನ ಜಾವೆಲಿನ್ ತ್ರೋದಲ್ಲಿ ಚಿನ್ನದ ಪದಕ ಗಳಿಸಿ ದೇಶದ ಕೀರ್ತಿ ಹೆಚ್ಚಿಸಿದ ನೀರಜ್ ಚೋಪ್ರಾ ತಮ್ಮ ಮಾಜಿ ಕೋಚ್ ಕನ್ನಡಿಗ ಕಾಶಿನಾಥ್ ಅವರನ್ನು ಭೇಟಿಯಾಗಿ ತನ್ನ ಸಮಯ ಕಳೆದಿದ್ದಾರೆ. ಕಾಶಿನಾಥ್ ಅವರ ಪುಣೆಯ ಮನೆಗೆ ಭೇಟಿ ನೀಡಿ ಕ... ಮಹಾರಾಷ್ಟ್ರ; ಬಿಜೆಪಿ- ಶಿವಸೇನೆ ನಡುವೆ ಹಲವೆಡೆ ಸಂಘರ್ಷ; ಕೇಂದ್ರ ಸಂಪುಟದಿಂದ ರಾಣೆ ವಜಾಕ್ಕೆ ಪ್ರಧಾನಿಗೆ ಆಗ್ರಹ ಮುಂಬೈ (reporterkarnataka.com): ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ವಿರುದ್ಧ ಕೇಂದ್ರ ಸಚಿವ ನಾರಾಯಣ ರಾಣೆ ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಬಿಜೆಪಿ ಹಾಗೂ ಶಿವಸೇನೆ ಕಾರ್ಯಕರ್ತರ ನಡುವೆ ಸಂಘರ್ಷ ಏರ್ಪಟ್ಟಿದೆ. ಮುಂಬೈಯಲ್ಲಿರುವ ರಾಣೆ ಅವರ ನಿವಾಸಕ್... ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ವಿರುದ್ಧ ವಿವಾದಾತ್ಮಕ ಹೇಳಿ: ಕೇಂದ್ರ ಸಚಿವ ನಾರಾಯಣ ರಾಣೆ ಬಂಧನ ಮುಂಬೈ(reporterkarnataka.com): ಬಿಜೆಪಿ ಮತ್ತು ಶಿವಸೇನೆಯ ನಡುವೆ ಮತ್ತೆ ಜಟಾಪಟಿ ಶುರುವಾಗಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಮಂಗಳವಾರ ಬಂಧಿಸಲಾಗಿದೆ. ಮುಖ್ಯಮಂತ್ರಿ ಉದ್ದವ್ ಠಾಕ್ರೆ ... ಅಗಸ್ಟ್ 27ರ ವರೆಗೆ ಉತ್ತರ, ಈಶಾನ್ಯ ಭಾರತದಲ್ಲಿ ಭಾರಿ ಮಳೆ ನಿರೀಕ್ಷೆ: ಹವಾಮಾನ ಇಲಾಖೆ ನವದೆಹಲಿ(reporterkarnataka.com) : ಮುಂದಿನ ಮೂರು ದಿನಗಳ ಕಾಲ ಕರ್ನಾಟಕ ಸೇರಿದಂತೆ ಈಶಾನ್ಯ ಭಾರತ, ಹಿಮಾಲಯ ಪ್ರಾಂತ್ಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪೂರ್ವ ಉತ್ತರ... ಕೋವಿಡ್ ಸಿಬ್ಬಂದಿಗಳಿಗೆ ವಿಳಂಬ ಮಾಡದೆ ವೇತನ ಪಾವತಿಸಿ, ಇಲ್ಲದಿದ್ದರೆ ಕಾನೂನು ಕ್ರಮ: ಸಚಿವ ಅಂಗಾರ ಎಚ್ಚರಿಕೆ ಮಂಗಳೂರು (reporterkarnataka.com): ಕೋವಿಡ್ ಸೋಂಕಿನ ನಿರ್ವಹಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ವಿಳಂಬಕ್ಕೆ ಆಸ್ಪದವಿಲ್ಲದಂತೆ ವೇತನ ನೀಡಬೇಕು, ತಪ್ಪಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಬದ್ದ ಕ್ರಮ ಕೈಗೊಳ್ಳುವಂತೆ ಮೀನುಗಾರಿಗೆ, ಬಂದರು ಮತ್ತು ಒಳನಾಡು ಜಲಸಾರಿ... ಪ್ರಧಾನಿ ಮೋದಿಗೆ ಇ-ರಾಖಿ, ಆಡಿಯೋ ಸಂದೇಶ ಕಳುಹಿಸಿದ ಅಫ್ಘಾನಿ ಮಹಿಳೆ: ರಕ್ಷಣೆಗೆ ಮನವಿ ಕಾಬೂಲ್ (reporterkarnataka.com): ಅಫ್ಘಾನಿಸ್ತಾನದ ದಾಯ್ಕುಂಡಿ ಪ್ರಾಂತ್ಯದ 25ರ ಹರೆಯದ ಮಹಿಳಾ ಸರ್ಕಾರಿ ಉದ್ಯೋಗಿಯೊಬ್ಬಳು ಕಳೆದ ಏಳು ದಿನಗಳಿಂದ ಕಾಬೂಲ್ನಲ್ಲಿರುವ ತನ್ನ ಸ್ನೇಹಿತರ ಮನೆಯಲ್ಲಿ ಅಡಗಿಕೊಂಡಿದ್ದು, ಆಂಗ್ಲ ನಿಯತಕಾಲಿಕವೊಂದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಡಿಯೋ ಸ... ಅಫ್ಘಾನಿಸ್ತಾನದಿಂದ ಸ್ವಗೃಹಕ್ಕೆ ವಾಪಾಸಾದ ಕೊಲ್ಯದ ಆನಂದ್ ಪ್ರಸಾದ್ ಮಂಗಳೂರು (Reporterkarnataka.com) ಅಫ್ಘಾನಿಸ್ತಾನದ ಕಾಬೂಲ್ನ ಮಿಲಿಟರಿ ಬೇಸ್ನಲ್ಲಿ ಅಕೌಂಟೆಟ್ ಆಗಿದ್ದ ಕೊಲ್ಯ ಕಣೀರುತೋಟ ನಿವಾಸಿ ಪ್ರಸಾದ್ ಆನಂದ್ (39) ಸೋಮವಾರ ಸ್ವಗೃಹಕ್ಕೆ ವಾಪಾಸಾಗಿದ್ದಾರೆ. ಅಮೆರಿಕಾ ನ್ಯಾಟೊ ಪಡೆ ಪ್ರಸಾದ್ ಆನಂದ್ ಅವರನ್ನು ಕತಾರ್ ವಿಮಾನ ನಿಲ್ದಾಣಕ್ಕೆ ಏರ್ ಲಿಪ್ಸ್ ಮಾಡ... ಮುಖ್ಯಮಂತ್ರಿ ಆಯ್ತು, ಇದೀಗ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ?: ಯಾರಿಗೆ ಒಲಿಯಲಿದೆ ಕಮಲ ಪಾಳಯದ ಪಟ್ಟ? ರಾಜೀವಿಸುತ ಬೆಂಗಳೂರು info.reporterkarnataka@gmail.com ರಾಜ್ಯದ ಮುಖ್ಯಮಂತ್ರಿಯ ಬದಲಾವಣೆ ಮಾಡಿರುವ ಬಿಜೆಪಿ ಹೈಕಮಾಂಡ್ ಇದೀಗ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಗೆ ಮುಂದಾಗದೆ. ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಪುನರ್ ಸಂಘಟಿಸುವ ನಿಟ್ಟಿನಲ್ಲಿ ಈ ಬದಲಾವಣೆ ನಡೆಯಲಿದೆ ಎಂದ... ಶಾಲಾರಂಭ: ಲಿಂಗಸುಗೂರು ತಾಲೂಕಿನಲ್ಲಿ ನಾಳೆಯಿಂದ 9 ಮತ್ತು 10ನೇ ತರಗತಿ ಶುರು ಅಮರೇಶ ಲಿಂಗಸುಗೂರು ರಾಯಚೂರು info.reporterkarnataka@gmail.com ಲಿಂಗಸುಗೂರ ತಾಲ್ಲೂಕಿನಾದ್ಯಂತ ಪ್ರೌಢಶಾಲೆಗಳ 9 ಮತ್ತು10ನೇ ತರಗತಿಗಳು ಪ್ರಾರಂಭವಾಗಲಿದ್ದು,ಶಾಲಾ ವ್ಯಾಪ್ತಿಯ ಜನಪ್ರತಿನಿಧಿಗಳು, ಲಿಂಗಸುಗೂರು ಶಾಸಕ ಡಿ.ಎಸ್. ಹೋಲಿಗೇರಿ ಅವರು ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಿದ್ದಾ... « Previous Page 1 …420 421 422 423 424 … 463 Next Page » ಜಾಹೀರಾತು