ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ: ರಾಜ್ಯದ 8 ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ ನಿರೀಕ್ಷೆ ಮಂಗಳೂರು(reporterkarnataka.com): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ 8 ಜಿಲ್ಲೆಗಳ ವಿವಿಧೆಡೆ ಮುಂದಿನ 3 ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಕರಾವಳಿ. ಮಲೆನಾಡು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಕಡೆಯಲ್ಲಿ ಸ... ದಕ್ಷಿಣ ಕನ್ನಡ ಜಿಲ್ಲೆ: ಕೊರೊನಾ ತಡೆಗೆ ಈ ವಾರವೂ ಇದೆ ವೀಕೆಂಡ್ ಕರ್ಫ್ಯೂ; ಆ.30ರ ವರೆಗೆ ವಿಸ್ತರಣೆ ಮಂಗಳೂರು(reporterkarnataka.com): ಕೊರೊನಾ 3ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಆ 30ರ ವರೆಗೆ ಮುಂದುವರಿಯಲಿದೆ. ರಾತ್ರಿ ಕರ್ಫ್ಯೂ ಕೂಡ ಮುಂದುವರಿಯಲಿದೆ. ಪಬ್, ಬಾರ್, ರೆಸ್ಟೋರೆಂಟ್ ಗಳು ಸೋಮವಾರದಿಂದ ಶುಕ್ರವಾರ ರಾತ್ರಿ 7ರ ತನಕ ಮಾತ್ರ ತೆರೆಯಲ... ಚಿತ್ರಾಪುರ : ಕೊರೊನಾಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ದಂಪತಿಯ ಕೊರೊನಾ ವರದಿ ನೆಗೆಟಿವ್.!? ಮಂಗಳೂರು (Reporterkarnataka.com) ಇಂದು ಬೆಳ್ಳಂಬೆಳಗ್ಗೆ ಸುರತ್ಕಲ್ ಚಿತ್ರಾಪುರದಲ್ಲಿ ಕೊರೋನಾ ಸೋಂಕಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ದಂಪತಿಗಳ ಸಾವಿನ ಬಳಿಕ ಕೋವಿಡ್ ಪರೀಕ್ಷೆ ಮಾಡಿದಾಗ ರಿಪೋರ್ಟ್ ನೆಗಟಿವ್ ಬಂದಿದೆ ಎಂದು ತಿಳಿದು ಬಂದಿದೆ. ಈ ಕುರಿತ... ಮೊಳಗಲಿದೆ ಶಾಲೆ ಗಂಟೆ: 23ರಿಂದ ಶಾಲಾ-ಕಾಲೇಜು ಆರಂಭ; ಮಂಗಳೂರು ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಬೆಂಗಳೂರು(reporterkarnataka.com): ಸುಮಾರು ಒಂದೂವರೆ ವರ್ಷದ ಬಳಿಕ ಶಾಲಾ ಗಂಟೆಗೆ ಮೊಳಗಲಿದೆ. ಆಗಸ್ಟ್ 23 ರಿಂದ 9,10,11, ಹಾಗೂ 12 ನೇ ತರಗತಿಗಳು ಆರಂಭವಾಗಲಿವೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಕೊರೊನಾ ಕುರಿತು ತಜ್ಞರ ಅಭಿಪ್ರಾಯ ಪಡೆದು ತರಗತಿಗಳನ್ನು ಆರಂ... ನಾನು ಯಾವುದೇ ತಪ್ಪು ಮಾಡಿಲ್ಲ, ದೇವರ ದಯೆ ನನ್ನ ಮೇಲಿದೆ: ಸಚಿವೆ ಶಶಿಕಲಾ ಜೊಲ್ಲೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ನನ್ನ ಮೇಲಿನ ಆರೋಪ ಬಗ್ಗೆ ನಾನು ಗಮನ ಕೊಟ್ಟಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ, ತಪ್ಪು ಮಾಡುವ ಪರಿಸ್ಥಿತಿಯೂ ನನಗಿಲ್ಲ. ದೇವರ ದಯೆ ನನ್ನ ಮೇಲಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಬುದ್ಧಿಮಾಂದ್ಯ ನನ್ನ ಮಗುವಿಗಾಗಿ... ತಾಲಿಬಾನ್ ಉಗ್ರರ ಕೈವಶವಾದ ಅಫ್ಘಾನ್ : ದೇಶ ಬಿಟ್ಟು ಹೋಗಲು ಕಾಬುಲ್ ವಿಮಾನ ನಿಲ್ದಾಣದಲ್ಲಿ ಸಾವಿರಾರು ಜನರ ಪರದಾಟ Reporterkarnataka.com ಅಫ್ಘನಿಸ್ತಾನವನ್ನು ತಾಲಿಬಾನ್ ಉಗ್ರರು ತಮ್ಮ ತೆಕ್ಕೆಗೆ ತೆಗೆದುಕೊಂಡ ಬೆನ್ನಲ್ಲೇ ಆತಂಕಗೊಂಡಿರುವ ಜನರು ರಾಷ್ಟ್ರ ತೊರೆಯಲು ತುದಿಗಾಲಲ್ಲಿ ನಿಂತಿದ್ದಾರೆ. ಸಾವಿರಾರು ಸಂಖ್ಯೆಯ ಜನರು ಕಾಬುಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ನಡುವೆ ವಿಮಾನ ನಿಲ್ದಾಣಕ್ಕೆ... ಇಂಡಿಯನ್ ಐಡಲ್ ಟ್ರೋಫಿ ಸಿಗಲಿಲ್ಲ ಆದರು ಲಕ್ಷಗಟ್ಟಲೆ ಜನರ ಹೃದಯ ಗೆದ್ದರು ನಿಹಾಲ್ ತಾವ್ರೋ ಮಂಗಳೂರು (ReporterKarnataka.com) ಹಿಂದಿ ಖಾಸಗಿ ವಾಹಿನಿಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ಇಂಡಿಯನ್ ಐಡಲ್ನ ಫೈನಲಿಸ್ಟ್ ತುಳುನಾಡಿನ ಕಣ್ಮನಿ ನಿಹಾರ್ ತಾವ್ರೊ ಐದನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಉತ್ತರಖಂಡದ ಗಾಯಕ ಪವನ್ದೀಪ್ ರಾಜನ್ ಇಂಡಿಯನ್ ಐಡಲ್ನ ವಿನ್ನರ್ ಆಗಿದ್ದು, ಅರುಣಿತಾ ... ಚಪ್ಪಲಿ ಕಳಚಿಟ್ಟು ದೇಶದ ಧ್ವಜಕ್ಕೆ ಸೆಲ್ಯೂಟ್ ಹೊಡೆದ ಕೆಲಸಕ್ಕೆ ಹೊರಟಿದ್ದ ಮಹಿಳೆ : ಜಾಲತಾಣದಲ್ಲಿ ಫೊಟೊ ವೈರಲ್ ಮಂಗಳೂರು(ReporterKarnataka.com) ತನ್ನ ದೈನಂದಿನ ಕೆಲಸಕ್ಕೆ ಹೊರಟಿದ್ದ ಮಾತೆಯೊಬ್ಬರು ರಾಷ್ಟ್ರಧ್ವಜವನ್ನು ಕಂಡು, ಚಪ್ಪಲಿ ತೆಗೆದು ಧ್ವಜಕ್ಕೆ ಸೆಲ್ಯೂಟ್ ಮಾಡಿರುವ ಫೋಟೊ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಏಣಗುಡ್ಡೆಯಲ್ಲ... ಡಿಸಿ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ!: ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಬಿಎಸ್ ವೈ, ಮಧುರೆ ಶನಿಮಹಾತ್ಮ ದೇವಸ್ಥಾನಕ್ಕೆ ಡಿಕೆಶಿ ಭೇಟಿ!! ದೊಡ್ಡಬಳ್ಳಾಪುರ(reporterkarnataka.com): ಕೊರೊನಾ 3ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ನೀಡಿರುವ ಆದೇಶಕ್ಕೆ ಕವಡೆ ಕಾಸಿನ ಬೆಲೆ ಇಲ್ಲದಂತಾಗಿದೆ. ಕೊರೊನಾ ಆತಂಕದ ಹಿನ್ನೆಲೆ ವಿಶೇಷ ದಿನಗಳಲ್ಲಿ ದೇವಾಲಯ ಬಂದ್ ಮಾಡುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರೂ ನಮ್ಮ ನಾಯಕರು ಮಾತ್ರ... ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ನಿಧನ ಮಂಗಳೂರು (Reporterkarnataka.com) ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಎಂದೇ ಪ್ರಖ್ಯಾತರಾದ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು (68) ಶನಿವಾರ ತಡರಾತ್ರಿ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಪೂಂಜರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕ... « Previous Page 1 …422 423 424 425 426 … 463 Next Page » ಜಾಹೀರಾತು