ಮಂಗಳೂರು: ಅಂಬೇಡ್ಕರ್ ಭವನ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ ಮಂಗಳೂರು(reporterkarnataka.com): ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ... ವೆನ್ಲಾಕ್ ಆಸ್ಪತ್ರೆ: 32 ಬೆಡ್ ಗಳ ನೂತನ ಐಸಿಯು ಘಟಕ ಮುಖ್ಯಮಂತ್ರಿ ಬೊಮ್ಮಾಯಿ ಉದ್ಘಾಟನೆ ಮಂಗಳೂರು(reporterkarnataka.com): ನಗರದ ಹೃದಯ ಭಾಗದಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸನ್ ವಿಭಾಗದ ನೂತನ ಐಸಿಯು ಘಟಕವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್, ಮೀನುಗಾ... ಮುಖ್ಯಮಂತ್ರಿ ಬೊಮ್ಮಾಯಿ ಇಂದು ಮಂಗಳೂರಿಗೆ: ಯಾವುದೆಲ್ಲ ಕಾರ್ಯಕ್ರಮಗಳಲ್ಲಿ ಸಿಎಂ ಪಾಲ್ಗೊಳ್ಳುವರು? ಮುಂದಕ್ಕೆ ಓದಿ ಮಂಗಳೂರು(reporterkarnataka.com): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ 12ರಂದು ಮಂಗಳೂರಿಗೆ ಆಗಮಿಸುವರು. ಸಿಎಂ ಆದ ಬಳಿಕ ಇದು ಅವರ ಮೊದಲ ಭೇಟಿಯಾಗಿದೆ. ಮುಖ್ಯಮಂತ್ರಿಯವರು 12ರಂದು ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮ... ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಭರ್ಜರಿ ತಯಾರಿ: ರಸ್ತೆಗಳ ಶೃಂಗಾರ; ಜನತಾ ಪರಿವಾರದ ಮಾಜಿ ನಾಯಕನ ಸ್ವಾಗತಕ್ಕೆ ಬಿಜೆಪಿ ಬಾವುಟ !! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿರುವ ಬಸವರಾಜ ಬೊಮ್ಮಾಯಿ ಅವರ ಸ್ವಾಗತಕ್ಕೆ ಭಾರಿ ಸಿದ್ಧತೆ ನಡೆದಿದೆ. ರಸ್ತೆಗಳ ತೇಪೆ ಕಾರ್ಯ ತರಾತುರಿಯಿಂದ ನಡೆದಿದೆ. ಏರ್ ಪೋರ್ಟ್ ರ... ಮಂಗಳೂರು ವಿವಿ ವಾರಾಂತ್ಯದ ಪರೀಕ್ಷೆಗಳು ಮುಂದೂಡಿಕೆ ಮಂಗಳೂರು(reporterkarnataka.com) ಕೋವಿಡ್ ನಿಯಂತ್ರಣದ ಹಿನ್ನಲೆಯಲ್ಲಿ ಜಿಲ್ಲಾಡಳಿತ ವಾರಾಂತ್ಯ ಕರ್ಫ್ಯೂವನ್ನು ಮುಂದುವರಿಸುವ ನಿರ್ಧಾರ ತೆಗೆದುಕೊಂಡಿರುವುದರಿಂದ ಆ.14ರ ಶನಿವಾರ ಹಾಗೂ ಆ.28ರಂದು ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಹಿಂದೆ ನಿಗದಿಪಡಿಸಿದ ವೇಳಾಪಟ್ಟಿಯಲ್ಲಿ... ಉಳ್ಳಾಲ: ಬಾಷಾ ಮನೆ ಎದುರು ಭಜರಂಗದಳ ಪ್ರತಿಭಟನೆ: ಪೊಲೀಸರಿಂದ ಪ್ರತಿಭಟನಾನಿರತರ ಬಂಧನ ಮಂಗಳೂರು(reporterkarnataka.com): ಐಸಿಸ್ ಜತೆಗಿನ ನಂಟಿನ ಆರೋಪದ ಮೇಲೆ ಇತ್ತೀಚೆಗೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ತಂಡದಿಂದ ದಾಳಿಗೀಡಾದ ಉಳ್ಳಾಲದ ಬಿ.ಎಂ. ಬಾಷಾ ಅವರ ಮನೆಗೆ ಎದುರು ಭಜರಂಗ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಂತರ ಎಲ್ಲ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ... ಆನಂದ ಸಿಂಗ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದೇನು? ಬೆಂಗಳೂರು(reporterkarnataka.com): ತನಗೆ ನೀಡಿದ ಖಾತೆಯಿಂದ ಅಸಮಾಧಾನಗೊಂದ ಸಚಿವ ಆನಂದ್ ಸಿಂಗ್ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದ್ದು, ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಖಾತೆ ಹಂಚಿಕೆ ಬಳಿಕ ಸಂಪುಟದಲ್ಲಿ ತ... ಕೋಲಾರ ಜಿಲ್ಲೆ: ಎಸ್ಸೆಸ್ಸೆಲ್ಸಿ ಸಾಧಕಿಯರಾದ ವರ್ಷಿಣಿ, ಪೂರ್ವಿ ಗೆ ರೋಟರಿ ಸೆಂಟ್ರಲ್ ಸನ್ಮಾನ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜಿಲ್ಲೆಯ ಎಸ್ಸೆಸ್ಸೆಲ್ಸಿ ಸಾಧಕಿಯರಾದ ಸಿ.ವರ್ಷಿಣಿ , ಕೆ. ಪೂರ್ವಿ ಹಾಗೂ ಫಲಿತಾಂಶದಲ್ಲಿನ ಕ್ರಾಂತಿಗೆ ಹಗಲಿರುಳು ಶ್ರಮಿಸಿದ ಎಸ್ಸೆಸ್ಸೆಲ್ಸಿ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್. ನಾಗೇಂದ್ರಪ್ರಸಾದ್ ಅವರನ್ನು ರೋಟ... ಶೂಟಿಂಗ್ ವೇಳೆ ಬಿದ್ದು ಪ್ರಸಿದ್ಧ ನಟ ಪ್ರಕಾಶ್ ರೈ ಕೈಗೆ ಏಟು: ಶಸ್ತ್ರ ಚಿಕಿತ್ಸೆಗೆ ಹೈದರಾಬಾದ್ ಖಾಸಗಿ ಆಸ್ಪತ್ರೆಗೆ ದಾಖಲು ಹೈದರಾಬಾದ್(reporterkarnataka.com): ಕರಾವಳಿ ಮೂಲದ ಪ್ರಸಿದ್ಧ ನಟ ಪ್ರಕಾಶ್ ರೈ ಅವರು ಸಿನಿಮಾ ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದಾರೆ. ತಮಿಳು ಸಿನಿಮಾ 'ತಿರುಚಿತ್ರಾಂಬರಂ’ ದ ಸಾಹಸ ದೃಶ್ಯ ಚಿತ್ರೀಕರಣದ ವೇಳೆ ಪ್ರಕಾಶ್ ರೈ ಅವರ ಕೈಗೆ ಗಂಭೀರ ಗಾಯವಾಗಿದೆ. ಅವರನ್ನು ಹೈದರಾಬಾದ್ ನ ಖಾ... ಬದುಕಿನ ಯಾನ ಮುಗಿಸಿದ ಮಲಯಾಳಂ ನಟಿ ಶರಣ್ಯ: ಬ್ರೈನ್ ಟ್ಯೂಮರ್ ಗೆ 11 ಬಾರಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಕಲಾವಿದೆ !! ತಿರುವನಂತಪುರ(reporterkarnataka.com) ಮಲಯಾಳಂ ಕಿರುತೆರೆಯಲ್ಲಿ ಬಲು ದೊಡ್ಡ ಹೆಸರು ಮಾಡಿದ್ದ ಮಲಯಾಳಂ ನಟಿ ಶರಣ್ಯ ಶಶಿ ಅವರು ಕ್ಯಾನ್ಸರ್ ಎಂಬ ಮಹಾ ಮಾರಿಗೆ ಬಲಿಯಾಗಿದ್ದಾರೆ. ಕಳೆದ 10 ವರ್ಷಗಳಿಂದ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ನಿಧನರಾಗಿದ್ದಾರೆ. 35 ವರ್ಷ ವಯಸ್ಸಿನ ಮುದ್ದು ಮು... « Previous Page 1 …424 425 426 427 428 … 463 Next Page » ಜಾಹೀರಾತು