ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ ತೀವ್ರ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರದ ಕಣಿವೆ ಗ್ರಾಮದಲ್ಲಿ ಹೆಜ್ಜೇನು ದಾಳಿ ನಡೆಸಿ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಸೋಮವಾರಪೇಟೆ ತಹಸೀಲ್ದಾರ್ ಕಚೇರಿ ಸಿಬ್ಬಂದಿ ಕಾರ್ತಿಕ್ ಕುಮಾರ್, ಅವರ ತಾಯಿ ಉಷಾ ಮತ್ತು ಚಿಕ್ಕಪ್ಪ ಪ್ರಕಾಶ್ ಗಾಯಗೊಂಡವರು... ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ಪಟ್ಟಣದ ಹೃದಯ ಭಾಗದಲ್ಲಿ ಯುವಕರಿಬ್ಬರು ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಪರಸ್ಪರ ಹೊಡೆದಾಡಿದ ಘಟನೆ ನಡೆದಿದೆ. ಹುತ್ತರಿ ಹಬ್ಬದ ಸಂಭ್ರಮದಲ್ಲಿದ್ದ ಇಬ್ಬರು ಹಗಲಿನಲ್ಲೇ ಬಾರಿನಲ್ಲಿ ಕುಡಿದು ಸಣ... “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಹಿ ಮೈಸೂರು(reporterkarnataka.com): ಸಾಂಕ್ರಮಿಕವಲ್ಲದ ರೋಗ(ಎನ್ಸಿಡಿ)ಗಳನ್ನು ತಡೆಗಟ್ಟುವ ಹಾಗೂ ಮೈಸೂರು ನಿವಾಸಿಗಳ ಆರೋಗ್ಯಕರ ಜೀವನ ಉತ್ತೇಜಿಸಲು "ಸ್ವಸ್ಥ ಮೈಸೂರು" ಅಭಿಯಾನ ಪ್ರಾಂಭಿಸಿದ್ದು, ಆರೋಗ್ಯ ಇಲಾಖೆಯೂ ಈ ಅಭಿಯಾನದ ಒಪ್ಪಂದಕ್ಕೆ ಸಹಿ ಹಾಕಿತು. ಎಚ್ಎಚ್ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್... New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್ಮಾರ್ಕ್, HUID ಕಡ್ಡಾಯ * ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ * ಮಾನದಂಡ ಪರಿಷ್ಕೃತ, 958, 999 ಎರಡು ಹೊಸ ಶ್ರೇಣಿ ಸೇರ್ಪಡೆ * 17.35 ಲಕ್ಷಕ್ಕೂ ಹೆಚ್ಚು ಬೆಳ್ಳಿ ವಸ್ತುಗಳು HUID-ಹಾಲ್ಮಾರ್ಕ್ ವ್ಯಾಪ್ತಿಗೆ ನವದೆಹಲಿ(reporterkarnataka.com): ಕೇಂದ್ರ ಸರ್ಕಾರ ಇದೀಗ ಬೆಳ್ಳಿ... ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ರೈತರಿಗೆ ಒಂದು ಕಡೆ ಕಿರುಕುಳ ಇನ್ನೊಂದು ಕಡೆ ಅಡಿಕೆಗೆ ಬಂದಿರುವ ಕೊಳೆ ರೋಗ. ಈ ಎಲ್ಲದರ ಮಧ್ಯೆ ಕೇಂದ್ರದ ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರ ಬೆಟ್ಟು ಮಾಡಿ ತೋರಿಸುತ್ತಿದೆ. ಬಗರ್ ಹುಕುಂ ಸಾಗುವಳಿ ಜಾಗದ ಹಕ್... ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ ಅಸಿಸ್ಟ್’ ಬಳಕೆ •ಮೊಬಿಲಿಟಿ ಅಸಿಸ್ಟ್ ಹೊಂದಿದ ದೇಶದ ಮೊದಲ ವಿಮಾನ ನಿಲ್ದಾಣ •ಎಚ್ಸಿಜಿ ಆಸ್ಪತ್ರೆ ಸಂಸ್ಥಾಪಕ ಡಾ. ಬಿ.ಎಸ್. ಅಜಯ್ಕುಮಾರ್ ಅವರಿಂದ ಕೊಡುಗೆ ಬೆಂಗಳೂರು(reporterkarnataka.com): ವಿಶೇಷ ಚೇತನರಿಗೆ ಸುಲಭವಾಗಿ ವಿಮಾನ ಏರಲು ಸಹಕಾರಿಯಾಗಲು “ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ... ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ ಸಲಗ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಸಹಜವಾಗಿದೆ. ಕೊಡಗಿನಲ್ಲಿ ಆನೆಗಳ ಪಡೆ ರಾತ್ರಿ ಹೊತ್ತಿನಲ್ಲಿ ಓಡುತ್ತಿತ್ತು. ಆದರೆ ಇದೀಗ ಇದರ ಓಡಾಟ ಹಗಲಿನಲ್ಲೂ ಶುರುವಾಗಿದೆ. ಕೊಡಗಿನಲ್ಲಿ ಆನೆ ಮತ್ತು ಮಾನವ ನಡುವೆ ಸಂಘರ್ಷ ಸ್ವಲ್... ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳೂರು(reporterkarnataka.com): ರಾಜ್ಯದಲ್ಲಿ ಸಿಎಂ ಬದಲಾವಣೆ ಹಾಗೂ ಮಂಗಳೂರುನಲ್ಲಿ ಸಿಎಂ ಸಿದ್ದರಾಮಯ್ಯ, ವೇಣುಗೋಪಾಲ್ ಅವರನ್ನು ಭೇಟಿಯಾಗುತ್ತಿದ್ದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಕುಟುಂಬ ಸಮೇತ ದೆಹಲಿ ತೆರಳಲಿದ್ದಾರೆ. ಸಂಬಂಧಿಕರೊಬ್ಬರ ಮದುವೆಯ ಹಿನ್ನಲೆ ಇಂದು ಮಧ್ಯಾಹ್ನ 3 ಗಂಟೆಗೆ ದೆಹಲಿ ಪ್... ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ - ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಅತಿಥಿಗೃಹದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರ ಹಸ್ತಾಂತರದ ಚರ್ಚೆ ನಡೆ... ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು ಮಂಗಳೂರು(reporterkarnataka.com): ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಸಿಎಂ ಹಾಗೂ ಡಿಸಿಎಂ 2 ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ ನಂತರ ಕೈ ನಾಯಕರ ನಡೆ ಬಹಳ ಕುತೂಹಲ ಮೂಡಿಸಿದೆ. ಮಂಗಳೂರಿಗೆ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಆಗಮಿಸಿದ್ದು, ಈ ವೇಳೆ ಕೈ ಕಾರ್... « Previous Page 1 …41 42 43 44 45 … 528 Next Page » ಜಾಹೀರಾತು