ಅತಿಥಿ ಉಪನ್ಯಾಸಕರ ಪ್ರತಿಭಟನೆಯಿಂದ ನಡೆಯದ ತರಗತಿಗಳು: ಅಥಣಿಯ ವಿದ್ಯಾರ್ಥಿಗಳಿಂದ ಪ್ರತಿಭಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅತಿಥಿ ಉಪನ್ಯಾಸಕರ ಪ್ರತಿಭಟನೆಯಿಂದ ಸರಿಯಾಗಿ ತರಗತಿಗಳು ನಡೆಯದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ... ಕ್ರಿಸ್ಮಸ್, ಹೊಸ ವರ್ಷಾಚರಣೆ: ಹೊಸ ಮಾರ್ಗಸೂಚಿಯಲ್ಲಿ ಏನಕ್ಕೆಲ್ಲ ನಿಷೇಧವಿದೆ ಗೊತ್ತಾ? ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಸಂಬಂಧಿಸಿ ಹೊಸ ಮಾರ್ಗಸೂಚಿ ಪ್ರಕಟಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಮಾರ್ಗಸೂಚಿಯಲ್ಲಿ ಏನಿದೆ?: ಕೋವಿಡ್ ನಿಯಮ ಕಡ್ಡಾಯವಾಗಿ ಪಾಲಿಸಿಕೊಂಡು ಚರ್ಚ್ ಆವ... ಕಾರ್ಕಳ: ಯುವತಿ ನಾಪತ್ತೆ; ಮನೆಯಿಂದ ಕಾಲೇಜಿಗೆ ಹೋದವಳು ಕಾಣೆ ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ಮಾಳ ಗ್ರಾಮದ ಹುಕ್ರಟ್ಟೆ ಬೆಟ್ಟುವಿನ ಯುವತಿ ನಾಪತ್ತೆಯಾಗಿದ್ದಾಳೆ. ಮಾಳ ಗ್ರಾಮದ ಹುಕ್ರಟ್ಟೆ ಬೆಟ್ಟುವಿನ ಸುಪ್ರಿಯಾ (18) ನಾಪತ್ತೆಯಾದ ಯುವತಿ. ಈಕೆ ಡಿಸೆಂಬರ್ 15 ರಂದು ಮನೆಯಿಂದ ಕಾಲೇಜಿಗೆ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾ... ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ವಕೀಲ ರಾಜೇಶ್ ಭಟ್ 2 ತಿಂಗಳ ಬಳಿಕ ಕೋರ್ಟ್ ಗೆ ಶರಣು ಮಂಗಳೂರು(reporterkarnataka.com): ಇಂಟರ್ನ್ಶಿಪ್ ಗೆ ಆಗಮಿಸಿದ ಕಾನೂನು ವಿದ್ಯಾರ್ಥಿನಿಗೆ ತನ್ನ ಕಚೇರಿಯಲ್ಲೇ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 2 ತಿಂಗಳಿನಿಂದ ತಲೆಮರೆಸಿಕೊಂಡಿರುವ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ಕೊನೆಗೂ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಇಂದು ಮಧ್ಯಾಹ್ನ 3ನೇ ಜೆಎ... ಉಡುಪಿ ಸುಲ್ತಾನ್ ಡೈಮಂಡ್ಸ್ ನಿಂದ ಚಿನ್ನಾಭರಣ ಕಳವು ಪ್ರಕರಣ: ಪೊಲೀಸರಿಂದ ಆರೋಪಿಗಳ ಬಂಧನ ಉಡುಪಿ(reporterkarnataka.com): ಸುಲ್ತಾನ್ ಡೈಮಂಡ್ಸ್ ನಲ್ಲಿ ಇತ್ತೀಚೆಗೆ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಉಡುಪಿ ಪೋಲೀಸರು ಮಹಾರಾಷ್ಟ್ರದ ಸೋಲಾಪುರದ ನಯಿ ಜಿಂದಗಿ ಎಂಬಲ್ಲಿ ಬಂಧಿಸಿದ್ದಾರೆ. ನ.23ರಂದು ಸುಲ್ತಾನ್ ಡೈಮಂಡ್ಸ್ ನಿಂದ 3 ಲಕ್ಷ ಮೌಲ್ಯದ ಚಿನ್ನಾಭರಣ... ಎಲ್ಎಲ್ಬಿ ಪರೀಕ್ಷೆ: ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಡಿ.20ರಂದು ಹೈಕೋರ್ಟ್ ನಲ್ಲಿ ವಿಚಾರಣೆ ಬೆಂಗಳೂರು(reporterkarnataka.com): ಐದು ವರ್ಷಗಳ ಕಾನೂನು ಪದವಿಯ 2ನೇ ಮತ್ತು 4ನೇ ಸೆಮಿಸ್ಟರ್ ಪರೀಕ್ಷೆ ನಡೆಸುವ ಸಂಬಂಧ ವಿಶ್ವವಿದ್ಯಾಲಯವು 2021ರ ಡಿ.1ರಂದು ಹೊರಡಿಸಿದ ಅಧಿಸೂಚನೆ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಡಿ.20ರಂದು ವಿಚಾರಣೆಗೆ ಬರಲಿದೆ. ಐದು ವರ್ಷಗಳ ಕಾನೂನು ಪದವಿಯ 2ನೆ... ಅಂಡರ್ 19 ವಿಶ್ವಕಪ್: ಬಿಸಿಸಿಐಯಿಂದ ಟೀಮ್ ಇಂಡಿಯಾ ಪ್ರಕಟ; ದಿಲ್ಲಿಯ ಯಶ್ ಧುಲ್ ನಾಯಕ ಹೊಸದಿಲ್ಲಿ(reporterkarnataka.com): ವೆಸ್ಟ್ ಇಂಡೀಸ್ನಲ್ಲಿ ಜನವರಿ 14ರಿಂದ ಫೆಬ್ರವರಿ 5ರವರೆಗೆ ನಡೆಯುವ 2022ರ ಅಂಡರ್ 19 ವಿಶ್ವಕಪ್ಗಾಗಿ ಬಿಸಿಸಿಐ 17 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. ದಿಲ್ಲಿಯ ಯಶ್ ಧುಲ್ ನಾಯಕನಾಗಿ ಮತ್ತು ಆಂಧ್ರಪ್ರದೇಶದ ಎಸ್ ಕೆ ರಶೀದ್ ಉಪನಾಯಕನಾಗಿ ನ... ವೆಲ್ಲೂರು: ನಕ್ಸಲ್ ಚಟುವಟಿಕೆಯಲ್ಲಿ ಗುರುತಿಸಿಕೊಂಡಿದ್ದ ಹೊಸಗದ್ದೆ ಪ್ರಭಾ ಪೊಲೀಸರಿಗೆ ಶರಣಾಗತಿ ವೆಲ್ಲೂರು(reporterkarnataka.com) : ನಕ್ಸಲ್ ಚಟುವಟಿಕೆಗಳ ಮೂಲಕ ಪಶ್ಚಿಮಘಟ್ಟಗಳ ಗುರುತಿಸಿಕೊಂಡಿದ್ದ ಹೊಸಗದ್ದೆ ಪ್ರಭಾ ಇಂದು ತಮಿಳುನಾಡಿನ ವೆಲ್ಲೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ. ಪ್ರಭಾ ಅಲಿಯಾಸ್ ಹೊಸಗದ್ದೆ ಪ್ರಭಾ ಅಲಿಯಾಸ್ ಸಂಧ್ಯಾ ಅಲಿಯಾಸ್ ವಿಂಧು ಅಲಿಯಾಸ್ ನೇತ್ರಾ ಅಲಿಯಾಸ್ ಮಧು ಮ... ಹಳೆಯಂಗಡಿ ಗ್ರಾಪಂನಲ್ಲಿ ಭ್ರಷ್ಟಾಚಾರದ ವಾಸನೆ: 9/11 ನೀಡಲು ಪಿಡಿಒ ಹಿಂದೇಟು; 3 ತಿಂಗಳಿನಿಂದ ಕಚೇರಿ ಅಲೆಯುತ್ತಿರುವ ಹಿರಿಯ ನಾಗರಿಕ ಮಂಗಳೂರು(reporterkarnataka.com): ಜಾಗದ 9/11 ವರ್ಗಾವಣೆ ಕುರಿತು ಹಿರಿಯ ನಾಗರಿಕರೊಬ್ಬರನ್ನು ಗ್ರಾಮ ಪಂಚಾಯಿತಿ ಅಧಿಕಾರಿಯೊಬ್ಬರು ಸತಾಯಿಸುತ್ತಿರುವ ಘಟನೆ ಹಳೆಯಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಇದರ ಹಿಂದೆ ಭ್ರಷ್ಟಾಚಾರ ವಾಸನೆ ಮೂಗಿಗೆ ಬಡಿಯಲಾರಂಭಿಸಿದೆ. 68ರ ಹರೆಯದ ಹಿರಿಯ... ಕೂಡ್ಲಿಗಿ: ವಿಜೃಂಭಣೆಯ ಶ್ರೀಕೊತ್ತಲಾಂಜನೇಯ ಕಾರ್ತೀಕೋತ್ಸವ; ರಸ್ತೆಯ ಇಕ್ಕೆಲೆಗಳಲ್ಲಿ ಎಣ್ಣೆ ದೀಪಗಳ ರಂಗು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಶ್ರೀಕೊತ್ತಲಾಂಜನೇಯ ಸ್ವಾಮಿ ದೇವರ ಕಾರ್ತೀಕೋತ್ಸವ ಬಹು ಅದ್ಧೂರಿಯಾಗಿ ಹಾಗೂ ಧಾರ್ಮಿಕ ಶ್ರದ್ಧಾ ಭಕ್ತಿಯಿಂದ ಜರುಗಿತು. ಪಟ್ಟಣ ಹಾಗೂ ಪಟ್ಟಣದ ನೆರೆ ಹೊರೆಯ ಗ್ರಾಮಗಳ ನಾಗರೀಕರು, ... « Previous Page 1 …430 431 432 433 434 … 513 Next Page » ಜಾಹೀರಾತು