ಅಥಣಿಯಲ್ಲಿ ಟಿಪ್ಪರ್ ಲಾರಿಗಳದ್ದೇ ದರ್ಬಾರು : ಮೌನಕ್ಕೆ ಜಾರಿದ ಪೊಲೀಸ್, ಆರ್ ಟಿಒ; ಕಾಲು ಕಳೆದುಕೊಂಡ ಬೈಕ್ ಸವಾರ ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನಲ್ಲಿ ಟಿಪ್ಪರ್ ಕಾರುಗಳ ದರ್ಬಾರು ಎಲ್ಲೆ ಮೀರಿದ್ದು, ಟಿಪ್ಪು ಸುಲ್ತಾನ್ ಸರ್ಕಲ್ ನಲ್ಲಿ ಟಿಪ್ಪರ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡದ ಪರಿಣಾಮ ಬೈಕ್ ಸವಾರ ಗಂಭೀರ ಸ್ವರೂಪದ ಗಾಯಗೊಂಡಿದ್ದಾರೆ. ಟಿಪ್ಪು ಸುಲ್ತಾನ್... ಪುತ್ತೂರು: ಭೀಕರ ರಸ್ತೆ ಅಪಘಾತ; ದುಬೈ ಪ್ರಯಾಣ ಮುಂದೂಡಿದ ಬೇಕರಿ ಮಾಲೀಕ ದಾರುಣ ಸಾವು ಪುತ್ತೂರು (reporterkarnataka.com) : ಪುತ್ತೂರು ತಾಲೂಕಿನ ಬಲ್ನಾಡ್ ಎಂಬಲ್ಲಿ ಭಾನುವಾರ ಬೆಳಗ್ಗೆಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಗರದ ಬದ್ರಿಯಾ ಜುಮಾ ಮಸೀದಿ ಬಳಿ ಇರುವ ಗೋಲ್ಡನ್ ಬೇಕರಿ ಮಾಲೀಕ ಅಝೀಝ್ ಮೃತಪಟ್ಟಿದ್ದಾರೆ. ಒಂದು ಮಾಹಿತಿ ಪ್ರಕಾರ ಶನಿವಾರ ರಾತ್ರಿ ಅವ... ಬೆಳಗಾವಿ ಜಿಲ್ಲೆಯಲ್ಲಿ ವಿಲಕ್ಷಣ ಘಟನೆ: ಯುವಕನ ಮೇಲೆ ಮತ್ತೊಬ್ಬ ಯುವಕ ಅತ್ಯಾಚಾರ; ಆರೋಪಿ ಬಂಧನ ಅಥಣಿ(reporterkarnataka.com): ಯುವಕನ ಮೇಲೆ ಯುವಕನ ಅತ್ಯಾಚಾರ: ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ವಿಲಕ್ಷಣ ಘಟನೆ ಬಸ್ ಗಾಗಿ ಕಾಯುತ್ತ ನಿಂತಿದ್ದ ಯುವಕನೊಬ್ಬನನ್ನು ಬೈಕ್ ನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿದ ವಿಲಕ್ಷಣ ಘಟನೆ ನಡೆದಿದೆ. ರಾಜು ಎಂಬಾತ ಯುವಕನನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಿ ನ... ಓಬಳಾಪುರ: ಸರಕಾರ ನಿರ್ಮಿಸಿದ ಚೆಕ್ ಡ್ಯಾಂ ಒಡೆದು ಅಕ್ರಮ ಮರಳು ಸಾಗಣಿಕೆ; ಗ್ರಾಮಸ್ಥರಿಂದ ಆರೋಪ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಹುರುಳಿಹಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಓಬಳಾಪುರ ಗ್ರಾಮದ ಹೊರವಲಯದಲ್ಲಿ ಹಳ್ಳದಲ್ಲಿ ನಿರ್ಮಿಸಿರುವ ಚೆಕ್ ಡ್ಯಾಂ ಒಡೆದು ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದೆ ಎಂಬ ದೂರು ಕೇಳಿ ಬಂದಿ... ದಲಿತ ಹೆಣ್ಣು ಮಗಳ ಅತ್ಯಾಚಾರಗೈದು ಹತ್ಯೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ: ಮಸ್ಕಿಯಲ್ಲಿ ಪ್ರತಿಭಟನಾಕರರ ಆಗ್ರಹ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಮಸ್ಕಿ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಾದಿಗ ಸಮುದಾಯದ ಹೆಣ್ಣು ಮಗಳ ಅತ್ಯಾಚಾರ ಮಾಡಿ ಪೆಟ್ರೋಲ್ ಹಾಕಿ ಸುಟ್ಟಿರುವ ಘಟನೆ ನಿಜಕ್ಕೂ ಅತ್ಯಂತ ನೋವಿನ ಸಂಗತಿ. ಆರೋಪಿಗಳಿಗೆ ಗಲ್ಲು ... ವಿದ್ಯುತ್ ಅವಘಡಕ್ಕೆ ಪ್ರಿಜ್ ಬ್ಲಾಸ್ಟ್: 30 ಸಾವಿರ ನಗದು ಸೇರಿ 1 ಲಕ್ಷ ರೂ. ಮೌಲ್ಯ ಪೀಠೋಪಕರಣ ಭಸ್ಮ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ 20ನೇ ವಾರ್ಡ್ ಗೋವಿಂದಗಿರಿ ತಾಂಡ ಗ್ರಾಮದಲ್ಲಿ ಗೋಪ್ಯಾನಾಯ್ಕ ಎಂಬುವರಿಗೆ ಸೇರಿದ ಅಂಗಡಿಯಲ್ಲಿದ್ದ ಪ್ರಿಜ್ ವಿದ್ಯುತ್ ಸರಬರಾಜಿನಲ್ಲಾದ ಏರುಪೇರಿನಿಂದ ಸ್ಫೋಟಗೊಂಡಿ... ಸರಕಾರ ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕ: ರಾಜ್ಯ ಸರಕಾರ ಆದೇಶ; ಒಟ್ಟು 3253 ಅತಿಥಿ ಶಿಕ್ಷಕರ ನೇಮಕ ಬೆಂಗಳೂರು(reporterkarnataka.com): ಶಿಕ್ಷಕ ಹುದ್ದೆಯ ಅಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಸರ್ಕಾರಿ ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಮಂಜೂರಾಗಿ ಖಾಲಿ ಇರುವ ವಿಷಯ ಬೋಧನೆ ಮಾಡುವ ಶಿಕ್ಷಕರ ಹುದ್ದೆಗಳ ಎದುರಾಗಿ ಅತಿಥಿ ಶಿಕ್ಷ... ಪ್ರಚೋದನಕಾರಿ ಭಾಷಣ ಆರೋಪ: ಚೈತ್ರಾ ಕುಂದಾಪುರ ವಿರುದ್ಧ ಜಾಮೀನುರಹಿತ ಪ್ರಕರಣ ದಾಖಲು ಮಂಗಳೂರು(reporterkarnataka.com): ಸುರತ್ಕಲ್ನಲ್ಲಿ ಬಜರಂಗದಳ ಹಾಗೂ ದುರ್ಗಾವಾಹಿನಿಯಿಂದ ಆಯೋಜಿಸಿದ್ದ ಜನ ಜಾಗೃತಿ ಸಭೆಯಲ್ಲಿ ಚೈತ್ರಾ ಕುಂದಾಪುರ ಪ್ರಚೋದನಕಾರಿ ಭಾಷಣ ಮಾಡಿದ್ದನ್ನು ವಿರೋಧಿಸಿ ಹಲವು ಸಂಘಟನೆಗಳು ಆಕ್ಷೇಪಿಸಿ ದೂರು ನೀಡಿದ್ದು, ಅವರ ವಿರುದ್ಧ ಜಾಮೀನುರಹಿತ ಕೇಸು ದಾಖಲಿಸಲಾಗಿದೆ. ... ಮಕ್ಕಳ ಪ್ರೇಮ ವಿವಾಹಕ್ಕೆ ಶೇ. 76ರಷ್ಟು ಮಂದಿ ತಾಯಂದಿರ ಒಲವು: ಟ್ರೂಲಿಮ್ಯಾಡಿ ಸಮೀಕ್ಷೆಯಿಂದ ಬಹಿರಂಗ ಬೆಂಗಳೂರು(reporterkarnataka.com): ಬೆಂಗಳೂರಿನ ಶೇ. 76ರಷ್ಟು ಮಂದಿ ತಾಯಂದಿರು ತಮ್ಮ ಮಕ್ಕಳ ಪ್ರೇಮ ವಿವಾಹದ ಪರವಾಗಿದ್ದಾರೆ. ಟ್ರೂಲಿಮ್ಯಾಡಿ ಇತ್ತೀಚಿಗೆ ದೇಶದಾದ್ಯಂತದ ನಡೆಸಿದ ಸಮೀಕ್ಷೆ ಇದನ್ನು ರುಜುವಾತು ಮಾಡಿದೆ. ಟ್ರೂಲಿಮ್ಯಾಡಿ ಇತ್ತೀಚಿಗೆ ದೇಶದಾದ್ಯಂತದ ನಡೆಸಿದ ಸಮೀಕ್ಷೆಯ ಪ್ರಕಾರ ಯುವಕ ... ಮಂಗಳೂರು: ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ತೆರಳಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಂಗಳೂರು(reporterkarnataka.com):ರಾಜ್ಯದ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ತೆರಳಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕೂಡ ರಾಷ್ಟ್ರಪತಿ ಜತೆಗಿದ್ದರು. ಸಮಾಜ ಕಲ್... « Previous Page 1 …430 431 432 433 434 … 489 Next Page » ಜಾಹೀರಾತು