Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ಕಾಡಾನೆಗಳು ಕಾಫಿ ತೋಟಕ್ಕೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದೆ. ಗ್ರಾಮದ ನಂದ ಗಣಪತಿ ಎಂಬುವರ ಕಾಫಿ ತೋಟಕ್ಕೆ ರಾತ್ರಿ ಲಗ್ಗೆ ಇಟ್ಟ ಕಾಡಾನೆ... ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ ತಾಯಿ ಮಡಿಲಿಗೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮೈಸೂರಿನ ಹುಣಸೂರು ತಾಲ್ಲೂಕಿನ ಹನಗೋಡು, ಗೌಡಕಟ್ಟೆ ಗ್ರಾಮದ ಬಳಿ ಜನರಿಗೆ ಹೆದರಿ ಚದುರಿ ಹೋಗಿದ್ದ ನಾಲ್ಕು ಹುಲಿ ಮರಿಗಳನ್ನು ಪತ್ತೆ ಹಚ್ಚಿ ತಾಯಿ ಮಡಿಲು ಸೇರಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಶಸ್ವಿ... Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಸ್ಕೂಟಿ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೋರ್ವರಿಗೆ ಗಾಯಗೊಂಡ ಘಟನೆ ತೀರ್ಥಹಳ್ಳಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ತೀರ್ಥಹಳ್ಳಿಯ ಸಾಗರ ರಸ್ತೆಯಲ್ಲಿರುವ ಸುಮುಖ ಕಾರ್ ಗ್ಯಾರೇಜ್ ಎ... ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರು(reporterkarnataka.com): ನಮ್ಮ ದೇಶವನ್ನು,ರಾಜ್ಯವನ್ನು ನಶಾಮುಕ್ತ ಹಾಗೂ ದ್ವೇಷಮುಕ್ತಗೊಳಿಸುವ ಮೂಲಕ ಆಹ್ಲಾದಕರ ಮತ್ತು ಆರೋಗ್ಯಕರ ವಾತಾವರಣ ನಿರ್ಮಿಸಬೇಕಿದೆ ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು. ನಗರದ ಮಂಗಳಾ ಸ್ಟೇಡಿಯಂನಲ್ಲಿ ಬೆಂಗಳೂರಿನ ರಾಜೀವ್ ಗಾಂಧಿ ... ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸೋಮವಾರಪೇಟೆ ತಾಲ್ಲೂಕಿನ ಕಲ್ಲಳ್ಳಿಯಲ್ಲಿ ವಿಳಾಸ ಕೇಳುವ ನೆಪದಲ್ಲಿ ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರ ಕತ್ತಿನಿಂದ ಚಿನ್ನದ ಸರ ಏಗರಿಸಿದ ಘಟನೆ ನಡೆದಿದೆ. ಮಹಿಳೆ ಬಳಿ ಮಲ್ಲಳ್ಳಿ ಜಲಪಾತಕ್ಕೆ ತೆರಳುವ ದಾರಿ ವಿಚಾರಿಸಿದ ... Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ತಾಲ್ಲೂಕಿನ ಚೆರಿಯಪರಂಬು ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗ್ರಾಮದ ಪೈಸಾರಿ ನಿವಾಸಿ ಗಣೇಶ್ ಹಾಗೂ ಜಾನಕಿ ದಂಪತಿ ಪುತ್ರಿ, ನಾಪೋಕ್ಲು ಕರ್ನಾಟಕ ಪಬ... Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು ದಾಳಿ: ಬಾಲಕ ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸುಮಾರು 11 ವರ್ಷದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ತರೀಕೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ನಡೆದಿದೆ. ವಾರದ ಹಿಂದಷ್ಟೆ 5 ವರ್ಷದ ಬಾಲಕಿ ಚಿರತೆ ದಾಳಿಗೆ ಬಲಿಯಾದ ಘಟನೆ ಮಾಸುವ ಮುನ್ನವೇ ಈ ಘಟನೆ ನಡೆದಿದೆ. ... Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಇತ್ತೀಚಿಗೆ ಮೈಸೂರಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚಿದ್ದು, ಇದೀಗ ಇಂದು ಇಬ್ಬರು ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿ ಗು... Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ ಕರೆ: ಕನಕ, ಪುರಂದರರ ಸ್ಮರಿಸಿದ ಮೋದಿ ಉಡುಪಿ(reporterkarnataka.com): ನದಿ ಸಂರಕ್ಷಣೆ, ಅಮ್ಮನ ಹೆಸರಿನಲ್ಲಿ ಮರಗಳ ರಕ್ಷಣೆ, ಒಬ್ಬ ಬಡವನ ಉದ್ಧಾರ, ವೋಕಲ್ ಫಾರ್ ಲೋಕಲ್, ಸಾವಯವ ಕೃಷಿ, ಧಾನ್ಯಗಳ ಹೆಚ್ಚಿನ ಬಳಕೆ, ಊಟದಲ್ಲಿ ಎಣ್ಣೆಯ ಅಂಶ ಕಡಿಮೆ ಮಾಡುವುದು ಸೇರಿದಂತೆ ಒಟ್ಟು 9 (ನವ) ಸಂಕಲ್ಪಗಳನ್ನು ಪಾಲಿಸುವಂತೆ ಪ್ರಧಾನಿ ನರೇಂದ್ರ ಮೋದಿ... Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ ಉಡುಪಿ(reporterKarnataka.com): ಪ್ರಧಾನಿ ನರೇಂದ್ರ ಮೋದಿ ಕೃಷ್ಣನೂರಿಗೆ ಆಗಮಿಸಿದ್ದು, ಶ್ರೀಕೃಷ್ಣನ ದರುಶನ ಪಡೆದಿದ್ದಾರೆ. ಕರಾವಳಿ ಜನರು ಪ್ರಧಾನಿ ಮೋದಿಯನ್ನು ಅದ್ಧೂರಿಯಾಗಿ ಸ್ವಾಗತಿಸಿದ್ದು, ಉಡುಪಿಗೆ ಬಂದ ಪ್ರಧಾನಿ ನರೇಂದ್ರ ಮೋದಿಗೆ ಭಾರತ ಭಾಗ್ಯವಿಧಾತ ಬಿರುದು ನೀಡಿ ಸನ್ಮಾನ ಮಾಡಲಾಗಿದೆ. ಪ್ರಧ... « Previous Page 1 …42 43 44 45 46 … 528 Next Page » ಜಾಹೀರಾತು