ಚಿತ್ರದುರ್ಗ: ಕೋವಿಡ್ ಗೆ ತತ್ತರಿಸಿದ ಜನರಿಗೆ ಕಷ್ಟಗಳ ಸುರಿಮಳೆ; ಅತಿವೃಷ್ಟಿಗೆ ಭತ್ತ, ಶೇಂಗಾ, ಈರುಳ್ಳಿ ಸೇರಿದಂತೆ ಕೋಟಿ ಮೌಲ್ಯದ ಬೆಳೆ ನಾಶ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕೋವಿಡ್ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ರೈತರು, ಜನರು ಬದುಕು ಕಟ್ಟಿಕೊಳ್ಳುವ ಮುನ್ನವೇ ಅಕಾಲಿಕ ಮಳೆ ಸಂಕಷ್ಟಕ್ಕೀಡು ಮಾಡಿದೆ. ಬೆಳೆದ ಬೆಳೆ ಕಣ್ಮುಂದೆಯೇ ಕೊಳ... ತರೀಕೆರೆ: ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿ ನೀರುಪಾಲು; ಅಗ್ನಿಶಾಮಕ ದಳ ನೆರವಿನಿಂದ ಶವ ಪತ್ತೆ ಚಿಕ್ಕಮಗಳೂರು(reporterkarnataka.com) : ತರೀಕೆರೆ ತಾಲೂಕಿನ ಹುಲಿತಿಮ್ಮಾಪುರ ಗ್ರಾಮದ ಬಳಿ ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಕೊಚ್ಚಿ ಹೋಗಿ ನೀರುಪಾಲಾದ ದಾರುಣ ಘಟನೆ ನಡೆದಿದೆ. ಕೊಚ್ಚಿ ಹೋದ ವ್ಯಕ್ತಿಯನ್ನು ಪೊನ್ನಸ್ವಾಮಿ (45) ಎಂದು ಗುರುತಿಸಲಾಗಿದೆ.ಪೊನ್ನುಸ್ವಾ... ವಿಧಾನ ಪರಿಷತ್ ಚುನಾವಣೆ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ ಮಂಗಳೂರು(reporterkarnataka.com) :ರಾಜ್ಯ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತ ಕ್ಷೇತ್ರದ ಚುನಾವಣೆಗೆ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ನಾಮಪತ್ರ ಸಲ್ಲಿಸಿದರು. ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭಾಂಗಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿ... 7 ತಿಂಗಳಿನಿಂದ ನಾಪತ್ತೆಯಾಗಿರುವ ಪೆರಂಪಳ್ಳಿ ತರುಣಿ: ಶೀಘ್ರ ಪತ್ತೆಗೆ ಆಗ್ರಹಿಸಿ ಕೆಥೊಲಿಕ್ ಸಭಾದಿಂದ ಎಸ್ಪಿಗೆ ಮನವಿ ಉಡುಪಿ(reporterkarnataka.com): ಏಳು ತಿಂಗಳಿನಿಂದ ನಾಪತ್ತೆಯಾದ ಪೆರಂಪಳ್ಳಿಯ ಯುವತಿಯೋರ್ವಳನ್ನು ಕೂಡಲೇ ಪತ್ತೆ ಹಚ್ಚುವಂತೆ ಆಗ್ರಹಿಸಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅ... ಹಳ್ಳಿಜನರಿಗೆ ‘ದೃಷ್ಟಿ ಭಾಗ್ಯ’: ಹೀಗೊಂದು ವಿಶೇಷ ಮದುವೆ; ಇದಕ್ಕೆಲ್ಲ ಪುನೀತ್ ರಾಜ್ ಕುಮಾರ್ ಅವರೇ ಸ್ಫೂರ್ತಿ ಬೀದರ್(reporterkarnataka.com): ಮದುವೆ ಸಮಾರಂಭವೆಂದರೆ ಗತ್ತು-ಗಮ್ಮತ್ತಿನ ಅದ್ಧೂರಿ ಸಮಾರಂಭ. ಆಡಂಬರಕ್ಕೇ ಹೆಚ್ಚು ಮಹತ್ವ. ಆದರೆ ಇಲ್ಲಿ ಪ್ರತಿಷ್ಠಿತ ಕುಟುಂಬಗಳ ನಡುವಿನ ಬಾಂಧವ್ಯ ಬೆಸೆಯುವ ವಿವಾಹ ಸಮಾರಂಭ ಬೇರೆಡೆಯ ಸನ್ನಿವೇಶಗಳಂತಲ್ಲ. ಮಾನವೀಯತೆಯ ಮಜಲಿನತ್ತ ಹೆಜ್ಜೆ ಇಡುವ ಪರ್ವಕ್ಕಾಗಿ ನಡೆದಿರು... ಸೂರಿಕುಮೇರು ಕೆ ಗೋವಿಂದ ಭಟ್ಟರ ಹೊಸ ಪುಸ್ತಕ `ಎಪ್ಪತ್ತು ತಿರುಗಾಟಗಳು’ ಯಕ್ಷ ಅನುಭವದ ಕಥನ ಮಂಗಳೂರು (Reporterkarnataka.com) ತೆಂಕುತಿಟ್ಟು ಯಕ್ಷಗಾನದ ‘ದಶಾವತಾರಿ’ ಎಂದೇ ಪ್ರಸಿದ್ಧವಾಗಿರುವ ಸೂರಿಕುಮೇರು ಕೆ ಗೋವಿಂದ ಭಟ್ಟರು ತೆಂಕುತಿಟ್ಟು ಯಕ್ಷಗಾನಕ್ಕೆ ಎರಡನೇ ರಾಷ್ಟ್ರಪ್ರಶಸ್ತಿ ತಂದು ಕೊಟ್ಟವರು. ಅವರು ಯಕ್ಷರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿ ದಾಖಲೆಯ ಎಪ್ಪತ್ತು ವರ್ಷಗಳ ಕ... ಮಸ್ಕಿ ಸಿರಿವಾರ ಪಟ್ಟಣದಲ್ಲಿ ಬಿಜೆಪಿ ಜನ ಸ್ವರಾಜ್ ಸಮಾವೇಶ: ಕೇಂದ್ರ- ರಾಜ್ಯ ಸಚಿವರು ಭಾಗಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಜನ ಸ್ವರಾಜ್ ಸಮಾವೇಶವು ರಾಜ್ಯದಲ್ಲಿ 4 ತಂಡಗಳಾಗಿ ನಡೆಯಲಿದ್ದು, 1ನೇ ತಂಡದಲ್ಲಿ ಸಮಾವೇಶಕ್ಕೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಭಗವಂತ್ ಖೂಬಾ ಜಿ ರಾಜ್ಯ ಸಚಿವರಾದ ,ಅರಗ ಜ್ಞಾನೇಂದ್ರ,ವ... ಕಾರ್ಕಳ : ಭಾರಿ ಮಳೆಗೆ ಮರ ಬಿದ್ದು ಮಾಳ ಘಾಟ್ 5 ತಾಸು ಬ್ಲಾಕ್ ; 5 ಕಿಮೀ. ಉದ್ದಕ್ಕೆ ಸಾಲುಗಟ್ಟಿ ನಿಂತ ವಾಹನಗಳು ಕಾರ್ಕಳ(reporterkarnataka.com) : ತಾಲೂಕಿನಾದ್ಯಂತ ಮಳೆಯ ಆರ್ಭಟವು ಮುಂದುವರೆದಿದ್ದು, ಭಾರಿ ಮಳೆಗೆ ಕಾರ್ಕಳ -ಶೃಂಗೇರಿ- ಕುದುರೆಮುಖ ಸಂಪರ್ಕೀಸುವ ರಾಷ್ಟ್ರೀಯ ಹೆದ್ದಾರಿಯ ಮಾಳ ಅರಣ್ಯ ಚೆಕ್ ಪೋಸ್ಟ್ ಬಳಿಯ ಅಬ್ಬಾಸ್ ಕಟ್ಟಿಂಗ್ ಸಮೀಪ ಮರ ಬಿದ್ದು ಸುಮಾರು 5 ತಾಸುಗಳ ಕಾಲ ರಸ್ತೆ ಸಂಚಾರ ಸ್ಥಗಿತವಾಗ... ಸುರತ್ಕಲ್ನಲ್ಲಿ ಮತ್ತೆ ನೈತಿಕ ಪೋಲಿಸ್ಗಿರಿ ; ಆರು ಮಂದಿಯ ಬಂಧನ ಮಂಗಳೂರು, ನ.16: ನಗರ ಹೊರವಲಯದ ಸುರತ್ಕಲ್ ನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಯುವಕನೊಬ್ಬ ತನ್ನ ಗೆಳತಿಯನ್ನು ಬೈಕಿನಲ್ಲಿ ಆಕೆಯ ಅಪಾರ್ಟೆಂಟ್ ಗೆ ಬಿಡಲು ಹೋಗಿದ್ದ ಸಂದರ್ಭದಲ್ಲಿ ಆರು ಜನರ ತಂಡ ಅಡ್ಡಗಟ್ಟಿ ಇಬ್ಬರಿಗೂ ಹಲ್ಲೆ ನಡೆಸಿದೆ. ಹಿಂದು ಸಂಘಟನೆಯ ಕಾರ್ಯಕರ್ತರು ಎನ್ನಲಾದ ... ಬೈಲೂರು: ಮನೆಗೆ ಸಿಡಿಲು ಬಡಿದು ವ್ಯಕ್ತಿ ದಾರುಣ ಸಾವು; ಸುಟ್ಟು ಕರಲಾದ ವಿದ್ಯುತ್ ಪರಿಕರ ಕಾರ್ಕಳ(reporterkarnataka.com): ಬೈಲೂರು ಸಮೀಪದ ನೀರೆ ಎಂಬಲ್ಲಿ ಸೋಮವಾರ ಸಂಜೆ ಮನೆಯೊಂದಕ್ಕೆ ಸಿಡಿಲು ಬಡಿದು ಮನೆಯಲ್ಲಿದ್ದ ವ್ಯಕ್ತಿಯೊಬ್ಬರು ದಾರುಣವಾಗಿ ಮೃತ ಪಟ್ಟಿದ್ದಾರೆ. ನೀರೆ ರಾಜೀವ ನಗರದ ವಾದಿರಾಜ ಆಚಾರ್ಯ(60) ಮೃತಪಟ್ಟವರು. ಇದೇ ಸಂದರ್ಭದಲ್ಲಿ ಅವರು ವಾಸವಾಗಿದ್ದ ಮನೆಯ ವಿದ್ಯುತ್... « Previous Page 1 …441 442 443 444 445 … 513 Next Page » ಜಾಹೀರಾತು