ರಿಪೋರ್ಟರ್ ಕರ್ನಾಟಕ ವರದಿ ಫಲಶ್ರುತಿ: ಬೆಳಿಗ್ನೋರೂ ಶಾಲೆ ಪಕ್ಕದಲ್ಲಿ ಬ್ರಿಜ್ ಗೆ ಕೊನೆಗೂ ತಡೆಗೋಡೆ ನಿರ್ಮಾಣ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಕ್ಷೇತ್ರ ವ್ಯಾಪ್ತಿಯ ಬಳಗಾನೂರ ಸಮೀಪದ ಬೆಳಿಗ್ನೋರೂ ಗ್ರಾಮದಲ್ಲಿ ಶಾಲೆ ಪಕ್ಕದಲ್ಲಿ ಬ್ರಿಜ್ ಗೆ ಕೊನೆಗೂ ತಡೆಗೋಡೆ ನಿರ್ಮಿಸಲಾಗಿದೆ. ಇದು ರಿಪೋರ್ಟರ್ ಕರ್ನಾಟಕ ವರದಿಯ ಫಲಶ್ರುತಿ ಆಗಿದೆ. ಅಧ... ಉಡುಪಿ ಜಿಲ್ಲಾದ್ಯಂತ ಭಾರಿ ಮಳೆ: ಅಜೆಕಾರಿನಲ್ಲಿ ಮನೆಗೆ ಸಿಡಿಲು ಬಡಿದು ಸುಟ್ಟು ಹೋದ ಫ್ರಿಜ್, ಟಿವಿ ಉಡುಪಿ(reporterkarnataka.com) : ಉಡುಪಿ ಜಿಲ್ಲೆಯಾದ್ಯಂತ ಭಾರಿ ಗುಡುಗು ಮಳೆ ಯಾಗುತ್ತಿದ್ದು, ಭಾರ ಹಾನಿ ಸಂಭವಿಸಿದೆ. ಅಜೆಕಾರು ಕೈಕಂಬ ಸಮೀಪದ ಕಿನಿಲ ರತ್ನಾವತಿ ನಾಯಕ್ ಅವರ ಮನೆಗೆ ಇಂದು ಮುಂಜಾನೆ ಸಿಡಿಲು ಬಡಿದು ಮೀಟರ್ ಬಾಕ್ಸ್ , ಸ್ವಿಚ್ ಫ್ರಿಜ್ ,... Good News : ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಕುರಿತು ಸಿಹಿ ಸುದ್ದಿ ನೀಡಿದ ಸಚಿವ ನಾಗೇಶ್.! ಬೆಂಗಳೂರು(Reporterkarnataka.com) ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮುಂದಡಿ ಇಟ್ಟಿದೆ. 6 ರಿಂದ 8ನೇ ತರಗತಿ ಮಕ್ಕಳ ಬೋಧನೆಗೆ ಶಿಕ್ಷಕರ ಕೊರತೆಯನ್ನು ನೀಗಿಸಲು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಂಬಡ್ತಿ ನೀಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ... ಸರಕಾರದ ಯೋಜನೆಗಳು ಹಾಗೂ ನೂತನ ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ: ಕೋಲಾರದಲ್ಲಿ ಸಚಿವೆ ಕರಂದ್ಲಾಜೆ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳು ಹಾಗೂ ನೂತನ ತಂತ್ರಜ್ಞಾದ ಬಗ್ಗೆ ರೈತರಿಗೆ ಅರಿವು ಮೂಡಿಸಿ , ಗ್ರಾಮ ಪಂಚಾಯತಿ , ಗ್ರಾಮ ಸಭೆ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ದೊರೆಯುವ ಸೌಲಭ್ಯಗಳ ಕುರಿತ... ಕೃಷಿ ಉತ್ಪನ್ನಗಳನ್ನು ವಿದೇಶಗಳಿಗೆ ರಫ್ತು ಮಾಡಿ ರೈತರ ಆದಾಯ ದ್ವಿಗುಣಗೊಳಿಸಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರೈತರ ಬೆಳೆದ ಕೃಷಿ ಉತ್ಪನ್ನಗಳನ್ನು ವಿದೇಶಗಳಿಗೆ ರಫ್ತು ಮಾಡುವ ಮೂಲಕ ರೈತರ ಆದಾಯವನ್ನು ದ್ವಿಗುಣಗೊಳಿಸಬೇಕು ಎಂದು ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಇಂದು ಐ.ಸಿ.ಎ.ಆರ್ . ... ಬೆಂಗಳೂರಿನ ಇಂದಿರಾನಗರ 100 ಅಡಿ ರಸ್ತೆ ಅವ್ಯವಸ್ಥೆ: ‘ಕೂ’ ನಲ್ಲಿ ಜನರ ಭಾರೀ ಆಕ್ರೋಶ ಬೆಂಗಳೂರು(reporterkarnataka.com): ರಾಜ್ಯ ರಾಜಧಾನಿ ಬೆಂಗಳೂರಿನ ಐಷಾರಾಮಿ ಪ್ರದೇಶಗಳಲ್ಲಿ ಒಂದು ಎಂದೇ ಕರೆಸಿಕೊಳ್ಳುವ ಇಂದಿರಾನಗರದ 100 ಅಡಿ ರಸ್ತೆ ಗುಂಡಿಗಳಿಂದನೇ ತುಂಬಿ ಹೋಗಿದ್ದು, ಅವ್ಯವಸ್ಥೆಯ ಆಗರವಾಗಿದೆ. ಇಂದಿರಾ ನಗರ ನೂರು (100) ಅಡಿ ರಸ್ತೆ, ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತ... ಹಾಜಬ್ಬರಿಗೊಂದು ಸಲಾಂ: ಕಿತ್ತಳೆ ಬುಟ್ಟಿಯಿಂದ ಶಾಲೆ ಮೆಟ್ಟಲಿನವರೆಗೆ: ಹರೇಕಳದಿಂದ ದೆಹಲಿಗೆ ಅಕ್ಷರ ಸಂತನ ಯಾನ! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಮೊಣಕಾಲಿನಿಂದ ಮೇಲೆ ಉಟ್ಟ ಬಿಳಿ ಪಂಚೆ, ಮೇಲೊಂದು ಮಾಸಿದ ಬಿಳಿ ಶರ್ಟ್, ಕಾಲಿಗೆ ಹವಾಯಿ ಚಪ್ಪಲಿ, ಕೈಯಲ್ಲಿ ಕಿತ್ತಳೆ ಬುಟ್ಟಿ. ಇದು ಅಕ್ಷರ ಸಂತ ಹರೇಕಳ ಹಾಜಬ್ಬ ಅವರ ನಿಜ ಸ್ವರೂಪ. ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಗೊಂಡ ಹಾಜಬ್ಬ ಅವ... ಕರುವನ್ನು ಠಾಣೆಯಲ್ಲಿ ಸಾಕಿ ಜನಮೆಚ್ಚುಗೆ ಪಡೆದ ಲೋಕಾಯುಕ್ತ ಇನ್ಸ್ಪೆಕ್ಟರ್ ಹೃದಯಾಘಾತಕ್ಕೆ ಬಲಿ ಬೆಂಗಳೂರು( reporterkarnataka.com) : ಪೊಲೀಸ್ ಠಾಣೆಯಲ್ಲಿ ಹಸುವಿನ ಕರುವನ್ನು ಸಾಕಿ ಜನಪ್ರಿಯತೆ ಗಳಿಸಿದ್ದ ಲೊಕಾಯುಕ್ತ ಇನ್ಸ್ಪೆಕ್ಟರ್ ಮಹಮ್ಮದ್ ರಫೀಕ್ ಹೃದಯಾಘಾತ ದಿಂದ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಸ್ನಾನಕ್ಕೆ ತೆರಳಿದ್ದ ವೇಳೆಯಲ್ಲಿ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊ... ಪಂಚ ಭಾಷಾ ನಟಿ ಜೂಲಿ ಲಕ್ಷ್ಮೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ ಕುಂದಾಪುರ(reporterkarnataka.com): ಕನ್ನಡ ಚಿತ್ರರಂಗದ ಹಿರಿಯ ನಟಿ ಲಕ್ಷ್ಮಿ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು. ಬುಧವಾರದಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟ ಅವರು ಶ್ರೀ ದೇವಿಯ ದರ್ಶನ ಪಡೆದರು. ನಂತರ ಮಾತನಾಡಿದ ಅವರು ಈ ದೇವಾಲಯಕ್ಕೆ ಬಂದಾಗ ನನ್... ನಳಿನ್ ಹೇಳಿಕೆಗೆ ಕಾಂಗ್ರೆಸ್ ತೀವ್ರ ಪ್ರತಿಭಟನೆ: ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ; ಮಾಜಿ ಸಿಎಂ ಯಡಿಯೂರಪ್ಪ ಕೂಡ ವಿರೋಧ ಬೆಂಗಳೂರು/ ವಿಜಯಪುರ (reporterkarnata.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಡ್ರಗ್ ಪೆಡ್ಲರ್ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸಿತು. ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲ... « Previous Page 1 …450 451 452 453 454 … 513 Next Page » ಜಾಹೀರಾತು