ಮಾಜಿ ಮುಖ್ಯಮಂತ್ರಿಯ ಕಾಲೆಳೆದ ಮತ್ತೊಬ್ಬ ಮಾಜಿ ಸಿಎಂ!: ಬಿಎಸ್ ವೈ ರಾಜೀನಾಮೆ ಬಗ್ಗೆ ಸದನದಲ್ಲಿ ಸಿದ್ದರಾಮಯ್ಯ ಹೇಳಿದ್ದೇನು? ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇನ್ನೊಬ್ಬ ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕಾಲೆಳೆದ ಘಟನೆ ವಿಧಾನ ಸಭೆಯಲ್ಲಿ ನಡೆಯಿತು. ಶೂನ್ಯ ವೇಳೆಯಲ್ಲಿ ಸಿದ್ದರಾಮಯ್ಯ ಅವರು ಮಾತನಾಡುತ್ತಾ, ರಾಜ್ಯದಲ್ಲಿ ಆಪರೇಶನ್ ಕಮಲ ಮೂಲಕ ... ನವ ಮಂಗಳೂರು ಬಂದರಿನ ಮಲ್ಯ ಗೇಟ್ ಆಧುನೀಕರಣ: ಕೇಂದ್ರ ಬಂದರು ಸಚಿವ ಸೋನೊವಾಲ್ ಶಿಲಾನ್ಯಾಸ ಮಂಗಳೂರು (reporterkarnataka.com): ನವಮಂಗಳೂರು ಬಂದರಿನಲ್ಲಿರುವ ಮಲ್ಯಗೇಟ್ನ ಆಧುನೀಕರಣಕ್ಕೆ ಕೇಂದ್ರ ಬಂದರು, ಶಿಪ್ಪಿಂಗ್, ಜಲಮಾರ್ಗ ಹಾಗೂ ಆಯುಷ್ ಸಚಿವ ಸರ್ಬಾನಂದ ಸೋನೊವಾಲ್ ಶುಕ್ರವಾರ ಶಿಲಾನ್ಯಾಸ ನೆರವೇರಿಸಿದರು. ನಂತರ ಹಡಗಿನ ಕಂಟೇನರ್ಗಳ ಚಟುವಟಿಕೆಗಳನ್ನು ವೀಕ್ಷಿ... ಶಾಸಕ ಕಾಮತ್ ನೇತೃತ್ವದ ನಿಯೋಗ ಕಾರ್ಮಿಕ ಸಚಿವರ ಭೇಟಿ: ಟೈಲರ್ ಗಳಿಗೆ ಭವಿಷ್ಯ ನಿಧಿ ಜಾರಿಗೊಳಿಸಲು ಮನವಿ ಮಂಗಳೂರು(reporterkarnataka.com): ಕರ್ನಾಟಕ ಟೈಲರಿಂಗ್ ಅಸೋಸಿಯೇಶನ್ ನಿಯೋಗವು ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ರಾಜ್ಯ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು. ಬಟ್ಟೆ ಹೊಲಿದು ಜೀವನ ಸಾಗಿಸುತ್ತಿರುವ ಟೈಲರಿಂಗ್ ನೌಕರ... ಬ್ಯಾಟರಿ ಚಾಲಿತ ಆಟೋರಿಕ್ಷಾಗಳನ್ನು ಆರ್ ಟಿಒ ವ್ಯಾಪ್ತಿಗೆ ತರಲು ಒತ್ತಾಯ: ಕಾರಣ ಏನು ಗೊತ್ತೇ? ಮಂಗಳೂರು(reporterkarnataka.com): ಬ್ಯಾಟರಿ ಚಾಲಿತ ಆಟೋರಿಕ್ಷಾಗಳನ್ನು ಆರ್.ಟಿ.ಒ ವ್ಯಾಪ್ತಿಯಲ್ಲಿ ನೋಂದಾಯಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ಸಾರಿಗೆ ಸಚಿವ.ಶ್ರೀರಾಮುಲು ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಈಗಾಗಲೇ ಮಂಗಳೂರು ನಗರದಲ್ಲಿ ಅನೇಕ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳ... ದರೋಡೆಕೋರರು… ಬರಬಾರದ ರೋಗ ಬಂದು ಸಾಯತಾರ…!: ವಿಜಯನಗರ ಟ್ರಾಫಿಕ್ ಪೊಲೀಸರಿಗೆ ಮಹಿಳೆಯ ಹಿಡಿಶಾಪ!! ವಿಜಯನಗರ(reporterkarnataka.com) ಜನರ ರೊಕ್ಕತಿನ್ನೋ ದರೋಡೆಕೋರರು (ಲಂಚ ತಿನ್ನೋರು)ಬರಬಾರದ ರೋಗ ಬಂದಾ ಸಾಯತಾರ ಎಂದು ನೊಂದ ಮಹಿಳೆ ಕಣ್ಣೀರಿಟ್ಟು ಶಾಪ ಹಾಕಿದ್ದಾಳೆ.!! ಇದು ವಿಜಯನಗರ ಜಿಲ್ಲೆಯ ಬಹುತೇಕ ಕಡೆಯ ಬೈಕ್ ಸೇರಿದಂತೆ ದ್ವಿಚಕ್ರ ವಾಹನ ಹಾಗೂ ಕಾರು ಸವಾರರ ಅಡ್ಡಗಟ್ಟಿ ತಪಾಸಣೆ ನೆಪದಲ್ಲಿ,... ಭಾರತ ಮತ್ತು ಅಮೆರಿಕ ‘ಸಹಜ ಪಾಲುದಾರರು’: ಕಮಲಾ ಹ್ಯಾರಿಸ್ ಭೇಟಿ ಬಳಿಕ ಪ್ರಧಾನಿ ಮೋದಿ ಘೋಷಣೆ ವಾಷಿಂಗ್ಟನ್ (reporterkarnataka.com) ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಅಮೆರಿಕವನ್ನು "ಸಹಜ ಪಾಲುದಾರರು" ಎಂದು ಬಣ್ಣಿಸಿದ್ದಾರೆ. ಅವರು ವೈಟ್ ಹೌಸ್ನಲ್ಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರೊಂದಿಗಿನ ಮೊದಲ ವೈಯಕ್ತಿಕ ಸಭೆಯನ್ನು ನಡೆಸಿದರು. ಈ ಸಮಯದಲ್ಲಿ ಪ... ರಾಜ್ಯದಲ್ಲಿ ರಿವರ್ಸ್ ಆಪರೇಶನ್ ?: ಬಿಜೆಪಿ, ದಳ ಶಾಸಕರು ಕಾಂಗ್ರೆಸ್ ಗೆ?; ಹಾಗಾದರೆ ಯಾರೆಲ್ಲ ಕೈ ಪಾಳಯ ಸೇರಲಿದ್ದಾರೆ? ರಾಜೇಶ್ವರಿ ನೆಲಮಂಗಲ ಬೆಂಗಳೂರು info.reporterkarnataka@gmail.com ಬೆಂಗಳೂರು(reporterkarnataka.com) ಆಪರೇಶನ್ ಕಮಲದ ಮೂಲಕ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದಲ್ಲಿ ಕಮಲವನ್ನು ಅಧಿಕಾರಕ್ಕೆ ತಂದಿರುವುದಕ್ಕೆ ಪ್ರತಿಯಾಗಿ ಕಾಂಗ್ರೆಸ್ ರಿವರ್ಸ್ ಆಪರೇಶನ್ ಮಾಡಲು ... ಮಲ್ಪೆ: ಸಮುದ್ರದಲ್ಲಿ ಮುಳುಗುತ್ತಿದ್ದ ಹೊರ ಜಿಲ್ಲೆಯ 4 ಮಂದಿ ಪ್ರವಾಸಿಗರ ರಕ್ಷಣೆ ಉಡುಪಿ(reporterkarnataka.com): ಸಮುದ್ರದಲ್ಲಿ ಈಜಲು ಹೋಗಿ ಅಲೆಯ ಅಬ್ಬರಕ್ಕೆ ಸಿಲುಕಿ ಮುಳುಗುವ ಸ್ಥಿತಿಯಲ್ಲಿದ್ದ ನಾಲ್ವರು ಹೊರ ಜಿಲ್ಲೆಯ ಪ್ರವಾಸಿಗರನ್ನು ಲೈಫ್ ಗಾರ್ಡ್ಸ್ ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ನಲ್ಲಿ ಗುರುವಾರ ನಡೆದಿದೆ. ಕಲಬುರ್ಗಿಯ ಅನಿಲ್ ಕುಮಾರ್ (21), ಅಬ್ಬಾಸ್ ಅಲಿ (19... ತಿಡಿಗೋಳ ಗ್ರಾಪಂ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರದ ವಾಸನೆ: ತಾಪಂ ಇಒ, ಪಿಡಿಒ ಶಾಮೀಲು? ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಕ್ಷೇತ್ರದ ತಿಡಿಗೋಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಹಮ್ಮಿಕೊಂಡಿದ್ದ ಕಾಮಗಾರಿ ಕಳಪೆಯಾಗಿದ್ದು, ಅಧಿಕಾರಿಗಳು ನಕಲಿ ಬಿಲ್ ಗಳನ್ನು ಸೃಷ್ಟಿಸಿ ಗೋಲ್ ... ಪಿಲಿಕುಂಡೇಲ್ ದಾಳಿ: ಎಡಪದವಿನಲ್ಲಿ ಎಸಿ ಮೆಕಾನಿಕ್ ಯುವಕ ದಾರುಣ ಸಾವು; ನಡೆದ ಘಟನೆಯಾದರೂ ಏನು? ಮಂಗಳೂರು(reporterkarnataka.com): ಕಣಜದ ಹುಳುಗಳ(ಪಿಲಿಕುಂಡೇಲ್) ದಾಳಿಗೆ ಎಸಿ ಮೆಕಾನಿಕ್ ವೊಬ್ಬರು ಮೃತಪಟ್ಟ ದಾರುಣ ಘಟನೆ ಎಡಪದವಿನಲ್ಲಿ ನಡೆದಿದೆ. ಕೇಶವ ಯಾನೆ ಕಿಟ್ಟಿ (24) ಮೃತಪಟ್ಟವರು. ಕೇಶವ ಅವರು ತಮ್ಮ ಮನೆಯ ತೆಂಗಿನ ಕಾಯಿ ಕೀಳಲು ಹೊಸದಾಗಿ ಖರೀದಿಸಿದ ಮರವೇರುವ ಯಂತ್ರದ ಮೂಲಕ ತೆಂಗಿನ ಮರವ... « Previous Page 1 …460 461 462 463 464 … 513 Next Page » ಜಾಹೀರಾತು